Wed,Apr15,2026
ಕನ್ನಡ / English

ಪ್ರಿಯಕರನ ಬ್ಲ್ಯಾಕ್‌ಮೇಲ್‌, ನವವಿವಾಹಿತೆ ಆತ್ಮಹತ್ಯೆ | JANATA NEWS

26 Apr 2023

ವಿಜಯಪುರ : ವಿವಾಹಿತೆ ಮಹಿಳೆಯೊಬ್ಬರು ನೇಣಿಗೆ ಶರಣಾಗುವ ಮುನ್ನ ಮೊಬೈಲ್ ವಿಡಿಯೋ ಆನ್ ಮಾಡಿ ಲೈವ್ ಸೊಸೈಡ್ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಬಬಲೇಶ್ವರ ತಾಲೂಕಿನ ಉಪ್ಪಲದಿನ್ನಿ ಗ್ರಾಮದಲ್ಲಿ ನಡೆದಿದೆ.

ಸುಹಾನ್ ಸೋನಾರ್ (21) ಆತ್ಮಹತ್ಯೆ ಗೆ ಶರಣಾದ ವಿವಾಹಿತೆ ಮಹಿಳೆ. ಈಕೆ ನೇಣಿಗೆ ಶರಣಾಗುವ ಮುನ್ನ ಪ್ರಿಯಕರನ ಬ್ಲ್ಯಾಕ್ಮೇಲ್​ಗೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಹೇಳಿದ್ದಾಳೆ.

ಉಪ್ಪಲದಿನ್ನಿ ಗ್ರಾಮದ ಅಸ್ಲಂ ಮುಲ್ಲಾ ಹಾಗೂ ಅದೇ ಗ್ರಾಮದ ದಸ್ತಗೀರ ಮುಳವಾಡ ಹಾಗೂ ಇನ್ನೂಸ್ ಪಾರ್ಥನಲ್ಲಿ ಅಲ್ತಾಫ್ ಸುಲೆಮಾನ್ ಇವರ ಮಧ್ಯೆ ರಾಜಕೀಯ ದ್ವೇಷವಿತ್ತು.

ಅಲ್ಲದೇ ದಸ್ತಗಿರಿ ಮುಲ್ಲಾ ಈತನ ಮಗಳ ಬಾಲ್ಯ ವಿವಾಹ ನಡೆಯುತ್ತಿದ್ದಾಗ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಪ್ರವೇಶ ಮಾಡಿ ಬಾಲ್ಯ ವಿವಾಹ ತಡೆದಿದ್ದರು. ಮತ್ತೊಂದೆಡೆ 2020 ರಲ್ಲಿ ಇನ್ನೂಸ್ ಪಾರ್ಥನಲ್ಲಿ‌ ಅಲ್ತಾಫ್ ಸುಲೆಮಾನ್ ವಿರುದ್ಧ ಹತ್ಯೆಯತ್ನ ಪ್ರಕರಣ ದಾಖಲಾಗಿತ್ತು.

ಗ್ರಾಮದ ಅಲ್ತಾಫ್ ಸುಲೆಮಾನ್ 1 ವರ್ಷದ ಹಿಂದೆ ಸುಹಾನಾ ಜೊತೆ ಸಲುಗೆ ಬೆಳೆಸಿ ಪ್ರೀತಿಸುತ್ತಿದ್ದ. ಈ ವಿಷಯ ಸುಹಾನಾ ಪೋಷಕರಿಗೆ ಗೊತ್ತಾಗಿ ಹಿರಿಯರ ಸಮ್ಮುಖದಲ್ಲಿ ಅಲ್ತಾಫ್​ಗೆ ತಾಕೀತು ಮಾಡಿದ್ದರು. ಬಳಿಕ ಸುಹಾನಾ ಹೊಕ್ಕುಂಡಿ ಗ್ರಾಮದ ಷರೀಫ್ ಸೋನಾರ್ ಜೊತೆಗೆ ಇತ್ತೀಚೆಗೆ ಮದುವೆ ಮಾಡಿ ಕೊಟ್ಟಿದ್ದರು.

ಮಾಜಿ ಪ್ರಿಯಕರ ಅಲ್ತಾಫ್ ಕೂಡ ಗಂಡನನ್ನು ಬಿಟ್ಟು ತನ್ನೊಂದಿಗೆ ಬರಬೇಕು. ಇಲ್ಲವಾದಲ್ಲಿ ನನ್ನೊಂದಿಗಿರುವ ಫೋಟೋ ನಿನ್ನ ಗಂಡನಿಗೆ ತೋರಿಸುತ್ತೇನೆ ಎಂದು ಪ್ರಿಯಕರ ಅಲ್ತಾಫ್ ಸುಲೆಮಾನ್ ಬ್ಲ್ಯಾಕ್ಮೇಲ್ ಮಾಡಿದ್ದಾನೆ. ಇದಕ್ಕಾಗಿ ದಸ್ತಗೀರ ಹಾಗೂ ಇನ್ನೂಸ್ 5 ಲಕ್ಷ ರೂ. ಹಾಗೂ ಕಾರು ನೀಡಿದ್ದಾರೆ.

ಇದರಿಂದ ಬೆಸತ್ತಿದ್ದ ಸುಹಾನಾ, ಮೂವರ ಹೆಸರು ಹೇಳಿ ಆತ್ಮಹತ್ಯೆಗೆ ಶರಣಾಗಿದ್ದಳೆ. ಈ ಕುರಿತು ಸುಹಾನಾ ತಂದೆ ಅಸ್ಲಂ ಮುಲ್ಲಾ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಬಬಲೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Lover blackmail, newlywed suicide

ಪ್ರಧಾನಿ ಮೋದಿ ಗೆ ದೂರವಾಣಿ ಕರೆ ಮಾಡಿ 40 ನಿಮಿಷ ಮಾತನಾಡಿದ ಅಧ್ಯಕ್ಷ ಟ್ರಂಪ್
ಪ್ರಧಾನಿ ಮೋದಿ ಗೆ ದೂರವಾಣಿ ಕರೆ ಮಾಡಿ 40 ನಿಮಿಷ ಮಾತನಾಡಿದ ಅಧ್ಯಕ್ಷ ಟ್ರಂಪ್
ಹೆಬ್ಬಾಳದಲ್ಲಿ 55 ಎಕರೆ ಭೂಮಿ ಖಾಸಗಿ ಸಂಸ್ಥೆಗೆ ವರ್ಗಾವಣೆ ರದ್ದುಗೊಳಿಸಿದ ಹೈಕೋರ್ಟ್ : ಸಿಬಿಐ ತನಿಖೆಗೆ ಆದೇಶ
ಹೆಬ್ಬಾಳದಲ್ಲಿ 55 ಎಕರೆ ಭೂಮಿ ಖಾಸಗಿ ಸಂಸ್ಥೆಗೆ ವರ್ಗಾವಣೆ ರದ್ದುಗೊಳಿಸಿದ ಹೈಕೋರ್ಟ್ : ಸಿಬಿಐ ತನಿಖೆಗೆ ಆದೇಶ
ಟಿಸಿಎಸ್ ನಲ್ಲಿ ಪಿಓಎಸ್ಎಚ್(ಪೊಶ್) ಆಡಿಟ್ ಕೋರಿದ ಎನ್ಐಟಿಇಎಸ್ : ಐಟಿ ವಲಯದಾದ್ಯಂತ ವ್ಯಾಪಕ ತನಿಖೆಗೆ ಒತ್ತಾಯ
ಟಿಸಿಎಸ್ ನಲ್ಲಿ ಪಿಓಎಸ್ಎಚ್(ಪೊಶ್) ಆಡಿಟ್ ಕೋರಿದ ಎನ್ಐಟಿಇಎಸ್ : ಐಟಿ ವಲಯದಾದ್ಯಂತ ವ್ಯಾಪಕ ತನಿಖೆಗೆ ಒತ್ತಾಯ
 ಟಿಸಿಎಸ್ ನಾಸಿಕ್ ಪ್ರಕರಣ: ಕಾರ್ಯಾಚರಣೆ ಮುಖ್ಯಸ್ಥ ಕಸ್ಟಡಿಗೆ ; ಟಾಟಾ ಇಂದ ಆಂತರಿಕ ತನಿಖೆ ವಿಸ್ತರಣೆ
ಟಿಸಿಎಸ್ ನಾಸಿಕ್ ಪ್ರಕರಣ: ಕಾರ್ಯಾಚರಣೆ ಮುಖ್ಯಸ್ಥ ಕಸ್ಟಡಿಗೆ ; ಟಾಟಾ ಇಂದ ಆಂತರಿಕ ತನಿಖೆ ವಿಸ್ತರಣೆ
ಜನರ ಹೆಸರುಗಳನ್ನು ಅಂತಿಮ ತೀರ್ಪಿನ ನಂತರ ಸೇರಿಸಿದರೆ... ಮತ ಚಲಾಯಿಸಲು ಅವಕಾಶ - ಸುಪ್ರೀಂ
ಜನರ ಹೆಸರುಗಳನ್ನು ಅಂತಿಮ ತೀರ್ಪಿನ ನಂತರ ಸೇರಿಸಿದರೆ... ಮತ ಚಲಾಯಿಸಲು ಅವಕಾಶ - ಸುಪ್ರೀಂ
ಹಿರಿಯ ಗಾಯಕಿ ಆಶಾ ಬೋಸ್ಲೆ ನಿಧನ : ಪ್ರಧಾನಿ ಮೋದಿ ಸಂತಾಪ
ಹಿರಿಯ ಗಾಯಕಿ ಆಶಾ ಬೋಸ್ಲೆ ನಿಧನ : ಪ್ರಧಾನಿ ಮೋದಿ ಸಂತಾಪ
 ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ವಂದೇ ಭಾರತ್ ಸ್ಲೀಪರ್ ರೈಲು ಸೇವೆಗೆ ಅನುಮೋದನೆ
ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ವಂದೇ ಭಾರತ್ ಸ್ಲೀಪರ್ ರೈಲು ಸೇವೆಗೆ ಅನುಮೋದನೆ
ನಾಸಿಕ್ ಟಿಸಿಎಸ್ ಪ್ರಕರಣ: ಮತಾಂತರ, ಮೂಲಭೂತೀಕರಣ ಆರೋಪಗಳ ಮೇಲೆ ತನಿಖೆ ಆರಂಭ
ನಾಸಿಕ್ ಟಿಸಿಎಸ್ ಪ್ರಕರಣ: ಮತಾಂತರ, ಮೂಲಭೂತೀಕರಣ ಆರೋಪಗಳ ಮೇಲೆ ತನಿಖೆ ಆರಂಭ
ದೋಷಾರೋಪಣೆ ಪ್ರಕ್ರಿಯೆ ಆರಂಭವಾದ ಹಿನ್ನೆಲೆಯಲ್ಲಿ ಉಚ್ಚ ನ್ಯಾಯಾಲಯ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ
ದೋಷಾರೋಪಣೆ ಪ್ರಕ್ರಿಯೆ ಆರಂಭವಾದ ಹಿನ್ನೆಲೆಯಲ್ಲಿ ಉಚ್ಚ ನ್ಯಾಯಾಲಯ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ
2008ರ ಮಾಲೆಗಾಂವ್ ಸ್ಫೋಟ ಪ್ರಕರಣ: ಕರ್ನಲ್ ಪುರೋಹಿತ್‌ಗೆ ಬ್ರಿಗೇಡಿಯರ್ ಬಡ್ತಿಗೆ ಅನುಮತಿ
2008ರ ಮಾಲೆಗಾಂವ್ ಸ್ಫೋಟ ಪ್ರಕರಣ: ಕರ್ನಲ್ ಪುರೋಹಿತ್‌ಗೆ ಬ್ರಿಗೇಡಿಯರ್ ಬಡ್ತಿಗೆ ಅನುಮತಿ
ಪ್ರತಿಯೊಬ್ಬ ಸೈನಿಕ ಡ್ರೋನ್ ಹಾರಿಸಲು ಸಿದ್ದವಾಗಬೇಕು - ಪ್ರತಿ ಸೈನಿಕನಿಗೆ ಡ್ರೋನ್ ಒದಗಿಸಲು ಸೇನಾ ಮುಖ್ಯಸ್ಥರು
ಪ್ರತಿಯೊಬ್ಬ ಸೈನಿಕ ಡ್ರೋನ್ ಹಾರಿಸಲು ಸಿದ್ದವಾಗಬೇಕು - ಪ್ರತಿ ಸೈನಿಕನಿಗೆ ಡ್ರೋನ್ ಒದಗಿಸಲು ಸೇನಾ ಮುಖ್ಯಸ್ಥರು
ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ನಾಲ್ವರು ಬಾಂಗ್ಲಾದೇಶಿ ಪ್ರಜೆಗಳಿಗೆ ಶಿಕ್ಷೆ ವಿಧಿಸಿದ ಬೆಂಗಳೂರು ನ್ಯಾಯಾಲಯ
ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ನಾಲ್ವರು ಬಾಂಗ್ಲಾದೇಶಿ ಪ್ರಜೆಗಳಿಗೆ ಶಿಕ್ಷೆ ವಿಧಿಸಿದ ಬೆಂಗಳೂರು ನ್ಯಾಯಾಲಯ

ನ್ಯೂಸ್ MORE NEWS...