Sun,Jul26,2026
ಕನ್ನಡ / English

ದಾಖಲೆ ಇಲ್ಲದೆ ಸಾಗಿಸುತ್ತಿದ್ದ 23 ಕೋಟಿ ಮೌಲ್ಯದ 40 ಕೆ.ಜಿ ಚಿನ್ನ ವಶ | JANATA NEWS

19 Apr 2023

ಚಿಕ್ಕಮಗಳೂರು : ಚಿಕ್ಕಮಗಳೂರಿನ ತರೀಕೆರೆ ತಾಲ್ಲೂಕಿನ ಎಂ.ಸಿ ಹಳ್ಳಿ ಪೋಲಿಸ್ ಚೆಕ್​ಪೋಸ್ಟ್​ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 23 ಕೋಟಿ ಮೌಲ್ಯದ 40 ಕೆ.ಜಿ ಚಿನ್ನವನ್ನ ವಶಕ್ಕೆ ಪಡೆಯಲಾಗಿದೆ.

23 ಕೋಟಿ ಮೌಲ್ಯದ ಚಿನ್ನದ ಒಡವೆಗಳನ್ನು ಕಂಟೈನರ್‌ನಲ್ಲಿ ಸಾಗಿಸಲಾಗುತ್ತಿತ್ತು. ಸೂಕ್ತ ದಾಖಲೆ ಇಲ್ಲದೆ ಕಂಟೈನರ್‌ನಲ್ಲಿ ಸಾಗಿಸುತ್ತಿದ್ದ ಅಪಾರ ಪ್ರಮಾಣದ ಚಿನ್ನದ ಒಡವೆಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

23 ಕೋಟಿ ಬೆಲೆ ಬಾಳುವ ಚಿನ್ನಾಭರಣಗಳನ್ನ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಸಾಗಿಸುತ್ತಿದ್ದರು ಎನ್ನಲಾಗಿದೆ. ಈ ವೇಳೆ ಚೆಕ್​ಪೋಸ್ಟ್​ನಲ್ಲಿ ಸಿಕ್ಕಿ ಹಾಕಿಕೊಂಡಿದ್ದಾರೆ. ತೆರಿಗೆ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದು, ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :40 kg gold worth 23 crores was seized without documents

ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ  ರಿಜಿಜು ಮನವಿ
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ ರಿಜಿಜು ಮನವಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ

ನ್ಯೂಸ್ MORE NEWS...