Sat,Oct18,2025
ಕನ್ನಡ / English

ಕಾರವಾರದ ಅಂಕೋಲಾದಲ್ಲಿ ಪ್ರಧಾನಿ ನರೇಂದ್ರ ಮೋದಿ! | JANATA NEWS

03 May 2023

ಉತ್ತರ ಕನ್ನಡ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ಹಟ್ಟಿಕೇರಿಯಲ್ಲಿ ಪ್ರಧಾನಿ ಮೋದಿ ಬಹಿರಂಗ ಸಮಾವೇಶದಲ್ಲಿ ಮಾತನಾಡಿದರು. ಜನರನ್ನು ಉದ್ದೇಶಿಸಿ ಮಾತಾಡಿದ ಪ್ರಧಾನಿ ಮೋದಿ 40 ವರ್ಷಗಳ ನಂತರ ದೇಶದ ಪ್ರಧಾನ ಮಂತ್ರಿಯೊಬ್ಬರು ನಿಮ್ಮ ಜಿಲ್ಲೆಗೆ ಬಂದಿದ್ದಾರೆ, ಕರ್ನಾಟಕವನ್ನು ದೇಶದ ನಂಬರ್ ವನ್ ರಾಜ್ಯವನ್ನಾಗಿ ಮಾಡುವ ಸಂಕಲ್ಪ ನಮ್ಮದು ಎಂದು ಹೇಳಿದರು.

ಕಳೆದ 1 ಶತಮಾನಗಳಿಂದ ಕೋವಿಡ್ ನಂತಹ ಮಹಾಮಾರಿ ಬಂದಿಲ್ಲ. ಕೋವಿಡ್ ಸಂಕಟ ಎದುರಿಸಿ ಆರ್ಥಿಕ ಸುಸ್ಥಿತಿಯನ್ನು ಕಾಪಾಡಿದ್ದೇವೆ. ಈ ಸಮಯದಲ್ಲಿ ಯಾವ ಸರ್ಕಾರ ಸಹಾಯ ಮಾಡಿದೆ ಎಂಬುದು ಜನರಿಗೆ ಗೊತ್ತಿದೆ. ಕರೊನಾ ಮುಕ್ತಕ್ಕಾಗಿ ನಮ್ಮ ಸರ್ಕಾರ ಕೆಲಸ ಮಾಡಿದೆ ಎಂದು ಹೇಳಿದರು.

ನಾನು ಜನರ ಸೇವಕನಾಗಿ ದೆಹಲಿಯಲ್ಲಿ ಕುಳಿತಿದ್ದೇನೆ. ನಿಮ್ಮ ಸೇವಕನಾಗಿ, ನೀವು ಹೇಳಿದ್ದನ್ನು ಮಾಡುತ್ತೇನೆ. ನಮಗೆ ಯಾವುದೇ ರಿಮೋಟ್ ಕಂಟ್ರೋಲ್ ಇಲ್ಲ. ಜನರೇ ನನಗೆ ರಿಮೋಟ್ ಕಂಟ್ರೋಲ್, ಅನುದಾನ ಕಳಿಸಿದ್ರೆ ಕಾಂಗ್ರೆಸ್ ನವರು ನುಂಗಿ ನೀರು ಕುಡಿಯುತ್ತಾರೆ ಎಂಬುದಾಗಿ ಕಾಂಗ್ರೆಸ್ ಅವಧಿಯ ಭ್ರಷ್ಟಾಚಾರದ ವಿರುದ್ಧ ಮೋದಿ ಪರೋಕ್ಷವಾಗಿ ಗುಡುಗಿದರು.

2018ರ ಚುನಾವಣೆ ನಂತರ ಬಿ.ಎಸ್‌.ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಅವರ ಸರ್ಕಾರಕ್ಕೆ ಬರೀ ಮೂರುವರೆ ವರ್ಷ ಆಡಳಿತ ಸಿಕ್ಕಿದೆ. ಈ ವೇಳೆ ಸಮ್ಮಿಶ್ರ ಸರ್ಕಾರದ ಕೊಳೆ ತೊಳೆಯುವುದರ ಜೊತೆಗೆ ರಾಜ್ಯದ ಅಭಿವೃದ್ಧಿಗೆ ಡಬಲ್ ಇಂಜಿನ ಸರ್ಕಾರದಲ್ಲಿ 90 ಸಾವಿರ ಕೊಟಿ ರೂ. ಹೂಡಿಕೆ ಆಗಿದೆ. ಇದು ರಾಜ್ಯದ ಅಭಿವೃದ್ಧಿಯ ಬಗ್ಗೆ ಬಿಜೆಪಿ ಸರ್ಕಾರಕ್ಕಿರುವ ಧ್ಯೇಯ ಎಂದರು.

janata



janata



janata



RELATED TOPICS:
English summary :Prime Minister Narendra Modi in Karwar Ankola!

ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ
ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ
ಸರ್ಕಾರಿ ಸ್ಥಳಗಳಲ್ಲಿ ನಮಾಜ್  ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ
ಸರ್ಕಾರಿ ಸ್ಥಳಗಳಲ್ಲಿ ನಮಾಜ್ ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ
33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ
33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ
ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ
ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ
ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ
ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ
ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ
ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ
ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ
ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ
ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ
ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ
ಆಪರೇಷನ್ ಸಿಂಧೂರ್ ಆಟದ ಮೈದಾನದಲ್ಲಿ - ಪ್ರಧಾನಿ ಮೋದಿ ಪೋಸ್ಟ್ ನ್ನು ಶ್ಲಾಘಿಸಿದ ಸೂರ್ಯಕುಮಾರ ಯಾದವ್
ಆಪರೇಷನ್ ಸಿಂಧೂರ್ ಆಟದ ಮೈದಾನದಲ್ಲಿ - ಪ್ರಧಾನಿ ಮೋದಿ ಪೋಸ್ಟ್ ನ್ನು ಶ್ಲಾಘಿಸಿದ ಸೂರ್ಯಕುಮಾರ ಯಾದವ್
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕಿಸ್ತಾನವನ್ನು ಭಯೋತ್ಪಾದನೆಯ ಜಾಗತಿಕ ಕೇಂದ್ರಬಿಂದು ಎಂದು ಕರೆದ - ವಿದೇಶಾಂಗ ಮಂತ್ರಿ
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕಿಸ್ತಾನವನ್ನು ಭಯೋತ್ಪಾದನೆಯ ಜಾಗತಿಕ ಕೇಂದ್ರಬಿಂದು ಎಂದು ಕರೆದ - ವಿದೇಶಾಂಗ ಮಂತ್ರಿ
ಚಾಮುಂಡಿ ಬೆಟ್ಟದ ಪಾದದ ಬಳಿಯ ರುದ್ರಭೂಮಿಯಲ್ಲಿ ನೆರವೇರಿದ ಡಾ. ಎಸ್.ಎಲ್.ಭೈರಪ್ಪ ಅಂತ್ಯಕ್ರಿಯೆ
ಚಾಮುಂಡಿ ಬೆಟ್ಟದ ಪಾದದ ಬಳಿಯ ರುದ್ರಭೂಮಿಯಲ್ಲಿ ನೆರವೇರಿದ ಡಾ. ಎಸ್.ಎಲ್.ಭೈರಪ್ಪ ಅಂತ್ಯಕ್ರಿಯೆ
ಲೇಹ್‌ನಲ್ಲಿ ಹಿಂಸಾತ್ಮಕ ಪ್ರತಿಭಟನೆ : ಪ್ರಚೋದನಕಾರಿ ಭಾಷಣ ನೀಡಿದ್ದ ವಾಂಗ್‌ಚುಕ್ ಬಂಧನ
ಲೇಹ್‌ನಲ್ಲಿ ಹಿಂಸಾತ್ಮಕ ಪ್ರತಿಭಟನೆ : ಪ್ರಚೋದನಕಾರಿ ಭಾಷಣ ನೀಡಿದ್ದ ವಾಂಗ್‌ಚುಕ್ ಬಂಧನ

ನ್ಯೂಸ್ MORE NEWS...