Sun,Jul26,2026
ಕನ್ನಡ / English

ಅತ್ತೆ-ಸೊಸೆ ನಡುವೆ ಜಗಳ, ಪತ್ನಿಗೆ ಕಪಾಳಮೋಕ್ಷ, ಬಾಗಿಲಿನ ಹೊಸ್ತಿಲಿಗೆ ಬಡಿದು ಸ್ಥಳದಲ್ಲೇ ಸಾವು | JANATA NEWS

02 Dec 2022

ಬಾಗಲಕೋಟೆ : 40 ರೂಪಾಯಿ ವಿಚಾರಕ್ಕೆ ಅತ್ತೆ-ಸೊಸೆ ನಡುವೆ ಜಗಳ ಶುರುವಾಗಿದ್ದು, ಪತ್ನಿಗೆ ಕಪಾಳಮೋಕ್ಷ, ಬಾಗಿಲಿನ ಹೊಸ್ತಿಲಿಗೆ ಬಡಿದು ಸ್ಥಳದಲ್ಲೇ ಸಾವನಪ್ಪಿರುವ ದುರ್ಘಟನೆ ಬಾಗಲಕೋಟೆ ತಾಲೂಕಿನ ನಕ್ಕರಗುಂದಿ ಗ್ರಾಮದಲ್ಲಿ ಸಂಭವಿಸಿದೆ.

ಬೀಳಗಿ ತಾಲೂಕಿನ ನೆಕ್ಕರಗುಂದಿ ಗ್ರಾಮದ ರಂಗವ್ವ (25) ಮೃತ ದುರ್ದೈವಿ. ಈ ಪ್ರಕರಣ ಸಂಬಂಧ ಅಮ್ಮ-ಮಗನ್ನನ್ನು ಪೊಲೀಸರು ಬಂಧಿಸಿದ್ದಾರೆ.

ಭೀಮವ್ವ ಗುಳ್ಳಣ್ಣವರ ಎಂಬುವರ ಪುತ್ರ ಮಳಿಯಪ್ಪ ಗುಳ್ಳಣ್ಣವರ 12 ವರ್ಷದ ಹಿಂದೆ ತನ್ನ ಸೋದರ ಮಾವನ ಮಗಳು ರಂಗವ್ವನ ಜೊತೆ ಮದುವೆ ಆಗಿದ್ದ. ನಿನ್ನೆ ಸಂಜೆ ಭೀಮವ್ವರ 40 ರೂಪಾಯಿ ಕಳವಾಗಿತ್ತಂತೆ. ಈ ಹಣವನ್ನು ನೀನೆ ತಗೊಂಡಿದ್ದೀಯಾ ಎಂದು ಸೊಸೆ ಬಳಿ ಅತ್ತೆ ಭೀಮವ್ವ ಆರೋಪಿಸಿದ್ದರು. ಅತ್ತೆ-ಸೊಸೆ ನಡುವೆ ಜಗಳ ಶುರುವಾಗಿದೆ. ಇದನ್ನು ನೋಡಿ ಸಿಟ್ಟಿಗೆದ್ದ ಮಳಿಯಪ್ಪ, ಪತ್ನಿಯ ಕಪಾಳಕ್ಕೆ ಜೋರಾಗಿ ಬಾರಿಸಿದ್ದಾನೆ.

ಕಳ್ಳತನ ಮಾಡಿದ್ದಿಯಾ ಎಂದು ಆರೋಪ ಮಾಡಿ ಆರೋಪಿ ಪತಿ ಮಳಿಯಪ್ಪ ಗೂಳನ್​ವರ್, ಪತ್ನಿ ರಂಗವ್ವ ಕೆನ್ನೆಗೆ ಹೊಡೆದಿದ್ದಾನೆ. ಹೊಡೆದ ರಭಸಕ್ಕೆ ರಂಗವ್ವ ಬಾಗಿಲು ಹೊಸ್ತಿಲಿಗೆ ಬಿದ್ದು ಮೃತಪಟ್ಟಿದ್ದಾರೆ.

ನನ್ನ ಮಗಳಿಗೆ ಅತ್ತೆ ಭೀಮವ್ವ ಮತ್ತು ಅಳಿಯ ಮಳಿಯಪ್ಪ ನಿರಂತರ ಕಿರುಕುಳ ನೀಡ್ತಿದ್ದರು. ಇವರೇ ಮಗಳನ್ನ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿ ಮೃತ ರಂಗವ್ವಳ ತಂದೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

RELATED TOPICS:
English summary :Fight between mother-in-law and daughter-in-law, wife slapped, knocking on door threshold, death on the spot

ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ  ರಿಜಿಜು ಮನವಿ
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ ರಿಜಿಜು ಮನವಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ

ನ್ಯೂಸ್ MORE NEWS...