Sun,Dec07,2025
ಕನ್ನಡ / English

ಭಾರತ್ ಜೋಡೋ ಯಾತ್ರೆಯಲ್ಲಿ ಸಿದ್ದು ಡಿಕೆಶಿ ಇಬ್ಬರ ಕೈ ಹಿಡಿದು ನಗಾರಿ ಬಾರಿಸಿದ ರಾಹುಲ್‌ ಗಾಂಧಿ | JANATA NEWS

30 Sep 2022

ಚಾಮರಾಜನಗರ : ಭಾರತ್ ಜೋಡೋ ಯಾತ್ರೆಯ ಪಾದಯಾತ್ರೆ ಸ್ವಾಗತ ಕಾರ್ಯಕ್ರಮದಲ್ಲಿ ಖುದ್ದು ಸಿದ್ದರಾಮಯ್ಯ ಹಾಗೂ ಡಿ. ಕೆ. ಶಿವಕುಮಾರ್ ಅವರ ಕೈ‌ ಹಿಡಿದುಕೊಂಡು ರಾಹುಲ್ ಗಾಂಧಿ ಡೋಲು ಬಾರಿಸಿದ್ದರು. ಇಬ್ಬರ ಕೈಯನ್ನೂ ಹಿಡಿದುಕೊಳ್ಳುವ ಮೂಲಕ ರಾಹುಲ್ ಗಾಂಧಿ ಒಗ್ಗಟ್ಟಿನ ಸಂದೇಶ ರವಾನಿಸಿದರು.

ರಾಹುಲ್ ಗಾಂಧಿ ಅವರನ್ನು ಸ್ವಾಗತಿಸುವ ವಿಚಾರದಲ್ಲಿ ರಾಜ್ಯ ಕೈ ನಾಯಕರಲ್ಲಿ ಗೊಂದಲ ಇದ್ದ ವಿಚಾರ ಬಹಿರಂಗವಾಗಿದೆ. ಇಂದು ಬೆಳಗ್ಗೆ ರಾಹುಲ್ ಗಾಂಧಿ ಅವರನ್ನು ಗುಂಡ್ಲುಪೇಟೆಯಲ್ಲಿ ನಿರ್ಮಿಸಲಾಗಿರುವ ವೇದಿಕೆ ಬಳಿಯೇ ಸ್ವಾಗತಿಸಲು ಡಿಕೆ ಶಿವಕುಮಾರ್‌, ಇತರ ನಾಯಕರು ಕಾದಿದ್ದರು. ಆದರೆ ಚೆಕ್‌ಪೋಸ್ಟ್‌ನಿಂದ ಗುಂಡ್ಲುಪೇಟೆಗೆ ಬರುವಾಗ ಮಾರ್ಗಮಧ್ಯೆ ಸಿದ್ದು ಅಂಡ್ ಟೀಂ ಸ್ವಾಗತ ನೀಡಿದೆ. ಮಾರ್ಗ ಮಧ್ಯೆ ಹೂಗುಚ್ಛ ನೀಡಿ ಸಿದ್ದರಾಮಯ್ಯ ಕರ್ನಾಟಕಕ್ಕೆ ಬರಮಾಡಿಕೊಂಡರು. ಕಾಫಿ-ತಿಂಡಿಗೆಂದು ಹಂಗಳ ಗ್ರಾಮದ ರೆಸಾರ್ಟ್​ಗೆ ರಾಹುಲ್​ ಗಾಂಧಿ ಅವರನ್ನ ಕರೆದೊಯ್ದರು. ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ತರೇಹವಾರಿ ಚರ್ಚೆಯಾಗುತ್ತಿದೆ.

ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು, ಈ ಯಾತ್ರೆ ದೇಶದ ಧ್ವನಿ. ಇಲ್ಲಿ ನಾನೊಬ್ಬನೇ ಅಲ್ಲ.‌ ಲಕ್ಷಾಂತರ ಜನರು ಭಾಗವಹಿಸುತ್ತಿದ್ದಾರೆ. ಅವರ ಕಷ್ಟಗಳನ್ನು ಸಮಸ್ಯೆಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಇಲ್ಲಿ ಜಾತಿ, ಧರ್ಮ, ಭಾಷೆ ಎಂಬ ಭೇದ ಭಾವ ಇಲ್ಲ. ಸಂವಿಧಾನ ರಕ್ಷಣೆಯ ಉದ್ದೇಶವನ್ನು ಹೊಂದಿರುವ ಈ ಯಾತ್ರೆಯನ್ನು ತಡೆಯಲು ಯಾವ ವ್ಯಕ್ತಿ, ಶಕ್ತಿಗೂ ಸಾಧ್ಯವಿಲ್ಲ ಎಂದರು.

ದೇಶ ಎದುರಿಸುತ್ತಿರುವ ಸಮಸ್ಯೆಗಳು, ಇಲ್ಲಿ ನಡೆಯುತ್ತಿರುವ ಹಿಂಸೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಮಾತನಾಡಲು ಇರುವ ಮಾರ್ಗಗಳನ್ನು ವಿರೋಧ ಪಕ್ಷದ ಪಾಲಿಗೆ‌ ಮುಚ್ಚಲಾಗಿದೆ. ಪಾದಯಾತ್ರೆ ಬಿಟ್ಟು ಜನರ ಬಗ್ಗೆ ಮಾತನಾಡಲು ಬೇರೆ ದಾರಿಯೇ ಇಲ್ಲ ಎಂದರು.

RELATED TOPICS:
English summary :Rahul Gandhi held the hands of Siddu DKshi and shouted at the Bharat Jodo Yatra

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ
ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ
ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ
 ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ
ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ
ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ
ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ
 ಎಸ್ಐಆರ್, ಸಂಚಾರ ಸಾಥಿ -  ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು
ಎಸ್ಐಆರ್, ಸಂಚಾರ ಸಾಥಿ - ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು
ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ
ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ
ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ
ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ
ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ
ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ
ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ  ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು
ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು
ಎಸ್ಐಆರ್ ಕೈಗೊಳ್ಳಲು ಭಾರತೀಯ ಚುನಾವಣಾ ಆಯೋಗ ಸಾಂವಿಧಾನಿಕ, ಶಾಸನಬದ್ಧ ಅಧಿಕಾರ ಹೊಂದಿದೆ - ಸರ್ವೋಚ್ಚ ನ್ಯಾಯಾಲಯ
ಎಸ್ಐಆರ್ ಕೈಗೊಳ್ಳಲು ಭಾರತೀಯ ಚುನಾವಣಾ ಆಯೋಗ ಸಾಂವಿಧಾನಿಕ, ಶಾಸನಬದ್ಧ ಅಧಿಕಾರ ಹೊಂದಿದೆ - ಸರ್ವೋಚ್ಚ ನ್ಯಾಯಾಲಯ
ಶೇಖ್ ಹಸೀನಾ ಅವರನ್ನು ಗಡಿಪಾರು ಮಾಡುವಂತೆ ಭಾರತಕ್ಕೆ ಬಾಂಗ್ಲಾದೇಶದ ಔಪಚಾರಿಕ ವಿನಂತಿ
ಶೇಖ್ ಹಸೀನಾ ಅವರನ್ನು ಗಡಿಪಾರು ಮಾಡುವಂತೆ ಭಾರತಕ್ಕೆ ಬಾಂಗ್ಲಾದೇಶದ ಔಪಚಾರಿಕ ವಿನಂತಿ
ಅಯೋಧ್ಯೆಯ  ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ಅದ್ದೂರಿಯಾಗಿ ಧರ್ಮ ಧ್ವಜಾರೋಹಣ ಸಮಾರಂಭ - ವಿಶೇಷತೆ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ಅದ್ದೂರಿಯಾಗಿ ಧರ್ಮ ಧ್ವಜಾರೋಹಣ ಸಮಾರಂಭ - ವಿಶೇಷತೆ

ನ್ಯೂಸ್ MORE NEWS...