Sun,Jul26,2026
ಕನ್ನಡ / English

ಸಿದ್ದರಾಮಯ್ಯ ಯಾವ ಪಕ್ಷದಲ್ಲೂ ನೆಲೆಯಿಲ್ಲದ ಪರದೇಶಿ ಗಿರಾಕಿ | JANATA NEWS

04 Nov 2022

ಕೊಪ್ಪಳ : ಶ್ರೀರಾಮುಲು ಏನು ಆರೆಸ್ಸೆಸ್ ಗಿರಾಕಿನಾ ಎಂಬ ಸಿದ್ದರಾಮಯ್ಯ ಪ್ರಶ್ನೆಗೆ ತಿರುಗೇಟು ನೀಡಿರುವ ಶ್ರೀರಾಮುಲು ಅವರು, ಸಿದ್ದರಾಮಯ್ಯ ಯಾವ ಪಕ್ಷದಲ್ಲೂ ನೆಲೆಯಿಲ್ಲದ ಪರದೇಶಿ ಗಿರಾಕಿ ಎಂದು ಗುಡುಗಿದ್ದಾರೆ.

ಕೊಪ್ಪಳದಲ್ಲಿ ಮಾತನಾಡಿ, ಸಿದ್ದರಾಮಯ್ಯ ಅವರು ಚಾಮುಂಡಿ ಕ್ಷೇತ್ರದಲ್ಲಿ ಹೀನಾಯವಾಗಿ ಸೋತು ಬದಾಮಿಗೆ ಬಂದಿದ್ದೀರಿ. ಈಗ ಬದಾಮಿಯಲ್ಲೂ ನೆಲೆ ಇಲ್ಲದ ನೀನು ಕ್ಷೇತ್ರ ಹುಡುಕುತ್ತಿದ್ದೀಯಾ. ಒಬ್ಬ ಸಿಎಂ ಆಗಿದ್ದ ವ್ಯಕ್ತಿಯನ್ನು ಚಾಮುಂಡೇಶ್ವರಿ ಕ್ಷೇತ್ರದ ಜನರು ಹೀನಾಯವಾಗಿ ಸೋಲಿಸಿದರು. ಸಿದ್ದರಾಮಯ್ಯ ಪರದೇಶಿ ಗಿರಾಕಿ ತರ. ಕ್ಷೇತ್ರ ಹುಡುಕಿಕೊಂಡು ಹೋಗುತ್ತಿದ್ದಾರೆ. ನಿಮ್ಮ ಕ್ಷೇತ್ರ ಯಾವುದು ಎಂದು ಮೊದಲು ನೀನು ಹೇಳು, ಆ ಮೇಲೆ ನನ್ನ ಬಗ್ಗೆ ಮಾತನಾಡು ಎಂದು ಸಿದ್ದರಾಮಯ್ಯ ವಿರುದ್ದ ಏಕವಚನದಲ್ಲೇ ವಾಗ್ಧಾಳಿ ನಡೆಸಿದರು.

ಸಿದ್ದರಾಮಯ್ಯ ಅವರಿಗೆ ಯಾವ ಪಕ್ಷದಲ್ಲಿಯೂ ನೆಲೆಯಿಲ್ಲ. ಹಾಗಾಗಿ ಅವರೊಬ್ಬ ಪರದೇಶಿ ಗಿರಾಕಿಯಾಗಿದ್ದಾರೆ ಎಂದು ಟೀಕಿಸಿದರು. ಸಿದ್ದರಾಮಯ್ಯ ಬೇರೆ ಪಾರ್ಟಿ ಗಿರಾಕಿಯಾಗಿದ್ದಾರೆ. ಅವರೇನು ಕಾಂಗ್ರೆಸ್ ಪಾರ್ಟಿ ಗಿರಾಕಿಯೇ? ಬೇರೆ ಪಕ್ಷದಿಂದ ಕಾಂಗ್ರೆಸ್ ಗೆ ವಲಸೆ ಬಂದಿದ್ದಾರೆ‌. ಅವರಿಗೆ ನನ್ನ ವಿರುದ್ಧ ಮಾತನಾಡಲು ಯಾವ ನೈತಿಕತೆ ಇದೆ ಎಂದು ಕಿಡಿಕಾರಿದರು.

ಗುರುವಾರ ಚಿಕ್ಕಮಗಳೂರಿನಲ್ಲಿ ಮಾತನಾಡಿದ್ದ ಸಿದ್ದರಾಮಯ್ಯ ಅವ ಅವರು, ಶ್ರೀರಾಮುಲು ತನ್ನದೇ ಹೊಸ ಪಕ್ಷ ಕಟ್ಟಿಕೊಂಡಿದ್ದ. ಇವರಿಗೆ ಪಕ್ಷ, ಸಿದ್ಧಾಂತ, ಆರ್‌ಎಸ್‌ಎಸ್ ಬಗ್ಗೆ ಯಾವ ನಿಯತ್ತು ಇದೆ? ಇವ ಆರ್‌ಎಸ್‌ಎಸ್‌ ಗಿರಾಕಿನಾ? ಕಾಂಗ್ರೆಸ್‌ನಿಂದ ಮೊದಲು ಮುನಿಸಿಪಲ್‌ ಸದಸ್ಯ ಆದವ. ನಡುವೆ ಬಂದು ಬಿಜೆಪಿ ಸೇರಿದ್ದು ಎಂದು ತರಾಟೆಗೆ ತೆಗೆದುಕೊಂಡಿದ್ದರು.

RELATED TOPICS:
English summary :Siddaramaiah is a foreigner who has no base in any party

ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ  ರಿಜಿಜು ಮನವಿ
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ ರಿಜಿಜು ಮನವಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ

ನ್ಯೂಸ್ MORE NEWS...