Sun,Jul26,2026
ಕನ್ನಡ / English

ಬಳ್ಳಾರಿ ಮಹಾನಗರ ಪಾಲಿಕೆಯ ನೂತನ ಮೇಯರ್​​​ ಆಗಿ ಡಿ. ತ್ರಿವೇಣಿ ಆಯ್ಕೆ! | JANATA NEWS

29 Mar 2023

ಬಳ್ಳಾರಿ : ಬಳ್ಳಾರಿ ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಕಾಂಗ್ರೆಸ್ ಸದಸ್ಯೆಯಾಗಿರುವ ಡಿ. ತ್ರಿವೇಣಿ ಆಯ್ಕೆ ಆಗಿದ್ದು, ರಾಜ್ಯದಲ್ಲೇ ಅತಿ ಕಿರಿಯ ವಯಸ್ಸಿನ ಮೇಯರ್​​ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ತಮ್ಮ 23ನೇ ವಯಸ್ಸಿಗೆ ಬಳ್ಳಾರಿಯ 4ನೇ ವಾರ್ಡ್​ನ ಸದಸ್ಯೆ ಆಗಿ ಆಯ್ಕೆಯಾಗಿದ್ದಾರೆ.

ಇದೇ ಮೊದಲ ಬಾರಿಗೆ ಅತಿ ಕಿರಿಯ ವಯಸ್ಸಿನ ಪಾಲಿಕೆ ಸದಸ್ಯರು, ಮೇಯರ್ ಪಟ್ಟವನ್ನು ಅಲಂಕರಿಸಿದ್ದಾರೆ. ಇಡೀ ರಾಜ್ಯದಲ್ಲೇ ಕಿರಿಯ ವಯಸ್ಸಿನಲ್ಲಿ ಮೇಯರ್ ಆಗಿ ಅಧಿಕಾರ ಸ್ವೀಕರಿಸಿದ ಖ್ಯಾತಿಗೆ ತ್ರಿವೇಣಿ ಭಾಜನರಾಗಿದ್ದಾರೆ.

ಬಳ್ಳಾರಿಯ 4ನೇ ವಾರ್ಡ್‌ನ ಸದಸ್ಯೆ ತ್ರಿವೇಣಿ ಮೇಯರ್ ಆಗಿ ಆಯ್ಕೆ ಆಗಿದ್ದಾರೆ. ತ್ರಿವೇಣಿಯು ಕಾಂಗ್ರೆಸ್ ಮುಖಂಡ ಡಿ.ಸೂರಿ ಅವರ ಪುತ್ರಿಯಾಗಿದ್ದಾರೆ. ಇನ್ನು ಉಪಮೇಯರ್ ಆಗಿ 33ನೇ ವಾರ್ಡ್‌ನ ಜಾನಕಮ್ಮ ಆಯ್ಕೆ ಆಗಿದ್ದಾರೆ.

ಪ್ಯಾರಾ ಮೆಡಿಕಲ್​ ವಿದ್ಯಾಭ್ಯಾಸ ಮಾಡಿರುವ ಡಿ. ತ್ರಿವೇಣಿ, 2022ರಲ್ಲಿ ನಡೆದಿದ್ದ ಪಾಲಿಕೆ ಚುನಾವಣೆಯಲ್ಲಿ 4ನೇ ವಾರ್ಡ್​​ನಿಂದ ಸ್ಪರ್ಧಿಸುವ ಮೂಲಕ 501 ಮತಗಳಿಂದ ಗೆದಿದ್ದರು.

ಉಪ ಮೇಯರ್ ಸ್ಥಾನಕ್ಕೆ 3 ಜನ ಪಾಲಿಕೆ ಸದಸ್ಯರ ಮಧ್ಯೆ ಪೈಪೋಟಿ ನಡೆದಿತ್ತು. ಉಪ ಮೇಯರ್ ಸ್ಥಾನಕ್ಕೆ ಶಶಿಕಲಾ ಜಗನ್ನಾಥ, ಜಾನಕಿ,‌ ರತ್ನಮ್ಮ ಪ್ರಬಲ ಆಕಾಂಕ್ಷಿಗಳಾಗಿದ್ದರು. ಮೇಯರ್ ಎಲೆಕ್ಷನ್‌ಗೆ ಬಿಜೆಪಿಯಿಂದಲೂ ಅಭ್ಯರ್ಥಿಗಳು ಸ್ಪರ್ಧಿಸಿದ್ದರು.

ಮೇಯರ್ ಸ್ಥಾನಕ್ಕೆ ಎಸ್​ಸಿ, ಉಪ ಮೇಯರ್ ಸ್ಥಾನಕ್ಕೆ ಎಸ್​ಟಿ ಮೀಸಲು ಘೋಷಣೆ ಮಾಡಲಾಗಿದೆ. ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್​ ಬಹುಮತ ಬಂದಿದ್ದು, ಇದರ ಜೊತೆಗೆ ಐವರು ಪಕ್ಷೇತರ ಸದಸ್ಯರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಈಗ 26 ಸದಸ್ಯರ ಬಲ ಹೊಂದಿರುವ ಕಾಂಗ್ರೆಸ್‌ಗೆ ಮೇಯರ್ ಗದ್ದುಗೆ ಎರೆದಿದೆ.

RELATED TOPICS:
English summary :D. as the new mayor of Bellary Municipal Corporation. Triveni option

ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ  ರಿಜಿಜು ಮನವಿ
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ ರಿಜಿಜು ಮನವಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ

ನ್ಯೂಸ್ MORE NEWS...