Sat,May30,2026
ಕನ್ನಡ / English

ಅತ್ತೆ-ಸೊಸೆ ನಡುವೆ ಜಗಳ, ಪತ್ನಿಗೆ ಕಪಾಳಮೋಕ್ಷ, ಬಾಗಿಲಿನ ಹೊಸ್ತಿಲಿಗೆ ಬಡಿದು ಸ್ಥಳದಲ್ಲೇ ಸಾವು | JANATA NEWS

02 Dec 2022

ಬಾಗಲಕೋಟೆ : 40 ರೂಪಾಯಿ ವಿಚಾರಕ್ಕೆ ಅತ್ತೆ-ಸೊಸೆ ನಡುವೆ ಜಗಳ ಶುರುವಾಗಿದ್ದು, ಪತ್ನಿಗೆ ಕಪಾಳಮೋಕ್ಷ, ಬಾಗಿಲಿನ ಹೊಸ್ತಿಲಿಗೆ ಬಡಿದು ಸ್ಥಳದಲ್ಲೇ ಸಾವನಪ್ಪಿರುವ ದುರ್ಘಟನೆ ಬಾಗಲಕೋಟೆ ತಾಲೂಕಿನ ನಕ್ಕರಗುಂದಿ ಗ್ರಾಮದಲ್ಲಿ ಸಂಭವಿಸಿದೆ.

ಬೀಳಗಿ ತಾಲೂಕಿನ ನೆಕ್ಕರಗುಂದಿ ಗ್ರಾಮದ ರಂಗವ್ವ (25) ಮೃತ ದುರ್ದೈವಿ. ಈ ಪ್ರಕರಣ ಸಂಬಂಧ ಅಮ್ಮ-ಮಗನ್ನನ್ನು ಪೊಲೀಸರು ಬಂಧಿಸಿದ್ದಾರೆ.

ಭೀಮವ್ವ ಗುಳ್ಳಣ್ಣವರ ಎಂಬುವರ ಪುತ್ರ ಮಳಿಯಪ್ಪ ಗುಳ್ಳಣ್ಣವರ 12 ವರ್ಷದ ಹಿಂದೆ ತನ್ನ ಸೋದರ ಮಾವನ ಮಗಳು ರಂಗವ್ವನ ಜೊತೆ ಮದುವೆ ಆಗಿದ್ದ. ನಿನ್ನೆ ಸಂಜೆ ಭೀಮವ್ವರ 40 ರೂಪಾಯಿ ಕಳವಾಗಿತ್ತಂತೆ. ಈ ಹಣವನ್ನು ನೀನೆ ತಗೊಂಡಿದ್ದೀಯಾ ಎಂದು ಸೊಸೆ ಬಳಿ ಅತ್ತೆ ಭೀಮವ್ವ ಆರೋಪಿಸಿದ್ದರು. ಅತ್ತೆ-ಸೊಸೆ ನಡುವೆ ಜಗಳ ಶುರುವಾಗಿದೆ. ಇದನ್ನು ನೋಡಿ ಸಿಟ್ಟಿಗೆದ್ದ ಮಳಿಯಪ್ಪ, ಪತ್ನಿಯ ಕಪಾಳಕ್ಕೆ ಜೋರಾಗಿ ಬಾರಿಸಿದ್ದಾನೆ.

ಕಳ್ಳತನ ಮಾಡಿದ್ದಿಯಾ ಎಂದು ಆರೋಪ ಮಾಡಿ ಆರೋಪಿ ಪತಿ ಮಳಿಯಪ್ಪ ಗೂಳನ್​ವರ್, ಪತ್ನಿ ರಂಗವ್ವ ಕೆನ್ನೆಗೆ ಹೊಡೆದಿದ್ದಾನೆ. ಹೊಡೆದ ರಭಸಕ್ಕೆ ರಂಗವ್ವ ಬಾಗಿಲು ಹೊಸ್ತಿಲಿಗೆ ಬಿದ್ದು ಮೃತಪಟ್ಟಿದ್ದಾರೆ.

ನನ್ನ ಮಗಳಿಗೆ ಅತ್ತೆ ಭೀಮವ್ವ ಮತ್ತು ಅಳಿಯ ಮಳಿಯಪ್ಪ ನಿರಂತರ ಕಿರುಕುಳ ನೀಡ್ತಿದ್ದರು. ಇವರೇ ಮಗಳನ್ನ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿ ಮೃತ ರಂಗವ್ವಳ ತಂದೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

RELATED TOPICS:
English summary :Fight between mother-in-law and daughter-in-law, wife slapped, knocking on door threshold, death on the spot

ಕೇರಳ ವಿಧಾನಸಭೆಯಲ್ಲಿ ವಂದೇ ಮಾತರಂ ಗೀತೆಯನ್ನು ಸಂಪೂರ್ಣವಾಗಿ ಹಾಡದ ಕಾರಣ ಗದ್ದಲ
ಕೇರಳ ವಿಧಾನಸಭೆಯಲ್ಲಿ ವಂದೇ ಮಾತರಂ ಗೀತೆಯನ್ನು ಸಂಪೂರ್ಣವಾಗಿ ಹಾಡದ ಕಾರಣ ಗದ್ದಲ
ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿ, ಮಂತ್ರಿಮಂಡಲ ವಜಾ ಮಾಡಿದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್
ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿ, ಮಂತ್ರಿಮಂಡಲ ವಜಾ ಮಾಡಿದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್
ಅರ್ಮೇನಿಯಾ ಮಿಲಿಟರಿ ಮೆರವಣಿಗೆಯಲ್ಲಿ ಭಾರತೀಯ ಮೂಲದ ಫಿರಂಗಿ, ವಾಯು ರಕ್ಷಣಾ ವ್ಯವಸ್ಥೆಗಳು, ರಾಡಾರ್ ಪ್ರದರ್ಶನ
ಅರ್ಮೇನಿಯಾ ಮಿಲಿಟರಿ ಮೆರವಣಿಗೆಯಲ್ಲಿ ಭಾರತೀಯ ಮೂಲದ ಫಿರಂಗಿ, ವಾಯು ರಕ್ಷಣಾ ವ್ಯವಸ್ಥೆಗಳು, ರಾಡಾರ್ ಪ್ರದರ್ಶನ
ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆಯನ್ನು ಸಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆಯನ್ನು ಸಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
3 ಗಂಟೆಗೆ ರಾಜೀನಾಮೆ ನೀಡಲಿದ್ದಾರೆ ಮುಖ್ಯಮಂತ್ರಿ ಸಿದ್ದರಾಮಯ್ಯ : ಡಿಕೆ ಶಿವಕುಮಾರ್ ಹೊಸ ಸಿಎಂ
3 ಗಂಟೆಗೆ ರಾಜೀನಾಮೆ ನೀಡಲಿದ್ದಾರೆ ಮುಖ್ಯಮಂತ್ರಿ ಸಿದ್ದರಾಮಯ್ಯ : ಡಿಕೆ ಶಿವಕುಮಾರ್ ಹೊಸ ಸಿಎಂ
ಅಂತಾರಾಷ್ಟ್ರೀಯ ಗಡಿಗಳ ಬಳಿಯ ಅಕ್ರಮ ರಚನೆಗಳ ವಿರುದ್ಧ ಕ್ರಮ ಕೈಗೊಳ್ಳಲು ಅಮಿತ್ ಶಾ ಆದೇಶ
ಅಂತಾರಾಷ್ಟ್ರೀಯ ಗಡಿಗಳ ಬಳಿಯ ಅಕ್ರಮ ರಚನೆಗಳ ವಿರುದ್ಧ ಕ್ರಮ ಕೈಗೊಳ್ಳಲು ಅಮಿತ್ ಶಾ ಆದೇಶ
ಅಸ್ಸಾಂ ವಿಧಾನಸಭೆಯು ಏಕರೂಪ ನಾಗರಿಕ ಸಂಹಿತೆ ಮಸೂದೆ, 2026 ಅನ್ನು ಅಂಗೀಕರಿಸಿದೆ
ಅಸ್ಸಾಂ ವಿಧಾನಸಭೆಯು ಏಕರೂಪ ನಾಗರಿಕ ಸಂಹಿತೆ ಮಸೂದೆ, 2026 ಅನ್ನು ಅಂಗೀಕರಿಸಿದೆ
ಕರ್ನಾಟಕದಲ್ಲಿ ಶೀಘ್ರದಲ್ಲೇ ಹೊಸ ಸಿಎಂ ಮತ್ತು ನಾಲ್ವರು ಡಿಸಿಎಂಗಳ ನೇಮಕ ಸಾಧ್ಯತೆ?
ಕರ್ನಾಟಕದಲ್ಲಿ ಶೀಘ್ರದಲ್ಲೇ ಹೊಸ ಸಿಎಂ ಮತ್ತು ನಾಲ್ವರು ಡಿಸಿಎಂಗಳ ನೇಮಕ ಸಾಧ್ಯತೆ?
ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ನಟ ರಣವೀರ್ ಸಿಂಗ್ ಪ್ರಾರ್ಥನೆ ಸಲ್ಲಿಸಿದರು.
ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ನಟ ರಣವೀರ್ ಸಿಂಗ್ ಪ್ರಾರ್ಥನೆ ಸಲ್ಲಿಸಿದರು.
ಪೋರ್ಟಲ್‌ನಲ್ಲಿ ವಕ್ಫ್ ಮಂಡಳಿ ಅಕ್ರಮವಾಗಿ ಅಪ್‌ಲೋಡ್ ಮಾಡಲಾದ ಆಸ್ತಿಗಳನ್ನು ತೆಗೆದುಹಾಕಲು ಕೇಂದ್ರಕ್ಕೆ ರಾಜೀವ್ ಚಂದ್ರಶೇಖರ್ ಮನವಿ
ಪೋರ್ಟಲ್‌ನಲ್ಲಿ ವಕ್ಫ್ ಮಂಡಳಿ ಅಕ್ರಮವಾಗಿ ಅಪ್‌ಲೋಡ್ ಮಾಡಲಾದ ಆಸ್ತಿಗಳನ್ನು ತೆಗೆದುಹಾಕಲು ಕೇಂದ್ರಕ್ಕೆ ರಾಜೀವ್ ಚಂದ್ರಶೇಖರ್ ಮನವಿ
ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭ: 3ನೇ ಸ್ಥಾನದಲ್ಲಿ ಆಸೀನರಾಗಿದ್ದ ಎಚ್‌ಡಿ ಕುಮಾರಸ್ವಾಮಿ
ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭ: 3ನೇ ಸ್ಥಾನದಲ್ಲಿ ಆಸೀನರಾಗಿದ್ದ ಎಚ್‌ಡಿ ಕುಮಾರಸ್ವಾಮಿ
ತನ್ನ ಸ್ವಂತ ತಂದೆಗೆ ನಿಷ್ಠೆ ತೋರದ ಮಗ ದೇಶಕ್ಕೆ ನಿಷ್ಠನಾಗಿರುತ್ತಾನೆಯೇ? - ರಾಹುಲ್ ಗಾಂಧಿ ಸಮಗ್ರತೆ ಪ್ರಶ್ನಿಸಿದ ಎಸ್.ಜೈಶಂಕರ್
ತನ್ನ ಸ್ವಂತ ತಂದೆಗೆ ನಿಷ್ಠೆ ತೋರದ ಮಗ ದೇಶಕ್ಕೆ ನಿಷ್ಠನಾಗಿರುತ್ತಾನೆಯೇ? - ರಾಹುಲ್ ಗಾಂಧಿ ಸಮಗ್ರತೆ ಪ್ರಶ್ನಿಸಿದ ಎಸ್.ಜೈಶಂಕರ್

ನ್ಯೂಸ್ MORE NEWS...