ರಾಮಲಿಂಗ ರೆಡ್ಡಿ ಅವರು ನನಗೆ ರಾಜೀನಾಮೆ ಸ್ವೀಕಾರ ಮಾಡಲ್ಲ -ಸಿಎಂ ಡಿಕೆ.ಶಿವಕುಮಾರ್ | JANATA NEWS
ಬೆಂಗಳೂರು : ರಾಮಲಿಂಗ ರೆಡ್ಡಿ ಅವರು ನನಗೆ ರಾಜೀನಾಮೆ ಯಾವುದೇ ಕಾರಣಕ್ಕೂ ಸ್ವೀಕಾರ ಮಾಡಲ್ಲ, ಎಂದು ಸಿಎಂ ಡಿಕೆ.ಶಿವಕುಮಾರ್ ಅವರು ಬಲವಾಗಿ ಹೇಳಿದ್ದಾರೆ.
ಇಂದು ಮಾಧ್ಯಮದೊಂದಿಗೆ ಮಾತನಾಡಿದ ಸಿಎಂ, "ರಾಮಲಿಂಗ ರೆಡ್ಡಿ ಅವರು ನನಗೆ ರಾಜೀನಾಮೆ ವಾಟ್ಸಪ್ ಮಾಡಿರಬಹುದು. ಆದರೆ ಅದನ್ನು ಯಾವುದೇ ಕಾರಣಕ್ಕೂ ಸ್ವೀಕಾರ ಮಾಡಲ್ಲ, ಅವರೊಂದಿಗೆ ಮಾತನಾಡುತ್ತೇನೆ.... ಬಗೆಹರಿಸುತ್ತೇವೆ", ಎಂದು ಸಿಎಂ ಡಿಕೆ.ಶಿವಕುಮಾರ್ ಅವರು ಹೇಳಿದ್ದಾರೆ.
English summary :Ramalinga Reddy resignation will not accepted - CM D.K. Shivakumar