Sat,May30,2026
ಕನ್ನಡ / English

ವಸತಿ ಶಾಲಾ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ, ಪ್ರಾಂಶುಪಾಲರು ಸೇರಿ ಐವರ ಬಂಧನ | JANATA NEWS

10 Mar 2023

ಹಾಸನ : ಜಿಲ್ಲೆಯ ವಸತಿ ಶಾಲೆಯೊಂದರಲ್ಲಿ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಐವರನ್ನು ಬಂಧಿಸಿದ್ದಾರೆ.

ಬೇಲೂರು ತಾಲ್ಲೂಕಿನ ಹೆಣ್ಣು ಮಕ್ಕಳ ವಸತಿ ಶಾಲೆಯಲ್ಲಿ ಘಟನೆ ನಡೆದಿದೆ. ಸಮಾಜ ಇಲಾಖೆ ವ್ಯಾಪ್ತಿಯ ಹೆಣ್ಣುಮಕ್ಕಳ ವಸತಿ ಶಾಲೆಯಲ್ಲಿ ಅಮಾನುಷ ಕೃತ್ಯ ಬೆಳಕಿಗೆ ಬಂದಿದೆ.

ವಸತಿ ಶಾಲೆಯಲ್ಲಿ ಓದುತ್ತಿರುವ ಎಂಟು ಅಪ್ರಾಪ್ತ ಬಾಲಕಿಯರಿಗೆ ಆರೋಪಿಗಳು ಲೈಂಗಿಕ ಕಿರುಕುಳ ನೀಡಿದ್ದಾರೆ. ಜಿಲ್ಲಾ ಮಕ್ಕಳ ಕಲ್ಯಾಣ ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ಘಟನೆ ಬೆಳಕಿಗೆ ಬಂದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಂಶುಪಾಲರು, ಇಬ್ಬರು ಶಿಕ್ಷಕರು ಹಾಗೂ ಓರ್ವ ಭದ್ರತಾ ಸಿಬ್ಬಂದಿ ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಾಂಶುಪಾಲರು ಸೇರಿ ಐವರ ವಿರುದ್ದ ಜಾತಿ ದೌರ್ಜನ್ಯ ಮತ್ತು ಫೊಕ್ಸೊ ಕಾಯ್ದೆಯಡಿ ದೂರು ದಾಖಲಾಗಿದ್ದು, ಹಳೇಬೀಡು ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

RELATED TOPICS:
English summary :Allegation of sexual assault on residential school children, arrest of five including the principal

ಕೇರಳ ವಿಧಾನಸಭೆಯಲ್ಲಿ ವಂದೇ ಮಾತರಂ ಗೀತೆಯನ್ನು ಸಂಪೂರ್ಣವಾಗಿ ಹಾಡದ ಕಾರಣ ಗದ್ದಲ
ಕೇರಳ ವಿಧಾನಸಭೆಯಲ್ಲಿ ವಂದೇ ಮಾತರಂ ಗೀತೆಯನ್ನು ಸಂಪೂರ್ಣವಾಗಿ ಹಾಡದ ಕಾರಣ ಗದ್ದಲ
ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿ, ಮಂತ್ರಿಮಂಡಲ ವಜಾ ಮಾಡಿದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್
ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿ, ಮಂತ್ರಿಮಂಡಲ ವಜಾ ಮಾಡಿದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್
ಅರ್ಮೇನಿಯಾ ಮಿಲಿಟರಿ ಮೆರವಣಿಗೆಯಲ್ಲಿ ಭಾರತೀಯ ಮೂಲದ ಫಿರಂಗಿ, ವಾಯು ರಕ್ಷಣಾ ವ್ಯವಸ್ಥೆಗಳು, ರಾಡಾರ್ ಪ್ರದರ್ಶನ
ಅರ್ಮೇನಿಯಾ ಮಿಲಿಟರಿ ಮೆರವಣಿಗೆಯಲ್ಲಿ ಭಾರತೀಯ ಮೂಲದ ಫಿರಂಗಿ, ವಾಯು ರಕ್ಷಣಾ ವ್ಯವಸ್ಥೆಗಳು, ರಾಡಾರ್ ಪ್ರದರ್ಶನ
ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆಯನ್ನು ಸಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆಯನ್ನು ಸಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
3 ಗಂಟೆಗೆ ರಾಜೀನಾಮೆ ನೀಡಲಿದ್ದಾರೆ ಮುಖ್ಯಮಂತ್ರಿ ಸಿದ್ದರಾಮಯ್ಯ : ಡಿಕೆ ಶಿವಕುಮಾರ್ ಹೊಸ ಸಿಎಂ
3 ಗಂಟೆಗೆ ರಾಜೀನಾಮೆ ನೀಡಲಿದ್ದಾರೆ ಮುಖ್ಯಮಂತ್ರಿ ಸಿದ್ದರಾಮಯ್ಯ : ಡಿಕೆ ಶಿವಕುಮಾರ್ ಹೊಸ ಸಿಎಂ
ಅಂತಾರಾಷ್ಟ್ರೀಯ ಗಡಿಗಳ ಬಳಿಯ ಅಕ್ರಮ ರಚನೆಗಳ ವಿರುದ್ಧ ಕ್ರಮ ಕೈಗೊಳ್ಳಲು ಅಮಿತ್ ಶಾ ಆದೇಶ
ಅಂತಾರಾಷ್ಟ್ರೀಯ ಗಡಿಗಳ ಬಳಿಯ ಅಕ್ರಮ ರಚನೆಗಳ ವಿರುದ್ಧ ಕ್ರಮ ಕೈಗೊಳ್ಳಲು ಅಮಿತ್ ಶಾ ಆದೇಶ
ಅಸ್ಸಾಂ ವಿಧಾನಸಭೆಯು ಏಕರೂಪ ನಾಗರಿಕ ಸಂಹಿತೆ ಮಸೂದೆ, 2026 ಅನ್ನು ಅಂಗೀಕರಿಸಿದೆ
ಅಸ್ಸಾಂ ವಿಧಾನಸಭೆಯು ಏಕರೂಪ ನಾಗರಿಕ ಸಂಹಿತೆ ಮಸೂದೆ, 2026 ಅನ್ನು ಅಂಗೀಕರಿಸಿದೆ
ಕರ್ನಾಟಕದಲ್ಲಿ ಶೀಘ್ರದಲ್ಲೇ ಹೊಸ ಸಿಎಂ ಮತ್ತು ನಾಲ್ವರು ಡಿಸಿಎಂಗಳ ನೇಮಕ ಸಾಧ್ಯತೆ?
ಕರ್ನಾಟಕದಲ್ಲಿ ಶೀಘ್ರದಲ್ಲೇ ಹೊಸ ಸಿಎಂ ಮತ್ತು ನಾಲ್ವರು ಡಿಸಿಎಂಗಳ ನೇಮಕ ಸಾಧ್ಯತೆ?
ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ನಟ ರಣವೀರ್ ಸಿಂಗ್ ಪ್ರಾರ್ಥನೆ ಸಲ್ಲಿಸಿದರು.
ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ನಟ ರಣವೀರ್ ಸಿಂಗ್ ಪ್ರಾರ್ಥನೆ ಸಲ್ಲಿಸಿದರು.
ಪೋರ್ಟಲ್‌ನಲ್ಲಿ ವಕ್ಫ್ ಮಂಡಳಿ ಅಕ್ರಮವಾಗಿ ಅಪ್‌ಲೋಡ್ ಮಾಡಲಾದ ಆಸ್ತಿಗಳನ್ನು ತೆಗೆದುಹಾಕಲು ಕೇಂದ್ರಕ್ಕೆ ರಾಜೀವ್ ಚಂದ್ರಶೇಖರ್ ಮನವಿ
ಪೋರ್ಟಲ್‌ನಲ್ಲಿ ವಕ್ಫ್ ಮಂಡಳಿ ಅಕ್ರಮವಾಗಿ ಅಪ್‌ಲೋಡ್ ಮಾಡಲಾದ ಆಸ್ತಿಗಳನ್ನು ತೆಗೆದುಹಾಕಲು ಕೇಂದ್ರಕ್ಕೆ ರಾಜೀವ್ ಚಂದ್ರಶೇಖರ್ ಮನವಿ
ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭ: 3ನೇ ಸ್ಥಾನದಲ್ಲಿ ಆಸೀನರಾಗಿದ್ದ ಎಚ್‌ಡಿ ಕುಮಾರಸ್ವಾಮಿ
ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭ: 3ನೇ ಸ್ಥಾನದಲ್ಲಿ ಆಸೀನರಾಗಿದ್ದ ಎಚ್‌ಡಿ ಕುಮಾರಸ್ವಾಮಿ
ತನ್ನ ಸ್ವಂತ ತಂದೆಗೆ ನಿಷ್ಠೆ ತೋರದ ಮಗ ದೇಶಕ್ಕೆ ನಿಷ್ಠನಾಗಿರುತ್ತಾನೆಯೇ? - ರಾಹುಲ್ ಗಾಂಧಿ ಸಮಗ್ರತೆ ಪ್ರಶ್ನಿಸಿದ ಎಸ್.ಜೈಶಂಕರ್
ತನ್ನ ಸ್ವಂತ ತಂದೆಗೆ ನಿಷ್ಠೆ ತೋರದ ಮಗ ದೇಶಕ್ಕೆ ನಿಷ್ಠನಾಗಿರುತ್ತಾನೆಯೇ? - ರಾಹುಲ್ ಗಾಂಧಿ ಸಮಗ್ರತೆ ಪ್ರಶ್ನಿಸಿದ ಎಸ್.ಜೈಶಂಕರ್

ನ್ಯೂಸ್ MORE NEWS...