Sun,Jul26,2026
ಕನ್ನಡ / English

ನಾನು ಗೌಡ್ತಿನೇ, ಇದನ್ನ ಯಾರಿಂದ ಕಿತ್ತುಕೊಳ್ಳೋಕೆ ಆಗಲ್ಲ: ರಮ್ಯಾ | JANATA NEWS

02 May 2023

ಮಂಡ್ಯ : ಮಂಡ್ಯ ಮಾಜಿ ಸಂಸದೆ ರಮ್ಯಾ ಅವರು ಪ್ರಿಯಾಂಕಾ ಗಾಂಧಿ ವಾದ್ರಾ ಜೊತೆ ಇಂದು ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡಲು ಆಗಮಿಸಿದ್ದರು.

ಈ ವೇಳೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಸಂಸದೆ ಹಾಗೂ ಕಾಂಗ್ರೆಸ್ ನಾಯಕಿ ರಮ್ಯಾ, "ನಾನು ಮೂಲತಃ ಮಂಡ್ಯದವಳೇ ಆಗಿದ್ದು, ನಾನು ಮಂಡ್ಯದ ಗೌಡ್ತಿಯಾಗಿದ್ದೇನೆ. ನಾನು ಗೌಡ್ತಿ ಎನ್ನುವುದನ್ನು ಯಾರೂ ಕಿತ್ತುಕೊಳ್ಳಲು ಆಗಲ್ಲ," ಎಂದು ಹೇಳಿದ್ದಾರೆ.

ಕಾಂಗ್ರೆಸ್‌ ನಾಯಕಿ ರಮ್ಯಾ ನಾನು ಕಷ್ಟದಲ್ಲಿದ್ದಾಗ ಮಂಡ್ಯ ಜನತೆ ನನ್ನ ಜತೆ ಇದ್ರು ಅವ್ರ ಮೇಲಿನ ಗೌರವ ಯಾವತ್ತೂ ಕಡಿಮೆ ಆಗಲ್ಲ. ಜನರ ನಡುವಿನ ಬಾಂಧವ್ಯಕ್ಕೆ ರಾಜಕೀಯ ಬಣ್ಣ ಬಳಿಯುವುದು ಬೇಡ ಎಂದು ಖಡಕ್‌ ಆಗಿ ಉತ್ತರಿಸಿದ್ದಾರೆ. ಅಷ್ಟೇ ಅಲ್ಲದೇ ಇದೀಗ ಸಂದರ್ಭದಲ್ಲಿ ರಮ್ಯಾ ಮದುವೆ ಯಾವಾಗ ಮದುವೆ ಕುರಿತಾದ ಪ್ರಶ್ನೆಗೆ. ನಗುತ್ತಲೇ ಉತ್ತರಿಸಿದ ಅವರು, ನನಗೆ ಹುಡುಗ ಸಿಗುತ್ತಿಲ್ಲ. ನೀವೇ ಹುಡುಗನನ್ನು ಹುಡುಕಿಕೊಡಿ ಎಂದಿದ್ದಾರೆ.

ನಾನು ಮಂಡ್ಯಕ್ಕೆ ಬರುತ್ತಾ ಇರುತ್ತೇನೆ. ಸೋಮವಾರವೂ ನಿಮಿಷಾಂಭ ದೇವಸ್ಥಾನಕ್ಕೆ ಬಂದಿದ್ದೆ. ಮಂಡ್ಯದಲ್ಲಿ ನನಗೆ ನೆಂಟರು ಇದ್ದಾರೆ. ಸಾಕಷ್ಟು ಬಾರಿ ನಾನು ಮಂಡ್ಯಕ್ಕೆ ಬಂದಿದ್ದೇನೆ. ಆದರೆ ಕ್ಯಾಮಾರಾ ಕಣ್ಣಿಗೆ ಎಲ್ಲೂ ಕಾಣಿಸಿಕೊಂಡಿಲ್ಲ," ಎಂದರು.

ಮಂಡ್ಯ ಜನರಿಗೆ ನಾನು ಚಿರ ಋಣಿಯಾಗಿದ್ದೇನೆ. ಮಂಡ್ಯ ಜನರ ಜೊತೆ ನನ್ನ ಸಂಬಂಧ ಸದಾ ಇರುತ್ತದೆ. ರಾಜಕೀಯ ಅಂತಾ ಇಲ್ಲ, ಎಲ್ಲಾ ವಿಚಾರದಲ್ಲಿ ಮಂಡ್ಯದಲ್ಲಿ ಇರುತ್ತೇನೆ ಎಂದು ರಮ್ಯಾ ಹೇಳಿದರು.

ಅಂಬರೀಶ್ ಸಂತ್ಯಸಂಸ್ಕಾರಕ್ಕೆ ಬರದ ವಿಚಾರಕ್ಕೆ ಪ್ರತಿಕ್ರಿಯಿಸಿ, ನನಗೆ ಆಗ ಟ್ಯೂಮರ್ ಬಂದಿತ್ತು. ನಾನು ಆಗ ಸರ್ಜರಿ ಮಾಡಿಸಿದ್ದೆ. ನನಗೆ ಪಬ್ಲಿಕ್ ಆಗಿ ಬಂದು ದುಃಖ ಹಂಚಿಕೊಳ್ಳುವ ಅಭ್ಯಾಸ ಇಲ್ಲ. ಬೇರೆಯವರು ಕ್ಯಾಮೆರಾ ಮುಂದೆ ಬಂದು ಹಂಚಿಕೊಳ್ಳುತ್ತಾರೆ, ನಾನು ಹಾಗೇ ಸಾರ್ವಜನಿಕವಾಗಿ ಹಂಚಿಕೊಳ್ಳಲು ಇಷ್ಟಪಡುವುದಿಲ್ಲ ಎಂದು ಹೇಳಿದರು.

RELATED TOPICS:
English summary :I am Gauthina, I cannot take this from anyone: Ramya

ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ  ರಿಜಿಜು ಮನವಿ
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ ರಿಜಿಜು ಮನವಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ

ನ್ಯೂಸ್ MORE NEWS...