Wed,Apr15,2026
ಕನ್ನಡ / English

ಗ್ರಾಮ ಪಂಚಾಯತಿ ನಿರ್ಲಕ್ಷ, ಗುಂಡಿಗೆ ಬಿದ್ದು ಬಾಲಕರಿಬ್ಬರು ಸಾವು | JANATA NEWS

09 Jan 2023

ರಾಯಚೂರು : ಗ್ರಾಮ ಪಂಚಾಯತಿ ದಿವ್ಯ ನಿರ್ಲಕ್ಷ್ಯಕ್ಕೆ ಮಕ್ಕಳು ಬಲಿಯಾಗಿದ್ದು, ಗುಂಡಿಗೆ ಬಿದ್ದು ಇಬ್ಬರು ಬಾಲಕರು ಸಾವಿಗೀಡಾದ ಪ್ರಕರಣ ರಾಯಚೂರು ಜಿಲ್ಲೆ ಮಾನ್ವಿ ತಾಲ್ಲೂಕಿನ ಬ್ಯಾಗವಾಟದ ಗ್ರಾಮದಲ್ಲಿ ನಡೆದಿದೆ.

ಅಜಯ್ (8) ಹಾಗೂ ಯಲ್ಲಾಲಿಂಗ (6) ಆಟವಾಡಲು ಹೋದಾಗ ಕಾಲು ಜಾರಿ ಗುಂಡಿಗೆ ಬಿದ್ದು ಸಾವನ್ನಪ್ಪಿದ್ದಾರೆ.

ಚರಂಡಿ ಹಾಗೂ ತಡೆಗೋಡೆ ಕಾಮಗಾರಿ ಹಿನ್ನೆಲೆ ತೋಡಿದ್ದ ಗುಂಡಿಯನ್ನು ಎರಡ್ಮೂರು ತಿಂಗಳಾಗಿದ್ರೂ ಮುಚ್ಚಿರಲಿಲ್ಲ. ಗುಂಡಿ ಪಕ್ಕದಲ್ಲಿ ಪೈಪ್ ಲೈನ್ ಕಟ್ ಆಗಿರುವುದರಿಂದ ಗುಂಡಿಯಲ್ಲಿ ಪೈಪ್ ಲೈನ್ ನೀರು ತುಂಬಿತ್ತು.

ಈ ಮಧ್ಯೆ, ನಿನ್ನೆ ಸಂಜೆ ಯಲ್ಲಾಲಿಂಗಪ್ಪ ಹಾಗೂ ಅಜಯ್ ಎಂಬಿಬ್ಬರು ಬಾಲಕರು ಆಡವಾಡಲು ಹೋಗಿದ್ದರು. ಆಡವಾಡೋ ವೇಳೆ ನೀರುತುಂಬಿಕೊಂಡಿದ್ದ ಗುಂಡಿಯಲ್ಲಿ ಅಜಯ್ ಮೊದಲು ಬಿದ್ದಿದ್ದಾನೆ. ಆಗ ಅಜಯ್ ನನ್ನ ರಕ್ಷಿಸಲು ಹೋಗಿ, ಮತ್ತೊಬ್ಬ ಬಾಲಕ ಯಲ್ಲಾಲಿಂಗ ಕೂಡ ಗುಂಡಿ ಪಾಲಾಗಿದ್ದಾನೆ.

ಆಟವಾಡಲು ಹೋದ ಮಕ್ಕಳು ರಾತ್ರಿಯಾದ್ರೂ ಮನೆಗೆ ಬಾರದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಹುಟುಕಾಟ ನಡೆಸಿದ್ದಾರೆ. ಕೊನೆಗೆ ಗುಂಡಿಯಲ್ಲಿ ಕಟ್ಟಿಗೆ ಇಟ್ಟು ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿದೆ.

ಗ್ರಾಮಸ್ಥರು ಅಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕುಟುಂಬಸ್ಥರ ಆಕ್ರೋಶ ಮುಗಿಲು ಮುಟ್ಟಿದೆ. ಘಟನೆ ಸಂಬಂಧ ಮಾನ್ವಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Two boys died due to negligence of village panchayat

ಪ್ರಧಾನಿ ಮೋದಿ ಗೆ ದೂರವಾಣಿ ಕರೆ ಮಾಡಿ 40 ನಿಮಿಷ ಮಾತನಾಡಿದ ಅಧ್ಯಕ್ಷ ಟ್ರಂಪ್
ಪ್ರಧಾನಿ ಮೋದಿ ಗೆ ದೂರವಾಣಿ ಕರೆ ಮಾಡಿ 40 ನಿಮಿಷ ಮಾತನಾಡಿದ ಅಧ್ಯಕ್ಷ ಟ್ರಂಪ್
ಹೆಬ್ಬಾಳದಲ್ಲಿ 55 ಎಕರೆ ಭೂಮಿ ಖಾಸಗಿ ಸಂಸ್ಥೆಗೆ ವರ್ಗಾವಣೆ ರದ್ದುಗೊಳಿಸಿದ ಹೈಕೋರ್ಟ್ : ಸಿಬಿಐ ತನಿಖೆಗೆ ಆದೇಶ
ಹೆಬ್ಬಾಳದಲ್ಲಿ 55 ಎಕರೆ ಭೂಮಿ ಖಾಸಗಿ ಸಂಸ್ಥೆಗೆ ವರ್ಗಾವಣೆ ರದ್ದುಗೊಳಿಸಿದ ಹೈಕೋರ್ಟ್ : ಸಿಬಿಐ ತನಿಖೆಗೆ ಆದೇಶ
ಟಿಸಿಎಸ್ ನಲ್ಲಿ ಪಿಓಎಸ್ಎಚ್(ಪೊಶ್) ಆಡಿಟ್ ಕೋರಿದ ಎನ್ಐಟಿಇಎಸ್ : ಐಟಿ ವಲಯದಾದ್ಯಂತ ವ್ಯಾಪಕ ತನಿಖೆಗೆ ಒತ್ತಾಯ
ಟಿಸಿಎಸ್ ನಲ್ಲಿ ಪಿಓಎಸ್ಎಚ್(ಪೊಶ್) ಆಡಿಟ್ ಕೋರಿದ ಎನ್ಐಟಿಇಎಸ್ : ಐಟಿ ವಲಯದಾದ್ಯಂತ ವ್ಯಾಪಕ ತನಿಖೆಗೆ ಒತ್ತಾಯ
 ಟಿಸಿಎಸ್ ನಾಸಿಕ್ ಪ್ರಕರಣ: ಕಾರ್ಯಾಚರಣೆ ಮುಖ್ಯಸ್ಥ ಕಸ್ಟಡಿಗೆ ; ಟಾಟಾ ಇಂದ ಆಂತರಿಕ ತನಿಖೆ ವಿಸ್ತರಣೆ
ಟಿಸಿಎಸ್ ನಾಸಿಕ್ ಪ್ರಕರಣ: ಕಾರ್ಯಾಚರಣೆ ಮುಖ್ಯಸ್ಥ ಕಸ್ಟಡಿಗೆ ; ಟಾಟಾ ಇಂದ ಆಂತರಿಕ ತನಿಖೆ ವಿಸ್ತರಣೆ
ಜನರ ಹೆಸರುಗಳನ್ನು ಅಂತಿಮ ತೀರ್ಪಿನ ನಂತರ ಸೇರಿಸಿದರೆ... ಮತ ಚಲಾಯಿಸಲು ಅವಕಾಶ - ಸುಪ್ರೀಂ
ಜನರ ಹೆಸರುಗಳನ್ನು ಅಂತಿಮ ತೀರ್ಪಿನ ನಂತರ ಸೇರಿಸಿದರೆ... ಮತ ಚಲಾಯಿಸಲು ಅವಕಾಶ - ಸುಪ್ರೀಂ
ಹಿರಿಯ ಗಾಯಕಿ ಆಶಾ ಬೋಸ್ಲೆ ನಿಧನ : ಪ್ರಧಾನಿ ಮೋದಿ ಸಂತಾಪ
ಹಿರಿಯ ಗಾಯಕಿ ಆಶಾ ಬೋಸ್ಲೆ ನಿಧನ : ಪ್ರಧಾನಿ ಮೋದಿ ಸಂತಾಪ
 ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ವಂದೇ ಭಾರತ್ ಸ್ಲೀಪರ್ ರೈಲು ಸೇವೆಗೆ ಅನುಮೋದನೆ
ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ವಂದೇ ಭಾರತ್ ಸ್ಲೀಪರ್ ರೈಲು ಸೇವೆಗೆ ಅನುಮೋದನೆ
ನಾಸಿಕ್ ಟಿಸಿಎಸ್ ಪ್ರಕರಣ: ಮತಾಂತರ, ಮೂಲಭೂತೀಕರಣ ಆರೋಪಗಳ ಮೇಲೆ ತನಿಖೆ ಆರಂಭ
ನಾಸಿಕ್ ಟಿಸಿಎಸ್ ಪ್ರಕರಣ: ಮತಾಂತರ, ಮೂಲಭೂತೀಕರಣ ಆರೋಪಗಳ ಮೇಲೆ ತನಿಖೆ ಆರಂಭ
ದೋಷಾರೋಪಣೆ ಪ್ರಕ್ರಿಯೆ ಆರಂಭವಾದ ಹಿನ್ನೆಲೆಯಲ್ಲಿ ಉಚ್ಚ ನ್ಯಾಯಾಲಯ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ
ದೋಷಾರೋಪಣೆ ಪ್ರಕ್ರಿಯೆ ಆರಂಭವಾದ ಹಿನ್ನೆಲೆಯಲ್ಲಿ ಉಚ್ಚ ನ್ಯಾಯಾಲಯ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ
2008ರ ಮಾಲೆಗಾಂವ್ ಸ್ಫೋಟ ಪ್ರಕರಣ: ಕರ್ನಲ್ ಪುರೋಹಿತ್‌ಗೆ ಬ್ರಿಗೇಡಿಯರ್ ಬಡ್ತಿಗೆ ಅನುಮತಿ
2008ರ ಮಾಲೆಗಾಂವ್ ಸ್ಫೋಟ ಪ್ರಕರಣ: ಕರ್ನಲ್ ಪುರೋಹಿತ್‌ಗೆ ಬ್ರಿಗೇಡಿಯರ್ ಬಡ್ತಿಗೆ ಅನುಮತಿ
ಪ್ರತಿಯೊಬ್ಬ ಸೈನಿಕ ಡ್ರೋನ್ ಹಾರಿಸಲು ಸಿದ್ದವಾಗಬೇಕು - ಪ್ರತಿ ಸೈನಿಕನಿಗೆ ಡ್ರೋನ್ ಒದಗಿಸಲು ಸೇನಾ ಮುಖ್ಯಸ್ಥರು
ಪ್ರತಿಯೊಬ್ಬ ಸೈನಿಕ ಡ್ರೋನ್ ಹಾರಿಸಲು ಸಿದ್ದವಾಗಬೇಕು - ಪ್ರತಿ ಸೈನಿಕನಿಗೆ ಡ್ರೋನ್ ಒದಗಿಸಲು ಸೇನಾ ಮುಖ್ಯಸ್ಥರು
ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ನಾಲ್ವರು ಬಾಂಗ್ಲಾದೇಶಿ ಪ್ರಜೆಗಳಿಗೆ ಶಿಕ್ಷೆ ವಿಧಿಸಿದ ಬೆಂಗಳೂರು ನ್ಯಾಯಾಲಯ
ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ನಾಲ್ವರು ಬಾಂಗ್ಲಾದೇಶಿ ಪ್ರಜೆಗಳಿಗೆ ಶಿಕ್ಷೆ ವಿಧಿಸಿದ ಬೆಂಗಳೂರು ನ್ಯಾಯಾಲಯ

ನ್ಯೂಸ್ MORE NEWS...