Sun,Jul26,2026
ಕನ್ನಡ / English

ಮಾಂಸ ತಿಂದು ದೇವಸ್ಥಾನಕ್ಕೆ ಹೋಗ್ತೀನಿ ಏನ್ನೋದು ಭಂಡತನ | JANATA NEWS

22 Aug 2022

ಗದಗ : ಸಮಾಜದಲ್ಲಿ ಪ್ರತಿಯೊಬ್ಬ ವ್ಯಕ್ತಿಯೂ ಏನನ್ನು ಬೇಕಾದರೂ ತಿನ್ನಬಹುದು , ಪ್ರತಿಯೊಬ್ಬರಿಗೂ ತಿನ್ನುವ ಸ್ವಾತಂತ್ರ್ಯ ಇದೆ. ಆದರೆ ಮಾಂಸ ತಿಂದು ದೇವಸ್ಥಾನಕ್ಕೆ ಹೋಗುತ್ತೀನಿ ಎನ್ನುವುದು ಬಂಡತನ, ಇಂತಹ ಹೇಳಿಕೆಯನ್ನ ಯಾರೂ ಒಪ್ಪುವುದಿಲ್ಲ ಎಂದು ಬಿವೈ ವಿಜಯೇಂದ್ರ ಹೇಳಿದ್ದಾರೆ.

ದಗದ ಲಕ್ಷ್ಮೇಶ್ವರದಲ್ಲಿ ಮಾತನಾಡಿರುವ ಅವರು, ಮಾಂಸ ತಿಂದು ದೇವಸ್ಥಾನಕ್ಕೆ ಹೋಗ್ತೀನಿ ಅನ್ನೋದು ಸರಿಯಲ್ಲ, ಈ ರಾಜ್ಯದಲ್ಲಿ ಸಂಸ್ಕೃತಿ ಪರಂಪರೆ ಇದೆ. ಧಾರ್ಮಿಕ ಶ್ರದ್ಧೆ ಇದೆ. ದೈವವನ್ನ ನಂಬಿ ಜೀವನ ನಡೆಸುವ ಅಪಾರ ಜನರಿದ್ದಾರೆ. ಉನ್ನತ ಸ್ಥಾನದಲ್ಲಿರುವವರು, ರಾಜಕಾರಣದಲ್ಲಿ ಇರುವವರು ಈ ರೀತಿ ಬಹಿರಂಗವಾಗಿ ಹೇಳಿಕೆ ನೀಡುತ್ತಿರುವುದು ಸರಿಯಲ್ಲ.

ರಾಜಕಾರಣಿಗಳ ಹೇಳಿಕೆಗಳು ಜನರಿಗೆ ಮಾದರಿಯಾಗಬೇಕೆ ಹೊರೆತು, ಇತರರಿಗೆ ಘಾಸಿಯನ್ನುಂಟುಬಾರದು. ಮಾಂಸ ತಿಂದು ದೇವಾಸ್ಥಾನಕ್ಕೆ ಹೋಗುತ್ತೇನೆ ಎಂಬ ಹೇಳಿಕೆಯನ್ನ ನಾನಲ್ಲ, ಇಡೀ ರಾಜ್ಯದ ಜನರು ಖಂಡಿಸುತ್ತಿದ್ದಾರೆ ಎಂದರು

ಬಿಜೆಪಿಯ ಹಿರಿಯ ನಾಯಕರು, ಪ್ರಧಾನ ಮಂತ್ರಿಗಳು ಯಡಿಯೂರಪ್ಪರಿಗೆ ಉನ್ನತ ಸ್ಥಾನ ಕೊಟ್ಟಿದ್ದು, ಇದು ಕಾಂಗ್ರೆಸ್‌ಗೆ ಆಘಾತವನ್ನುಂಟು ಮಾಡಿದೆ. ಏಕೆಂದರೆ ಅವರ ವಿಜಯದ ನಾಗಾಲೋಟಕ್ಕೆ ಯಡಿಯೂರಪ್ಪ ಅಡ್ಡಿಯಾಗಬಹುದು ಎನ್ನುವುದು ಅವರಲ್ಲಿರುವ ಆತಂಕವಾಗಿದೆ. ಅದಕ್ಕಾಗಿ ದೇವಾಸ್ಥಾನಗಳಿಗೆ, ಮಠಗಳಿಗೆ ,ಭೇಟಿ ಕೊಡುತ್ತಿದ್ದಾರೆ ಎಂದರು

RELATED TOPICS:
English summary :Eating meat and going to the temple is hypocrisy

ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ  ರಿಜಿಜು ಮನವಿ
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ ರಿಜಿಜು ಮನವಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ

ನ್ಯೂಸ್ MORE NEWS...