Sun,Jul26,2026
ಕನ್ನಡ / English

ಪ್ರಿಯಕರನ ಬ್ಲ್ಯಾಕ್‌ಮೇಲ್‌, ನವವಿವಾಹಿತೆ ಆತ್ಮಹತ್ಯೆ | JANATA NEWS

26 Apr 2023

ವಿಜಯಪುರ : ವಿವಾಹಿತೆ ಮಹಿಳೆಯೊಬ್ಬರು ನೇಣಿಗೆ ಶರಣಾಗುವ ಮುನ್ನ ಮೊಬೈಲ್ ವಿಡಿಯೋ ಆನ್ ಮಾಡಿ ಲೈವ್ ಸೊಸೈಡ್ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಬಬಲೇಶ್ವರ ತಾಲೂಕಿನ ಉಪ್ಪಲದಿನ್ನಿ ಗ್ರಾಮದಲ್ಲಿ ನಡೆದಿದೆ.

ಸುಹಾನ್ ಸೋನಾರ್ (21) ಆತ್ಮಹತ್ಯೆ ಗೆ ಶರಣಾದ ವಿವಾಹಿತೆ ಮಹಿಳೆ. ಈಕೆ ನೇಣಿಗೆ ಶರಣಾಗುವ ಮುನ್ನ ಪ್ರಿಯಕರನ ಬ್ಲ್ಯಾಕ್ಮೇಲ್​ಗೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಹೇಳಿದ್ದಾಳೆ.

ಉಪ್ಪಲದಿನ್ನಿ ಗ್ರಾಮದ ಅಸ್ಲಂ ಮುಲ್ಲಾ ಹಾಗೂ ಅದೇ ಗ್ರಾಮದ ದಸ್ತಗೀರ ಮುಳವಾಡ ಹಾಗೂ ಇನ್ನೂಸ್ ಪಾರ್ಥನಲ್ಲಿ ಅಲ್ತಾಫ್ ಸುಲೆಮಾನ್ ಇವರ ಮಧ್ಯೆ ರಾಜಕೀಯ ದ್ವೇಷವಿತ್ತು.

ಅಲ್ಲದೇ ದಸ್ತಗಿರಿ ಮುಲ್ಲಾ ಈತನ ಮಗಳ ಬಾಲ್ಯ ವಿವಾಹ ನಡೆಯುತ್ತಿದ್ದಾಗ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಪ್ರವೇಶ ಮಾಡಿ ಬಾಲ್ಯ ವಿವಾಹ ತಡೆದಿದ್ದರು. ಮತ್ತೊಂದೆಡೆ 2020 ರಲ್ಲಿ ಇನ್ನೂಸ್ ಪಾರ್ಥನಲ್ಲಿ‌ ಅಲ್ತಾಫ್ ಸುಲೆಮಾನ್ ವಿರುದ್ಧ ಹತ್ಯೆಯತ್ನ ಪ್ರಕರಣ ದಾಖಲಾಗಿತ್ತು.

ಗ್ರಾಮದ ಅಲ್ತಾಫ್ ಸುಲೆಮಾನ್ 1 ವರ್ಷದ ಹಿಂದೆ ಸುಹಾನಾ ಜೊತೆ ಸಲುಗೆ ಬೆಳೆಸಿ ಪ್ರೀತಿಸುತ್ತಿದ್ದ. ಈ ವಿಷಯ ಸುಹಾನಾ ಪೋಷಕರಿಗೆ ಗೊತ್ತಾಗಿ ಹಿರಿಯರ ಸಮ್ಮುಖದಲ್ಲಿ ಅಲ್ತಾಫ್​ಗೆ ತಾಕೀತು ಮಾಡಿದ್ದರು. ಬಳಿಕ ಸುಹಾನಾ ಹೊಕ್ಕುಂಡಿ ಗ್ರಾಮದ ಷರೀಫ್ ಸೋನಾರ್ ಜೊತೆಗೆ ಇತ್ತೀಚೆಗೆ ಮದುವೆ ಮಾಡಿ ಕೊಟ್ಟಿದ್ದರು.

ಮಾಜಿ ಪ್ರಿಯಕರ ಅಲ್ತಾಫ್ ಕೂಡ ಗಂಡನನ್ನು ಬಿಟ್ಟು ತನ್ನೊಂದಿಗೆ ಬರಬೇಕು. ಇಲ್ಲವಾದಲ್ಲಿ ನನ್ನೊಂದಿಗಿರುವ ಫೋಟೋ ನಿನ್ನ ಗಂಡನಿಗೆ ತೋರಿಸುತ್ತೇನೆ ಎಂದು ಪ್ರಿಯಕರ ಅಲ್ತಾಫ್ ಸುಲೆಮಾನ್ ಬ್ಲ್ಯಾಕ್ಮೇಲ್ ಮಾಡಿದ್ದಾನೆ. ಇದಕ್ಕಾಗಿ ದಸ್ತಗೀರ ಹಾಗೂ ಇನ್ನೂಸ್ 5 ಲಕ್ಷ ರೂ. ಹಾಗೂ ಕಾರು ನೀಡಿದ್ದಾರೆ.

ಇದರಿಂದ ಬೆಸತ್ತಿದ್ದ ಸುಹಾನಾ, ಮೂವರ ಹೆಸರು ಹೇಳಿ ಆತ್ಮಹತ್ಯೆಗೆ ಶರಣಾಗಿದ್ದಳೆ. ಈ ಕುರಿತು ಸುಹಾನಾ ತಂದೆ ಅಸ್ಲಂ ಮುಲ್ಲಾ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಬಬಲೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Lover blackmail, newlywed suicide

ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ  ರಿಜಿಜು ಮನವಿ
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ ರಿಜಿಜು ಮನವಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ

ನ್ಯೂಸ್ MORE NEWS...