Wed,Apr15,2026
ಕನ್ನಡ / English

ಸಿದ್ದರಾಮಯ್ಯ ಯಾವ ಪಕ್ಷದಲ್ಲೂ ನೆಲೆಯಿಲ್ಲದ ಪರದೇಶಿ ಗಿರಾಕಿ | JANATA NEWS

04 Nov 2022

ಕೊಪ್ಪಳ : ಶ್ರೀರಾಮುಲು ಏನು ಆರೆಸ್ಸೆಸ್ ಗಿರಾಕಿನಾ ಎಂಬ ಸಿದ್ದರಾಮಯ್ಯ ಪ್ರಶ್ನೆಗೆ ತಿರುಗೇಟು ನೀಡಿರುವ ಶ್ರೀರಾಮುಲು ಅವರು, ಸಿದ್ದರಾಮಯ್ಯ ಯಾವ ಪಕ್ಷದಲ್ಲೂ ನೆಲೆಯಿಲ್ಲದ ಪರದೇಶಿ ಗಿರಾಕಿ ಎಂದು ಗುಡುಗಿದ್ದಾರೆ.

ಕೊಪ್ಪಳದಲ್ಲಿ ಮಾತನಾಡಿ, ಸಿದ್ದರಾಮಯ್ಯ ಅವರು ಚಾಮುಂಡಿ ಕ್ಷೇತ್ರದಲ್ಲಿ ಹೀನಾಯವಾಗಿ ಸೋತು ಬದಾಮಿಗೆ ಬಂದಿದ್ದೀರಿ. ಈಗ ಬದಾಮಿಯಲ್ಲೂ ನೆಲೆ ಇಲ್ಲದ ನೀನು ಕ್ಷೇತ್ರ ಹುಡುಕುತ್ತಿದ್ದೀಯಾ. ಒಬ್ಬ ಸಿಎಂ ಆಗಿದ್ದ ವ್ಯಕ್ತಿಯನ್ನು ಚಾಮುಂಡೇಶ್ವರಿ ಕ್ಷೇತ್ರದ ಜನರು ಹೀನಾಯವಾಗಿ ಸೋಲಿಸಿದರು. ಸಿದ್ದರಾಮಯ್ಯ ಪರದೇಶಿ ಗಿರಾಕಿ ತರ. ಕ್ಷೇತ್ರ ಹುಡುಕಿಕೊಂಡು ಹೋಗುತ್ತಿದ್ದಾರೆ. ನಿಮ್ಮ ಕ್ಷೇತ್ರ ಯಾವುದು ಎಂದು ಮೊದಲು ನೀನು ಹೇಳು, ಆ ಮೇಲೆ ನನ್ನ ಬಗ್ಗೆ ಮಾತನಾಡು ಎಂದು ಸಿದ್ದರಾಮಯ್ಯ ವಿರುದ್ದ ಏಕವಚನದಲ್ಲೇ ವಾಗ್ಧಾಳಿ ನಡೆಸಿದರು.

ಸಿದ್ದರಾಮಯ್ಯ ಅವರಿಗೆ ಯಾವ ಪಕ್ಷದಲ್ಲಿಯೂ ನೆಲೆಯಿಲ್ಲ. ಹಾಗಾಗಿ ಅವರೊಬ್ಬ ಪರದೇಶಿ ಗಿರಾಕಿಯಾಗಿದ್ದಾರೆ ಎಂದು ಟೀಕಿಸಿದರು. ಸಿದ್ದರಾಮಯ್ಯ ಬೇರೆ ಪಾರ್ಟಿ ಗಿರಾಕಿಯಾಗಿದ್ದಾರೆ. ಅವರೇನು ಕಾಂಗ್ರೆಸ್ ಪಾರ್ಟಿ ಗಿರಾಕಿಯೇ? ಬೇರೆ ಪಕ್ಷದಿಂದ ಕಾಂಗ್ರೆಸ್ ಗೆ ವಲಸೆ ಬಂದಿದ್ದಾರೆ‌. ಅವರಿಗೆ ನನ್ನ ವಿರುದ್ಧ ಮಾತನಾಡಲು ಯಾವ ನೈತಿಕತೆ ಇದೆ ಎಂದು ಕಿಡಿಕಾರಿದರು.

ಗುರುವಾರ ಚಿಕ್ಕಮಗಳೂರಿನಲ್ಲಿ ಮಾತನಾಡಿದ್ದ ಸಿದ್ದರಾಮಯ್ಯ ಅವ ಅವರು, ಶ್ರೀರಾಮುಲು ತನ್ನದೇ ಹೊಸ ಪಕ್ಷ ಕಟ್ಟಿಕೊಂಡಿದ್ದ. ಇವರಿಗೆ ಪಕ್ಷ, ಸಿದ್ಧಾಂತ, ಆರ್‌ಎಸ್‌ಎಸ್ ಬಗ್ಗೆ ಯಾವ ನಿಯತ್ತು ಇದೆ? ಇವ ಆರ್‌ಎಸ್‌ಎಸ್‌ ಗಿರಾಕಿನಾ? ಕಾಂಗ್ರೆಸ್‌ನಿಂದ ಮೊದಲು ಮುನಿಸಿಪಲ್‌ ಸದಸ್ಯ ಆದವ. ನಡುವೆ ಬಂದು ಬಿಜೆಪಿ ಸೇರಿದ್ದು ಎಂದು ತರಾಟೆಗೆ ತೆಗೆದುಕೊಂಡಿದ್ದರು.

RELATED TOPICS:
English summary :Siddaramaiah is a foreigner who has no base in any party

ಪ್ರಧಾನಿ ಮೋದಿ ಗೆ ದೂರವಾಣಿ ಕರೆ ಮಾಡಿ 40 ನಿಮಿಷ ಮಾತನಾಡಿದ ಅಧ್ಯಕ್ಷ ಟ್ರಂಪ್
ಪ್ರಧಾನಿ ಮೋದಿ ಗೆ ದೂರವಾಣಿ ಕರೆ ಮಾಡಿ 40 ನಿಮಿಷ ಮಾತನಾಡಿದ ಅಧ್ಯಕ್ಷ ಟ್ರಂಪ್
ಹೆಬ್ಬಾಳದಲ್ಲಿ 55 ಎಕರೆ ಭೂಮಿ ಖಾಸಗಿ ಸಂಸ್ಥೆಗೆ ವರ್ಗಾವಣೆ ರದ್ದುಗೊಳಿಸಿದ ಹೈಕೋರ್ಟ್ : ಸಿಬಿಐ ತನಿಖೆಗೆ ಆದೇಶ
ಹೆಬ್ಬಾಳದಲ್ಲಿ 55 ಎಕರೆ ಭೂಮಿ ಖಾಸಗಿ ಸಂಸ್ಥೆಗೆ ವರ್ಗಾವಣೆ ರದ್ದುಗೊಳಿಸಿದ ಹೈಕೋರ್ಟ್ : ಸಿಬಿಐ ತನಿಖೆಗೆ ಆದೇಶ
ಟಿಸಿಎಸ್ ನಲ್ಲಿ ಪಿಓಎಸ್ಎಚ್(ಪೊಶ್) ಆಡಿಟ್ ಕೋರಿದ ಎನ್ಐಟಿಇಎಸ್ : ಐಟಿ ವಲಯದಾದ್ಯಂತ ವ್ಯಾಪಕ ತನಿಖೆಗೆ ಒತ್ತಾಯ
ಟಿಸಿಎಸ್ ನಲ್ಲಿ ಪಿಓಎಸ್ಎಚ್(ಪೊಶ್) ಆಡಿಟ್ ಕೋರಿದ ಎನ್ಐಟಿಇಎಸ್ : ಐಟಿ ವಲಯದಾದ್ಯಂತ ವ್ಯಾಪಕ ತನಿಖೆಗೆ ಒತ್ತಾಯ
 ಟಿಸಿಎಸ್ ನಾಸಿಕ್ ಪ್ರಕರಣ: ಕಾರ್ಯಾಚರಣೆ ಮುಖ್ಯಸ್ಥ ಕಸ್ಟಡಿಗೆ ; ಟಾಟಾ ಇಂದ ಆಂತರಿಕ ತನಿಖೆ ವಿಸ್ತರಣೆ
ಟಿಸಿಎಸ್ ನಾಸಿಕ್ ಪ್ರಕರಣ: ಕಾರ್ಯಾಚರಣೆ ಮುಖ್ಯಸ್ಥ ಕಸ್ಟಡಿಗೆ ; ಟಾಟಾ ಇಂದ ಆಂತರಿಕ ತನಿಖೆ ವಿಸ್ತರಣೆ
ಜನರ ಹೆಸರುಗಳನ್ನು ಅಂತಿಮ ತೀರ್ಪಿನ ನಂತರ ಸೇರಿಸಿದರೆ... ಮತ ಚಲಾಯಿಸಲು ಅವಕಾಶ - ಸುಪ್ರೀಂ
ಜನರ ಹೆಸರುಗಳನ್ನು ಅಂತಿಮ ತೀರ್ಪಿನ ನಂತರ ಸೇರಿಸಿದರೆ... ಮತ ಚಲಾಯಿಸಲು ಅವಕಾಶ - ಸುಪ್ರೀಂ
ಹಿರಿಯ ಗಾಯಕಿ ಆಶಾ ಬೋಸ್ಲೆ ನಿಧನ : ಪ್ರಧಾನಿ ಮೋದಿ ಸಂತಾಪ
ಹಿರಿಯ ಗಾಯಕಿ ಆಶಾ ಬೋಸ್ಲೆ ನಿಧನ : ಪ್ರಧಾನಿ ಮೋದಿ ಸಂತಾಪ
 ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ವಂದೇ ಭಾರತ್ ಸ್ಲೀಪರ್ ರೈಲು ಸೇವೆಗೆ ಅನುಮೋದನೆ
ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ವಂದೇ ಭಾರತ್ ಸ್ಲೀಪರ್ ರೈಲು ಸೇವೆಗೆ ಅನುಮೋದನೆ
ನಾಸಿಕ್ ಟಿಸಿಎಸ್ ಪ್ರಕರಣ: ಮತಾಂತರ, ಮೂಲಭೂತೀಕರಣ ಆರೋಪಗಳ ಮೇಲೆ ತನಿಖೆ ಆರಂಭ
ನಾಸಿಕ್ ಟಿಸಿಎಸ್ ಪ್ರಕರಣ: ಮತಾಂತರ, ಮೂಲಭೂತೀಕರಣ ಆರೋಪಗಳ ಮೇಲೆ ತನಿಖೆ ಆರಂಭ
ದೋಷಾರೋಪಣೆ ಪ್ರಕ್ರಿಯೆ ಆರಂಭವಾದ ಹಿನ್ನೆಲೆಯಲ್ಲಿ ಉಚ್ಚ ನ್ಯಾಯಾಲಯ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ
ದೋಷಾರೋಪಣೆ ಪ್ರಕ್ರಿಯೆ ಆರಂಭವಾದ ಹಿನ್ನೆಲೆಯಲ್ಲಿ ಉಚ್ಚ ನ್ಯಾಯಾಲಯ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ
2008ರ ಮಾಲೆಗಾಂವ್ ಸ್ಫೋಟ ಪ್ರಕರಣ: ಕರ್ನಲ್ ಪುರೋಹಿತ್‌ಗೆ ಬ್ರಿಗೇಡಿಯರ್ ಬಡ್ತಿಗೆ ಅನುಮತಿ
2008ರ ಮಾಲೆಗಾಂವ್ ಸ್ಫೋಟ ಪ್ರಕರಣ: ಕರ್ನಲ್ ಪುರೋಹಿತ್‌ಗೆ ಬ್ರಿಗೇಡಿಯರ್ ಬಡ್ತಿಗೆ ಅನುಮತಿ
ಪ್ರತಿಯೊಬ್ಬ ಸೈನಿಕ ಡ್ರೋನ್ ಹಾರಿಸಲು ಸಿದ್ದವಾಗಬೇಕು - ಪ್ರತಿ ಸೈನಿಕನಿಗೆ ಡ್ರೋನ್ ಒದಗಿಸಲು ಸೇನಾ ಮುಖ್ಯಸ್ಥರು
ಪ್ರತಿಯೊಬ್ಬ ಸೈನಿಕ ಡ್ರೋನ್ ಹಾರಿಸಲು ಸಿದ್ದವಾಗಬೇಕು - ಪ್ರತಿ ಸೈನಿಕನಿಗೆ ಡ್ರೋನ್ ಒದಗಿಸಲು ಸೇನಾ ಮುಖ್ಯಸ್ಥರು
ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ನಾಲ್ವರು ಬಾಂಗ್ಲಾದೇಶಿ ಪ್ರಜೆಗಳಿಗೆ ಶಿಕ್ಷೆ ವಿಧಿಸಿದ ಬೆಂಗಳೂರು ನ್ಯಾಯಾಲಯ
ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ನಾಲ್ವರು ಬಾಂಗ್ಲಾದೇಶಿ ಪ್ರಜೆಗಳಿಗೆ ಶಿಕ್ಷೆ ವಿಧಿಸಿದ ಬೆಂಗಳೂರು ನ್ಯಾಯಾಲಯ

ನ್ಯೂಸ್ MORE NEWS...