Sun,Jul26,2026
ಕನ್ನಡ / English

ಡಬಲ್ ಇಂಜಿನ್ ಸರ್ಕಾರದಿಂದ ಕರ್ನಾಟಕದ ಅಭಿವೃದ್ಧಿ ಗ್ಯಾರಂಟಿ | JANATA NEWS

29 Apr 2023

ಬೀದರ್​ : ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರು ಬೀದರ್ ಗೆ ಬಂದಿಳಿದಿದ್ದಾರೆ. ಪ್ರಧಾನಿ ಮೋದಿ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಮತ್ತು ಕೇಂದ್ರ ಸಚಿವ ಭಗವಂತ ಖೂಬಾ ಅವರು ಸಾಥ್ ನೀಡಿದರು.

ಜಗದ್ಗುರು ಬಸವೇಶ್ವರ, ಶಿವಶರಣರ ನಾಡಿಗೆ ನನ್ನ ನಮನಗಳು ಎಂದು ಬೀದರ್​ನ ಹುಮನಾಬಾದ್​ನಲ್ಲಿ ನಡೆಯುತ್ತಿರುವ ಬಿಜೆಪಿ ಸಮಾವೇಶದಲ್ಲಿ ಕನ್ನಡದಲ್ಲಿ ಮಾತು ಆರಂಭಿಸಿದ ಪ್ರಧಾನಿ ಮೋದಿ, ನನ್ನ ಚುನಾವಣೆಯ ಪ್ರಚಾರ ಬಸವಣ್ಣನವರ ನಾಡಿನಿಂದ ಆರಂಭವಾಗಿದೆ. ಇಷ್ಟೊಂದು ಸಂಖ್ಯೆಯಲ್ಲಿ ಬಂದಿರುವ ನನ್ನ ಪ್ರೀತಿಯ ಸಹೋದರರಿಗೆ ನಮಸ್ಕಾರ ಎಂದರು.

ಬೀದರ ಜಿಲ್ಲೆಯ ಆರು ಮತ್ತು ಕಲ್ಬುರ್ಗಿ ಜಿಲ್ಲೆಯ ಮೂರು ಸೇರಿ ಒಂಬತ್ತು ಕ್ಷೇತ್ರಗಳ ಬಿಜೆಪಿ‌ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ಮಾಡಿದರು.

ಯಾರಿಂದಲೂ ತಡೆಯೋದಕ್ಕೆ ಆಗೋದಿಲ್ಲ

ಕರ್ನಾಟಕದ ಜನತೆ ಅಭಿವೃದ್ಧಿಯ ಕರ್ನಾಟಕವನ್ನು ನೋಡುತ್ತಿರಿ. ನಿಮ್ಮ ಅಭಿವೃದ್ಧಿಯ‌ ಕನಸನ್ನು ಬಿಜೆಪಿ ನನಸು ಮಾಡುತ್ತದೆ. ಕರ್ನಾಟಕ ನಂಬರ್ ಒನ್ ರಾಜ್ಯ ಮಾಡಬೇಕು ಅಂದ್ರೆ ಡಬಲ್ ಇಂಜಿನ್ ಸರ್ಕಾರ ಇರಬೇಕು. ಡಬಲ್ ಇಂಜಿನ್ ಸರ್ಕಾರದಿಂದ ಕರ್ನಾಟಕದ ಅಭಿವೃದ್ಧಿ ಗ್ಯಾರಂಟಿ. ಕರ್ನಾಟಕವನ್ನು ನಂಬರ್ ಒನ್ ಆಗೋದನ್ನು ಯಾರಿಂದಲೂ ತಡೆಯೋದಕ್ಕೆ ಆಗೋದಿಲ್ಲ.

ಕಾಂಗ್ರೆಸ್ ಸರ್ಕಾರದಲ್ಲಿ ಕರ್ನಾಟಕಕ್ಕೆ 30 ಸಾವಿರ ಕೋಟಿ ಕೇಂದ್ರದಿಂದ ಅನುದಾನ ಬರ್ತಿತ್ತು. ಆದರೆ, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ 90 ಸಾವಿರ ಕೋಟಿ ಬರ್ತಿದೆ. ಅನುದಾನ ಮೂರು ಪಟ್ಟು ಹೆಚ್ಚಾಗಿದೆ. ಡಬಲ್‌ ಇಂಜಿನ್ ಸರ್ಕಾರದಿಂದ ಡಬಲ್ ಸ್ಪೀಡ್​ ಕೆಲಸ ಆಗ್ತಿದೆ. ಕರ್ನಾಟಕದಲ್ಲಿ ಡಬಲ್ ಇಂಜಿನ್​​ ಸರ್ಕಾರ ಇಲ್ಲದೆ ಇದ್ದಾಗ ಅಭಿವೃದ್ಧಿ ಮರಿಚೀಕೆ ಆಗಿತ್ತು ಎಂದು ಪ್ರಧಾನಿ ಹೇಳಿದರು.

RELATED TOPICS:
English summary :Double Engine Development Guarantee of Karnataka by Govt

ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ  ರಿಜಿಜು ಮನವಿ
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ ರಿಜಿಜು ಮನವಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ

ನ್ಯೂಸ್ MORE NEWS...