Wed,May20,2026
ಕನ್ನಡ / English

ಕಾಂಗ್ರೆಸ್​​ನವರು ಆಂಜನೇಯನ ಬಾಲಕ್ಕೆ ಬೆಂಕಿ ಹಚ್ಚಿದ್ದಾರೆ! | JANATA NEWS

04 May 2023

ರಾಮನಗರ : ಕಾಂಗ್ರೆಸ್ ಅವರು ಆಂಜನೇಯನ ಬಾಲಕ್ಕೆ ಬೆಂಕಿ ಇಟ್ಟಿದ್ದೀರಿ, ಇದು ಇಡೀ ಪಕ್ಷವನ್ನು ಸುಟ್ಟು ಸರ್ವನಾಶ ಮಾಡುತ್ತೆ ಎಂದು ಸಚಿವ ಆರ್ ಅಶೋಕ್ ಎಚ್ಚರಿಕೆ ನೀಡಿದ್ದಾರೆ.

ಕನಕಪುರದಲ್ಲಿ ಇಂದು ಮಾತನಾಡಿದ ಅವರು, ತಾನು ಬಜರಂಗದಳದ ಸದಸ್ಯ, ಕಾಂಗ್ರೆಸ್ ನಾಯಕರಿಗೆ ಧಮ್ಮಿದ್ರೆ, ತಾಕತ್ತಿದ್ರೆ ಕ್ರಮ ಜರುಗಿಸಲಿ ನೋಡೋಣ ಅಂತ ಸವಾಲೆಸೆದರು. ಕಾಂಗ್ರೆಸ್ ನವರು ಆಂಜನೇಯನ ಬಾಲಕ್ಕೆ ಬೆಂಕಿ ಹಚ್ಚಿದ್ದಾರೆ, ಆ ಆಂಜನೇಯ ಬಾಲಕ್ಕೆ ಬೆಂಕಿ ಹತ್ತಿದಾಗ ಲಂಕೆಯನ್ನು ಸುಟ್ಟಂತೆಯೇ ಕಾಂಗ್ರೆಸ್ ಹಚ್ಚಿರುವ ಬೆಂಕಿ ಆ ಪಕ್ಷವನ್ನೇ ಅಗ್ನಿಗಾಹುತಿ ಮಾಡಲಿದೆ ಎಂದು ಕಿಡಿಕಾರಿದರು.

ಕನಕಪುರ ಕ್ಷೇತ್ರದಲ್ಲಿ ಈ ಬಾರಿ ಡಿಕೆ ಶಿವಕುಮಾರ್ ವಿರೋಧಿ ಅಲೆ ಇದೆ, ಹಾಗಾಗಿ ನಾವು ಗೆಲ್ಲುವ ವಾತಾವರಣ ಇದೆ. ಇಲ್ಲಿ ಜೆಡಿಎಸ್ ಕೂಡಾ ಪ್ರಚಾರ ಮಾಡುತ್ತಿಲ್ಲ. ಹೆಚ್​ಡಿ ಕುಮಾರಸ್ವಾಮಿ ಮತ್ತು ಹೆಚ್​ಡಿ ದೇವೇಗೌಡರು ಕ್ಷೇತ್ರಕ್ಕೆ ಬಂದಿಲ್ಲ. ನಾವು ಚುನಾವಣೆಯ ರಂಗನ್ನ ಕನಕಪುರಕ್ಕೆ ತಂದಿದ್ದೇವೆ.

ಬಜರಂಗದಳ ಬ್ಯಾನ್ ವಿಚಾರದಿಂದ ಕಾಂಗ್ರೆಸ್ ಇನ್ನಷ್ಟು ಸ್ಥಾನ ಕಳೆದುಕೊಳುತ್ತಾರೆ. ಹಿಂದೂ ರಕ್ಷಣೆ ಮಾಡುವವವರು ಬಜರಂಗದಳದವರು, ದೇಶ, ದೇವಸ್ಥಾನಗಳನ್ನು ರಕ್ಷಣೆ ಮಾಡೋದು ಬಜರಂಗದಳ. ಕಾಂಗ್ರೆಸ್ ನವರು ಬಜರಂಗದಳವನ್ನು ಪಿಎಫ್ಐಗೆ ಹೋಲಿಸುವುದನ್ನು ನಾನು ಖಂಡಿಸುತ್ತೇನೆ ಎಂದು ವಾಗ್ದಾಳಿ ನಡೆಸಿದರು.

ಸಿದ್ದರಾಮಯ್ಯ ಅವರು ಮೊದಲಿನಿಂದಲೂ ಕುಂಕುಮವನ್ನು ವಿರೋಧ ಮಾಡುತ್ತಾರೆ. ಟಿಪ್ಪು ಸುಲ್ತಾನ್ ಅವರನ್ನು ಒಲೈಕೆ ಮಾಡಿಕೊಳ್ಳುತ್ತಾರೆ. ಕಾಂಗ್ರೆಸ್​ ದೇಶದಲ್ಲಿ ಸರ್ವನಾಶವಾಗುತ್ತದೆ, ಲಂಕೆಯಲ್ಲಿ ರಾವಣ ಸಂಹಾರ ಆದ ರೀತಿ ರಾಜ್ಯದಲ್ಲಿ ಕಾಂಗ್ರೆಸ್ ಧೂಳಿಪಟವಾಗುತ್ತದೆ‌ ಎಂದರು.

RELATED TOPICS:
English summary :Congress has set Anjaneya tail on fire!

ದ್ವಿಪಕ್ಷೀಯ ಮಾತುಕತೆಗೂ ಮುನ್ನ ಇಟಲಿ ಪ್ರಧಾನಿ ಮೆಲೋನಿ ರನ್ನು ರೋಮ್‌ನಲ್ಲಿ ಭೇಟಿಯಾದ ಪ್ರಧಾನಿ ಮೋದಿ
ದ್ವಿಪಕ್ಷೀಯ ಮಾತುಕತೆಗೂ ಮುನ್ನ ಇಟಲಿ ಪ್ರಧಾನಿ ಮೆಲೋನಿ ರನ್ನು ರೋಮ್‌ನಲ್ಲಿ ಭೇಟಿಯಾದ ಪ್ರಧಾನಿ ಮೋದಿ
ಕೊಡಗಿನ ದುಬಾರೆ ಶಿಬಿರದಲ್ಲಿ ಆನೆ ದಾಳಿಗೆ ಚೆನ್ನೈನ ಪ್ರವಾಸಿಗರೊಬ್ಬರು ಬಲಿ
ಕೊಡಗಿನ ದುಬಾರೆ ಶಿಬಿರದಲ್ಲಿ ಆನೆ ದಾಳಿಗೆ ಚೆನ್ನೈನ ಪ್ರವಾಸಿಗರೊಬ್ಬರು ಬಲಿ
ಪ್ರಧಾನಿ ಮೋದಿಗೆ ಸ್ವೀಡನ್ ನಿಂದ ಪ್ರತಿಷ್ಠಿತ ರಾಯಲ್ ಆರ್ಡರ್ ಆಫ್ ಪೋಲಾರ್ ಸ್ಟಾರ್ ಪ್ರಶಸ್ತಿ ಪ್ರದಾನ
ಪ್ರಧಾನಿ ಮೋದಿಗೆ ಸ್ವೀಡನ್ ನಿಂದ ಪ್ರತಿಷ್ಠಿತ ರಾಯಲ್ ಆರ್ಡರ್ ಆಫ್ ಪೋಲಾರ್ ಸ್ಟಾರ್ ಪ್ರಶಸ್ತಿ ಪ್ರದಾನ
ನೀಟ್-ಯುಜಿ 2026 ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯ ಮತ್ತೊಬ್ಬ ಮಾಸ್ಟರ್‌ಮೈಂಡ್‌ನ ಗುರುತಿಸಿದ ಸಿಬಿಐ
ನೀಟ್-ಯುಜಿ 2026 ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯ ಮತ್ತೊಬ್ಬ ಮಾಸ್ಟರ್‌ಮೈಂಡ್‌ನ ಗುರುತಿಸಿದ ಸಿಬಿಐ
ಹಾರ್ಮುಜ್ ಮೂಲಕ ಎಲ್‌ಪಿಜಿ ವಾಹಕಗಳ ಸುರಕ್ಷಿತ ಸಾಗಣೆಯನ್ನು ಭಾರತ ದೃಢಪಡಿಸಿದೆ; ಹಡಗಿನಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಸಿಬ್ಬಂದಿಯನ್ನು ರಕ್ಷಿಸಲಾಗಿದೆ.
ಹಾರ್ಮುಜ್ ಮೂಲಕ ಎಲ್‌ಪಿಜಿ ವಾಹಕಗಳ ಸುರಕ್ಷಿತ ಸಾಗಣೆಯನ್ನು ಭಾರತ ದೃಢಪಡಿಸಿದೆ; ಹಡಗಿನಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಸಿಬ್ಬಂದಿಯನ್ನು ರಕ್ಷಿಸಲಾಗಿದೆ.
ಐಯುಎಂಎಲ್ ಬೆಂಬಲ : ಕೆ.ಸಿ. ವೇಣುಗೋಪಾಲ್ ಬದಲು ವಿ.ಡಿ. ಸತೀಶನ್ ಕೇರಳ ಮುಖ್ಯಮಂತ್ರಿಯಾಗಿ ಆಯ್ಕೆ
ಐಯುಎಂಎಲ್ ಬೆಂಬಲ : ಕೆ.ಸಿ. ವೇಣುಗೋಪಾಲ್ ಬದಲು ವಿ.ಡಿ. ಸತೀಶನ್ ಕೇರಳ ಮುಖ್ಯಮಂತ್ರಿಯಾಗಿ ಆಯ್ಕೆ
 16 ರಾಜ್ಯಗಳು, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ(ಎಸ್.ಐ.ಆರ್) ಚುನಾವಣಾ ಆಯೋಗ ಆದೇಶ
16 ರಾಜ್ಯಗಳು, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ(ಎಸ್.ಐ.ಆರ್) ಚುನಾವಣಾ ಆಯೋಗ ಆದೇಶ
ಹೆಚ್ಚುತ್ತಿರುವ ಪ್ರಾದೇಶಿಕ ಉದ್ವಿಗ್ನತೆ : ಇಸ್ರೇಲ್ ಜೊತೆ ಒಪ್ಪಂದ ಮಾಡಿಕೊಳ್ಳದಂತೆ ಇರಾನ್ ವಿದೇಶಾಂಗ ಸಚಿವ ಎಚ್ಚರಿಕೆ
ಹೆಚ್ಚುತ್ತಿರುವ ಪ್ರಾದೇಶಿಕ ಉದ್ವಿಗ್ನತೆ : ಇಸ್ರೇಲ್ ಜೊತೆ ಒಪ್ಪಂದ ಮಾಡಿಕೊಳ್ಳದಂತೆ ಇರಾನ್ ವಿದೇಶಾಂಗ ಸಚಿವ ಎಚ್ಚರಿಕೆ
ಪ್ರಧಾನಿ ಮೋದಿ ಭದ್ರತೆಗಾಗಿ ಕೇವಲ ಒಂದು ಹೆಚ್ಚುವರಿ ಬೆಂಗಾವಲು ವಾಹನದಲ್ಲಿ ಪ್ರಯಾಣ
ಪ್ರಧಾನಿ ಮೋದಿ ಭದ್ರತೆಗಾಗಿ ಕೇವಲ ಒಂದು ಹೆಚ್ಚುವರಿ ಬೆಂಗಾವಲು ವಾಹನದಲ್ಲಿ ಪ್ರಯಾಣ
ಪ್ರಧಾನಿ ಮೋದಿ ಇಂಧನ ಉಳಿತಾಯ ಮನವಿ : ಸೈಕಲ್‌ನಲ್ಲಿ ನ್ಯಾಯಾಲಯಕ್ಕೆ ಬಂದ ಮಧ್ಯಪ್ರದೇಶ ಹೈಕೋರ್ಟ್ ನ್ಯಾಯಾಧೀಶರು
ಪ್ರಧಾನಿ ಮೋದಿ ಇಂಧನ ಉಳಿತಾಯ ಮನವಿ : ಸೈಕಲ್‌ನಲ್ಲಿ ನ್ಯಾಯಾಲಯಕ್ಕೆ ಬಂದ ಮಧ್ಯಪ್ರದೇಶ ಹೈಕೋರ್ಟ್ ನ್ಯಾಯಾಧೀಶರು
ಇರಾನ್ ಮಿಲಿಟರಿ ವಿಮಾನಗಳು ತನ್ನ ವಾಯುನೆಲೆ ಬಳಸಲು ಅವಕಾಶ ಮಾಡಿಕೊಟ್ಟ ಪಾಕಿಸ್ತಾನ : ಅಮೆರಿಕ ಬೆನ್ನಿಗೆ ಚೂರಿ
ಇರಾನ್ ಮಿಲಿಟರಿ ವಿಮಾನಗಳು ತನ್ನ ವಾಯುನೆಲೆ ಬಳಸಲು ಅವಕಾಶ ಮಾಡಿಕೊಟ್ಟ ಪಾಕಿಸ್ತಾನ : ಅಮೆರಿಕ ಬೆನ್ನಿಗೆ ಚೂರಿ
ಭಾರತ-ಬಾಂಗ್ಲಾದೇಶ ಗಡಿ ಫೆನ್ಸಿಂಗ್‌ಗಾಗಿ ಬಿಎಸ್‌ಎಫ್‌ಗೆ ಭೂ ವರ್ಗಾವಣೆ ಘೋಷಿಸಿದ ಸಿಎಂ ಸುವೇಂದು
ಭಾರತ-ಬಾಂಗ್ಲಾದೇಶ ಗಡಿ ಫೆನ್ಸಿಂಗ್‌ಗಾಗಿ ಬಿಎಸ್‌ಎಫ್‌ಗೆ ಭೂ ವರ್ಗಾವಣೆ ಘೋಷಿಸಿದ ಸಿಎಂ ಸುವೇಂದು

ನ್ಯೂಸ್ MORE NEWS...