Sat,May30,2026
ಕನ್ನಡ / English

ಟಿಪ್ಪುವನ್ನು ಕೊಂದ ಉರಿಗೌಡ, ನಂಜೇಗೌಡರ ಶಾಶ್ವತ ದ್ವಾರ ನಿರ್ಮಿಸುತ್ತೇವೆ: ಸಿ ಟಿ ರವಿ ಹೇಳಿಕೆ | JANATA NEWS

13 Mar 2023

ವಿಜಯಪುರ : ಉರಿಗೌಡ, ನಂಜೇಗೌಡರ ದ್ವಾರವನ್ನು ಏಕೆ ತೆರವುಗೊಳಿಸಿದ್ದಾರೋ ಗೊತ್ತಿಲ್ಲ. ಆದರೆ, ಅವರಿಬ್ಬರ ಶಾಶ್ವತ ದ್ವಾರ ನಿರ್ಮಿಸುತ್ತೇವೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ತಿಳಿಸಿದರು.

ಮಂಡ್ಯದಲ್ಲಿ ಉರಿಗೌಡ ನಂಜೇಗೌಡ ಮಹಾದ್ವಾರ ತೆರವು ಮಾಡಿದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಮಹಾದ್ವಾರ ತೆರವು ಮಾಡಿದ್ದು ಅಕ್ಷಮ್ಯ ಅಪರಾಧ. ದೊಡ್ಡ ನಂಜೇಗೌಡ ಹಾಗೂ ಉರಿಗೌಡ ಅವರು ಟಿಪ್ಪುವನ್ನು ಹತ್ಯೆ ಮಾಡಿದರು. ಯಾಕೆ ಹತ್ಯೆ ಮಾಡಿದರು ಎಂಬ ಸತ್ಯ ಹೊರಬರಬೇಕಾಗಿದೆ. ಅವರಿಗೆ ಇತಿಹಾಸದಲ್ಲಿ ಯಾವ ಗೌರವ ಸಿಗಬೇಕಾಗಿತ್ತೋ ಆ ಗೌರವ ಸಿಕ್ಕಿರಲಿಲ್ಲ. ಅವರಿಗೆ ಮತ್ತೆ ಆ ಗೌರವ ಸಿಗಬೇಕು. ಅದಕ್ಕಾಗಿ ಆ ದ್ವಾರ ಹಾಕಿದ್ದು ಸರಿಯಾಗಿದೆ. ಆ ದ್ವಾರವನ್ನು ತೆರವು ಮಾಡಿದ್ದು ತಪ್ಪು. ಜನರ ಮೂಲಕ ಶಾಶ್ವತವಾಗಿ ಆ ದ್ವಾರವನ್ನು ನಿರ್ಮಾಣ ಮಾಡಲು ಬೇಕಾದ ಶಕ್ತಿಯನ್ನು ನಾವು ಮಂಡ್ಯ ಜನರಿಗೆ ನೀಡುತ್ತೇವೆ ಎಂದು ಭರವಸೆ ನೀಡಿದರು.

ರಾಜ್ಯದಲ್ಲಿ ಕಾಂಗ್ರೆಸ್ ನಾಯಕರು ಗ್ಯಾರಂಟಿ ಕಾರ್ಡ್ ವಿತರಣೆ ಮಾಡುತ್ತಿದ್ದಾರೆ. ಆದರೆ ಕಾಂಗ್ರೆಸ್ ಪಕ್ಷಕ್ಕೆ ದೇಶದಲ್ಲಿ ವಾರೆಂಟಿ ಅವಧಿ ಮುಗಿದಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ವಾಗ್ದಾಳಿ ಮಾಡಿದ್ದಾರೆ.

ಇಷ್ಟಕ್ಕೂ ನೀವು ಕೊಡುತ್ತಿರುವುದು ಫಾಲ್ಸ್ ಕಾರ್ಡ್ ಎಂಬುವುದು ಜನರಿಗೆ ಗೊತ್ತಿದೆ. ನೀವು ಅಧಿಕಾರದಲ್ಲಿ ಇದ್ದ ಸಂದರ್ಭ ಇದನ್ನು ಅನುಷ್ಠಾನಕ್ಕೆ ತಂದಿದ್ದರೆ ಅದೊಂದು ಮಾದರಿಯಾಗುತ್ತಿತ್ತು. ನೀವು ಈ ಗ್ಯಾರೆಂಟಿ ಕಾರ್ಡ್ ಕೊಟ್ಟಿದ್ದರೆ ಅದು ಸತ್ಯದ ಮಾತಾಗುತ್ತಿತ್ತು. ಈ ಫಾಲ್ಸ್ ಕಾರ್ಡ್‌ಗೆ ಮೂರು ಕಾಸಿನ ಕಿಮ್ಮತ್ತು ಕೂಡಾ ಇಲ್ಲ. ಹಾಗಾಗಿ ಫಾಲ್ಸ್ ಕಾರ್ಡ್ ವಿರುದ್ಧ ನಾವು ರಿಪೋರ್ಟ್ ಕಾರ್ಡ್ ಕೊಡುತ್ತೇವೆ. ಕೆಲಸ ಮಾಡಿರುವುದನ್ನು ಜನರ ಮುಂದೆ ಇಟ್ಟು ಮತ ಕೇಳುತ್ತೇವೆ ಎಂದು ಕಿಡಿಕಾರಿದರು.

RELATED TOPICS:
English summary :Urigowda, Nanjegowda who killed Tipu will build permanent gate: CT Ravi statement

ಕೇರಳ ವಿಧಾನಸಭೆಯಲ್ಲಿ ವಂದೇ ಮಾತರಂ ಗೀತೆಯನ್ನು ಸಂಪೂರ್ಣವಾಗಿ ಹಾಡದ ಕಾರಣ ಗದ್ದಲ
ಕೇರಳ ವಿಧಾನಸಭೆಯಲ್ಲಿ ವಂದೇ ಮಾತರಂ ಗೀತೆಯನ್ನು ಸಂಪೂರ್ಣವಾಗಿ ಹಾಡದ ಕಾರಣ ಗದ್ದಲ
ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿ, ಮಂತ್ರಿಮಂಡಲ ವಜಾ ಮಾಡಿದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್
ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿ, ಮಂತ್ರಿಮಂಡಲ ವಜಾ ಮಾಡಿದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್
ಅರ್ಮೇನಿಯಾ ಮಿಲಿಟರಿ ಮೆರವಣಿಗೆಯಲ್ಲಿ ಭಾರತೀಯ ಮೂಲದ ಫಿರಂಗಿ, ವಾಯು ರಕ್ಷಣಾ ವ್ಯವಸ್ಥೆಗಳು, ರಾಡಾರ್ ಪ್ರದರ್ಶನ
ಅರ್ಮೇನಿಯಾ ಮಿಲಿಟರಿ ಮೆರವಣಿಗೆಯಲ್ಲಿ ಭಾರತೀಯ ಮೂಲದ ಫಿರಂಗಿ, ವಾಯು ರಕ್ಷಣಾ ವ್ಯವಸ್ಥೆಗಳು, ರಾಡಾರ್ ಪ್ರದರ್ಶನ
ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆಯನ್ನು ಸಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆಯನ್ನು ಸಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
3 ಗಂಟೆಗೆ ರಾಜೀನಾಮೆ ನೀಡಲಿದ್ದಾರೆ ಮುಖ್ಯಮಂತ್ರಿ ಸಿದ್ದರಾಮಯ್ಯ : ಡಿಕೆ ಶಿವಕುಮಾರ್ ಹೊಸ ಸಿಎಂ
3 ಗಂಟೆಗೆ ರಾಜೀನಾಮೆ ನೀಡಲಿದ್ದಾರೆ ಮುಖ್ಯಮಂತ್ರಿ ಸಿದ್ದರಾಮಯ್ಯ : ಡಿಕೆ ಶಿವಕುಮಾರ್ ಹೊಸ ಸಿಎಂ
ಅಂತಾರಾಷ್ಟ್ರೀಯ ಗಡಿಗಳ ಬಳಿಯ ಅಕ್ರಮ ರಚನೆಗಳ ವಿರುದ್ಧ ಕ್ರಮ ಕೈಗೊಳ್ಳಲು ಅಮಿತ್ ಶಾ ಆದೇಶ
ಅಂತಾರಾಷ್ಟ್ರೀಯ ಗಡಿಗಳ ಬಳಿಯ ಅಕ್ರಮ ರಚನೆಗಳ ವಿರುದ್ಧ ಕ್ರಮ ಕೈಗೊಳ್ಳಲು ಅಮಿತ್ ಶಾ ಆದೇಶ
ಅಸ್ಸಾಂ ವಿಧಾನಸಭೆಯು ಏಕರೂಪ ನಾಗರಿಕ ಸಂಹಿತೆ ಮಸೂದೆ, 2026 ಅನ್ನು ಅಂಗೀಕರಿಸಿದೆ
ಅಸ್ಸಾಂ ವಿಧಾನಸಭೆಯು ಏಕರೂಪ ನಾಗರಿಕ ಸಂಹಿತೆ ಮಸೂದೆ, 2026 ಅನ್ನು ಅಂಗೀಕರಿಸಿದೆ
ಕರ್ನಾಟಕದಲ್ಲಿ ಶೀಘ್ರದಲ್ಲೇ ಹೊಸ ಸಿಎಂ ಮತ್ತು ನಾಲ್ವರು ಡಿಸಿಎಂಗಳ ನೇಮಕ ಸಾಧ್ಯತೆ?
ಕರ್ನಾಟಕದಲ್ಲಿ ಶೀಘ್ರದಲ್ಲೇ ಹೊಸ ಸಿಎಂ ಮತ್ತು ನಾಲ್ವರು ಡಿಸಿಎಂಗಳ ನೇಮಕ ಸಾಧ್ಯತೆ?
ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ನಟ ರಣವೀರ್ ಸಿಂಗ್ ಪ್ರಾರ್ಥನೆ ಸಲ್ಲಿಸಿದರು.
ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ನಟ ರಣವೀರ್ ಸಿಂಗ್ ಪ್ರಾರ್ಥನೆ ಸಲ್ಲಿಸಿದರು.
ಪೋರ್ಟಲ್‌ನಲ್ಲಿ ವಕ್ಫ್ ಮಂಡಳಿ ಅಕ್ರಮವಾಗಿ ಅಪ್‌ಲೋಡ್ ಮಾಡಲಾದ ಆಸ್ತಿಗಳನ್ನು ತೆಗೆದುಹಾಕಲು ಕೇಂದ್ರಕ್ಕೆ ರಾಜೀವ್ ಚಂದ್ರಶೇಖರ್ ಮನವಿ
ಪೋರ್ಟಲ್‌ನಲ್ಲಿ ವಕ್ಫ್ ಮಂಡಳಿ ಅಕ್ರಮವಾಗಿ ಅಪ್‌ಲೋಡ್ ಮಾಡಲಾದ ಆಸ್ತಿಗಳನ್ನು ತೆಗೆದುಹಾಕಲು ಕೇಂದ್ರಕ್ಕೆ ರಾಜೀವ್ ಚಂದ್ರಶೇಖರ್ ಮನವಿ
ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭ: 3ನೇ ಸ್ಥಾನದಲ್ಲಿ ಆಸೀನರಾಗಿದ್ದ ಎಚ್‌ಡಿ ಕುಮಾರಸ್ವಾಮಿ
ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭ: 3ನೇ ಸ್ಥಾನದಲ್ಲಿ ಆಸೀನರಾಗಿದ್ದ ಎಚ್‌ಡಿ ಕುಮಾರಸ್ವಾಮಿ
ತನ್ನ ಸ್ವಂತ ತಂದೆಗೆ ನಿಷ್ಠೆ ತೋರದ ಮಗ ದೇಶಕ್ಕೆ ನಿಷ್ಠನಾಗಿರುತ್ತಾನೆಯೇ? - ರಾಹುಲ್ ಗಾಂಧಿ ಸಮಗ್ರತೆ ಪ್ರಶ್ನಿಸಿದ ಎಸ್.ಜೈಶಂಕರ್
ತನ್ನ ಸ್ವಂತ ತಂದೆಗೆ ನಿಷ್ಠೆ ತೋರದ ಮಗ ದೇಶಕ್ಕೆ ನಿಷ್ಠನಾಗಿರುತ್ತಾನೆಯೇ? - ರಾಹುಲ್ ಗಾಂಧಿ ಸಮಗ್ರತೆ ಪ್ರಶ್ನಿಸಿದ ಎಸ್.ಜೈಶಂಕರ್

ನ್ಯೂಸ್ MORE NEWS...