Sun,Jul26,2026
ಕನ್ನಡ / English

ಮಾಡಾಳ್ ವಿರೂಪಾಕ್ಷಪ್ಪ ಜಾಮೀನು ಸಿಕ್ಕ ಬೆನ್ನಲ್ಲೇ ಪ್ರತ್ಯಕ್ಷ | JANATA NEWS

07 Mar 2023

ದಾವಣಗೆರೆ : ಇಂದು ಹೈಕೋರ್ಟ್‌ನಲ್ಲಿ ಮಧ್ಯಂತರ ಜಾಮೀನು ಸಿಗುತ್ತಿದ್ದಂತೆ ಮಾಡಾಳು ಗ್ರಾಮದ ಮನೆ ಬಳಿ ಶಾಸಕ ವಿರೂಪಾಕ್ಷಪ್ಪ ಪ್ರತ್ಯಕ್ಷರಾಗಿದ್ದಾರೆ.

ಲೋಕಾಯುಕ್ತ ಪೊಲೀಸರು ತಮ್ಮನ್ನು ಬಂಧಿಸಲು ಮುಂದಾಗಿದ್ದಾರೆ ಎಂಬ ಸುಳಿವು ಸಿಗುತ್ತಿದ್ದಂತೆಯೇ ಅವರು ನಾಪತ್ತೆಯಾಗಿದ್ದರು. 2-3 ದಿನಗಳಾಗದರೂ ಅವರು ಎಲ್ಲಿದ್ದಾರೆ ಎಂಬ ಸುಳಿವು ಬಿಟ್ಟುಕೊಟ್ಟಿರಲಿಲ್ಲ. ಇದೀಗ ದಾವಣಗೆರೆಯ ತಮ್ಮ ನಿವಾಸದ ಬಳಿ ಕಾಣಿಸಿಕೊಂಡಿದ್ದಾರೆ.

ಜಾಮೀನು ಆದೇಶ ತಲುಪಿದ 48 ಗಂಟೆಗಳ ಒಳಗಾಗಿ ತನಿಖಾಧಿಕಾರಿ ಮುಂದೆ ವಿಚಾರಣೆಗೆ ಹಾಜರಾಗಬೇಕು ಎಂದು ಅವರಿಗೆ ಸೂಚಿಸಲಾಗಿದೆ.

ವಿರೂಪಾಕ್ಷಪ್ಪ ಅವರು ಹುಟ್ಟೂರು, ಚನ್ನೇಶಪುರದಲ್ಲಿ ಕಾಣಿಸಿಕೊಂಡಿದ್ದಾರೆ. ಅಲ್ಲಿ ಅವರನ್ನು ಬೆಂಬಲಿಗರು ತಮಟೆ ಬಾರಿಸಿ, ಹಾರ ಹಾಕಿ ಸ್ವಾಗತಿಸಿ ಮೆರವಣಿಗೆ ಮಾಡಿ ಕರೆದುಕೊಂಡು ಬಂದಿದ್ದಾರೆ. ಅವರು ವಾಪಸಾಗುತ್ತಿದ್ದಂತೆ ಬೆಂಬಲಿಗರು, ಕಾರ್ಯಕರ್ತರು ಶಾಸಕರ ನಿವಾಸದ ಬಳಿ ಜಮಾಯಿಸಿದರು.

ನಂತರ ವಿರೂಪಾಕ್ಷಪ್ಪ ಅವರು ಮಹದೇವಮ್ಮ ದೇವಿ ದರ್ಶನ ಪಡೆದರು. ಬಳಿಕ ಈಶ್ವರನ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಬೆಂಬಲಿಗರು ಮಾಡಾಳ್ ವಿರೂಪಾಕ್ಷಪ್ಪ ಪರ ಘೋಷಣೆ ಕೂಗಿದರು.

ಮಧ್ಯಂತರ ಜಾಮೀನು​ ನೀಡಿದ್ದ ಹೈಕೋರ್ಟ್​, ಮಾಡಾಳ್​ಗೆ 48 ಗಂಟೆಯೊಳಗೆ ಲೋಕಾಯುಕ್ತರ ಮುಂದೆ ಸರೆಂಡರ್​​ ಆಗುವಂತೆ ಸೂಚಿಸಿತ್ತು. ಅಲ್ಲದೇ ತನಿಖೆಗೆ ಸಂಪೂರ್ಣ ಸಹಕಾರ ನೀಡಬೇಕು ಎಂದೂ ಆದೇಶಿಸಿದೆ. ಅಲ್ಲದೇ ಈ ಕುರಿತಾದ ವಿಚಾರಣೆಯನ್ನು ಮಾರ್ಚ್​ 17ಕ್ಕೆ ಮುಂದೂಡಿತ್ತು.

RELATED TOPICS:
English summary :Madal Virupakshappa appeared after getting bail

ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ  ರಿಜಿಜು ಮನವಿ
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ ರಿಜಿಜು ಮನವಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ

ನ್ಯೂಸ್ MORE NEWS...