Sun,Dec07,2025
ಕನ್ನಡ / English

ನವೋದಯ ವಿದ್ಯಾಲಯದಲ್ಲಿ 31 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು | ಜನತಾ ನ್ಯೂಸ್

27 Oct 2021

ಕೊಡಗು : ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ 31 ವಿದ್ಯಾರ್ಥಿಗಳಿಗೆ ಕರೊನಾ ಪಾಸಿಟೀವ್ ಬಂದಿದೆ. ಈ ಶಾಲೆಯಲ್ಲಿ ನಿನ್ನೆ 21 ಮಕ್ಕಳಿಗೆ ಕೊರೊನಾ‌ ಸೋಂಕು ದೃಢಪಟ್ಟಿತ್ತು. ಇಂದು ಮತ್ತೆ 10 ವಿದ್ಯಾರ್ಥಿಗಳಿಗೆ ಕೊವಿಡ್19 ಸೋಂಕು ಖಚಿತವಾಗಿದೆ.

ಕಳೆದ‌ ಕೆಲವು ದಿನಗಳಿಂದ ಕೆಲವು ವಿದ್ಯಾರ್ಥಿಗಳು ಶೀತ ಜ್ವರದಿಂದ‌ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ನವೋದಯ ಶಾಲೆಯ 140 ವಿದ್ಯಾರ್ಥಿಗಳಿಗೆ ಕೊರೊನಾ‌ಟೆಸ್ಟ್ ಮಾಡಿಸಿತ್ತು. ಇದರಲ್ಲಿ ಒಟ್ಟು 31 ಮಕ್ಕಳಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ. ಸೋಂಕಿತ ವಿದ್ಯಾರ್ಥಿಗಳಿಗೆ ಮೆಡಿಕಲ್ ಕಾಲೇಜಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ವಿದ್ಯಾರ್ಥಿಗಳನ್ನು ಶಾಲೆಯಲ್ಲೇ ಕ್ವಾರಂಟೈನ್​ ಮಾಡಲಾಗಿದೆ. 7 ದಿನಗಳ ಕಾಲ ವಿದ್ಯಾರ್ಥಿಗಳ ಮೇಲೆ ನಿಗಾ ವಹಿಸುತ್ತೇವೆ. ಶಾಲೆಯ 40 ಸಿಬ್ಬಂದಿಗೂ ಕೊವಿಡ್ ಟೆಸ್ಟ್ ಮಾಡಲಾಗಿದೆ. ಸದ್ಯಕ್ಕೆ ನವೋದಯ ಶಾಲೆ ಸೀಲ್​ಡೌನ್ ಮಾಡಲಾಗಿದೆ.

RELATED TOPICS:
English summary :Covid-19 Karnataka Update

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ
ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ
ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ
 ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ
ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ
ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ
ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ
 ಎಸ್ಐಆರ್, ಸಂಚಾರ ಸಾಥಿ -  ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು
ಎಸ್ಐಆರ್, ಸಂಚಾರ ಸಾಥಿ - ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು
ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ
ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ
ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ
ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ
ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ
ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ
ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ  ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು
ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು
ಎಸ್ಐಆರ್ ಕೈಗೊಳ್ಳಲು ಭಾರತೀಯ ಚುನಾವಣಾ ಆಯೋಗ ಸಾಂವಿಧಾನಿಕ, ಶಾಸನಬದ್ಧ ಅಧಿಕಾರ ಹೊಂದಿದೆ - ಸರ್ವೋಚ್ಚ ನ್ಯಾಯಾಲಯ
ಎಸ್ಐಆರ್ ಕೈಗೊಳ್ಳಲು ಭಾರತೀಯ ಚುನಾವಣಾ ಆಯೋಗ ಸಾಂವಿಧಾನಿಕ, ಶಾಸನಬದ್ಧ ಅಧಿಕಾರ ಹೊಂದಿದೆ - ಸರ್ವೋಚ್ಚ ನ್ಯಾಯಾಲಯ
ಶೇಖ್ ಹಸೀನಾ ಅವರನ್ನು ಗಡಿಪಾರು ಮಾಡುವಂತೆ ಭಾರತಕ್ಕೆ ಬಾಂಗ್ಲಾದೇಶದ ಔಪಚಾರಿಕ ವಿನಂತಿ
ಶೇಖ್ ಹಸೀನಾ ಅವರನ್ನು ಗಡಿಪಾರು ಮಾಡುವಂತೆ ಭಾರತಕ್ಕೆ ಬಾಂಗ್ಲಾದೇಶದ ಔಪಚಾರಿಕ ವಿನಂತಿ
ಅಯೋಧ್ಯೆಯ  ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ಅದ್ದೂರಿಯಾಗಿ ಧರ್ಮ ಧ್ವಜಾರೋಹಣ ಸಮಾರಂಭ - ವಿಶೇಷತೆ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ಅದ್ದೂರಿಯಾಗಿ ಧರ್ಮ ಧ್ವಜಾರೋಹಣ ಸಮಾರಂಭ - ವಿಶೇಷತೆ

ನ್ಯೂಸ್ MORE NEWS...