Wed,Apr15,2026
ಕನ್ನಡ / English

ಕಂದಕಕ್ಕೆ ಬಿದ್ದು ಅಕ್ಕನ ಮಗಳ ಬರ್ತ್​​ಡೇ ಕೇಕ್​​ ತರಲು ಹೋದ ಇಬ್ಬರು ಬೈಕ್ ಸವಾರರ ಸಾವು | JANATA NEWS

28 Sep 2022

ಗದಗ : ಕಂದಕಕ್ಕೆ ಬಿದ್ದು ಇಬ್ಬರು ಯುವಕರು ಮೃತಪಟ್ಟಿರೋ ಘಟನೆ ಗದಗ ತಾಲೂಕಿನ ನಾಗಾವಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.

ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಮಂಜುನಾಥ್ ಮಾದರ್ (19) ಬಸವರಾಜ್ ಜವಳಬೆಂಚಿ (17) ಮೃತಪಟ್ಟಿದ್ದಾರೆ.

ಮಂಜುನಾಥ್ ಮಾದರ್ ಅವರ ಸಂಬಂಧಿಕರ ಮನೆಗೆ ಬರ್ತ್ ಡೇ ಆಚರಣೆಗೆ ಸ್ನೇಹಿತ ಬಸವರಾಜ್ ಜೊತೆ ಹೊರಟಿದ್ದರು. ದಾರಿ ಮಧ್ಯೆ ಕೇಕ್ ತೆಗೆದುಕೊಂಡು ಎಲೆಸಿರುಂದಕ್ಕೆ ಹೊರಟಿದ್ದರು.

ಸುರಿದ ಧಾರಾಕಾರ ಮಳೆಗೆ ನಾಗಾವಿ ಹಾಗೂ ನಾಗಾವಿ ತಾಂಡಾ ಮಾರ್ಗದಲ್ಲಿನ ರಸ್ತೆ ಕೊಚ್ಚಿ ಹೋಗಿ ರಸ್ತೆ ಮಧ್ಯೆ ದೊಡ್ಡ ಕಂದಕ ನಿರ್ಮಾಣವಾಗಿತ್ತು. ಇದನ್ನು ಅರಿಯದ ಬೈಕ್ ಸವಾರರು ಕಂದಕದಲ್ಲಿ ಬಿದ್ದು, ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗದಗ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Death of two bikers who fell into a ditch and went to bring birthday cake for sister daughter

ಪ್ರಧಾನಿ ಮೋದಿ ಗೆ ದೂರವಾಣಿ ಕರೆ ಮಾಡಿ 40 ನಿಮಿಷ ಮಾತನಾಡಿದ ಅಧ್ಯಕ್ಷ ಟ್ರಂಪ್
ಪ್ರಧಾನಿ ಮೋದಿ ಗೆ ದೂರವಾಣಿ ಕರೆ ಮಾಡಿ 40 ನಿಮಿಷ ಮಾತನಾಡಿದ ಅಧ್ಯಕ್ಷ ಟ್ರಂಪ್
ಹೆಬ್ಬಾಳದಲ್ಲಿ 55 ಎಕರೆ ಭೂಮಿ ಖಾಸಗಿ ಸಂಸ್ಥೆಗೆ ವರ್ಗಾವಣೆ ರದ್ದುಗೊಳಿಸಿದ ಹೈಕೋರ್ಟ್ : ಸಿಬಿಐ ತನಿಖೆಗೆ ಆದೇಶ
ಹೆಬ್ಬಾಳದಲ್ಲಿ 55 ಎಕರೆ ಭೂಮಿ ಖಾಸಗಿ ಸಂಸ್ಥೆಗೆ ವರ್ಗಾವಣೆ ರದ್ದುಗೊಳಿಸಿದ ಹೈಕೋರ್ಟ್ : ಸಿಬಿಐ ತನಿಖೆಗೆ ಆದೇಶ
ಟಿಸಿಎಸ್ ನಲ್ಲಿ ಪಿಓಎಸ್ಎಚ್(ಪೊಶ್) ಆಡಿಟ್ ಕೋರಿದ ಎನ್ಐಟಿಇಎಸ್ : ಐಟಿ ವಲಯದಾದ್ಯಂತ ವ್ಯಾಪಕ ತನಿಖೆಗೆ ಒತ್ತಾಯ
ಟಿಸಿಎಸ್ ನಲ್ಲಿ ಪಿಓಎಸ್ಎಚ್(ಪೊಶ್) ಆಡಿಟ್ ಕೋರಿದ ಎನ್ಐಟಿಇಎಸ್ : ಐಟಿ ವಲಯದಾದ್ಯಂತ ವ್ಯಾಪಕ ತನಿಖೆಗೆ ಒತ್ತಾಯ
 ಟಿಸಿಎಸ್ ನಾಸಿಕ್ ಪ್ರಕರಣ: ಕಾರ್ಯಾಚರಣೆ ಮುಖ್ಯಸ್ಥ ಕಸ್ಟಡಿಗೆ ; ಟಾಟಾ ಇಂದ ಆಂತರಿಕ ತನಿಖೆ ವಿಸ್ತರಣೆ
ಟಿಸಿಎಸ್ ನಾಸಿಕ್ ಪ್ರಕರಣ: ಕಾರ್ಯಾಚರಣೆ ಮುಖ್ಯಸ್ಥ ಕಸ್ಟಡಿಗೆ ; ಟಾಟಾ ಇಂದ ಆಂತರಿಕ ತನಿಖೆ ವಿಸ್ತರಣೆ
ಜನರ ಹೆಸರುಗಳನ್ನು ಅಂತಿಮ ತೀರ್ಪಿನ ನಂತರ ಸೇರಿಸಿದರೆ... ಮತ ಚಲಾಯಿಸಲು ಅವಕಾಶ - ಸುಪ್ರೀಂ
ಜನರ ಹೆಸರುಗಳನ್ನು ಅಂತಿಮ ತೀರ್ಪಿನ ನಂತರ ಸೇರಿಸಿದರೆ... ಮತ ಚಲಾಯಿಸಲು ಅವಕಾಶ - ಸುಪ್ರೀಂ
ಹಿರಿಯ ಗಾಯಕಿ ಆಶಾ ಬೋಸ್ಲೆ ನಿಧನ : ಪ್ರಧಾನಿ ಮೋದಿ ಸಂತಾಪ
ಹಿರಿಯ ಗಾಯಕಿ ಆಶಾ ಬೋಸ್ಲೆ ನಿಧನ : ಪ್ರಧಾನಿ ಮೋದಿ ಸಂತಾಪ
 ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ವಂದೇ ಭಾರತ್ ಸ್ಲೀಪರ್ ರೈಲು ಸೇವೆಗೆ ಅನುಮೋದನೆ
ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ವಂದೇ ಭಾರತ್ ಸ್ಲೀಪರ್ ರೈಲು ಸೇವೆಗೆ ಅನುಮೋದನೆ
ನಾಸಿಕ್ ಟಿಸಿಎಸ್ ಪ್ರಕರಣ: ಮತಾಂತರ, ಮೂಲಭೂತೀಕರಣ ಆರೋಪಗಳ ಮೇಲೆ ತನಿಖೆ ಆರಂಭ
ನಾಸಿಕ್ ಟಿಸಿಎಸ್ ಪ್ರಕರಣ: ಮತಾಂತರ, ಮೂಲಭೂತೀಕರಣ ಆರೋಪಗಳ ಮೇಲೆ ತನಿಖೆ ಆರಂಭ
ದೋಷಾರೋಪಣೆ ಪ್ರಕ್ರಿಯೆ ಆರಂಭವಾದ ಹಿನ್ನೆಲೆಯಲ್ಲಿ ಉಚ್ಚ ನ್ಯಾಯಾಲಯ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ
ದೋಷಾರೋಪಣೆ ಪ್ರಕ್ರಿಯೆ ಆರಂಭವಾದ ಹಿನ್ನೆಲೆಯಲ್ಲಿ ಉಚ್ಚ ನ್ಯಾಯಾಲಯ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ
2008ರ ಮಾಲೆಗಾಂವ್ ಸ್ಫೋಟ ಪ್ರಕರಣ: ಕರ್ನಲ್ ಪುರೋಹಿತ್‌ಗೆ ಬ್ರಿಗೇಡಿಯರ್ ಬಡ್ತಿಗೆ ಅನುಮತಿ
2008ರ ಮಾಲೆಗಾಂವ್ ಸ್ಫೋಟ ಪ್ರಕರಣ: ಕರ್ನಲ್ ಪುರೋಹಿತ್‌ಗೆ ಬ್ರಿಗೇಡಿಯರ್ ಬಡ್ತಿಗೆ ಅನುಮತಿ
ಪ್ರತಿಯೊಬ್ಬ ಸೈನಿಕ ಡ್ರೋನ್ ಹಾರಿಸಲು ಸಿದ್ದವಾಗಬೇಕು - ಪ್ರತಿ ಸೈನಿಕನಿಗೆ ಡ್ರೋನ್ ಒದಗಿಸಲು ಸೇನಾ ಮುಖ್ಯಸ್ಥರು
ಪ್ರತಿಯೊಬ್ಬ ಸೈನಿಕ ಡ್ರೋನ್ ಹಾರಿಸಲು ಸಿದ್ದವಾಗಬೇಕು - ಪ್ರತಿ ಸೈನಿಕನಿಗೆ ಡ್ರೋನ್ ಒದಗಿಸಲು ಸೇನಾ ಮುಖ್ಯಸ್ಥರು
ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ನಾಲ್ವರು ಬಾಂಗ್ಲಾದೇಶಿ ಪ್ರಜೆಗಳಿಗೆ ಶಿಕ್ಷೆ ವಿಧಿಸಿದ ಬೆಂಗಳೂರು ನ್ಯಾಯಾಲಯ
ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ನಾಲ್ವರು ಬಾಂಗ್ಲಾದೇಶಿ ಪ್ರಜೆಗಳಿಗೆ ಶಿಕ್ಷೆ ವಿಧಿಸಿದ ಬೆಂಗಳೂರು ನ್ಯಾಯಾಲಯ

ನ್ಯೂಸ್ MORE NEWS...