Sun,Jan18,2026
ಕನ್ನಡ / English

ಕೊಟ್ಟ ಸಾಲ ವಾಪಸ್ ಕೇಳಿದ್ದಕ್ಕೆ ಗೆಳೆಯರಿಂದಲೇ ನವವಿವಾಹಿತ ಹತ್ಯೆ | JANATA NEWS

08 Feb 2023

ಹಾಸನ : ನಾಲ್ಕು ದಿನಗಳ ಹಿಂದೆ ನಾಪತ್ತೆ ಆಗಿದ್ದ ಯುವಕನ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ.

ಹಾಸನದ ಹೊಯ್ಸಳನಗರ ಬಡಾವಣೆಯ ಲಿಖಿತ್ ಗೌಡ (26) ಸಂಜೆ ಮನೆಯಿಂದ ಹೋದವರು ರಾತ್ರಿಯಾದರೂ ಬಂದಿಲ್ಲ. ಫೋನ್ ಮಾಡಿದ್ರೆ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ಮನೆಯಿಂದ ಹೋಗುವಾಗ ಸ್ನೇಹಿತ ಸಾಗರ್ ಜೊತೆಗೆ ಹೋಗುವದಾಗಿ ಹೇಳಿದ್ದರಿಂದ ಅವನಿಗೆ ಫೋನ್ ಮಾಡಿದ್ರೆ ಅವನ ಮೊಬೈಲ್ ಕೂಡ ಆಫ್ ಆಗಿತ್ತು. ಭಯಗೊಂಡ ಮನೆಯವರು ಬಡಾವಣೆ ಠಾಣೆಗೆ ಮಿಸ್ಸಿಂಗ್ ಕೇಸ್ ದಾಖಲಿಸಿದ್ದ ನೀಡಿದ್ದರು.

ಲಿಖಿತ್ ಗೌಡ ಕಳೆದ ಎಂಟು ತಿಂಗಳ ಹಿಂದೆ ಮದುವೆ ಆಗಿದ್ದರು. ಬಿಎಂ ರಸ್ತೆಯಲ್ಲಿ ಕಾರ್ ಸರ್ವೀಸ್ ಸ್ಟೇಷನ್ ಮಾಡಿದ್ದ. ಬಂದ ಹಣವನ್ನ ಬೇರೆ ವ್ಯವಹಾರಕ್ಕೆ ತೊಡಗಿಸಲು ಯೋಚನೆ ಮಾಡಿದ್ದ.

ಆಗ ತನ್ನದೇ ಸ್ನೇಹಿತ ನವೀನ್ ಮೂಲಕ ಒಂದು ಟ್ಯಾಂಕರ್ ಖರೀದಿ ಮಾಡೋಕೆ ಯೋಚಿಸಿ ಟ್ಯಾಂಕರ್ ನೋಡಿದ್ದ. 12 ಲಕ್ಷ ರೂಪಾಯಿಗೆ ವ್ಯವಹಾರದ ಮಾತನಾಡಿ ಎರಡೂವರೆ ಲಕ್ಷ ಅಡ್ವಾನ್ಸ್ ಕೂಡ ಕೊಟ್ಟಿದ್ದ. ವಾಹನ ಇಷ್ಟ ಆಗದ ಕಾರಣ ವ್ಯವಹಾರ ಕ್ಯಾನ್ಸಲ್ ಮಾಡಿದ್ದ. ಪಡೆದಿದ್ದ ಎರಡೂವರೆ ಲಕ್ಷ ಅಡ್ವಾನ್ಸ್ ಹಣ ವಾಪಸ್ ಕೊಡಲು ಹೇಳಿದ್ದ, ಆದ್ರೆ ಒಂದೂವರೆ ವರ್ಷದಿಂದ ಹಣ ವಾಪಸ್ ಕೊಡದೆ ಸತಾಯಿಸುತ್ತಿದ್ದ.

ಹಣ ವಾಪಸ್ ನೀಡದ ಹಿನ್ನೆಲೆಯಲ್ಲಿ ಲಿಖಿತ್‌ಗೌಡ ಹಾಗೂ ನವೀನ್ ಮಧ್ಯೆ ಮನಸ್ಥಾಪ ಉಂಟಾಗಿತ್ತು. ಇದರಿಂದ ಕೋಪಗೊಂಡ ಲಿಖಿತ್‌ಗೌಡ ಹತ್ತು ಲಕ್ಷದ ಚೆಕ್ ಬೌನ್ಸ್ ಕೇಸ್ ಹಾಕಿ, ಆಯಕ್ವಿವ್ ಹೊಂಡಾ ಆಯಕ್ಟೀವಾ ಬೈಕ್ ಸೀಜ್ ಮಾಡಿಕೊಂಡು ಬಂದಿದ್ದ.

ಫೆಬ್ರವರಿ 5 ರಂದು ಸಂಜೆ ಹಣ ಕೊಡೋದಾಗಿ ನವೀನ್ ಹಾಗೂ ಸಾಗರ್ ಎಂಬುವವರು ಲಿಖಿತ್​​ನನ್ನು ಕರೆದುಕೊಂಡು ಹೋಗಿದ್ದರಂತೆ. ಅಂದಿನಿಂದಲೂ ಎಲ್ಲರ ಫೋನ್ ಸ್ವಿಚ್ ಆಫ್ ಆಗಿತ್ತು.

ತೀವ್ರ ಹುಡುಕಾಟ ನಡೆಸಿದ ಬಳಿಕ ಲಿಖಿತ್ ನನ್ನು ಕರೆದೊಯ್ದಿದ್ದ ಸಾಗರ್ ಗ್ರಾಮದ ಪಕ್ಕದ ಯೋಗಿಹಳ್ಳಿ ಅರಣ್ಯ ಪ್ರದೇಶದಲ್ಲಿ ಪೊಲೀಸರು ಶೋಧ ಕಾರ್ಯ ನಡೆಸಿದಾಗ ಲಿಖಿತ್ ಗೌಡ ಮೃತದೇಹ ಪತ್ತೆಯಾಗಿದೆ. ಲಿಖಿತ್ ನನ್ನು ಇರಿದು ಸಾಯಿಸಿರೋ ಹಂತಕರು ಮೃತದೇಹವನ್ನು ಕಾಡಿನಲ್ಲಿ ಬಿಸಾಡಿ ಎಸ್ಕೇಪ್ ಆಗಿದ್ದಾರೆ.

RELATED TOPICS:
English summary :The newlyweds were killed by their friends for asking for the loan back

ವೆನೆಜುವೆಲಾದ ಮೇಲೆ ಅಮೆರಿಕ ದಾಳಿ ಬೆನ್ನಲ್ಲೇ, ವೆನೆಜುವೆಲಾದ ವಿರೋಧ ಪಕ್ಷದ ನಾಯಕಿಯಿಂದ ಟ್ರಂಪ್ ನೊಬೆಲ್ ಶಾಂತಿ ಪ್ರಶಸ್ತಿ ಹಸ್ತಾಂತರ
ವೆನೆಜುವೆಲಾದ ಮೇಲೆ ಅಮೆರಿಕ ದಾಳಿ ಬೆನ್ನಲ್ಲೇ, ವೆನೆಜುವೆಲಾದ ವಿರೋಧ ಪಕ್ಷದ ನಾಯಕಿಯಿಂದ ಟ್ರಂಪ್ ನೊಬೆಲ್ ಶಾಂತಿ ಪ್ರಶಸ್ತಿ ಹಸ್ತಾಂತರ
ಐ-ಪಿಎಸಿ ದಾಳಿ ಪ್ರಕರಣ: ಇಡಿ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್; ನೋಟಿಸ್ ಜಾರಿ, ಎಫ್‌ಐಆರ್‌ಗಳಿಗೆ ತಡೆ
ಐ-ಪಿಎಸಿ ದಾಳಿ ಪ್ರಕರಣ: ಇಡಿ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್; ನೋಟಿಸ್ ಜಾರಿ, ಎಫ್‌ಐಆರ್‌ಗಳಿಗೆ ತಡೆ
ಭಾರತ, ಯುರೋಪಿಯನ್ ಒಕ್ಕೂಟ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಮಹೂರ್ತ ಫಿಕ್ಸ್
ಭಾರತ, ಯುರೋಪಿಯನ್ ಒಕ್ಕೂಟ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಮಹೂರ್ತ ಫಿಕ್ಸ್
ಅಮೆರಿಕದ ಕಾರ್ಯತಂತ್ರದ ಬದಲಾವಣೆಯನ್ನು ಖಂಡಿಸಿದ ಮ್ಯಾಕ್ರನ್  : ಟ್ರಂಪ್ ಆಕ್ರಮಣಕಾರಿ ನಿಲುವಿಗೆ ನ್ಯಾಟೋ ನಾಯಕರ ಎಚ್ಚರಿಕೆಯ ಪ್ರತಿಕ್ರಿಯೆ
ಅಮೆರಿಕದ ಕಾರ್ಯತಂತ್ರದ ಬದಲಾವಣೆಯನ್ನು ಖಂಡಿಸಿದ ಮ್ಯಾಕ್ರನ್ : ಟ್ರಂಪ್ ಆಕ್ರಮಣಕಾರಿ ನಿಲುವಿಗೆ ನ್ಯಾಟೋ ನಾಯಕರ ಎಚ್ಚರಿಕೆಯ ಪ್ರತಿಕ್ರಿಯೆ
ಟಿಎಂಸಿ ಸಂಬಂಧಿತ  ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ ಮೇಲೆ ತನಿಖಾ ಸಂಸ್ಥೆಗಳ ದಾಳಿ : ಸ್ಥಳಕ್ಕೆ ಧಾವಿಸಿದ ಸಿಎಂ ಮಮತಾ ಬ್ಯಾನರ್ಜಿ
ಟಿಎಂಸಿ ಸಂಬಂಧಿತ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ ಮೇಲೆ ತನಿಖಾ ಸಂಸ್ಥೆಗಳ ದಾಳಿ : ಸ್ಥಳಕ್ಕೆ ಧಾವಿಸಿದ ಸಿಎಂ ಮಮತಾ ಬ್ಯಾನರ್ಜಿ
ಕಲ್ಯಾಣ ಕರ್ನಾಟಕದಲ್ಲಿ ಖರ್ಗೆ ಕುಟುಂಬದ ಅಭಿವೃದ್ಧಿ ದಾಖಲೆಯನ್ನು ಪ್ರಶ್ನಿದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ
ಕಲ್ಯಾಣ ಕರ್ನಾಟಕದಲ್ಲಿ ಖರ್ಗೆ ಕುಟುಂಬದ ಅಭಿವೃದ್ಧಿ ದಾಖಲೆಯನ್ನು ಪ್ರಶ್ನಿದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ
ತಮಿಳುನಾಡು ಡಿಎಂಕೆ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್‌ : ಭಕ್ತರಿಗೆ ದೀಪ ಬೆಳಗಿಸಲು ಅವಕಾಶ
ತಮಿಳುನಾಡು ಡಿಎಂಕೆ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್‌ : ಭಕ್ತರಿಗೆ ದೀಪ ಬೆಳಗಿಸಲು ಅವಕಾಶ
ಬಾಂಗ್ಲಾದೇಶದಲ್ಲಿ ಹಿಂದೂ ಅಲ್ಪಸಂಖ್ಯಾತರ ನಿರಂತರ ಹತ್ಯೆ, 24 ಗಂಟೆಗಳಲ್ಲಿ ಎರಡನೇ ಇಂತಹ ಘಟನೆ; ವ್ಯಾಪಕ ಹಿಂಸಾಚಾರ ವರದಿ
ಬಾಂಗ್ಲಾದೇಶದಲ್ಲಿ ಹಿಂದೂ ಅಲ್ಪಸಂಖ್ಯಾತರ ನಿರಂತರ ಹತ್ಯೆ, 24 ಗಂಟೆಗಳಲ್ಲಿ ಎರಡನೇ ಇಂತಹ ಘಟನೆ; ವ್ಯಾಪಕ ಹಿಂಸಾಚಾರ ವರದಿ
ಶಾರ್ಜೀಲ್ ಇಮಾಮ್ ದೊಡ್ಡ ಪಿತೂರಿಯ ಕಿಂಗ್‌ಪಿನ್ ಎಂದ ದೆಹಲಿ ನ್ಯಾಯಾಲಯ; ಸಂಘಟಿತ ಹಿಂಸಾಚಾರ ಯೋಜನೆಯಲ್ಲಿ ಉಮರ್ ಖಾಲಿದ್ ಪಾತ್ರ ಗಮನ
ಶಾರ್ಜೀಲ್ ಇಮಾಮ್ ದೊಡ್ಡ ಪಿತೂರಿಯ ಕಿಂಗ್‌ಪಿನ್ ಎಂದ ದೆಹಲಿ ನ್ಯಾಯಾಲಯ; ಸಂಘಟಿತ ಹಿಂಸಾಚಾರ ಯೋಜನೆಯಲ್ಲಿ ಉಮರ್ ಖಾಲಿದ್ ಪಾತ್ರ ಗಮನ
ವೆನೆಜುವೆಲಾ ಮೇಲೆ ದೊಡ್ಡ ದಾಳಿ ಮಾಡಿ ಅಧ್ಯಕ್ಷ ನಿಕೋಲಸ್ ಮತ್ತು ಅವರ ಪತ್ನಿ ಹೊತ್ತೊಯ್ದ ಅಮೆರಿಕ : ಭಾರಿ ಖಂಡನೆ
ವೆನೆಜುವೆಲಾ ಮೇಲೆ ದೊಡ್ಡ ದಾಳಿ ಮಾಡಿ ಅಧ್ಯಕ್ಷ ನಿಕೋಲಸ್ ಮತ್ತು ಅವರ ಪತ್ನಿ ಹೊತ್ತೊಯ್ದ ಅಮೆರಿಕ : ಭಾರಿ ಖಂಡನೆ
ಬೆಂಗಳೂರು ಜೈಲು ಮೂಲಭೂತವಾದಿ ಪ್ರಕರಣದಲ್ಲಿ ಮತ್ತೆ ಮೂವರು ಆರೋಪಿಗಳ ವಿರುದ್ಧ ಆರೋಪಪಟ್ಟಿ ಸಲ್ಲಿಸಿದ ಎನ್ಐಎ
ಬೆಂಗಳೂರು ಜೈಲು ಮೂಲಭೂತವಾದಿ ಪ್ರಕರಣದಲ್ಲಿ ಮತ್ತೆ ಮೂವರು ಆರೋಪಿಗಳ ವಿರುದ್ಧ ಆರೋಪಪಟ್ಟಿ ಸಲ್ಲಿಸಿದ ಎನ್ಐಎ
ಆಪರೇಷನ್ ಸಿಂದೂರ್ ಸಮಯದಲ್ಲಿ ನೂರ್ ಖಾನ್ ವಾಯುನೆಲೆಯ ಮೇಲೆ ಭಾರತ ದಾಳಿ ನಡೆಸಿತ್ತು - ಪಾಕಿಸ್ತಾನದ ಉಪ ಪ್ರಧಾನಿ
ಆಪರೇಷನ್ ಸಿಂದೂರ್ ಸಮಯದಲ್ಲಿ ನೂರ್ ಖಾನ್ ವಾಯುನೆಲೆಯ ಮೇಲೆ ಭಾರತ ದಾಳಿ ನಡೆಸಿತ್ತು - ಪಾಕಿಸ್ತಾನದ ಉಪ ಪ್ರಧಾನಿ

ನ್ಯೂಸ್ MORE NEWS...