Sat,May30,2026
ಕನ್ನಡ / English

ವಿಜಯಪುರದಲ್ಲಿ ಮತಯಂತ್ರಗಳ ಒಡೆದು ಅಧಿಕಾರಿ ಮೇಲೆ ಹಲ್ಲೆ ಪ್ರಕರಣ: 25 ಆರೋಪಿಗಳು ಅರೆಸ್ಟ್! | JANATA NEWS

10 May 2023

ವಿಜಯಪುರ : ಮಸಬಿನಾಳ ಗ್ರಾಮದಲ್ಲಿ ಹೆಚ್ಚುವರಿ ಮತಯಂತ್ರಗಳನ್ನು ಸಾಗಿಸುತ್ತಿದ್ದಾಗ ತಪ್ಪು ಕಲ್ಪನೆಯಿಂದ ಅಧಿಕಾರಿ ಮೇಲೆ ದಾಳಿ ನಡೆಸಿ, ಮತಯಂತ್ರ ಹಾನಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 25-30 ಜನರನ್ನು ಬಂಧಿಸಲಾಗಿದೆ.

ವೋಟಿಂಗ್ ಸಮಯದಲ್ಲಿ ಮತಯಂತ್ರಗಳನ್ನು ಹೊತ್ತೊಯ್ಯುತ್ತಿದ್ದಾರೆ ಎಂದು ಭಾವಿಸಿದ ಗ್ರಾಮಸ್ಥರು ರೊಚ್ಚಿಗೆದ್ದ ಘಟನೆ ಬಸವನಬಾಗೇವಾಡಿ ಕ್ಷೇತ್ರದ ಮಸಬನಾಳ ಗ್ರಾಮದಲ್ಲಿ ನಡೆದಿತ್ತು.

ಗ್ರಾಮಸ್ಥರು ಕಾಯ್ದಿರಿಸಿದ್ದ EVM ಮಷಿನ್ ಹಾಗೂ ವಿವಿಪ್ಯಾಟ್‌ಗಳನ್ನ ಒಡೆದು ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದರು. ಹೆಚ್ಚುವರಿಯಾಗಿ ಕಾಯ್ದಿರಿಸಲಾಗಿದ್ದ ಮತಯಂತ್ರಗಳನ್ನು ಬಿಸನಾಳ, ಡೋಣುರ ಗ್ರಾಮದಿಂದ ವಿಜಯಪುರಕ್ಕೆ ವಾಪಸ್ ತೆಗೆದುಕೊಂಡು ಹೋಗುವಾಗ ಈ ಕೃತ್ಯ ನಡೆದಿತ್ತು.

ಮತಯಂತ್ರ ಹಾನಿ, ಸೆಕ್ಟರ್ ಅಧಿಕಾರಿ ಮೇಲೆ ದಾಳಿ, ವಾಹನ ಜಖಂ ನಡೆಸಿದ ಘಟನೆಯ ಹಿನ್ನೆಲೆಯಲ್ಲಿ ಮನಗೂಳಿ ಠಾಣೆ ಪೊಲೀಸರಿಗೆ ದೂರು ನೀಡುವಂತೆ ಚುನಾವಣಾ ಅಧಿಕಾರಿಗಳು ಸೆಕ್ಟರ್ ಅಧಿಕಾರಿಗೆ ಸೂಚಿಸಿದ್ದಾರೆ‌.

ಘಟನೆ ಬಳಿಕ ಮಸಬಿನಾಳ ಗ್ರಾಮಕ್ಕೆ ಹೆಚ್ಚುವರಿ ಪೊಲೀಸರನ್ನು ರವಾನಿಸಲಾಗಿದೆ. ಮತದಾನ ಪ್ರಕ್ರಿಯೆ ಮುಂದುವರೆದಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು 25-30 ಜನರನ್ನು ವಶಕ್ಕೆ ಪಡೆದಿದ್ದಾರೆ.

ಗ್ರಾಮಸ್ಥರು ಇವಿಎಂ, ವಿವಿಪ್ಯಾಟ್‌ಗಳು ಹಾಗೂ ಕಾರನ್ನು ಹಾನಿಗೊಳಿಸಿದ್ದಾರೆ. ಈ ಕೃತ್ಯದಲ್ಲಿ ಯಾರೇ ಭಾಗಿಯಾಗಿದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಕಾನೂನು ಕೈಗೆ ತೆಗೆದುಕೊಂಡರೆ ಕ್ರಮ ಫಿಕ್ಸ್ ಎಂದು ಎಸ್‌ಪಿ ಹೆಚ್‌ಡಿ ಆನಂದ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.

RELATED TOPICS:
English summary :Vijapura case of breaking voting machines and assaulting an officer: 25 accused arrested!

ಕೇರಳ ವಿಧಾನಸಭೆಯಲ್ಲಿ ವಂದೇ ಮಾತರಂ ಗೀತೆಯನ್ನು ಸಂಪೂರ್ಣವಾಗಿ ಹಾಡದ ಕಾರಣ ಗದ್ದಲ
ಕೇರಳ ವಿಧಾನಸಭೆಯಲ್ಲಿ ವಂದೇ ಮಾತರಂ ಗೀತೆಯನ್ನು ಸಂಪೂರ್ಣವಾಗಿ ಹಾಡದ ಕಾರಣ ಗದ್ದಲ
ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿ, ಮಂತ್ರಿಮಂಡಲ ವಜಾ ಮಾಡಿದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್
ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿ, ಮಂತ್ರಿಮಂಡಲ ವಜಾ ಮಾಡಿದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್
ಅರ್ಮೇನಿಯಾ ಮಿಲಿಟರಿ ಮೆರವಣಿಗೆಯಲ್ಲಿ ಭಾರತೀಯ ಮೂಲದ ಫಿರಂಗಿ, ವಾಯು ರಕ್ಷಣಾ ವ್ಯವಸ್ಥೆಗಳು, ರಾಡಾರ್ ಪ್ರದರ್ಶನ
ಅರ್ಮೇನಿಯಾ ಮಿಲಿಟರಿ ಮೆರವಣಿಗೆಯಲ್ಲಿ ಭಾರತೀಯ ಮೂಲದ ಫಿರಂಗಿ, ವಾಯು ರಕ್ಷಣಾ ವ್ಯವಸ್ಥೆಗಳು, ರಾಡಾರ್ ಪ್ರದರ್ಶನ
ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆಯನ್ನು ಸಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆಯನ್ನು ಸಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
3 ಗಂಟೆಗೆ ರಾಜೀನಾಮೆ ನೀಡಲಿದ್ದಾರೆ ಮುಖ್ಯಮಂತ್ರಿ ಸಿದ್ದರಾಮಯ್ಯ : ಡಿಕೆ ಶಿವಕುಮಾರ್ ಹೊಸ ಸಿಎಂ
3 ಗಂಟೆಗೆ ರಾಜೀನಾಮೆ ನೀಡಲಿದ್ದಾರೆ ಮುಖ್ಯಮಂತ್ರಿ ಸಿದ್ದರಾಮಯ್ಯ : ಡಿಕೆ ಶಿವಕುಮಾರ್ ಹೊಸ ಸಿಎಂ
ಅಂತಾರಾಷ್ಟ್ರೀಯ ಗಡಿಗಳ ಬಳಿಯ ಅಕ್ರಮ ರಚನೆಗಳ ವಿರುದ್ಧ ಕ್ರಮ ಕೈಗೊಳ್ಳಲು ಅಮಿತ್ ಶಾ ಆದೇಶ
ಅಂತಾರಾಷ್ಟ್ರೀಯ ಗಡಿಗಳ ಬಳಿಯ ಅಕ್ರಮ ರಚನೆಗಳ ವಿರುದ್ಧ ಕ್ರಮ ಕೈಗೊಳ್ಳಲು ಅಮಿತ್ ಶಾ ಆದೇಶ
ಅಸ್ಸಾಂ ವಿಧಾನಸಭೆಯು ಏಕರೂಪ ನಾಗರಿಕ ಸಂಹಿತೆ ಮಸೂದೆ, 2026 ಅನ್ನು ಅಂಗೀಕರಿಸಿದೆ
ಅಸ್ಸಾಂ ವಿಧಾನಸಭೆಯು ಏಕರೂಪ ನಾಗರಿಕ ಸಂಹಿತೆ ಮಸೂದೆ, 2026 ಅನ್ನು ಅಂಗೀಕರಿಸಿದೆ
ಕರ್ನಾಟಕದಲ್ಲಿ ಶೀಘ್ರದಲ್ಲೇ ಹೊಸ ಸಿಎಂ ಮತ್ತು ನಾಲ್ವರು ಡಿಸಿಎಂಗಳ ನೇಮಕ ಸಾಧ್ಯತೆ?
ಕರ್ನಾಟಕದಲ್ಲಿ ಶೀಘ್ರದಲ್ಲೇ ಹೊಸ ಸಿಎಂ ಮತ್ತು ನಾಲ್ವರು ಡಿಸಿಎಂಗಳ ನೇಮಕ ಸಾಧ್ಯತೆ?
ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ನಟ ರಣವೀರ್ ಸಿಂಗ್ ಪ್ರಾರ್ಥನೆ ಸಲ್ಲಿಸಿದರು.
ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ನಟ ರಣವೀರ್ ಸಿಂಗ್ ಪ್ರಾರ್ಥನೆ ಸಲ್ಲಿಸಿದರು.
ಪೋರ್ಟಲ್‌ನಲ್ಲಿ ವಕ್ಫ್ ಮಂಡಳಿ ಅಕ್ರಮವಾಗಿ ಅಪ್‌ಲೋಡ್ ಮಾಡಲಾದ ಆಸ್ತಿಗಳನ್ನು ತೆಗೆದುಹಾಕಲು ಕೇಂದ್ರಕ್ಕೆ ರಾಜೀವ್ ಚಂದ್ರಶೇಖರ್ ಮನವಿ
ಪೋರ್ಟಲ್‌ನಲ್ಲಿ ವಕ್ಫ್ ಮಂಡಳಿ ಅಕ್ರಮವಾಗಿ ಅಪ್‌ಲೋಡ್ ಮಾಡಲಾದ ಆಸ್ತಿಗಳನ್ನು ತೆಗೆದುಹಾಕಲು ಕೇಂದ್ರಕ್ಕೆ ರಾಜೀವ್ ಚಂದ್ರಶೇಖರ್ ಮನವಿ
ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭ: 3ನೇ ಸ್ಥಾನದಲ್ಲಿ ಆಸೀನರಾಗಿದ್ದ ಎಚ್‌ಡಿ ಕುಮಾರಸ್ವಾಮಿ
ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭ: 3ನೇ ಸ್ಥಾನದಲ್ಲಿ ಆಸೀನರಾಗಿದ್ದ ಎಚ್‌ಡಿ ಕುಮಾರಸ್ವಾಮಿ
ತನ್ನ ಸ್ವಂತ ತಂದೆಗೆ ನಿಷ್ಠೆ ತೋರದ ಮಗ ದೇಶಕ್ಕೆ ನಿಷ್ಠನಾಗಿರುತ್ತಾನೆಯೇ? - ರಾಹುಲ್ ಗಾಂಧಿ ಸಮಗ್ರತೆ ಪ್ರಶ್ನಿಸಿದ ಎಸ್.ಜೈಶಂಕರ್
ತನ್ನ ಸ್ವಂತ ತಂದೆಗೆ ನಿಷ್ಠೆ ತೋರದ ಮಗ ದೇಶಕ್ಕೆ ನಿಷ್ಠನಾಗಿರುತ್ತಾನೆಯೇ? - ರಾಹುಲ್ ಗಾಂಧಿ ಸಮಗ್ರತೆ ಪ್ರಶ್ನಿಸಿದ ಎಸ್.ಜೈಶಂಕರ್

ನ್ಯೂಸ್ MORE NEWS...