Fri,Jan24,2025
ಕನ್ನಡ / English

ಕೊಟ್ಟ ಸಾಲ ವಾಪಸ್ ಕೇಳಿದ್ದಕ್ಕೆ ಗೆಳೆಯರಿಂದಲೇ ನವವಿವಾಹಿತ ಹತ್ಯೆ | JANATA NEWS

08 Feb 2023
3499

ಹಾಸನ : ನಾಲ್ಕು ದಿನಗಳ ಹಿಂದೆ ನಾಪತ್ತೆ ಆಗಿದ್ದ ಯುವಕನ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ.

ಹಾಸನದ ಹೊಯ್ಸಳನಗರ ಬಡಾವಣೆಯ ಲಿಖಿತ್ ಗೌಡ (26) ಸಂಜೆ ಮನೆಯಿಂದ ಹೋದವರು ರಾತ್ರಿಯಾದರೂ ಬಂದಿಲ್ಲ. ಫೋನ್ ಮಾಡಿದ್ರೆ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ಮನೆಯಿಂದ ಹೋಗುವಾಗ ಸ್ನೇಹಿತ ಸಾಗರ್ ಜೊತೆಗೆ ಹೋಗುವದಾಗಿ ಹೇಳಿದ್ದರಿಂದ ಅವನಿಗೆ ಫೋನ್ ಮಾಡಿದ್ರೆ ಅವನ ಮೊಬೈಲ್ ಕೂಡ ಆಫ್ ಆಗಿತ್ತು. ಭಯಗೊಂಡ ಮನೆಯವರು ಬಡಾವಣೆ ಠಾಣೆಗೆ ಮಿಸ್ಸಿಂಗ್ ಕೇಸ್ ದಾಖಲಿಸಿದ್ದ ನೀಡಿದ್ದರು.

ಲಿಖಿತ್ ಗೌಡ ಕಳೆದ ಎಂಟು ತಿಂಗಳ ಹಿಂದೆ ಮದುವೆ ಆಗಿದ್ದರು. ಬಿಎಂ ರಸ್ತೆಯಲ್ಲಿ ಕಾರ್ ಸರ್ವೀಸ್ ಸ್ಟೇಷನ್ ಮಾಡಿದ್ದ. ಬಂದ ಹಣವನ್ನ ಬೇರೆ ವ್ಯವಹಾರಕ್ಕೆ ತೊಡಗಿಸಲು ಯೋಚನೆ ಮಾಡಿದ್ದ.

ಆಗ ತನ್ನದೇ ಸ್ನೇಹಿತ ನವೀನ್ ಮೂಲಕ ಒಂದು ಟ್ಯಾಂಕರ್ ಖರೀದಿ ಮಾಡೋಕೆ ಯೋಚಿಸಿ ಟ್ಯಾಂಕರ್ ನೋಡಿದ್ದ. 12 ಲಕ್ಷ ರೂಪಾಯಿಗೆ ವ್ಯವಹಾರದ ಮಾತನಾಡಿ ಎರಡೂವರೆ ಲಕ್ಷ ಅಡ್ವಾನ್ಸ್ ಕೂಡ ಕೊಟ್ಟಿದ್ದ. ವಾಹನ ಇಷ್ಟ ಆಗದ ಕಾರಣ ವ್ಯವಹಾರ ಕ್ಯಾನ್ಸಲ್ ಮಾಡಿದ್ದ. ಪಡೆದಿದ್ದ ಎರಡೂವರೆ ಲಕ್ಷ ಅಡ್ವಾನ್ಸ್ ಹಣ ವಾಪಸ್ ಕೊಡಲು ಹೇಳಿದ್ದ, ಆದ್ರೆ ಒಂದೂವರೆ ವರ್ಷದಿಂದ ಹಣ ವಾಪಸ್ ಕೊಡದೆ ಸತಾಯಿಸುತ್ತಿದ್ದ.

ಹಣ ವಾಪಸ್ ನೀಡದ ಹಿನ್ನೆಲೆಯಲ್ಲಿ ಲಿಖಿತ್‌ಗೌಡ ಹಾಗೂ ನವೀನ್ ಮಧ್ಯೆ ಮನಸ್ಥಾಪ ಉಂಟಾಗಿತ್ತು. ಇದರಿಂದ ಕೋಪಗೊಂಡ ಲಿಖಿತ್‌ಗೌಡ ಹತ್ತು ಲಕ್ಷದ ಚೆಕ್ ಬೌನ್ಸ್ ಕೇಸ್ ಹಾಕಿ, ಆಯಕ್ವಿವ್ ಹೊಂಡಾ ಆಯಕ್ಟೀವಾ ಬೈಕ್ ಸೀಜ್ ಮಾಡಿಕೊಂಡು ಬಂದಿದ್ದ.

ಫೆಬ್ರವರಿ 5 ರಂದು ಸಂಜೆ ಹಣ ಕೊಡೋದಾಗಿ ನವೀನ್ ಹಾಗೂ ಸಾಗರ್ ಎಂಬುವವರು ಲಿಖಿತ್​​ನನ್ನು ಕರೆದುಕೊಂಡು ಹೋಗಿದ್ದರಂತೆ. ಅಂದಿನಿಂದಲೂ ಎಲ್ಲರ ಫೋನ್ ಸ್ವಿಚ್ ಆಫ್ ಆಗಿತ್ತು.

ತೀವ್ರ ಹುಡುಕಾಟ ನಡೆಸಿದ ಬಳಿಕ ಲಿಖಿತ್ ನನ್ನು ಕರೆದೊಯ್ದಿದ್ದ ಸಾಗರ್ ಗ್ರಾಮದ ಪಕ್ಕದ ಯೋಗಿಹಳ್ಳಿ ಅರಣ್ಯ ಪ್ರದೇಶದಲ್ಲಿ ಪೊಲೀಸರು ಶೋಧ ಕಾರ್ಯ ನಡೆಸಿದಾಗ ಲಿಖಿತ್ ಗೌಡ ಮೃತದೇಹ ಪತ್ತೆಯಾಗಿದೆ. ಲಿಖಿತ್ ನನ್ನು ಇರಿದು ಸಾಯಿಸಿರೋ ಹಂತಕರು ಮೃತದೇಹವನ್ನು ಕಾಡಿನಲ್ಲಿ ಬಿಸಾಡಿ ಎಸ್ಕೇಪ್ ಆಗಿದ್ದಾರೆ.

RELATED TOPICS:
English summary :The newlyweds were killed by their friends for asking for the loan back

ದೊಡ್ಡ ಯಶಸ್ಸು : 1 ಕೋಟಿ ರೂ. ಬಹುಮಾನ ಹೊತ್ತಿದ್ದ ಮಾವೋವಾದಿ ಜೊತೆ 20 ಮಾವೋವಾದಿಗಳು ತಟಸ್ಥ
ದೊಡ್ಡ ಯಶಸ್ಸು : 1 ಕೋಟಿ ರೂ. ಬಹುಮಾನ ಹೊತ್ತಿದ್ದ ಮಾವೋವಾದಿ ಜೊತೆ 20 ಮಾವೋವಾದಿಗಳು ತಟಸ್ಥ
ಆರ್‌ಜಿ ಕರ್ ಅತ್ಯಾಚಾರ ಮತ್ತು ಕೊಲೆ ಪ್ರಕರಣ : ಪ್ರಮುಖ ಆರೋಪಿಗೆ ಜೀವಾವಧಿ ಶಿಕ್ಷೆ  ಸೆಷನ್ಸ್ ನ್ಯಾಯಾಲಯ
ಆರ್‌ಜಿ ಕರ್ ಅತ್ಯಾಚಾರ ಮತ್ತು ಕೊಲೆ ಪ್ರಕರಣ : ಪ್ರಮುಖ ಆರೋಪಿಗೆ ಜೀವಾವಧಿ ಶಿಕ್ಷೆ ಸೆಷನ್ಸ್ ನ್ಯಾಯಾಲಯ
ಇಸ್ರೋ ಸ್ಪೇಡೆಕ್ಸ್ ಡಾಕಿಂಗ್ ಮಿಷನ್‌ ಯಶಸ್ವಿ : ಈ ಸಾಮರ್ಥ್ಯ ಹೊಂದಿರುವ ವಿಶ್ವದ ನಾಲ್ಕನೇ ರಾಷ್ಟ್ರ ಭಾರತ
ಇಸ್ರೋ ಸ್ಪೇಡೆಕ್ಸ್ ಡಾಕಿಂಗ್ ಮಿಷನ್‌ ಯಶಸ್ವಿ : ಈ ಸಾಮರ್ಥ್ಯ ಹೊಂದಿರುವ ವಿಶ್ವದ ನಾಲ್ಕನೇ ರಾಷ್ಟ್ರ ಭಾರತ
ಮನೆಯಲ್ಲಿ ನಿಮ್ಮ ಹೆಂಡತಿಯನ್ನು ನೀವು ಎಷ್ಟು ಹೊತ್ತು ನೋಡಬಹುದು? ಆಫೀಸಿಗೆ ಹೋಗಿ ಕೆಲಸ ಮಾಡು - ಎಲ್ ಅಂಡ್ ಟಿ ಅಧ್ಯಕ್ಷ
ಮನೆಯಲ್ಲಿ ನಿಮ್ಮ ಹೆಂಡತಿಯನ್ನು ನೀವು ಎಷ್ಟು ಹೊತ್ತು ನೋಡಬಹುದು? ಆಫೀಸಿಗೆ ಹೋಗಿ ಕೆಲಸ ಮಾಡು - ಎಲ್ ಅಂಡ್ ಟಿ ಅಧ್ಯಕ್ಷ
ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ವೈಮಾನಿಕ ದಾಳಿಯನ್ನು ತೀವ್ರವಾಗಿ ಖಂಡಿಸಿದ ಭಾರತ
ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ವೈಮಾನಿಕ ದಾಳಿಯನ್ನು ತೀವ್ರವಾಗಿ ಖಂಡಿಸಿದ ಭಾರತ
ಚಿನ್ನದ ಹಾಲ್‌ಮಾರ್ಕ್‌ನಂತೆಯೇ ಶೀಘ್ರದಲ್ಲೇ ಬೆಳ್ಳಿಗೆ ಹಾಲ್‌ಮಾರ್ಕಿಂಗ್ - ಕೇಂದ್ರ ಸಚಿವ ಪ್ರಲ್ಹಾದ ಜೋಶಿ
ಚಿನ್ನದ ಹಾಲ್‌ಮಾರ್ಕ್‌ನಂತೆಯೇ ಶೀಘ್ರದಲ್ಲೇ ಬೆಳ್ಳಿಗೆ ಹಾಲ್‌ಮಾರ್ಕಿಂಗ್ - ಕೇಂದ್ರ ಸಚಿವ ಪ್ರಲ್ಹಾದ ಜೋಶಿ
ಅಮೆರಿಕದಲ್ಲಿ ಭಯೋತ್ಪಾದಕ ದಾಳಿ : ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ಒಗ್ಗಟ್ಟಾಗಿ ನಿಲ್ಲಬೇಕು - ವಿದೇಶಾಂಗ ಸಚಿವ ಡಾ.ಎಸ್.ಜೈಶಂಕರ್
ಅಮೆರಿಕದಲ್ಲಿ ಭಯೋತ್ಪಾದಕ ದಾಳಿ : ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ಒಗ್ಗಟ್ಟಾಗಿ ನಿಲ್ಲಬೇಕು - ವಿದೇಶಾಂಗ ಸಚಿವ ಡಾ.ಎಸ್.ಜೈಶಂಕರ್
ಮಾಜಿ ಪ್ರಧಾನಿಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ :  ಏಳು ದಿನಗಳ ರಾಷ್ಟ್ರೀಯ ಶೋಕಾಚರಣೆ
ಮಾಜಿ ಪ್ರಧಾನಿಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ : ಏಳು ದಿನಗಳ ರಾಷ್ಟ್ರೀಯ ಶೋಕಾಚರಣೆ
ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನ : ನೀಲಿ ಪೇಟದ ಸರ್ದಾರ್ ರಹಸ್ಯ
ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನ : ನೀಲಿ ಪೇಟದ ಸರ್ದಾರ್ ರಹಸ್ಯ
ಚೆನ್ನೈ ಅಣ್ಣಾ ವಿಶ್ವವಿದ್ಯಾನಿಲಯದ ಲೈಂಗಿಕ ದೌರ್ಜನ್ಯ ಪ್ರಕರಣ : ರಾಜ್ಯ ಸರ್ಕಾರ ಕಿತ್ತೋಗೆಯುವವರೆಗೂ ಪಾದರಕ್ಷೆ ಧರಿಸುವುದಿಲ್ಲ - ಅಣ್ಣಾಮಲೈ
ಚೆನ್ನೈ ಅಣ್ಣಾ ವಿಶ್ವವಿದ್ಯಾನಿಲಯದ ಲೈಂಗಿಕ ದೌರ್ಜನ್ಯ ಪ್ರಕರಣ : ರಾಜ್ಯ ಸರ್ಕಾರ ಕಿತ್ತೋಗೆಯುವವರೆಗೂ ಪಾದರಕ್ಷೆ ಧರಿಸುವುದಿಲ್ಲ - ಅಣ್ಣಾಮಲೈ
ಮಾಜಿ ಪ್ರಧಾನಿ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ 100ನೇ ಜನ್ಮದಿನ : ಪ್ರಧಾನಿ ಮೋದಿ ಪುಷ್ಪ ನಮನ
ಮಾಜಿ ಪ್ರಧಾನಿ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ 100ನೇ ಜನ್ಮದಿನ : ಪ್ರಧಾನಿ ಮೋದಿ ಪುಷ್ಪ ನಮನ
ಸಂಸತ್ ಹೊಸ್ತಿಲಲ್ಲಿ ರಾಹುಲ್ ಗಾಂಧಿಯಿಂದ ನೂಕಾಟದಲ್ಲಿ 2 ಬಿಜೆಪಿ ಸಂಸದರಿಗೆ ಗಾಯ : ಪೊಲೀಸ್ ದೂರು
ಸಂಸತ್ ಹೊಸ್ತಿಲಲ್ಲಿ ರಾಹುಲ್ ಗಾಂಧಿಯಿಂದ ನೂಕಾಟದಲ್ಲಿ 2 ಬಿಜೆಪಿ ಸಂಸದರಿಗೆ ಗಾಯ : ಪೊಲೀಸ್ ದೂರು

ನ್ಯೂಸ್ MORE NEWS...