Sat,Oct18,2025
ಕನ್ನಡ / English

ಕಾಂಗ್ರೆಸ್​​ನವರು ಆಂಜನೇಯನ ಬಾಲಕ್ಕೆ ಬೆಂಕಿ ಹಚ್ಚಿದ್ದಾರೆ! | JANATA NEWS

04 May 2023

ರಾಮನಗರ : ಕಾಂಗ್ರೆಸ್ ಅವರು ಆಂಜನೇಯನ ಬಾಲಕ್ಕೆ ಬೆಂಕಿ ಇಟ್ಟಿದ್ದೀರಿ, ಇದು ಇಡೀ ಪಕ್ಷವನ್ನು ಸುಟ್ಟು ಸರ್ವನಾಶ ಮಾಡುತ್ತೆ ಎಂದು ಸಚಿವ ಆರ್ ಅಶೋಕ್ ಎಚ್ಚರಿಕೆ ನೀಡಿದ್ದಾರೆ.

ಕನಕಪುರದಲ್ಲಿ ಇಂದು ಮಾತನಾಡಿದ ಅವರು, ತಾನು ಬಜರಂಗದಳದ ಸದಸ್ಯ, ಕಾಂಗ್ರೆಸ್ ನಾಯಕರಿಗೆ ಧಮ್ಮಿದ್ರೆ, ತಾಕತ್ತಿದ್ರೆ ಕ್ರಮ ಜರುಗಿಸಲಿ ನೋಡೋಣ ಅಂತ ಸವಾಲೆಸೆದರು. ಕಾಂಗ್ರೆಸ್ ನವರು ಆಂಜನೇಯನ ಬಾಲಕ್ಕೆ ಬೆಂಕಿ ಹಚ್ಚಿದ್ದಾರೆ, ಆ ಆಂಜನೇಯ ಬಾಲಕ್ಕೆ ಬೆಂಕಿ ಹತ್ತಿದಾಗ ಲಂಕೆಯನ್ನು ಸುಟ್ಟಂತೆಯೇ ಕಾಂಗ್ರೆಸ್ ಹಚ್ಚಿರುವ ಬೆಂಕಿ ಆ ಪಕ್ಷವನ್ನೇ ಅಗ್ನಿಗಾಹುತಿ ಮಾಡಲಿದೆ ಎಂದು ಕಿಡಿಕಾರಿದರು.

ಕನಕಪುರ ಕ್ಷೇತ್ರದಲ್ಲಿ ಈ ಬಾರಿ ಡಿಕೆ ಶಿವಕುಮಾರ್ ವಿರೋಧಿ ಅಲೆ ಇದೆ, ಹಾಗಾಗಿ ನಾವು ಗೆಲ್ಲುವ ವಾತಾವರಣ ಇದೆ. ಇಲ್ಲಿ ಜೆಡಿಎಸ್ ಕೂಡಾ ಪ್ರಚಾರ ಮಾಡುತ್ತಿಲ್ಲ. ಹೆಚ್​ಡಿ ಕುಮಾರಸ್ವಾಮಿ ಮತ್ತು ಹೆಚ್​ಡಿ ದೇವೇಗೌಡರು ಕ್ಷೇತ್ರಕ್ಕೆ ಬಂದಿಲ್ಲ. ನಾವು ಚುನಾವಣೆಯ ರಂಗನ್ನ ಕನಕಪುರಕ್ಕೆ ತಂದಿದ್ದೇವೆ.

ಬಜರಂಗದಳ ಬ್ಯಾನ್ ವಿಚಾರದಿಂದ ಕಾಂಗ್ರೆಸ್ ಇನ್ನಷ್ಟು ಸ್ಥಾನ ಕಳೆದುಕೊಳುತ್ತಾರೆ. ಹಿಂದೂ ರಕ್ಷಣೆ ಮಾಡುವವವರು ಬಜರಂಗದಳದವರು, ದೇಶ, ದೇವಸ್ಥಾನಗಳನ್ನು ರಕ್ಷಣೆ ಮಾಡೋದು ಬಜರಂಗದಳ. ಕಾಂಗ್ರೆಸ್ ನವರು ಬಜರಂಗದಳವನ್ನು ಪಿಎಫ್ಐಗೆ ಹೋಲಿಸುವುದನ್ನು ನಾನು ಖಂಡಿಸುತ್ತೇನೆ ಎಂದು ವಾಗ್ದಾಳಿ ನಡೆಸಿದರು.

ಸಿದ್ದರಾಮಯ್ಯ ಅವರು ಮೊದಲಿನಿಂದಲೂ ಕುಂಕುಮವನ್ನು ವಿರೋಧ ಮಾಡುತ್ತಾರೆ. ಟಿಪ್ಪು ಸುಲ್ತಾನ್ ಅವರನ್ನು ಒಲೈಕೆ ಮಾಡಿಕೊಳ್ಳುತ್ತಾರೆ. ಕಾಂಗ್ರೆಸ್​ ದೇಶದಲ್ಲಿ ಸರ್ವನಾಶವಾಗುತ್ತದೆ, ಲಂಕೆಯಲ್ಲಿ ರಾವಣ ಸಂಹಾರ ಆದ ರೀತಿ ರಾಜ್ಯದಲ್ಲಿ ಕಾಂಗ್ರೆಸ್ ಧೂಳಿಪಟವಾಗುತ್ತದೆ‌ ಎಂದರು.

RELATED TOPICS:
English summary :Congress has set Anjaneya tail on fire!

ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ
ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ
ಸರ್ಕಾರಿ ಸ್ಥಳಗಳಲ್ಲಿ ನಮಾಜ್  ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ
ಸರ್ಕಾರಿ ಸ್ಥಳಗಳಲ್ಲಿ ನಮಾಜ್ ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ
33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ
33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ
ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ
ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ
ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ
ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ
ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ
ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ
ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ
ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ
ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ
ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ
ಆಪರೇಷನ್ ಸಿಂಧೂರ್ ಆಟದ ಮೈದಾನದಲ್ಲಿ - ಪ್ರಧಾನಿ ಮೋದಿ ಪೋಸ್ಟ್ ನ್ನು ಶ್ಲಾಘಿಸಿದ ಸೂರ್ಯಕುಮಾರ ಯಾದವ್
ಆಪರೇಷನ್ ಸಿಂಧೂರ್ ಆಟದ ಮೈದಾನದಲ್ಲಿ - ಪ್ರಧಾನಿ ಮೋದಿ ಪೋಸ್ಟ್ ನ್ನು ಶ್ಲಾಘಿಸಿದ ಸೂರ್ಯಕುಮಾರ ಯಾದವ್
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕಿಸ್ತಾನವನ್ನು ಭಯೋತ್ಪಾದನೆಯ ಜಾಗತಿಕ ಕೇಂದ್ರಬಿಂದು ಎಂದು ಕರೆದ - ವಿದೇಶಾಂಗ ಮಂತ್ರಿ
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕಿಸ್ತಾನವನ್ನು ಭಯೋತ್ಪಾದನೆಯ ಜಾಗತಿಕ ಕೇಂದ್ರಬಿಂದು ಎಂದು ಕರೆದ - ವಿದೇಶಾಂಗ ಮಂತ್ರಿ
ಚಾಮುಂಡಿ ಬೆಟ್ಟದ ಪಾದದ ಬಳಿಯ ರುದ್ರಭೂಮಿಯಲ್ಲಿ ನೆರವೇರಿದ ಡಾ. ಎಸ್.ಎಲ್.ಭೈರಪ್ಪ ಅಂತ್ಯಕ್ರಿಯೆ
ಚಾಮುಂಡಿ ಬೆಟ್ಟದ ಪಾದದ ಬಳಿಯ ರುದ್ರಭೂಮಿಯಲ್ಲಿ ನೆರವೇರಿದ ಡಾ. ಎಸ್.ಎಲ್.ಭೈರಪ್ಪ ಅಂತ್ಯಕ್ರಿಯೆ
ಲೇಹ್‌ನಲ್ಲಿ ಹಿಂಸಾತ್ಮಕ ಪ್ರತಿಭಟನೆ : ಪ್ರಚೋದನಕಾರಿ ಭಾಷಣ ನೀಡಿದ್ದ ವಾಂಗ್‌ಚುಕ್ ಬಂಧನ
ಲೇಹ್‌ನಲ್ಲಿ ಹಿಂಸಾತ್ಮಕ ಪ್ರತಿಭಟನೆ : ಪ್ರಚೋದನಕಾರಿ ಭಾಷಣ ನೀಡಿದ್ದ ವಾಂಗ್‌ಚುಕ್ ಬಂಧನ

ನ್ಯೂಸ್ MORE NEWS...