Sun,Jul26,2026
ಕನ್ನಡ / English

ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ಪತಿಯಿಂದಲೇ ಪತ್ನಿ ಕೊಲೆ | JANATA NEWS

10 Apr 2023

ಚಿತ್ರದುರ್ಗ : ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ಪತಿಯೇ ಪತ್ನಿಯನ್ನ ಕೊಲೆ ಮಾಡಿರುವ ಘಟನೆ ನಗರದ ಗೋಪಾಲಪುರ ಗ್ರಾಮದಲ್ಲಿ ನಡೆದಿದೆ. ಅನೈತಿಕ ಸಂಬಂಧ ಎಲ್ಲಿ ಬಯಲಾಗುತ್ತದೆಯೋ ಎಂದು ತನ್ನ ಪತ್ನಿಯನ್ನು ಹತ್ಯಗೈದು ಆತ್ಮಹತ್ಯೆ ಎಂದು ಬಿಂಬಿಸಲು ಮುಂದಾಗಿದ್ದಾನೆ.

ಗೃಹಿಣಿಯಲ್ಲಿ ರೋಜಾ (27) ಎಂದು ಗುರುತಿಸಲಾಗಿದೆ. ಪತಿ ಯರಿಸ್ವಾಮಿಯೇ ಪತ್ನಿ ಕೊಲೆಗೈದ ಪಾತಕಿ ಆಗಿದ್ದಾನೆ. ಕಳೆದ 6 ವರ್ಷಗಳ ಹಿಂದೆ ಮದುವೆಯಾಗಿದ್ದ ದಂಪತಿಗೆ ಇಬ್ಬರು ಮುದ್ದಾದ ಮಕ್ಕಳಿದ್ದಾರೆ. ಪತಿ ಫೋಟೋ ಗ್ರಾಫರ್‌ ಆಗಿದ್ದು, ಆರ್ಥಿಕ ಸಮಸ್ಯೆಯೇನೂ ಇರಲಿಲ್ಲ. ಇನ್ನು ಪತ್ನಿ ಗೃಹಿಣಿಯಾಗಿದ್ದಳು.

ಪತಿ‌ ಯರಿಸ್ವಾಮಿ ಬೇರೊಬ್ಬಳ ಜತೆ ಅಕ್ರಮ ಸಂಬಂಧ ಹೊಂದಿದ್ದನಂತೆ, ಆತನ ಅನೈತಿಕ ಸಂಬಂಧದ ಬಗ್ಗೆ ತಿಳಿದುಕೊಂಡು ಪ್ರಶ್ನೆ ಮಾಡಿದ್ದಾಳೆ. ತನ್ನ ಗಂಡನ ಅನೈತಿಕ ಸಂಬಂಧ ಇರುವ ಬಗ್ಗೆ ತಿಳಿದು, ಮನೆಯ ಹಿರಿಯರಿಗೂ ತಿಳಿಸಿದ್ದಾಳೆ. ಇನ್ನು ವಿಚಾರ ತಿಳಿದ ಬಳಿಕ ಯುವತಿಯ ಮನೆಯವರು ಕೂರಿಸಿ ರಾಜಿ ಪಂಚಾಯ್ತಿ ಮಾಡಿದ್ದಾರೆ. ನೀನು ಈ ರೀತಿ ಮಾಡುವುದು ಸರಿಯಲ್ಲ ಎಂದು ಎಚ್ಚರಿಕೆ ಕೊಟ್ಟಿದ್ದರಂತೆ.

ಯರಿಸ್ವಾಮಿ ಈ ಸ್ವಭಾವ ದಿನೇ ದಿನೇ ಹೆಚ್ಚಾಗಿದ್ದಕ್ಕೆ, ಪತ್ನಿ ಪ್ರಶ್ನೆ ಮಾಡಿ‌ ಜಗಳಾಡಿದ್ದಾಳೆ. ಇದರಿಂದ ಕೋಪಿತಗೊಂಡ ಗಂಡ ತನ್ನ ಅನೈತಿಕ ಸಂಬಂಧ ಎಲ್ಲಿ ಬಯಲಾಗುತ್ತೋ ಎಂದು ಪತ್ನಿ ಮೇಲೆ ಹಿಗ್ಗಾಮುಗ್ಗಾ ಥಳಿಸಿದ್ದಾನೆ. ಬಳಿಕ ಮನಬಂದಂತೆ ಥಳಿಸಿರೋ ಪರಿಣಾಮ ತೀವ್ರ ರಕ್ತಸ್ರಾವ ಆಗಿದೆ.

ನಂತರ ಆಕೆಯೇ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಬಿಂಬಿಸಲು ಮುಂದಾಗಿದ್ದಾನೆ. ಸಂಜೆ ವೇಳೆ ತಾನೇ ಅಕ್ಕ ಪಕ್ಕದವರಿಗೆ ಏನೂ ಗೊತ್ತಾಗಬಾರದು ಎಂದು ನಾಟಕವಾಡಿ ತನ್ನ ಹೆಂಡತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಜಿಲ್ಲಾಸ್ಪತ್ರೆಗೆ ದಾಖಲಿಸುವ ನಾಟಕಮಾಡಿ ಪತಿ ಯರಿಸ್ವಾಮಿ ಪರಾರಿಯಾಗಿದ್ದಾನೆ. ಮೃತ ಮಹಿಳೆ ಕುಟುಂಬಸ್ಥರು ಚಿತ್ರದುರ್ಗ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

RELATED TOPICS:
English summary :Wife killed by husband for questioning illegal relationship

ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ  ರಿಜಿಜು ಮನವಿ
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ ರಿಜಿಜು ಮನವಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ

ನ್ಯೂಸ್ MORE NEWS...