Sun,Jul26,2026
ಕನ್ನಡ / English

ಜಿ. ಪರಮೇಶ್ವರ್​ ಮೇಲೆ ಕಲ್ಲೆಸೆತ ಪ್ರಕರಣ, ಹೂವುಗಳಲ್ಲಿ ಯಾರೋ ದುಷ್ಕರ್ಮಿಗಳು ಕಲ್ಲು ಹಾಕಿದ್ರು! | JANATA NEWS

29 Apr 2023

ತುಮಕೂರು : ಜಿ. ಪರಮೇಶ್ವರ್​ ಮೇಲೆ ಕೊರಟಗೆರೆ ಕ್ಷೇತ್ರದಲ್ಲಿ ಕಲ್ಲು ತೂರಾಟ ನಡೆದ ಪ್ರಕರಣ ಕುರಿತಂತೆ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ನಮ್ಮ ಕಾರ್ಯಕರ್ತರು ಬೇಡ ಎಂದರು ಮೇಲಕ್ಕೆತ್ತಿದ್ದರು, ಜೆಸಿಬಿ ಮೂಲಕ ಹೂ ಹಾಕಲು ರೆಡಿಮಾಡಿಕೊಂಡಿದ್ದರು. ಕೂಡಲೇ ತಲೆಗೆ ಏನೋ ಬಡಿದಂತಾಯಿತು. ತಲೆಗೆ ಕಲ್ಲು ಬೀಳುತ್ತಿದ್ದಂತೆ ಜೋರಾಗಿ ಕೂಗಿದೆ. ಕೂಡಲೇ ನಮ್ಮ ಆಸ್ಪತ್ರೆಯ ವೈದ್ಯರು ಚಿಕಿತ್ಸೆ ನೀಡಿದರು ಎಂದರು.

ಜಿ. ಪರಮೇಶ್ವರ್​ ಅವರು ಗೆಲ್ಲುವುದು ಖಚಿತ, ಹೀಗಾಗಿ ಕಲ್ಲು ಎಸೆತದಲ್ಲಿ ವಿರೋಧಿಗಳ ಕೈವಾಡ ಇದೆ ಎಂದು ಪರಮೇಶ್ವರ್​ ಆಪ್ತರು ಆರೋಪ ಮಾಡಿದ್ದಾರೆ. ಅವರಿಗೆ ಒಂದಲ್ಲ ಎರಡು ಬಾರಿ ಕಲ್ಲು ಎಸೆತವಾಗಿದೆ. ಮೊದಲ ಬಾರಿ ನಡೆದ ದಾಳಿಯಲ್ಲಿ ಅದೃಷ್ಟವಶಾತ್ ಪರಮೇಶ್ವರ್​ ಪಾರಾಗಿದ್ದರು. ಎರಡನೇ ಬಾರಿ ನಡೆದ ದಾಳಿಯಲ್ಲಿ‌ ಪರಮೇಶ್ವರ್​ಗೆ ಕಲ್ಲೇಟು ಬಿದ್ದಿದೆ ಆರೋಪಿಸಿದ್ದಾರೆ.

ಜಿ. ಪರಮೇಶ್ವರ್ ತಗುಲಿದ ಕಲ್ಲಿನ ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಹೂ ಚೆಲ್ಲಲು ತಂದಿದ್ದ ಜೆಸಿಬಿಯಲ್ಲೇ ಬಂತಾ ಕಲ್ಲು? ಇಲ್ಲ ವಿರೋಧಿಗಳು ಏನಾದ್ರು ಹೂ ಹಾಕುವುದನ್ನೇ ಕಾದು ಪರಂ ಕಡೆಗೆ ಕಲ್ಲು ಬಿಸಿದ್ರಾ? ಎಂಬ ಎರಡು ಆಯಾಮದಲ್ಲಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಜಿ. ಪರಮೇಶ್ವರ್ ಮಾತನಾಡಿ ಹೂವುಗಳಲ್ಲಿ ದುಷ್ಕರ್ಮಿಗಳು ಕಲ್ಲು ಹಾಕಿದ್ದರು ಎಂದನಿಸುತ್ತದೆ. ನನಗೆ ಶತ್ರುಗಳು ಕಡಿಮೆ ಇದೆ ಎಂದು ತಿಳಿದಿದ್ದೆ, ಈ ಬಗ್ಗೆ ತನಿಖೆ ಮಾಡಲು ಎಸ್ ಪಿ ಗೆ ಹೇಳಿದ್ದೇನೆ. 1999 ರಲ್ಲಿ ನನಗೆ ಚಾಕುವಿನಿಂದ ತಿವಿಯಲು ಮುಂದಾಗಿದ್ದರು. ಪದೇ ಪದೇ ಇಂತಹ ಘಟನೆ ಸಂಭವಿಸುತ್ತಿದೆ. ತಲೆಗೆ ಒಂದೂವರೆ ಇಂಚು ಗಾಯವಾಗಿದೆ, ವೈದ್ಯರ ಜೊತೆ ಚರ್ಚಿಸಿ ಚುನಾವಣಾ ಪ್ರಚಾರಕ್ಕೆ ಹೋಗುವ ಬಗ್ಗೆ ನಿರ್ಧರಿಸುತ್ತೇನೆ. ನಾನು ಯಾವುದಕ್ಕೂ ಹೆದರಲ್ಲ ಎಂದರು.

RELATED TOPICS:
English summary :The case of stone pelting on Parameshwar, someone stoned the flowers!

ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ  ರಿಜಿಜು ಮನವಿ
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ ರಿಜಿಜು ಮನವಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ

ನ್ಯೂಸ್ MORE NEWS...