Sat,May30,2026
ಕನ್ನಡ / English

ಉಡುಪಿ ಕೃಷ್ಣ ಮಠಕ್ಕೆ ಜಾಗ ಕೊಟ್ಟಿದ್ದು ಮುಸ್ಲಿಂ ರಾಜನಲ್ಲ, ಪೇಜಾವರ ಶ್ರೀ ಸ್ಪಷ್ಟನೆ | JANATA NEWS

08 Mar 2023

ತುಮಕೂರು : ಉಡುಪಿ ಕೃಷ್ಣ ಮಠಕ್ಕೆ ಜಾಗ ಕೊಟ್ಟಿದ್ದು ಮುಸ್ಲಿಂ ರಾಜರು, ಎಂಬ ಮಿಥುನ್ ರೈ ಹೇಳಿಕೆಗೆ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು ತಿರುಗೇಟು ಕೊಟ್ಟಿದ್ದಾರೆ.

ಆಧಾರ ರಹಿತವಾದ ಹೇಳಿಕೆ ಇಟ್ಟುಕೊಂಡು ಚರ್ಚಿಸಿದರೆ ಅದಕ್ಕೆ ಅರ್ಥವಿಲ್ಲ. ಕೃಷ್ಣ ಮಠಕ್ಕೆ ರಾಮಭೋಜ ಅರಸ ಜಾಗ ಕೊಟ್ಟಿದ್ದಕ್ಕೆ ಆಧಾರಗಳಿವೆ, ಗುರುಗಳ ಹೇಳಿಕೆಯನ್ನು ಅವರು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ ಎಂದು ತುಮಕೂರಿನಲ್ಲಿ ಪೇಜಾವರ ಶ್ರೀ ಹೇಳಿದ್ದಾರೆ.

ಮಧ್ವಾಚಾರ್ಯರು ಎಲ್ಲ ಶಿಷ್ಯರೊಡನೆ ಸೇರಿಕೊಂಡು ಬದ್ರಿ ಯಾತ್ರೆಗೆ ಹೊರಟಿದ್ರು. ಹಾಗೆ ಯಾತ್ರೆಗೆ ಹೋಗುವಾಗ ಗಂಗಾ ನದಿಯನ್ನ ದಾಟಬೇಕಿತ್ತು. ಅಲ್ಲೊಬ್ಬ ತುರ್ಕರ ರಾಜ ಆಳ್ವಿಕೆ ಮಾಡುತ್ತಿದ್ದನು. ನದಿ ದಾಟಲಿಕ್ಕೆ ಬೇಕಾದ ಎಲ್ಲಾ ವ್ಯವಸ್ಥೆಯನ್ನ ಆತ ನಿಲ್ಲಿಸಿದ್ದ. ಆಗ ಮಧ್ವಾಚಾರ್ಯರು ಗಂಗಾ ನದಿಯನ್ನ ಈಜಿಯೇ ದಾಟಲು ಮುಂದಾದರು. ಬಳಿಕ ಶಿಷ್ಯರಿಗೆ ತಮ್ಮ ಕಾಲನ್ನ ಹಿಡಿದುಕೊಳ್ಳಲು ಹೇಳಿದರು. ಆಗ ತುರ್ಕ ರಾಜನ ಸೈನಿಕರು ಇವರತ್ತ ಓಡಿಬಂದರು. ಆದರೆ ಮಧ್ವಾಚಾರ್ಯರು ಸ್ವಲ್ಪವೂ ಹೆದರದೇ ಅವರಿಗೆ ತಿಳಿ ಹೇಳಿದರು.

ಆದರೆ ಮಧ್ವಾಚಾರ್ಯರು ತಮ್ಮ ಶಿಷ್ಯರೊಂದಿಗೆ ನದಿಯನ್ನು ಈಜಿಕೊಂಡು ದಾಟುವಾಗ ಸೇನೆ ಇವರನ್ನು ತಡೆಯಲು ಬಂತು. ಈಜುತ್ತಲೇ ನಾವು ಬರುವವರೆಗೆ ಅಲ್ಲೇ ಇರಿ, ನಾವು ನಿಶಸ್ತ್ರಧಾರಿಗಳು ಎಂದು ಸೈನಿಕರಿಗೆ ತಿಳಿಸಿದರು. ನಂತರ ದಡ ತಲುಪಿ ನಿರ್ಭೀತರಾಗಿ ಸೈನಿಕರ ಕಡೆ ನಡೆದರು. ಆಚಾರ್ಯರ ತೇಜಸ್ಸು ತುಂಬಿದ ಮಮತೆಯ ಕಣ್ಣುಗಳಿಗೆ ತುರ್ಕರ ದೊರೆ ಕೂಡ ಪ್ರಭಾವಕ್ಕೆ ಒಳಗಾದ.

ಅದನ್ನ ನಮ್ಮ ಗುರುಗಳು ಉಲ್ಲೇಖ ಮಾಡಿದ್ದಾರೆ ಹೊರತು, ಉಡುಪಿ ಮಠದ ಜಾಗವನ್ನ ಮುಸ್ಲಿಂ ರಾಜರು ನೀಡಿದ್ದು ಎಂದು ಹೇಳಿದ್ದಲ್ಲ. ಈ ಗೊಂದಲದಿಂದ ಅವರು ಈ ರೀತಿಯ ಹೇಳಿಕೆ ಕೊಟ್ಟಿರಬಹುದು. ಆದ್ರೆ ಅದು ಆಧಾರ ರಹಿತವಾಗಿರೋದ್ರಿಂದ ಈ ಚರ್ಚೆಯನ್ನ ಮುಂದುವರಿಸೋದು ಅರ್ಥಹೀನ ಎಂಬುದು ನನ್ನ ಅನಿಸಿಕೆ ಎಂದಿದ್ದಾರೆ.

RELATED TOPICS:
English summary :It was not the Muslim king who gave the land to Udupi Krishna Mutt, it was Shri Acharane of Page

ಕೇರಳ ವಿಧಾನಸಭೆಯಲ್ಲಿ ವಂದೇ ಮಾತರಂ ಗೀತೆಯನ್ನು ಸಂಪೂರ್ಣವಾಗಿ ಹಾಡದ ಕಾರಣ ಗದ್ದಲ
ಕೇರಳ ವಿಧಾನಸಭೆಯಲ್ಲಿ ವಂದೇ ಮಾತರಂ ಗೀತೆಯನ್ನು ಸಂಪೂರ್ಣವಾಗಿ ಹಾಡದ ಕಾರಣ ಗದ್ದಲ
ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿ, ಮಂತ್ರಿಮಂಡಲ ವಜಾ ಮಾಡಿದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್
ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿ, ಮಂತ್ರಿಮಂಡಲ ವಜಾ ಮಾಡಿದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್
ಅರ್ಮೇನಿಯಾ ಮಿಲಿಟರಿ ಮೆರವಣಿಗೆಯಲ್ಲಿ ಭಾರತೀಯ ಮೂಲದ ಫಿರಂಗಿ, ವಾಯು ರಕ್ಷಣಾ ವ್ಯವಸ್ಥೆಗಳು, ರಾಡಾರ್ ಪ್ರದರ್ಶನ
ಅರ್ಮೇನಿಯಾ ಮಿಲಿಟರಿ ಮೆರವಣಿಗೆಯಲ್ಲಿ ಭಾರತೀಯ ಮೂಲದ ಫಿರಂಗಿ, ವಾಯು ರಕ್ಷಣಾ ವ್ಯವಸ್ಥೆಗಳು, ರಾಡಾರ್ ಪ್ರದರ್ಶನ
ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆಯನ್ನು ಸಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆಯನ್ನು ಸಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
3 ಗಂಟೆಗೆ ರಾಜೀನಾಮೆ ನೀಡಲಿದ್ದಾರೆ ಮುಖ್ಯಮಂತ್ರಿ ಸಿದ್ದರಾಮಯ್ಯ : ಡಿಕೆ ಶಿವಕುಮಾರ್ ಹೊಸ ಸಿಎಂ
3 ಗಂಟೆಗೆ ರಾಜೀನಾಮೆ ನೀಡಲಿದ್ದಾರೆ ಮುಖ್ಯಮಂತ್ರಿ ಸಿದ್ದರಾಮಯ್ಯ : ಡಿಕೆ ಶಿವಕುಮಾರ್ ಹೊಸ ಸಿಎಂ
ಅಂತಾರಾಷ್ಟ್ರೀಯ ಗಡಿಗಳ ಬಳಿಯ ಅಕ್ರಮ ರಚನೆಗಳ ವಿರುದ್ಧ ಕ್ರಮ ಕೈಗೊಳ್ಳಲು ಅಮಿತ್ ಶಾ ಆದೇಶ
ಅಂತಾರಾಷ್ಟ್ರೀಯ ಗಡಿಗಳ ಬಳಿಯ ಅಕ್ರಮ ರಚನೆಗಳ ವಿರುದ್ಧ ಕ್ರಮ ಕೈಗೊಳ್ಳಲು ಅಮಿತ್ ಶಾ ಆದೇಶ
ಅಸ್ಸಾಂ ವಿಧಾನಸಭೆಯು ಏಕರೂಪ ನಾಗರಿಕ ಸಂಹಿತೆ ಮಸೂದೆ, 2026 ಅನ್ನು ಅಂಗೀಕರಿಸಿದೆ
ಅಸ್ಸಾಂ ವಿಧಾನಸಭೆಯು ಏಕರೂಪ ನಾಗರಿಕ ಸಂಹಿತೆ ಮಸೂದೆ, 2026 ಅನ್ನು ಅಂಗೀಕರಿಸಿದೆ
ಕರ್ನಾಟಕದಲ್ಲಿ ಶೀಘ್ರದಲ್ಲೇ ಹೊಸ ಸಿಎಂ ಮತ್ತು ನಾಲ್ವರು ಡಿಸಿಎಂಗಳ ನೇಮಕ ಸಾಧ್ಯತೆ?
ಕರ್ನಾಟಕದಲ್ಲಿ ಶೀಘ್ರದಲ್ಲೇ ಹೊಸ ಸಿಎಂ ಮತ್ತು ನಾಲ್ವರು ಡಿಸಿಎಂಗಳ ನೇಮಕ ಸಾಧ್ಯತೆ?
ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ನಟ ರಣವೀರ್ ಸಿಂಗ್ ಪ್ರಾರ್ಥನೆ ಸಲ್ಲಿಸಿದರು.
ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ನಟ ರಣವೀರ್ ಸಿಂಗ್ ಪ್ರಾರ್ಥನೆ ಸಲ್ಲಿಸಿದರು.
ಪೋರ್ಟಲ್‌ನಲ್ಲಿ ವಕ್ಫ್ ಮಂಡಳಿ ಅಕ್ರಮವಾಗಿ ಅಪ್‌ಲೋಡ್ ಮಾಡಲಾದ ಆಸ್ತಿಗಳನ್ನು ತೆಗೆದುಹಾಕಲು ಕೇಂದ್ರಕ್ಕೆ ರಾಜೀವ್ ಚಂದ್ರಶೇಖರ್ ಮನವಿ
ಪೋರ್ಟಲ್‌ನಲ್ಲಿ ವಕ್ಫ್ ಮಂಡಳಿ ಅಕ್ರಮವಾಗಿ ಅಪ್‌ಲೋಡ್ ಮಾಡಲಾದ ಆಸ್ತಿಗಳನ್ನು ತೆಗೆದುಹಾಕಲು ಕೇಂದ್ರಕ್ಕೆ ರಾಜೀವ್ ಚಂದ್ರಶೇಖರ್ ಮನವಿ
ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭ: 3ನೇ ಸ್ಥಾನದಲ್ಲಿ ಆಸೀನರಾಗಿದ್ದ ಎಚ್‌ಡಿ ಕುಮಾರಸ್ವಾಮಿ
ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭ: 3ನೇ ಸ್ಥಾನದಲ್ಲಿ ಆಸೀನರಾಗಿದ್ದ ಎಚ್‌ಡಿ ಕುಮಾರಸ್ವಾಮಿ
ತನ್ನ ಸ್ವಂತ ತಂದೆಗೆ ನಿಷ್ಠೆ ತೋರದ ಮಗ ದೇಶಕ್ಕೆ ನಿಷ್ಠನಾಗಿರುತ್ತಾನೆಯೇ? - ರಾಹುಲ್ ಗಾಂಧಿ ಸಮಗ್ರತೆ ಪ್ರಶ್ನಿಸಿದ ಎಸ್.ಜೈಶಂಕರ್
ತನ್ನ ಸ್ವಂತ ತಂದೆಗೆ ನಿಷ್ಠೆ ತೋರದ ಮಗ ದೇಶಕ್ಕೆ ನಿಷ್ಠನಾಗಿರುತ್ತಾನೆಯೇ? - ರಾಹುಲ್ ಗಾಂಧಿ ಸಮಗ್ರತೆ ಪ್ರಶ್ನಿಸಿದ ಎಸ್.ಜೈಶಂಕರ್

ನ್ಯೂಸ್ MORE NEWS...