Wed,Apr15,2026
ಕನ್ನಡ / English

ನೀನು ಅಧಿಕಾರದಲ್ಲಿದ್ದಾಗ ಏನು ಮಾಡಿದೆ ಎಂದು ಎಲ್ಲವೂ ಗೊತ್ತಿದೆ: ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲೇ ರಾಮುಲು ವಾಗ್ದಾಳಿ | JANATA NEWS

29 Oct 2022

ಗದಗ : ನೀನು ಅಧಿಕಾರದಲ್ಲಿದ್ದಾಗ ಏನು ಮಾಡಿದೆ ಎಂದು ಎಲ್ಲವೂ ಗೊತ್ತಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಕೊಡಲಿಲ್ಲ ಎಂದು ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ..

ಗದಗದಲ್ಲಿ ಮಾತಾಡಿದ ಸಚಿವ ಶ್ರೀರಾಮುಲು ಅವರು ಸಿಎಂ ಸಿದ್ದರಾಮಯ್ಯ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ. ಜನಸಂಖ್ಯೆ ಆಧಾರದ ಮೇಲೆ ಮೀಸಲಾತಿ ಕೊಡಬೇಕು ಅಂತಾ ಇದೆ. ಇದನ್ನು ಡಾ.ಅಂಬೇಡ್ಕರ್ ಸಂವಿಧಾನದಲ್ಲಿ ಸ್ಪಷ್ಟವಾಗಿ ಹೇಳಿದ್ದಾರೆ. ಆದರೆ ಇವತ್ತು ಎಸ್​​ಸಿ, ಎಸ್​ಟಿಗೆ ಬಿಜೆಪಿ ಸರ್ಕಾರ ಮೀಸಲಾತಿ ಕೊಟ್ಟಿದೆ. ನಮ್ಮ ಸರ್ಕಾರ ಕೊಟ್ಟ ಬಳಿಕ ಏನೇನೋ ಹೇಳ್ತಾ ಇದ್ದೀರಲ್ಲಾ, ಈಗ ನಿಮ್ಮ ಮಾತುಗಳನ್ನು ಕೇಳುವ ಪರಿಸ್ಥಿತಿಯಲ್ಲಿ ಯಾರೂ ಇಲ್ಲ ಎಂದು ಸಿದ್ದರಾಮಯ್ಯಗೆ ಟಾಂಗ್ ನೀಡಿದ್ದಾರೆ.

ಜೇನುಗೂಡಿಗೆ ಕಲ್ಲು ಹಾಕುದು ಬೇಡ ಅಂತ ಮೀಸಲಾತಿ ನೀಡಿರಲಿಲ್ಲ. ಜಸ್ಟಿಸ್ ನಾಗಮೋಹನ ದಾಸ್ ಅವರ ವರದಿಯನ್ನೂ ಜಾರಿ ಮಾಡ್ಲಿಲ್ಲ. ಮಂಡಲ್ ಕಮೀಷನ್ ಆಗುವಾಗ ಸಿದ್ದರಾಮಯ್ಯ ಎಲ್ಲಿದ್ದರು?ಇವತ್ತು ಮಂಡಲ್ ಕಮೀಷನ್, ನಾಗಮೋಹನದಾಸ್ ವರದಿ ಜಾರಿ ಬಗ್ಗೆ ಕೇಳಿತ್ತೀಯಾ? ನೀನೇನು ಮಾಡಿದ್ದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಏಕ ವಚನದಲ್ಲೇ ರಾಮುಲು ಪ್ರಶ್ನೆ ಮಾಡಿದ್ದಾರೆ.

ಬಾಬಾ ಸಾಹೇಬರ ಆಶಯದಂತೆ ಜನಸಂಖ್ಯೆ ಆಧಾರದಲ್ಲಿ ಮೀಸಲಾತಿ ನೀಡಲಾಗಿದೆ. ಮೀಸಲಾತಿ ಕೊಟ್ಟ ನಂತರ ನಿನ್ನ ಕಥೆ ಕೇಳುವವರು ಇಲ್ಲಿ ಯಾರೂ ಇಲ್ಲ. ನಿನ್ನ ಅಹಂಕಾರ ಜಾಸ್ತಿಯಾಗಿದೆ. ಚುನಾವಣೆಯಲ್ಲಿ ಜನರು ಅಹಂಕಾರ ಇಳಿಸಲಿದ್ದಾರೆ ಎಂದು ಶ್ರೀರಾಮುಲು ಹೇಳಿದ್ದಾರೆ.

ರಾಮುಲು ಎಲ್ಲಿದ್ರು ಅಂತಾ ಗೋತ್ತಿಲ್ಲಾ, ನೀನು ಅಧಿಕಾರದಲ್ಲಿದ್ದಾಗ ಏನು? ಮಾಡಿದ್ದೀಯಾ, ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಕೊಟ್ಟಿಯಾ..? ಅಂಬೇಡ್ಕರ್ ಅವರ ಸಂವಿಧಾನದಲ್ಲಿ ಜನಸಂಖ್ಯೆ ಆಧಾರದ ಮೇಲೆ ಮೀಸಲಾತಿ ನೀಡಿ ಎಂದು ಹೇಳಿದ್ದಾರೆ. ಜನರು ನಿನ್ನನ್ನೂ ತಿರಸ್ಕಾರ ಮಾಡಿದ್ದಾರೆ. ಮುಂದಿನ ದಿನದಲ್ಲಿ ನಿನ್ನ ಅಹಂಕಾರ ಜಾಸ್ತಿಯಾದ್ರೆ ಖಂಡಿತ ನೀನು ಮನೆಗೆ ಹೋಗುತ್ತೀಯಾ ನಿನ್ನ ಅಹಂಕಾರವನ್ನು ಚುನಾವಣೆಯಲ್ಲಿ ಜನರು ಇಳಿಸುವ ಕೆಲಸ ಮಾಡುತ್ತಾರೆ ಎಂದು ರಾಮುಲು ಗುಡುಗಿದ್ದಾರೆ.

RELATED TOPICS:
English summary :Everyone knows what you did when you were in power: Ramulu monologue against Siddaramaiah

ಪ್ರಧಾನಿ ಮೋದಿ ಗೆ ದೂರವಾಣಿ ಕರೆ ಮಾಡಿ 40 ನಿಮಿಷ ಮಾತನಾಡಿದ ಅಧ್ಯಕ್ಷ ಟ್ರಂಪ್
ಪ್ರಧಾನಿ ಮೋದಿ ಗೆ ದೂರವಾಣಿ ಕರೆ ಮಾಡಿ 40 ನಿಮಿಷ ಮಾತನಾಡಿದ ಅಧ್ಯಕ್ಷ ಟ್ರಂಪ್
ಹೆಬ್ಬಾಳದಲ್ಲಿ 55 ಎಕರೆ ಭೂಮಿ ಖಾಸಗಿ ಸಂಸ್ಥೆಗೆ ವರ್ಗಾವಣೆ ರದ್ದುಗೊಳಿಸಿದ ಹೈಕೋರ್ಟ್ : ಸಿಬಿಐ ತನಿಖೆಗೆ ಆದೇಶ
ಹೆಬ್ಬಾಳದಲ್ಲಿ 55 ಎಕರೆ ಭೂಮಿ ಖಾಸಗಿ ಸಂಸ್ಥೆಗೆ ವರ್ಗಾವಣೆ ರದ್ದುಗೊಳಿಸಿದ ಹೈಕೋರ್ಟ್ : ಸಿಬಿಐ ತನಿಖೆಗೆ ಆದೇಶ
ಟಿಸಿಎಸ್ ನಲ್ಲಿ ಪಿಓಎಸ್ಎಚ್(ಪೊಶ್) ಆಡಿಟ್ ಕೋರಿದ ಎನ್ಐಟಿಇಎಸ್ : ಐಟಿ ವಲಯದಾದ್ಯಂತ ವ್ಯಾಪಕ ತನಿಖೆಗೆ ಒತ್ತಾಯ
ಟಿಸಿಎಸ್ ನಲ್ಲಿ ಪಿಓಎಸ್ಎಚ್(ಪೊಶ್) ಆಡಿಟ್ ಕೋರಿದ ಎನ್ಐಟಿಇಎಸ್ : ಐಟಿ ವಲಯದಾದ್ಯಂತ ವ್ಯಾಪಕ ತನಿಖೆಗೆ ಒತ್ತಾಯ
 ಟಿಸಿಎಸ್ ನಾಸಿಕ್ ಪ್ರಕರಣ: ಕಾರ್ಯಾಚರಣೆ ಮುಖ್ಯಸ್ಥ ಕಸ್ಟಡಿಗೆ ; ಟಾಟಾ ಇಂದ ಆಂತರಿಕ ತನಿಖೆ ವಿಸ್ತರಣೆ
ಟಿಸಿಎಸ್ ನಾಸಿಕ್ ಪ್ರಕರಣ: ಕಾರ್ಯಾಚರಣೆ ಮುಖ್ಯಸ್ಥ ಕಸ್ಟಡಿಗೆ ; ಟಾಟಾ ಇಂದ ಆಂತರಿಕ ತನಿಖೆ ವಿಸ್ತರಣೆ
ಜನರ ಹೆಸರುಗಳನ್ನು ಅಂತಿಮ ತೀರ್ಪಿನ ನಂತರ ಸೇರಿಸಿದರೆ... ಮತ ಚಲಾಯಿಸಲು ಅವಕಾಶ - ಸುಪ್ರೀಂ
ಜನರ ಹೆಸರುಗಳನ್ನು ಅಂತಿಮ ತೀರ್ಪಿನ ನಂತರ ಸೇರಿಸಿದರೆ... ಮತ ಚಲಾಯಿಸಲು ಅವಕಾಶ - ಸುಪ್ರೀಂ
ಹಿರಿಯ ಗಾಯಕಿ ಆಶಾ ಬೋಸ್ಲೆ ನಿಧನ : ಪ್ರಧಾನಿ ಮೋದಿ ಸಂತಾಪ
ಹಿರಿಯ ಗಾಯಕಿ ಆಶಾ ಬೋಸ್ಲೆ ನಿಧನ : ಪ್ರಧಾನಿ ಮೋದಿ ಸಂತಾಪ
 ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ವಂದೇ ಭಾರತ್ ಸ್ಲೀಪರ್ ರೈಲು ಸೇವೆಗೆ ಅನುಮೋದನೆ
ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ವಂದೇ ಭಾರತ್ ಸ್ಲೀಪರ್ ರೈಲು ಸೇವೆಗೆ ಅನುಮೋದನೆ
ನಾಸಿಕ್ ಟಿಸಿಎಸ್ ಪ್ರಕರಣ: ಮತಾಂತರ, ಮೂಲಭೂತೀಕರಣ ಆರೋಪಗಳ ಮೇಲೆ ತನಿಖೆ ಆರಂಭ
ನಾಸಿಕ್ ಟಿಸಿಎಸ್ ಪ್ರಕರಣ: ಮತಾಂತರ, ಮೂಲಭೂತೀಕರಣ ಆರೋಪಗಳ ಮೇಲೆ ತನಿಖೆ ಆರಂಭ
ದೋಷಾರೋಪಣೆ ಪ್ರಕ್ರಿಯೆ ಆರಂಭವಾದ ಹಿನ್ನೆಲೆಯಲ್ಲಿ ಉಚ್ಚ ನ್ಯಾಯಾಲಯ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ
ದೋಷಾರೋಪಣೆ ಪ್ರಕ್ರಿಯೆ ಆರಂಭವಾದ ಹಿನ್ನೆಲೆಯಲ್ಲಿ ಉಚ್ಚ ನ್ಯಾಯಾಲಯ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ
2008ರ ಮಾಲೆಗಾಂವ್ ಸ್ಫೋಟ ಪ್ರಕರಣ: ಕರ್ನಲ್ ಪುರೋಹಿತ್‌ಗೆ ಬ್ರಿಗೇಡಿಯರ್ ಬಡ್ತಿಗೆ ಅನುಮತಿ
2008ರ ಮಾಲೆಗಾಂವ್ ಸ್ಫೋಟ ಪ್ರಕರಣ: ಕರ್ನಲ್ ಪುರೋಹಿತ್‌ಗೆ ಬ್ರಿಗೇಡಿಯರ್ ಬಡ್ತಿಗೆ ಅನುಮತಿ
ಪ್ರತಿಯೊಬ್ಬ ಸೈನಿಕ ಡ್ರೋನ್ ಹಾರಿಸಲು ಸಿದ್ದವಾಗಬೇಕು - ಪ್ರತಿ ಸೈನಿಕನಿಗೆ ಡ್ರೋನ್ ಒದಗಿಸಲು ಸೇನಾ ಮುಖ್ಯಸ್ಥರು
ಪ್ರತಿಯೊಬ್ಬ ಸೈನಿಕ ಡ್ರೋನ್ ಹಾರಿಸಲು ಸಿದ್ದವಾಗಬೇಕು - ಪ್ರತಿ ಸೈನಿಕನಿಗೆ ಡ್ರೋನ್ ಒದಗಿಸಲು ಸೇನಾ ಮುಖ್ಯಸ್ಥರು
ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ನಾಲ್ವರು ಬಾಂಗ್ಲಾದೇಶಿ ಪ್ರಜೆಗಳಿಗೆ ಶಿಕ್ಷೆ ವಿಧಿಸಿದ ಬೆಂಗಳೂರು ನ್ಯಾಯಾಲಯ
ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ನಾಲ್ವರು ಬಾಂಗ್ಲಾದೇಶಿ ಪ್ರಜೆಗಳಿಗೆ ಶಿಕ್ಷೆ ವಿಧಿಸಿದ ಬೆಂಗಳೂರು ನ್ಯಾಯಾಲಯ

ನ್ಯೂಸ್ MORE NEWS...