Sun,Jul26,2026
ಕನ್ನಡ / English

ಮತಗಟ್ಟೆಯಲ್ಲೇ ಕುಸಿದು ಬಿದ್ದು ವ್ಯಕ್ತಿ ಸಾವು! | JANATA NEWS

10 May 2023

ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯಲ್ಲಿ ವೃದ್ಧರೊಬ್ಬರು ತಮ್ಮ ಅಮೂಲ್ಯ ಮತದಾನದ ನಂತರ ಸಾವನ್ನಪ್ಪಿದ ಘಟನೆ ನಡೆದಿದೆ.

ಜಿಲ್ಲೆಯ ಚಳ್ಳಕೆರೆ ತಾಲೂಕಿನ ರೇಣುಕಾಪುರದಲ್ಲಿ ಘಟನೆ ನಡೆದಿದ್ದು, ಮೃತ ವ್ಯಕ್ತಿಯ ಅಮೀರ್ ಸಾಬ್ (56) ಎಂದು ಗುರುತಿಸಲಾಗಿದೆ. ಮೃತರು ರೇಣುಕಾಪುರ ನಿವಾಸಿಯಾಗಿದ್ದು, ಮತಗಟ್ಟೆಯ ಒಳ ಭಾಗದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.

ಕೂಡಲೇ ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ಮಾಡಲಾಯಿತಾದರೂ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ. ಹೃದಯಾಘಾತದಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.

RELATED TOPICS:
English summary :An old man died after casting his precious vote in Chitradurga district.

ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ  ರಿಜಿಜು ಮನವಿ
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ ರಿಜಿಜು ಮನವಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ

ನ್ಯೂಸ್ MORE NEWS...