Sat,May30,2026
ಕನ್ನಡ / English

ಪ್ರಿಯಕರನ ಬ್ಲ್ಯಾಕ್‌ಮೇಲ್‌, ನವವಿವಾಹಿತೆ ಆತ್ಮಹತ್ಯೆ | JANATA NEWS

26 Apr 2023

ವಿಜಯಪುರ : ವಿವಾಹಿತೆ ಮಹಿಳೆಯೊಬ್ಬರು ನೇಣಿಗೆ ಶರಣಾಗುವ ಮುನ್ನ ಮೊಬೈಲ್ ವಿಡಿಯೋ ಆನ್ ಮಾಡಿ ಲೈವ್ ಸೊಸೈಡ್ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಬಬಲೇಶ್ವರ ತಾಲೂಕಿನ ಉಪ್ಪಲದಿನ್ನಿ ಗ್ರಾಮದಲ್ಲಿ ನಡೆದಿದೆ.

ಸುಹಾನ್ ಸೋನಾರ್ (21) ಆತ್ಮಹತ್ಯೆ ಗೆ ಶರಣಾದ ವಿವಾಹಿತೆ ಮಹಿಳೆ. ಈಕೆ ನೇಣಿಗೆ ಶರಣಾಗುವ ಮುನ್ನ ಪ್ರಿಯಕರನ ಬ್ಲ್ಯಾಕ್ಮೇಲ್​ಗೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಹೇಳಿದ್ದಾಳೆ.

ಉಪ್ಪಲದಿನ್ನಿ ಗ್ರಾಮದ ಅಸ್ಲಂ ಮುಲ್ಲಾ ಹಾಗೂ ಅದೇ ಗ್ರಾಮದ ದಸ್ತಗೀರ ಮುಳವಾಡ ಹಾಗೂ ಇನ್ನೂಸ್ ಪಾರ್ಥನಲ್ಲಿ ಅಲ್ತಾಫ್ ಸುಲೆಮಾನ್ ಇವರ ಮಧ್ಯೆ ರಾಜಕೀಯ ದ್ವೇಷವಿತ್ತು.

ಅಲ್ಲದೇ ದಸ್ತಗಿರಿ ಮುಲ್ಲಾ ಈತನ ಮಗಳ ಬಾಲ್ಯ ವಿವಾಹ ನಡೆಯುತ್ತಿದ್ದಾಗ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಪ್ರವೇಶ ಮಾಡಿ ಬಾಲ್ಯ ವಿವಾಹ ತಡೆದಿದ್ದರು. ಮತ್ತೊಂದೆಡೆ 2020 ರಲ್ಲಿ ಇನ್ನೂಸ್ ಪಾರ್ಥನಲ್ಲಿ‌ ಅಲ್ತಾಫ್ ಸುಲೆಮಾನ್ ವಿರುದ್ಧ ಹತ್ಯೆಯತ್ನ ಪ್ರಕರಣ ದಾಖಲಾಗಿತ್ತು.

ಗ್ರಾಮದ ಅಲ್ತಾಫ್ ಸುಲೆಮಾನ್ 1 ವರ್ಷದ ಹಿಂದೆ ಸುಹಾನಾ ಜೊತೆ ಸಲುಗೆ ಬೆಳೆಸಿ ಪ್ರೀತಿಸುತ್ತಿದ್ದ. ಈ ವಿಷಯ ಸುಹಾನಾ ಪೋಷಕರಿಗೆ ಗೊತ್ತಾಗಿ ಹಿರಿಯರ ಸಮ್ಮುಖದಲ್ಲಿ ಅಲ್ತಾಫ್​ಗೆ ತಾಕೀತು ಮಾಡಿದ್ದರು. ಬಳಿಕ ಸುಹಾನಾ ಹೊಕ್ಕುಂಡಿ ಗ್ರಾಮದ ಷರೀಫ್ ಸೋನಾರ್ ಜೊತೆಗೆ ಇತ್ತೀಚೆಗೆ ಮದುವೆ ಮಾಡಿ ಕೊಟ್ಟಿದ್ದರು.

ಮಾಜಿ ಪ್ರಿಯಕರ ಅಲ್ತಾಫ್ ಕೂಡ ಗಂಡನನ್ನು ಬಿಟ್ಟು ತನ್ನೊಂದಿಗೆ ಬರಬೇಕು. ಇಲ್ಲವಾದಲ್ಲಿ ನನ್ನೊಂದಿಗಿರುವ ಫೋಟೋ ನಿನ್ನ ಗಂಡನಿಗೆ ತೋರಿಸುತ್ತೇನೆ ಎಂದು ಪ್ರಿಯಕರ ಅಲ್ತಾಫ್ ಸುಲೆಮಾನ್ ಬ್ಲ್ಯಾಕ್ಮೇಲ್ ಮಾಡಿದ್ದಾನೆ. ಇದಕ್ಕಾಗಿ ದಸ್ತಗೀರ ಹಾಗೂ ಇನ್ನೂಸ್ 5 ಲಕ್ಷ ರೂ. ಹಾಗೂ ಕಾರು ನೀಡಿದ್ದಾರೆ.

ಇದರಿಂದ ಬೆಸತ್ತಿದ್ದ ಸುಹಾನಾ, ಮೂವರ ಹೆಸರು ಹೇಳಿ ಆತ್ಮಹತ್ಯೆಗೆ ಶರಣಾಗಿದ್ದಳೆ. ಈ ಕುರಿತು ಸುಹಾನಾ ತಂದೆ ಅಸ್ಲಂ ಮುಲ್ಲಾ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಬಬಲೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Lover blackmail, newlywed suicide

ಕೇರಳ ವಿಧಾನಸಭೆಯಲ್ಲಿ ವಂದೇ ಮಾತರಂ ಗೀತೆಯನ್ನು ಸಂಪೂರ್ಣವಾಗಿ ಹಾಡದ ಕಾರಣ ಗದ್ದಲ
ಕೇರಳ ವಿಧಾನಸಭೆಯಲ್ಲಿ ವಂದೇ ಮಾತರಂ ಗೀತೆಯನ್ನು ಸಂಪೂರ್ಣವಾಗಿ ಹಾಡದ ಕಾರಣ ಗದ್ದಲ
ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿ, ಮಂತ್ರಿಮಂಡಲ ವಜಾ ಮಾಡಿದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್
ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿ, ಮಂತ್ರಿಮಂಡಲ ವಜಾ ಮಾಡಿದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್
ಅರ್ಮೇನಿಯಾ ಮಿಲಿಟರಿ ಮೆರವಣಿಗೆಯಲ್ಲಿ ಭಾರತೀಯ ಮೂಲದ ಫಿರಂಗಿ, ವಾಯು ರಕ್ಷಣಾ ವ್ಯವಸ್ಥೆಗಳು, ರಾಡಾರ್ ಪ್ರದರ್ಶನ
ಅರ್ಮೇನಿಯಾ ಮಿಲಿಟರಿ ಮೆರವಣಿಗೆಯಲ್ಲಿ ಭಾರತೀಯ ಮೂಲದ ಫಿರಂಗಿ, ವಾಯು ರಕ್ಷಣಾ ವ್ಯವಸ್ಥೆಗಳು, ರಾಡಾರ್ ಪ್ರದರ್ಶನ
ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆಯನ್ನು ಸಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆಯನ್ನು ಸಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
3 ಗಂಟೆಗೆ ರಾಜೀನಾಮೆ ನೀಡಲಿದ್ದಾರೆ ಮುಖ್ಯಮಂತ್ರಿ ಸಿದ್ದರಾಮಯ್ಯ : ಡಿಕೆ ಶಿವಕುಮಾರ್ ಹೊಸ ಸಿಎಂ
3 ಗಂಟೆಗೆ ರಾಜೀನಾಮೆ ನೀಡಲಿದ್ದಾರೆ ಮುಖ್ಯಮಂತ್ರಿ ಸಿದ್ದರಾಮಯ್ಯ : ಡಿಕೆ ಶಿವಕುಮಾರ್ ಹೊಸ ಸಿಎಂ
ಅಂತಾರಾಷ್ಟ್ರೀಯ ಗಡಿಗಳ ಬಳಿಯ ಅಕ್ರಮ ರಚನೆಗಳ ವಿರುದ್ಧ ಕ್ರಮ ಕೈಗೊಳ್ಳಲು ಅಮಿತ್ ಶಾ ಆದೇಶ
ಅಂತಾರಾಷ್ಟ್ರೀಯ ಗಡಿಗಳ ಬಳಿಯ ಅಕ್ರಮ ರಚನೆಗಳ ವಿರುದ್ಧ ಕ್ರಮ ಕೈಗೊಳ್ಳಲು ಅಮಿತ್ ಶಾ ಆದೇಶ
ಅಸ್ಸಾಂ ವಿಧಾನಸಭೆಯು ಏಕರೂಪ ನಾಗರಿಕ ಸಂಹಿತೆ ಮಸೂದೆ, 2026 ಅನ್ನು ಅಂಗೀಕರಿಸಿದೆ
ಅಸ್ಸಾಂ ವಿಧಾನಸಭೆಯು ಏಕರೂಪ ನಾಗರಿಕ ಸಂಹಿತೆ ಮಸೂದೆ, 2026 ಅನ್ನು ಅಂಗೀಕರಿಸಿದೆ
ಕರ್ನಾಟಕದಲ್ಲಿ ಶೀಘ್ರದಲ್ಲೇ ಹೊಸ ಸಿಎಂ ಮತ್ತು ನಾಲ್ವರು ಡಿಸಿಎಂಗಳ ನೇಮಕ ಸಾಧ್ಯತೆ?
ಕರ್ನಾಟಕದಲ್ಲಿ ಶೀಘ್ರದಲ್ಲೇ ಹೊಸ ಸಿಎಂ ಮತ್ತು ನಾಲ್ವರು ಡಿಸಿಎಂಗಳ ನೇಮಕ ಸಾಧ್ಯತೆ?
ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ನಟ ರಣವೀರ್ ಸಿಂಗ್ ಪ್ರಾರ್ಥನೆ ಸಲ್ಲಿಸಿದರು.
ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ನಟ ರಣವೀರ್ ಸಿಂಗ್ ಪ್ರಾರ್ಥನೆ ಸಲ್ಲಿಸಿದರು.
ಪೋರ್ಟಲ್‌ನಲ್ಲಿ ವಕ್ಫ್ ಮಂಡಳಿ ಅಕ್ರಮವಾಗಿ ಅಪ್‌ಲೋಡ್ ಮಾಡಲಾದ ಆಸ್ತಿಗಳನ್ನು ತೆಗೆದುಹಾಕಲು ಕೇಂದ್ರಕ್ಕೆ ರಾಜೀವ್ ಚಂದ್ರಶೇಖರ್ ಮನವಿ
ಪೋರ್ಟಲ್‌ನಲ್ಲಿ ವಕ್ಫ್ ಮಂಡಳಿ ಅಕ್ರಮವಾಗಿ ಅಪ್‌ಲೋಡ್ ಮಾಡಲಾದ ಆಸ್ತಿಗಳನ್ನು ತೆಗೆದುಹಾಕಲು ಕೇಂದ್ರಕ್ಕೆ ರಾಜೀವ್ ಚಂದ್ರಶೇಖರ್ ಮನವಿ
ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭ: 3ನೇ ಸ್ಥಾನದಲ್ಲಿ ಆಸೀನರಾಗಿದ್ದ ಎಚ್‌ಡಿ ಕುಮಾರಸ್ವಾಮಿ
ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭ: 3ನೇ ಸ್ಥಾನದಲ್ಲಿ ಆಸೀನರಾಗಿದ್ದ ಎಚ್‌ಡಿ ಕುಮಾರಸ್ವಾಮಿ
ತನ್ನ ಸ್ವಂತ ತಂದೆಗೆ ನಿಷ್ಠೆ ತೋರದ ಮಗ ದೇಶಕ್ಕೆ ನಿಷ್ಠನಾಗಿರುತ್ತಾನೆಯೇ? - ರಾಹುಲ್ ಗಾಂಧಿ ಸಮಗ್ರತೆ ಪ್ರಶ್ನಿಸಿದ ಎಸ್.ಜೈಶಂಕರ್
ತನ್ನ ಸ್ವಂತ ತಂದೆಗೆ ನಿಷ್ಠೆ ತೋರದ ಮಗ ದೇಶಕ್ಕೆ ನಿಷ್ಠನಾಗಿರುತ್ತಾನೆಯೇ? - ರಾಹುಲ್ ಗಾಂಧಿ ಸಮಗ್ರತೆ ಪ್ರಶ್ನಿಸಿದ ಎಸ್.ಜೈಶಂಕರ್

ನ್ಯೂಸ್ MORE NEWS...