Wed,Apr15,2026
ಕನ್ನಡ / English

ಕಾಂಗ್ರೆಸ್ ಭ್ರಷ್ಟಾಚಾರ ಹುಟ್ಟುಹಾಕಿದ ರಕ್ತಬೀಜಾಸುರ ಪಕ್ಷ: ಪ್ರಲ್ಹಾದ್ ಜೋಶಿ | JANATA NEWS

05 Mar 2023

ದಾವಣಗೆರೆ : ಕಾಂಗ್ರೆಸ್ ಭ್ರಷ್ಟಾಚಾರ ಹುಟ್ಟುಹಾಕಿದ ರಕ್ತಬೀಜಾಸುರ ಪಕ್ಷ. ನೆಹರೂ ಕಾಲದಿಂದ ಮನಮೋಹನ್ ಸಿಂಗ್ ಕಾಲದವರೆಗೂ ಭ್ರಷ್ಟಾಚಾರ ತಾಂಡವವಾಡುತ್ತಿತ್ತು ಎಂದರು.

ನಾವು ಲೋಕಾಯುಕ್ತಕ್ಕೆ ಬಲ‌ ತುಂಬುವ ಕೆಲಸ ಮಾಡಿದ್ದೇವೆ. ನಮ್ಮ ಪಕ್ಷದ ಶಾಸಕರೇ ತಪ್ಪು ಮಾಡಿರುವುದು. ನಾವು ಮನಸ್ಸು ಮಾಡಿದ್ರೆ ಪ್ರಕರಣ ಮುಚ್ಚಿ ಹಾಕಬಹುದಿತ್ತು. ಆದರೆ, ನಾವು ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಂಡಿದ್ದೇವೆ. ನಮ್ಮವರನ್ನೇ ಬಿಟ್ಟಿಲ್ಲ ಉಳಿದವರನ್ನು ಬಿಡ್ತಿವಾ ಎಂದಿದ್ದಾರೆ.

ನಮ್ಮವರೇ ಅಲ್ಲ, ಕಾಂಗ್ರೆಸ್, ಜೆಡಿಎಸ್​​ನವರು ತಪ್ಪು ಮಾಡಿದ್ರೂ ಬಿಡಲ್ಲ. ರಾಜ್ಯದಲ್ಲಿ ಲೋಕಾಯುಕ್ತಕ್ಕೆ ಬೀಗ ಹಾಕಿದ್ದು ಕಾಂಗ್ರೆಸ್ ಆಗಿದೆ. ಲೋಕಾಯುಕ್ತ ಬೇಡವೆಂದು ಸುಪ್ರೀಂಗೆ ಮೇಲ್ಮನವಿ ಹೋಗಿ ಅಂದಿದ್ದರು. ನಾವು ಲೋಕಾಯುಕ್ತ ವಿರುದ್ಧ ಸುಪ್ರೀಂಗೆ ಹೋಗಲಿಲ್ಲ. ಸುಪ್ರೀಂಗೆ ಹೋಗುವ ಬದಲು ಲೋಕಾಯುಕ್ತಕ್ಕೆ ಬಲ ತುಂಬುವ ಕೆಲಸ ಮಾಡಿದ್ದೇವೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಸರ್ಕಾರ ಲೋಕಾಯುಕ್ತವನ್ನು ಯಾಕೆ ಬಂದ್ ಮಾಡಿತ್ತು. ಹಲ್ಲಿಲ್ಲದ ಹುಲಿ ಮಾಡಿ, ಎಸಿಬಿಗೂ ಪವರ್ ಇಲ್ಲದಂತೆ ಮಾಡಿದರು. ನಾವು ಲೋಕಾಯುಕ್ತಕ್ಕೆ ಸಂಪೂರ್ಣ ಅಧಿಕಾರ ನೀಡಿದ್ದೇವೆ. ಸಿಎಂ, ಸರ್ಕಾರ ತಡೆಯಬಹುದಿತ್ತು, ಆದರೆ, ನಾವು ತಡೆಯಲಿಲ್ಲ. ಬಿಜೆಪಿ ಭ್ರಷ್ಟಾಚಾರದ ವಿರುದ್ಧವಾಗಿದೆ, ಅದಕ್ಕೆ ಲೋಕಾಯುಕ್ತ ಬಲ ಮಾಡಿದ್ದೇವೆ. ತಪ್ಪು ಮಾಡಿದವರಿಗೆ ಶಿಕ್ಷೆಯಾಗಬೇಕು, ಯಾರನ್ನೂ ಉಳಿಸುವ ಕೆಲಸ ಮಾಡುವುದಿಲ್ಲ ಎಂದು ಜೋಶಿ ಹೇಳಿದರು.

RELATED TOPICS:
English summary :Raktabeejasura party which created Congress corruption: Pralhad Joshi

ಪ್ರಧಾನಿ ಮೋದಿ ಗೆ ದೂರವಾಣಿ ಕರೆ ಮಾಡಿ 40 ನಿಮಿಷ ಮಾತನಾಡಿದ ಅಧ್ಯಕ್ಷ ಟ್ರಂಪ್
ಪ್ರಧಾನಿ ಮೋದಿ ಗೆ ದೂರವಾಣಿ ಕರೆ ಮಾಡಿ 40 ನಿಮಿಷ ಮಾತನಾಡಿದ ಅಧ್ಯಕ್ಷ ಟ್ರಂಪ್
ಹೆಬ್ಬಾಳದಲ್ಲಿ 55 ಎಕರೆ ಭೂಮಿ ಖಾಸಗಿ ಸಂಸ್ಥೆಗೆ ವರ್ಗಾವಣೆ ರದ್ದುಗೊಳಿಸಿದ ಹೈಕೋರ್ಟ್ : ಸಿಬಿಐ ತನಿಖೆಗೆ ಆದೇಶ
ಹೆಬ್ಬಾಳದಲ್ಲಿ 55 ಎಕರೆ ಭೂಮಿ ಖಾಸಗಿ ಸಂಸ್ಥೆಗೆ ವರ್ಗಾವಣೆ ರದ್ದುಗೊಳಿಸಿದ ಹೈಕೋರ್ಟ್ : ಸಿಬಿಐ ತನಿಖೆಗೆ ಆದೇಶ
ಟಿಸಿಎಸ್ ನಲ್ಲಿ ಪಿಓಎಸ್ಎಚ್(ಪೊಶ್) ಆಡಿಟ್ ಕೋರಿದ ಎನ್ಐಟಿಇಎಸ್ : ಐಟಿ ವಲಯದಾದ್ಯಂತ ವ್ಯಾಪಕ ತನಿಖೆಗೆ ಒತ್ತಾಯ
ಟಿಸಿಎಸ್ ನಲ್ಲಿ ಪಿಓಎಸ್ಎಚ್(ಪೊಶ್) ಆಡಿಟ್ ಕೋರಿದ ಎನ್ಐಟಿಇಎಸ್ : ಐಟಿ ವಲಯದಾದ್ಯಂತ ವ್ಯಾಪಕ ತನಿಖೆಗೆ ಒತ್ತಾಯ
 ಟಿಸಿಎಸ್ ನಾಸಿಕ್ ಪ್ರಕರಣ: ಕಾರ್ಯಾಚರಣೆ ಮುಖ್ಯಸ್ಥ ಕಸ್ಟಡಿಗೆ ; ಟಾಟಾ ಇಂದ ಆಂತರಿಕ ತನಿಖೆ ವಿಸ್ತರಣೆ
ಟಿಸಿಎಸ್ ನಾಸಿಕ್ ಪ್ರಕರಣ: ಕಾರ್ಯಾಚರಣೆ ಮುಖ್ಯಸ್ಥ ಕಸ್ಟಡಿಗೆ ; ಟಾಟಾ ಇಂದ ಆಂತರಿಕ ತನಿಖೆ ವಿಸ್ತರಣೆ
ಜನರ ಹೆಸರುಗಳನ್ನು ಅಂತಿಮ ತೀರ್ಪಿನ ನಂತರ ಸೇರಿಸಿದರೆ... ಮತ ಚಲಾಯಿಸಲು ಅವಕಾಶ - ಸುಪ್ರೀಂ
ಜನರ ಹೆಸರುಗಳನ್ನು ಅಂತಿಮ ತೀರ್ಪಿನ ನಂತರ ಸೇರಿಸಿದರೆ... ಮತ ಚಲಾಯಿಸಲು ಅವಕಾಶ - ಸುಪ್ರೀಂ
ಹಿರಿಯ ಗಾಯಕಿ ಆಶಾ ಬೋಸ್ಲೆ ನಿಧನ : ಪ್ರಧಾನಿ ಮೋದಿ ಸಂತಾಪ
ಹಿರಿಯ ಗಾಯಕಿ ಆಶಾ ಬೋಸ್ಲೆ ನಿಧನ : ಪ್ರಧಾನಿ ಮೋದಿ ಸಂತಾಪ
 ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ವಂದೇ ಭಾರತ್ ಸ್ಲೀಪರ್ ರೈಲು ಸೇವೆಗೆ ಅನುಮೋದನೆ
ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ವಂದೇ ಭಾರತ್ ಸ್ಲೀಪರ್ ರೈಲು ಸೇವೆಗೆ ಅನುಮೋದನೆ
ನಾಸಿಕ್ ಟಿಸಿಎಸ್ ಪ್ರಕರಣ: ಮತಾಂತರ, ಮೂಲಭೂತೀಕರಣ ಆರೋಪಗಳ ಮೇಲೆ ತನಿಖೆ ಆರಂಭ
ನಾಸಿಕ್ ಟಿಸಿಎಸ್ ಪ್ರಕರಣ: ಮತಾಂತರ, ಮೂಲಭೂತೀಕರಣ ಆರೋಪಗಳ ಮೇಲೆ ತನಿಖೆ ಆರಂಭ
ದೋಷಾರೋಪಣೆ ಪ್ರಕ್ರಿಯೆ ಆರಂಭವಾದ ಹಿನ್ನೆಲೆಯಲ್ಲಿ ಉಚ್ಚ ನ್ಯಾಯಾಲಯ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ
ದೋಷಾರೋಪಣೆ ಪ್ರಕ್ರಿಯೆ ಆರಂಭವಾದ ಹಿನ್ನೆಲೆಯಲ್ಲಿ ಉಚ್ಚ ನ್ಯಾಯಾಲಯ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ
2008ರ ಮಾಲೆಗಾಂವ್ ಸ್ಫೋಟ ಪ್ರಕರಣ: ಕರ್ನಲ್ ಪುರೋಹಿತ್‌ಗೆ ಬ್ರಿಗೇಡಿಯರ್ ಬಡ್ತಿಗೆ ಅನುಮತಿ
2008ರ ಮಾಲೆಗಾಂವ್ ಸ್ಫೋಟ ಪ್ರಕರಣ: ಕರ್ನಲ್ ಪುರೋಹಿತ್‌ಗೆ ಬ್ರಿಗೇಡಿಯರ್ ಬಡ್ತಿಗೆ ಅನುಮತಿ
ಪ್ರತಿಯೊಬ್ಬ ಸೈನಿಕ ಡ್ರೋನ್ ಹಾರಿಸಲು ಸಿದ್ದವಾಗಬೇಕು - ಪ್ರತಿ ಸೈನಿಕನಿಗೆ ಡ್ರೋನ್ ಒದಗಿಸಲು ಸೇನಾ ಮುಖ್ಯಸ್ಥರು
ಪ್ರತಿಯೊಬ್ಬ ಸೈನಿಕ ಡ್ರೋನ್ ಹಾರಿಸಲು ಸಿದ್ದವಾಗಬೇಕು - ಪ್ರತಿ ಸೈನಿಕನಿಗೆ ಡ್ರೋನ್ ಒದಗಿಸಲು ಸೇನಾ ಮುಖ್ಯಸ್ಥರು
ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ನಾಲ್ವರು ಬಾಂಗ್ಲಾದೇಶಿ ಪ್ರಜೆಗಳಿಗೆ ಶಿಕ್ಷೆ ವಿಧಿಸಿದ ಬೆಂಗಳೂರು ನ್ಯಾಯಾಲಯ
ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ನಾಲ್ವರು ಬಾಂಗ್ಲಾದೇಶಿ ಪ್ರಜೆಗಳಿಗೆ ಶಿಕ್ಷೆ ವಿಧಿಸಿದ ಬೆಂಗಳೂರು ನ್ಯಾಯಾಲಯ

ನ್ಯೂಸ್ MORE NEWS...