Sun,Jul26,2026
ಕನ್ನಡ / English

ಪ್ರಧಾನಿ ಮೋದಿ ಸಮಾಜದ ವಿಷ ಕುಡಿಯುವ ನೀಲಕಂಠ: ಸಿಎಂ ಬೊಮ್ಮಾಯಿ | JANATA NEWS

29 Apr 2023

ಬೀದರ್ : ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಬೀದರ್ ಗೆ ಮೋದಿ ಪ್ರಯಾಣ ಬೆಳೆಸಿದ್ದು 10:20ಕ್ಕೆ ಬೀದರ್ ಏರಬೇಸ್​ಗೆ ಪ್ರಧಾನಿ ಮೋದಿ ಆಗಮಿಸಿದ್ದಾರೆ. ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಹುಮ್ನಾಬಾದ್ ಹೆಲಿಪ್ಯಾಡ್​ಗೆ‌ ಮೋದಿ ಪ್ರಯಾಣಿಸಿದ್ದಾರೆ.

ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ ವಿಶ್ವಮಾನವ, ವಿಶ್ವ ಬಂಧು ಬಸವಣ್ಣನ ನಾಡಿನಲ್ಲಿ ಆಧುನಿಕ ವಿಶ್ವನಾಯಕ ಮೋದಿಯವರಿಗೆ ಸ್ವಾಗತಿಸುತ್ತಿದ್ದೇನೆ. ವಿಶ್ವದ ಮೊದಲ ಪ್ರಜಾಪ್ರಭುತ್ವದ ಮೊದ ಸಂಕೇತ ಇದ್ದರೆ ಅದು ಅನುಭವ ಮಂಟಪ. ಇದನ್ನು ಗುರುತಿಸಿದವರು ಪ್ರಧಾನಿ ಮೋದಿಯವರು. ಪ್ರಜಾಪ್ರಭುತ್ವ ಎಂದರೆ ಸಮಾನತೆ, ಎಲ್ಲರನ್ನೂ ಸರಿಸಮಾನವಾಗಿ ನೋಡುವಂತಹದ್ದು ಎಂದರು. ಇದನ್ನು ಕಾಂಗ್ರೆಸ್ ಮಾಡುತ್ತಿಲ್ಲ. ನಾವು ದೀನ ದಲಿತರಿಗೆ ವಿಶೇಷ ಕಾರ್ಯಕ್ರಮಗಳ ಮೂಲಕ ನಾವು ಸಮಾನತೆಯ ಅನುಭವ ನೀಡಿದ್ದೇವೆ.

ಕಲ್ಯಾಣ ಕರ್ನಾಟಕದ ಜನರ ಅಭಿವೃದ್ಧಿಗೆ, ಬೀದರ್​ಗೆ, ಕಲಬುರ್ಗಿಗೆ ಹೊಸ ಟೆಕ್ಸ್​ಟೈಲ್​ ಪಾರ್ಕ್​ಅನ್ನು ಪ್ರಧಾನಿ ಮೋದಿಯ ನೇತೃತ್ವದಲ್ಲಿ ನಡೆದಿದ್ದು ಒಂದು ಲಕ್ಷ ಜನರಿಗೆ ಉದ್ಯೋಗ ಸಿಕ್ಕಿದೆ. ಈ ನಡುವೆಯೂ ಕಾಂಗ್ರೆಸ್, ಲಿಂಗಾಯತ ನಾಯಕರು ಭ್ರಷ್ಟ ನಾಯಕರು ಎನ್ನುತ್ತಾರೆ' ಎಂದಿದ್ದಾರೆ.

ಡಿ.ಕೆ ಶಿವಕುಮಾರ್, ಮಲ್ಲಿಕಾರ್ಜುನ್​ ಖರ್ಗೆ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಲಿಂಗಾಯತ ಸಿಎಂ ಎಲ್ಲರೂ ಭ್ರಷ್ಟರು ಎಂದು ಹೇಳುತ್ತಾರೆ. ಕಾಂಗ್ರೆಸ್​ನವರಿಗೆ ನಾಚಿಕೆಯಾಗಬೇಕು. ಸಿದ್ದರಾಮಯ್ಯ ಭ್ರಷ್ಟ ಆಡಳಿತ ನೀಡಿದರು. ಡಬ್ಬಲ್ ಎಂಜಿನ್ ಸರ್ಕಾರದಲ್ಲಿ ಅಭಿವೃದ್ಧಿ ಪರ್ವವೇ ನಡೆದು ಹೋಗಿದೆ. ಜನರಿಗೆ ಅಮೃತ ಕೊಡುವ ನಾಯಕ ಪ್ರಧಾನಿ ಮೋದಿ. ನೀಲಕಂಠನಾಗಿ ವಿಷ ಕುಡಿದು ಅಮೃತ ಕೊಡುವ ನಾಯಕ ಎಂದರು.

ಕೋವಿಡ್ ವೇಳೆ ಪ್ರತಿ ಕುಟುಂಬಕ್ಕೆ 10 ಕೆ.ಜಿ ಅಕ್ಕಿ ಕೊಡಲಾಗಿದೆ. 72 ವರ್ಷದಲ್ಲಿ ಆಗದ ಕೆಲಸಗಳನ್ನು ಪ್ರಧಾನಿಯವರು 3 ವರ್ಷದಲ್ಲಿ ನೆರವೇರಿಸಿದ್ದಾರೆ. ಕಲಬುರಗಿಗೆ ಮೆಗಾ ಟೆಕ್ಸ್​ಟೈಲ್ಸ್​ ಪಾರ್ಕ್ ಕೊಟ್ಟಿದ್ದಾರೆ. ಡಬ್ಬಲ್ ಎಂಜಿನ್ ಸರ್ಕಾರದಲ್ಲಿ ಹಲವು ಅಭಿವೃದ್ಧಿ ಕೆಲಸಗಳು ಕಲ್ಯಾಣ ಕರ್ನಾಟಕ ಭಾಗದಲ್ಲಿ ಆಗಿವೆ ಎಂದು ಹೇಳಿದರು.

RELATED TOPICS:
English summary :PM Modi drinking poison of society: CM Bommai

ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ  ರಿಜಿಜು ಮನವಿ
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ ರಿಜಿಜು ಮನವಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ

ನ್ಯೂಸ್ MORE NEWS...