Wed,Apr15,2026
ಕನ್ನಡ / English

ಜಿ. ಪರಮೇಶ್ವರ್​ ಮೇಲೆ ಕಲ್ಲೆಸೆತ ಪ್ರಕರಣ, ಹೂವುಗಳಲ್ಲಿ ಯಾರೋ ದುಷ್ಕರ್ಮಿಗಳು ಕಲ್ಲು ಹಾಕಿದ್ರು! | JANATA NEWS

29 Apr 2023

ತುಮಕೂರು : ಜಿ. ಪರಮೇಶ್ವರ್​ ಮೇಲೆ ಕೊರಟಗೆರೆ ಕ್ಷೇತ್ರದಲ್ಲಿ ಕಲ್ಲು ತೂರಾಟ ನಡೆದ ಪ್ರಕರಣ ಕುರಿತಂತೆ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ನಮ್ಮ ಕಾರ್ಯಕರ್ತರು ಬೇಡ ಎಂದರು ಮೇಲಕ್ಕೆತ್ತಿದ್ದರು, ಜೆಸಿಬಿ ಮೂಲಕ ಹೂ ಹಾಕಲು ರೆಡಿಮಾಡಿಕೊಂಡಿದ್ದರು. ಕೂಡಲೇ ತಲೆಗೆ ಏನೋ ಬಡಿದಂತಾಯಿತು. ತಲೆಗೆ ಕಲ್ಲು ಬೀಳುತ್ತಿದ್ದಂತೆ ಜೋರಾಗಿ ಕೂಗಿದೆ. ಕೂಡಲೇ ನಮ್ಮ ಆಸ್ಪತ್ರೆಯ ವೈದ್ಯರು ಚಿಕಿತ್ಸೆ ನೀಡಿದರು ಎಂದರು.

ಜಿ. ಪರಮೇಶ್ವರ್​ ಅವರು ಗೆಲ್ಲುವುದು ಖಚಿತ, ಹೀಗಾಗಿ ಕಲ್ಲು ಎಸೆತದಲ್ಲಿ ವಿರೋಧಿಗಳ ಕೈವಾಡ ಇದೆ ಎಂದು ಪರಮೇಶ್ವರ್​ ಆಪ್ತರು ಆರೋಪ ಮಾಡಿದ್ದಾರೆ. ಅವರಿಗೆ ಒಂದಲ್ಲ ಎರಡು ಬಾರಿ ಕಲ್ಲು ಎಸೆತವಾಗಿದೆ. ಮೊದಲ ಬಾರಿ ನಡೆದ ದಾಳಿಯಲ್ಲಿ ಅದೃಷ್ಟವಶಾತ್ ಪರಮೇಶ್ವರ್​ ಪಾರಾಗಿದ್ದರು. ಎರಡನೇ ಬಾರಿ ನಡೆದ ದಾಳಿಯಲ್ಲಿ‌ ಪರಮೇಶ್ವರ್​ಗೆ ಕಲ್ಲೇಟು ಬಿದ್ದಿದೆ ಆರೋಪಿಸಿದ್ದಾರೆ.

ಜಿ. ಪರಮೇಶ್ವರ್ ತಗುಲಿದ ಕಲ್ಲಿನ ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಹೂ ಚೆಲ್ಲಲು ತಂದಿದ್ದ ಜೆಸಿಬಿಯಲ್ಲೇ ಬಂತಾ ಕಲ್ಲು? ಇಲ್ಲ ವಿರೋಧಿಗಳು ಏನಾದ್ರು ಹೂ ಹಾಕುವುದನ್ನೇ ಕಾದು ಪರಂ ಕಡೆಗೆ ಕಲ್ಲು ಬಿಸಿದ್ರಾ? ಎಂಬ ಎರಡು ಆಯಾಮದಲ್ಲಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಜಿ. ಪರಮೇಶ್ವರ್ ಮಾತನಾಡಿ ಹೂವುಗಳಲ್ಲಿ ದುಷ್ಕರ್ಮಿಗಳು ಕಲ್ಲು ಹಾಕಿದ್ದರು ಎಂದನಿಸುತ್ತದೆ. ನನಗೆ ಶತ್ರುಗಳು ಕಡಿಮೆ ಇದೆ ಎಂದು ತಿಳಿದಿದ್ದೆ, ಈ ಬಗ್ಗೆ ತನಿಖೆ ಮಾಡಲು ಎಸ್ ಪಿ ಗೆ ಹೇಳಿದ್ದೇನೆ. 1999 ರಲ್ಲಿ ನನಗೆ ಚಾಕುವಿನಿಂದ ತಿವಿಯಲು ಮುಂದಾಗಿದ್ದರು. ಪದೇ ಪದೇ ಇಂತಹ ಘಟನೆ ಸಂಭವಿಸುತ್ತಿದೆ. ತಲೆಗೆ ಒಂದೂವರೆ ಇಂಚು ಗಾಯವಾಗಿದೆ, ವೈದ್ಯರ ಜೊತೆ ಚರ್ಚಿಸಿ ಚುನಾವಣಾ ಪ್ರಚಾರಕ್ಕೆ ಹೋಗುವ ಬಗ್ಗೆ ನಿರ್ಧರಿಸುತ್ತೇನೆ. ನಾನು ಯಾವುದಕ್ಕೂ ಹೆದರಲ್ಲ ಎಂದರು.

RELATED TOPICS:
English summary :The case of stone pelting on Parameshwar, someone stoned the flowers!

ಪ್ರಧಾನಿ ಮೋದಿ ಗೆ ದೂರವಾಣಿ ಕರೆ ಮಾಡಿ 40 ನಿಮಿಷ ಮಾತನಾಡಿದ ಅಧ್ಯಕ್ಷ ಟ್ರಂಪ್
ಪ್ರಧಾನಿ ಮೋದಿ ಗೆ ದೂರವಾಣಿ ಕರೆ ಮಾಡಿ 40 ನಿಮಿಷ ಮಾತನಾಡಿದ ಅಧ್ಯಕ್ಷ ಟ್ರಂಪ್
ಹೆಬ್ಬಾಳದಲ್ಲಿ 55 ಎಕರೆ ಭೂಮಿ ಖಾಸಗಿ ಸಂಸ್ಥೆಗೆ ವರ್ಗಾವಣೆ ರದ್ದುಗೊಳಿಸಿದ ಹೈಕೋರ್ಟ್ : ಸಿಬಿಐ ತನಿಖೆಗೆ ಆದೇಶ
ಹೆಬ್ಬಾಳದಲ್ಲಿ 55 ಎಕರೆ ಭೂಮಿ ಖಾಸಗಿ ಸಂಸ್ಥೆಗೆ ವರ್ಗಾವಣೆ ರದ್ದುಗೊಳಿಸಿದ ಹೈಕೋರ್ಟ್ : ಸಿಬಿಐ ತನಿಖೆಗೆ ಆದೇಶ
ಟಿಸಿಎಸ್ ನಲ್ಲಿ ಪಿಓಎಸ್ಎಚ್(ಪೊಶ್) ಆಡಿಟ್ ಕೋರಿದ ಎನ್ಐಟಿಇಎಸ್ : ಐಟಿ ವಲಯದಾದ್ಯಂತ ವ್ಯಾಪಕ ತನಿಖೆಗೆ ಒತ್ತಾಯ
ಟಿಸಿಎಸ್ ನಲ್ಲಿ ಪಿಓಎಸ್ಎಚ್(ಪೊಶ್) ಆಡಿಟ್ ಕೋರಿದ ಎನ್ಐಟಿಇಎಸ್ : ಐಟಿ ವಲಯದಾದ್ಯಂತ ವ್ಯಾಪಕ ತನಿಖೆಗೆ ಒತ್ತಾಯ
 ಟಿಸಿಎಸ್ ನಾಸಿಕ್ ಪ್ರಕರಣ: ಕಾರ್ಯಾಚರಣೆ ಮುಖ್ಯಸ್ಥ ಕಸ್ಟಡಿಗೆ ; ಟಾಟಾ ಇಂದ ಆಂತರಿಕ ತನಿಖೆ ವಿಸ್ತರಣೆ
ಟಿಸಿಎಸ್ ನಾಸಿಕ್ ಪ್ರಕರಣ: ಕಾರ್ಯಾಚರಣೆ ಮುಖ್ಯಸ್ಥ ಕಸ್ಟಡಿಗೆ ; ಟಾಟಾ ಇಂದ ಆಂತರಿಕ ತನಿಖೆ ವಿಸ್ತರಣೆ
ಜನರ ಹೆಸರುಗಳನ್ನು ಅಂತಿಮ ತೀರ್ಪಿನ ನಂತರ ಸೇರಿಸಿದರೆ... ಮತ ಚಲಾಯಿಸಲು ಅವಕಾಶ - ಸುಪ್ರೀಂ
ಜನರ ಹೆಸರುಗಳನ್ನು ಅಂತಿಮ ತೀರ್ಪಿನ ನಂತರ ಸೇರಿಸಿದರೆ... ಮತ ಚಲಾಯಿಸಲು ಅವಕಾಶ - ಸುಪ್ರೀಂ
ಹಿರಿಯ ಗಾಯಕಿ ಆಶಾ ಬೋಸ್ಲೆ ನಿಧನ : ಪ್ರಧಾನಿ ಮೋದಿ ಸಂತಾಪ
ಹಿರಿಯ ಗಾಯಕಿ ಆಶಾ ಬೋಸ್ಲೆ ನಿಧನ : ಪ್ರಧಾನಿ ಮೋದಿ ಸಂತಾಪ
 ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ವಂದೇ ಭಾರತ್ ಸ್ಲೀಪರ್ ರೈಲು ಸೇವೆಗೆ ಅನುಮೋದನೆ
ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ವಂದೇ ಭಾರತ್ ಸ್ಲೀಪರ್ ರೈಲು ಸೇವೆಗೆ ಅನುಮೋದನೆ
ನಾಸಿಕ್ ಟಿಸಿಎಸ್ ಪ್ರಕರಣ: ಮತಾಂತರ, ಮೂಲಭೂತೀಕರಣ ಆರೋಪಗಳ ಮೇಲೆ ತನಿಖೆ ಆರಂಭ
ನಾಸಿಕ್ ಟಿಸಿಎಸ್ ಪ್ರಕರಣ: ಮತಾಂತರ, ಮೂಲಭೂತೀಕರಣ ಆರೋಪಗಳ ಮೇಲೆ ತನಿಖೆ ಆರಂಭ
ದೋಷಾರೋಪಣೆ ಪ್ರಕ್ರಿಯೆ ಆರಂಭವಾದ ಹಿನ್ನೆಲೆಯಲ್ಲಿ ಉಚ್ಚ ನ್ಯಾಯಾಲಯ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ
ದೋಷಾರೋಪಣೆ ಪ್ರಕ್ರಿಯೆ ಆರಂಭವಾದ ಹಿನ್ನೆಲೆಯಲ್ಲಿ ಉಚ್ಚ ನ್ಯಾಯಾಲಯ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ
2008ರ ಮಾಲೆಗಾಂವ್ ಸ್ಫೋಟ ಪ್ರಕರಣ: ಕರ್ನಲ್ ಪುರೋಹಿತ್‌ಗೆ ಬ್ರಿಗೇಡಿಯರ್ ಬಡ್ತಿಗೆ ಅನುಮತಿ
2008ರ ಮಾಲೆಗಾಂವ್ ಸ್ಫೋಟ ಪ್ರಕರಣ: ಕರ್ನಲ್ ಪುರೋಹಿತ್‌ಗೆ ಬ್ರಿಗೇಡಿಯರ್ ಬಡ್ತಿಗೆ ಅನುಮತಿ
ಪ್ರತಿಯೊಬ್ಬ ಸೈನಿಕ ಡ್ರೋನ್ ಹಾರಿಸಲು ಸಿದ್ದವಾಗಬೇಕು - ಪ್ರತಿ ಸೈನಿಕನಿಗೆ ಡ್ರೋನ್ ಒದಗಿಸಲು ಸೇನಾ ಮುಖ್ಯಸ್ಥರು
ಪ್ರತಿಯೊಬ್ಬ ಸೈನಿಕ ಡ್ರೋನ್ ಹಾರಿಸಲು ಸಿದ್ದವಾಗಬೇಕು - ಪ್ರತಿ ಸೈನಿಕನಿಗೆ ಡ್ರೋನ್ ಒದಗಿಸಲು ಸೇನಾ ಮುಖ್ಯಸ್ಥರು
ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ನಾಲ್ವರು ಬಾಂಗ್ಲಾದೇಶಿ ಪ್ರಜೆಗಳಿಗೆ ಶಿಕ್ಷೆ ವಿಧಿಸಿದ ಬೆಂಗಳೂರು ನ್ಯಾಯಾಲಯ
ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ನಾಲ್ವರು ಬಾಂಗ್ಲಾದೇಶಿ ಪ್ರಜೆಗಳಿಗೆ ಶಿಕ್ಷೆ ವಿಧಿಸಿದ ಬೆಂಗಳೂರು ನ್ಯಾಯಾಲಯ

ನ್ಯೂಸ್ MORE NEWS...