Sat,Jun01,2024
ಕನ್ನಡ / English

ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಮೃತದೇಹ ಪತ್ತೆ, ಪತಿ ಹಾಗೂ ಕುಟುಂಬಸ್ಥರು ಪರಾರಿ! | JANATA NEWS

23 Sep 2023
1441

ಹುಬ್ಬಳ್ಳಿ : ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಮೃತದೇಹ ಪತ್ತೆಯಾಗಿರುವ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ‌ ತಾಲೂಕಿನ ಬೋಗೆನಾಗರಕೊಪ್ಪದಲ್ಲಿ ನಡೆದಿದ್ದು, ಪತಿ ಹಾಗೂ ಆತನ ಕುಟುಂಬಸ್ಥರು ಮನೆ ಬಿಟ್ಟು ಪರಾರಿ ಆಗಿದ್ದಾರೆ.

ಧಾರವಾಡ ಜಿಲ್ಲೆಯ ಕಲಘಟಗಿ‌ ತಾಲೂಕಿನ ಬೋಗೆನಾಗರಕೊಪ್ಪದ ಸುಮಂಗಲಾ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು.

ಐದು ವರ್ಷಗಳ‌ ಹಿಂದೆ ಸುಮಂಗಲಾ- ಪ್ರವೀಣ್ ತಿಪ್ಪಣ್ಣವರ್ ಮದುವೆ ಆಗಿತ್ತು. ಮದುವೆ ಬಳಿಕ ವರದಕ್ಷಿಣೆ ಕಿರುಕುಳ ನೀಡುತ್ತಿದ್ದರು ಎಂದಿರುವ ಸುಮಂಗಲಾ ಕುಟುಂಬಸ್ಥರು, ಆಕೆಯ ಪತಿ ಮತ್ತಿತರರ ವಿರುದ್ಧ ದೂರು ನೀಡಿದ್ದಾರೆ.

ಸುಮಂಗಲಾ ಸಾವಿನ ಬೆನ್ನಲ್ಲೇ ಆಕೆಯ ಪತಿ ಹಾಗೂ ಕುಟುಂಬಸ್ಥರು ಮನೆ ಬಿಟ್ಟು ಪರಾರಿ ಆಗಿದ್ದಾರೆ. ಈ ಕುರಿತು ಪತಿ ಪ್ರವೀಣ್ ಹಾಗೂ ಆತನ‌ ಕುಟುಂಬಸ್ಥರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

RELATED TOPICS:
English summary :Housewife body found hanging, husband and family run away!

ವ್ಯಾಟಿಕನ್ ಮತ್ತು ವಿದೇಶಗಳಲ್ಲಿ ನಂಬಿಕೆ ಹೊಂದಿರುವವರಿಗೆ ಧ್ಯಾನ ಅರ್ಥವಾಗುವುದಿಲ್ಲ.. ಮೋದಿಯವರನ್ನು ವಿರೋಧಿಸುತ್ತಿದ್ದಾರೆ - ಮಾಜಿ ಕಾಂಗ್ರೆಸ್ ನಾಯಕ
ವ್ಯಾಟಿಕನ್ ಮತ್ತು ವಿದೇಶಗಳಲ್ಲಿ ನಂಬಿಕೆ ಹೊಂದಿರುವವರಿಗೆ ಧ್ಯಾನ ಅರ್ಥವಾಗುವುದಿಲ್ಲ.. ಮೋದಿಯವರನ್ನು ವಿರೋಧಿಸುತ್ತಿದ್ದಾರೆ - ಮಾಜಿ ಕಾಂಗ್ರೆಸ್ ನಾಯಕ
48 ಗಂಟೆಗಳ ಧ್ಯಾನಕ್ಕೆ ಕುಳಿತ ಪ್ರಧಾನಿ ಮೋದಿ : ಪ್ರತಿಪಕ್ಷಗಳ ತೀವ್ರ ವಿರೋಧ
48 ಗಂಟೆಗಳ ಧ್ಯಾನಕ್ಕೆ ಕುಳಿತ ಪ್ರಧಾನಿ ಮೋದಿ : ಪ್ರತಿಪಕ್ಷಗಳ ತೀವ್ರ ವಿರೋಧ
ಪ್ರಜ್ವಲ್ ರೇವಣ್ಣ ಅವರನ್ನು ವಿಮಾನ ನಿಲ್ದಾಣದಿಂದ ಬಂಧಿಸಿ ಕರೆದೊಯ್ದ ಮಹಿಳಾ ಪೊಲೀಸ್ ತಂಡ
ಪ್ರಜ್ವಲ್ ರೇವಣ್ಣ ಅವರನ್ನು ವಿಮಾನ ನಿಲ್ದಾಣದಿಂದ ಬಂಧಿಸಿ ಕರೆದೊಯ್ದ ಮಹಿಳಾ ಪೊಲೀಸ್ ತಂಡ
ಖಾಸಗಿ ತಂಡ ವಿನ್ಯಾಸಗೊಳಿಸಿದ ಭಾರತದ ಮೊದಲ ರಾಕೆಟ್, ಮೊದಲ ಮತ್ತು ಏಕೈಕ ಖಾಸಗಿ ಲಾಂಚ್‌ಪ್ಯಾಡ್‌ ನಿಂದ ಯಶಸ್ವಿ ಉಡಾವಣೆ
ಖಾಸಗಿ ತಂಡ ವಿನ್ಯಾಸಗೊಳಿಸಿದ ಭಾರತದ ಮೊದಲ ರಾಕೆಟ್, ಮೊದಲ ಮತ್ತು ಏಕೈಕ ಖಾಸಗಿ ಲಾಂಚ್‌ಪ್ಯಾಡ್‌ ನಿಂದ ಯಶಸ್ವಿ ಉಡಾವಣೆ
ತವಾ ಫ್ರೈ ಆಗುತ್ತಿರುವ ದೆಹಲಿ : ಅತ್ಯಧಿಕ ತಾಪಮಾನ 52.3 ಡಿಗ್ರಿ ಸೆಲ್ಸಿಯಸ್ ದಾಖಲು
ತವಾ ಫ್ರೈ ಆಗುತ್ತಿರುವ ದೆಹಲಿ : ಅತ್ಯಧಿಕ ತಾಪಮಾನ 52.3 ಡಿಗ್ರಿ ಸೆಲ್ಸಿಯಸ್ ದಾಖಲು
ಲೋಕಸಭೆ ಚುನಾವಣೆ ಪ್ರಚಾರ ಮುಗಿದ ಬಳಿಕ ಕನ್ಯಾಕುಮಾರಿಯಲ್ಲಿ ಆಧ್ಯಾತ್ಮಿಕ ಧ್ಯಾನ ಮಾಡಲಿರುವ ಪ್ರಧಾನಿ ಮೋದಿ
ಲೋಕಸಭೆ ಚುನಾವಣೆ ಪ್ರಚಾರ ಮುಗಿದ ಬಳಿಕ ಕನ್ಯಾಕುಮಾರಿಯಲ್ಲಿ ಆಧ್ಯಾತ್ಮಿಕ ಧ್ಯಾನ ಮಾಡಲಿರುವ ಪ್ರಧಾನಿ ಮೋದಿ
7 ದಿನಗಳ ಜಾಮೀನು ವಿಸ್ತರಣೆ ಕೋರಿ ಸಲ್ಲಿಸಿದ್ದ ಅರ್ಜಿ : ದೆಹಲಿ ಸಿಎಂ ಕೇಜ್ರಿವಾಲ್‌ಗೆ ನಿರಾಸೆ
7 ದಿನಗಳ ಜಾಮೀನು ವಿಸ್ತರಣೆ ಕೋರಿ ಸಲ್ಲಿಸಿದ್ದ ಅರ್ಜಿ : ದೆಹಲಿ ಸಿಎಂ ಕೇಜ್ರಿವಾಲ್‌ಗೆ ನಿರಾಸೆ
ಮೇ 31 ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡ ಮುಂದೆ ಹಾಜರಾಗುತ್ತೇನೆ - ಪ್ರಜ್ವಲ್ ರೇವಣ್ಣ ವಿಡಿಯೋ ಸಂದೇಶ
ಮೇ 31 ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡ ಮುಂದೆ ಹಾಜರಾಗುತ್ತೇನೆ - ಪ್ರಜ್ವಲ್ ರೇವಣ್ಣ ವಿಡಿಯೋ ಸಂದೇಶ
ಟ್ರಕ್, ಕಾರು ಭೀಕರ ಅಪಘಾತದಲ್ಲಿ 6 ಜನರ ಸಾವು: ಕಳೆದ 24 ಗಂಟೆಗಳಲ್ಲಿ ರಾಜ್ಯಾದ್ಯಂತ ರಸ್ತೆ ಅಪಘಾತಗಳಲ್ಲಿ 51
ಟ್ರಕ್, ಕಾರು ಭೀಕರ ಅಪಘಾತದಲ್ಲಿ 6 ಜನರ ಸಾವು: ಕಳೆದ 24 ಗಂಟೆಗಳಲ್ಲಿ ರಾಜ್ಯಾದ್ಯಂತ ರಸ್ತೆ ಅಪಘಾತಗಳಲ್ಲಿ 51
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದಿಂದಾಗಿ ಅತ್ಯಾಚಾರ, ಕೊಲೆ, ಹಲ್ಲೆ, ನಡೆಯುತ್ತಿದೆ. ಭಯೋತ್ಫಾದನೆ, ಕೋಮುಗಲಭೆಗಳು ರಾರಾಜಿಸುತ್ತಿವ - ಬಿಜೆಪಿ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದಿಂದಾಗಿ ಅತ್ಯಾಚಾರ, ಕೊಲೆ, ಹಲ್ಲೆ, ನಡೆಯುತ್ತಿದೆ. ಭಯೋತ್ಫಾದನೆ, ಕೋಮುಗಲಭೆಗಳು ರಾರಾಜಿಸುತ್ತಿವ - ಬಿಜೆಪಿ
ರಾಜ್ಯಪಾಲರು ಕೂಡಲೇ ಮಧ್ಯಪ್ರವೇಶಿಸಬೇಕು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತು ಸರ್ಕಾರದಿಂದ ವರದಿ ಪಡೆಯಲಿ: ಬಿ. ವೈ. ವಿಜಯೇಂದ್ರ
ರಾಜ್ಯಪಾಲರು ಕೂಡಲೇ ಮಧ್ಯಪ್ರವೇಶಿಸಬೇಕು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತು ಸರ್ಕಾರದಿಂದ ವರದಿ ಪಡೆಯಲಿ: ಬಿ. ವೈ. ವಿಜಯೇಂದ್ರ
ಬಿಜೆಪಿಯಿಂದ ಮಾಜಿ ಶಾಸಕ ರಘುಪತಿ ಭಟ್ ಉಚ್ಚಾಟನೆ
ಬಿಜೆಪಿಯಿಂದ ಮಾಜಿ ಶಾಸಕ ರಘುಪತಿ ಭಟ್ ಉಚ್ಚಾಟನೆ

ನ್ಯೂಸ್ MORE NEWS...