Sat,May30,2026
ಕನ್ನಡ / English

ಸೀಮಂತದ ವೇಳೆ ಸಿಲಿಂಡರ್ ಸ್ಪೋಟ; 8 ಮಂದಿಯ ಪರಿಸ್ಥಿತಿ ಚಿಂತಾಜನಕ, 20 ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ | ಜನತಾ ನ್ಯೂಸ್

25 Feb 2022

ಯಾದಗಿರಿ : ಸೀಮಂತ ಕಾರ್ಯಕ್ರಮವೊಂದರಲ್ಲಿ ಸಿಲಿಂಡರ್ ಸ್ಪೋಟ ಗೊಂಡ ಪರಿಣಾಮ 8 ಜನರ ಪರಿಸ್ಥಿತಿ ಚಿಂತಾಜನಕವಾಗಿದ್ದು, 20 ಕ್ಕೂ ಹೆಚ್ಚು ಮಂದಿ ತೀವ್ರ ಗಾಯಗೊಂಡ ಭೀಕರ ದುರಂತ ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿ ನಡೆದಿದೆ.

ನಿವೃತ್ತ ನೌಕರ ಸಾಯಬಣ್ಣ ಹಗರಟಿಗಿ ಅವರ ಮನೆಯಲ್ಲಿ ಸಿಮಂತ ಕಾರ್ಯಕ್ರಮದ ಶುಭ ಸಂದರ್ಭದಲ್ಲಿ ದರ್ಘಟನೆ, ಯಾದಗಿರಿ ಜಿಲ್ಲೆಯ ದೋರನಹಳ್ಳಿ ಕ್ಯಾಂಪ್ ನಲ್ಲಿ ಇಂದು ಮಧ್ಯಾಹ್ನ 2.30ರ ಸಮಯದಲ್ಲಿ ಸೀಮಂತ ಕಾರ್ಯಕ್ರಮದಲ್ಲಿ ಅಡುಗೆ ಮಾಡೋದಕ್ಕೆ ಬಳಸಲಾಗುತ್ತಿದ್ದಂತ ಸಿಲಿಂಡರ್ ಸ್ಪೋಟಗೊಂಡಿದೆ.

ಭಾರಿ ಶಬ್ದ ಬಂದಿದ್ದರಿಂದ ಜನರು ಬೆಚ್ಚಿಬಿದ್ದಿದ್ದು, ಸುತ್ತಲಿನ ವಾತವಾರಣದಲ್ಲಿ ಕೆಲಕಾಲ ಆತಂಕದ ಪರಿಸ್ಥಿತಿ ಉಂಟಾಗಿತ್ತು. ಕಾರ್ಯಕ್ರಮಕ್ಕೆ ಆಗಮಿಸಿದ್ದ 20 ಕ್ಕೂ ಹೆಚ್ಚು ಜನರ ಮೈಯೆಲ್ಲ ಸುಟ್ಟಿದ್ದು, ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ‌ ಕಲ್ಬುರ್ಗಿ ಆಸ್ಪತ್ರೆಗೆ ಕಳುಹಿಸಲಾಗಿದೆ.

20 ಜನರಲ್ಲಿ 8 ಮಂದಿ ಸ್ಥಿತಿ ಗಂಭೀರಗೊಂಡಿರೋದಾಗಿ ತಿಳಿದು ಬಂದಿದೆ. ಶಹಪೂರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ.

RELATED TOPICS:
English summary :Cylinder blast; The condition of 8 people is worrisome, with more than 20 people seriously injured

ಕೇರಳ ವಿಧಾನಸಭೆಯಲ್ಲಿ ವಂದೇ ಮಾತರಂ ಗೀತೆಯನ್ನು ಸಂಪೂರ್ಣವಾಗಿ ಹಾಡದ ಕಾರಣ ಗದ್ದಲ
ಕೇರಳ ವಿಧಾನಸಭೆಯಲ್ಲಿ ವಂದೇ ಮಾತರಂ ಗೀತೆಯನ್ನು ಸಂಪೂರ್ಣವಾಗಿ ಹಾಡದ ಕಾರಣ ಗದ್ದಲ
ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿ, ಮಂತ್ರಿಮಂಡಲ ವಜಾ ಮಾಡಿದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್
ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿ, ಮಂತ್ರಿಮಂಡಲ ವಜಾ ಮಾಡಿದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್
ಅರ್ಮೇನಿಯಾ ಮಿಲಿಟರಿ ಮೆರವಣಿಗೆಯಲ್ಲಿ ಭಾರತೀಯ ಮೂಲದ ಫಿರಂಗಿ, ವಾಯು ರಕ್ಷಣಾ ವ್ಯವಸ್ಥೆಗಳು, ರಾಡಾರ್ ಪ್ರದರ್ಶನ
ಅರ್ಮೇನಿಯಾ ಮಿಲಿಟರಿ ಮೆರವಣಿಗೆಯಲ್ಲಿ ಭಾರತೀಯ ಮೂಲದ ಫಿರಂಗಿ, ವಾಯು ರಕ್ಷಣಾ ವ್ಯವಸ್ಥೆಗಳು, ರಾಡಾರ್ ಪ್ರದರ್ಶನ
ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆಯನ್ನು ಸಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆಯನ್ನು ಸಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
3 ಗಂಟೆಗೆ ರಾಜೀನಾಮೆ ನೀಡಲಿದ್ದಾರೆ ಮುಖ್ಯಮಂತ್ರಿ ಸಿದ್ದರಾಮಯ್ಯ : ಡಿಕೆ ಶಿವಕುಮಾರ್ ಹೊಸ ಸಿಎಂ
3 ಗಂಟೆಗೆ ರಾಜೀನಾಮೆ ನೀಡಲಿದ್ದಾರೆ ಮುಖ್ಯಮಂತ್ರಿ ಸಿದ್ದರಾಮಯ್ಯ : ಡಿಕೆ ಶಿವಕುಮಾರ್ ಹೊಸ ಸಿಎಂ
ಅಂತಾರಾಷ್ಟ್ರೀಯ ಗಡಿಗಳ ಬಳಿಯ ಅಕ್ರಮ ರಚನೆಗಳ ವಿರುದ್ಧ ಕ್ರಮ ಕೈಗೊಳ್ಳಲು ಅಮಿತ್ ಶಾ ಆದೇಶ
ಅಂತಾರಾಷ್ಟ್ರೀಯ ಗಡಿಗಳ ಬಳಿಯ ಅಕ್ರಮ ರಚನೆಗಳ ವಿರುದ್ಧ ಕ್ರಮ ಕೈಗೊಳ್ಳಲು ಅಮಿತ್ ಶಾ ಆದೇಶ
ಅಸ್ಸಾಂ ವಿಧಾನಸಭೆಯು ಏಕರೂಪ ನಾಗರಿಕ ಸಂಹಿತೆ ಮಸೂದೆ, 2026 ಅನ್ನು ಅಂಗೀಕರಿಸಿದೆ
ಅಸ್ಸಾಂ ವಿಧಾನಸಭೆಯು ಏಕರೂಪ ನಾಗರಿಕ ಸಂಹಿತೆ ಮಸೂದೆ, 2026 ಅನ್ನು ಅಂಗೀಕರಿಸಿದೆ
ಕರ್ನಾಟಕದಲ್ಲಿ ಶೀಘ್ರದಲ್ಲೇ ಹೊಸ ಸಿಎಂ ಮತ್ತು ನಾಲ್ವರು ಡಿಸಿಎಂಗಳ ನೇಮಕ ಸಾಧ್ಯತೆ?
ಕರ್ನಾಟಕದಲ್ಲಿ ಶೀಘ್ರದಲ್ಲೇ ಹೊಸ ಸಿಎಂ ಮತ್ತು ನಾಲ್ವರು ಡಿಸಿಎಂಗಳ ನೇಮಕ ಸಾಧ್ಯತೆ?
ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ನಟ ರಣವೀರ್ ಸಿಂಗ್ ಪ್ರಾರ್ಥನೆ ಸಲ್ಲಿಸಿದರು.
ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ನಟ ರಣವೀರ್ ಸಿಂಗ್ ಪ್ರಾರ್ಥನೆ ಸಲ್ಲಿಸಿದರು.
ಪೋರ್ಟಲ್‌ನಲ್ಲಿ ವಕ್ಫ್ ಮಂಡಳಿ ಅಕ್ರಮವಾಗಿ ಅಪ್‌ಲೋಡ್ ಮಾಡಲಾದ ಆಸ್ತಿಗಳನ್ನು ತೆಗೆದುಹಾಕಲು ಕೇಂದ್ರಕ್ಕೆ ರಾಜೀವ್ ಚಂದ್ರಶೇಖರ್ ಮನವಿ
ಪೋರ್ಟಲ್‌ನಲ್ಲಿ ವಕ್ಫ್ ಮಂಡಳಿ ಅಕ್ರಮವಾಗಿ ಅಪ್‌ಲೋಡ್ ಮಾಡಲಾದ ಆಸ್ತಿಗಳನ್ನು ತೆಗೆದುಹಾಕಲು ಕೇಂದ್ರಕ್ಕೆ ರಾಜೀವ್ ಚಂದ್ರಶೇಖರ್ ಮನವಿ
ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭ: 3ನೇ ಸ್ಥಾನದಲ್ಲಿ ಆಸೀನರಾಗಿದ್ದ ಎಚ್‌ಡಿ ಕುಮಾರಸ್ವಾಮಿ
ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭ: 3ನೇ ಸ್ಥಾನದಲ್ಲಿ ಆಸೀನರಾಗಿದ್ದ ಎಚ್‌ಡಿ ಕುಮಾರಸ್ವಾಮಿ
ತನ್ನ ಸ್ವಂತ ತಂದೆಗೆ ನಿಷ್ಠೆ ತೋರದ ಮಗ ದೇಶಕ್ಕೆ ನಿಷ್ಠನಾಗಿರುತ್ತಾನೆಯೇ? - ರಾಹುಲ್ ಗಾಂಧಿ ಸಮಗ್ರತೆ ಪ್ರಶ್ನಿಸಿದ ಎಸ್.ಜೈಶಂಕರ್
ತನ್ನ ಸ್ವಂತ ತಂದೆಗೆ ನಿಷ್ಠೆ ತೋರದ ಮಗ ದೇಶಕ್ಕೆ ನಿಷ್ಠನಾಗಿರುತ್ತಾನೆಯೇ? - ರಾಹುಲ್ ಗಾಂಧಿ ಸಮಗ್ರತೆ ಪ್ರಶ್ನಿಸಿದ ಎಸ್.ಜೈಶಂಕರ್

ನ್ಯೂಸ್ MORE NEWS...