Wed,Apr15,2026
ಕನ್ನಡ / English

ಧಗ ಧಗನೆ ಹೊತ್ತಿ ಉರಿದ ಲಘು ವಿಮಾನ, ಪ್ಯಾರಾಚೂಟ್ ಸಹಾಯದಿಂದ ಜಿಗಿದ ಪೈಲಟ್ ಗಳು | JANATA NEWS

01 Jun 2023

ಚಾಮರಾಜನಗರ : ಹೆಚ್.ಮೂಕಳ್ಳಿ ಬಳಿಯ ಭೋಗಪುರದ ಹೊರವಲಯದಲ್ಲಿ ಗುರುವಾರ ಮಧ್ಯಾಹ್ನ ಲಘು ವಿಮಾನ ಪತನಗೊಂಡು ಧಗ ಧಗನೆ ಹೊತ್ತಿ ಉರಿದಿತ್ತು.

ವಿಮಾನದಲ್ಲಿದ್ದ ತರಬೇತುದಾರ ವಿಂಗ್ ಕಮಾಂಡರ್ ತೇಜಪಾಲ್ (50 ವ) ಮತ್ತು ತರಬೇತಿ ಪಡೆಯುತ್ತಿದ್ದ ಭೂಮಿಕಾ (28) ಅವರು ವಿಮಾನ ಅಪಘಾತದ ಸುಳಿಗೆ ಸಿಲುಕುತ್ತಿದ್ದಂತೆ ಇಬ್ಬರು ಪೈಲಟ್‌ಗಳು ಪ್ಯಾರಚೂಟ್ ಮೂಲಕ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ.

ಕೂಡಲೇ ಸ್ಥಳಕ್ಕಾಗಮಿಸಿದ ಹೆಚ್‌ಎಎಲ್‌ನ ಸೇನಾ ಹೆಲಿಕಾಪ್ಟರ್‌ಗಳು ಪೈಲಟ್‌ಗಳಾದ ತೇಜ್ ಪಾಲ್ ಹಾಗೂ ಭೂಮಿಕಾ ಇಬ್ಬರನ್ನೂ ಏರ್‌ಲಿಫ್ಟ್ ಮೂಲಕ ರವಾನೆ ಮಾಡಿದ್ದರು. ಇಬ್ಬರಿಗೂ ಸಣ್ಣ ಪ್ರಮಾಣದ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಇದರಿಂದಾಗಿ ಬೆಂಕಿ ಹೊತ್ತಿಕೊಂಡು ವಿಮಾನ ಪತನಗೊಂಡಿದೆ ಎನ್ನಲಾಗಿದೆ.

RELATED TOPICS:
English summary :Jet Crash in chamarajanagar, pilots jumped with parachute

ಪ್ರಧಾನಿ ಮೋದಿ ಗೆ ದೂರವಾಣಿ ಕರೆ ಮಾಡಿ 40 ನಿಮಿಷ ಮಾತನಾಡಿದ ಅಧ್ಯಕ್ಷ ಟ್ರಂಪ್
ಪ್ರಧಾನಿ ಮೋದಿ ಗೆ ದೂರವಾಣಿ ಕರೆ ಮಾಡಿ 40 ನಿಮಿಷ ಮಾತನಾಡಿದ ಅಧ್ಯಕ್ಷ ಟ್ರಂಪ್
ಹೆಬ್ಬಾಳದಲ್ಲಿ 55 ಎಕರೆ ಭೂಮಿ ಖಾಸಗಿ ಸಂಸ್ಥೆಗೆ ವರ್ಗಾವಣೆ ರದ್ದುಗೊಳಿಸಿದ ಹೈಕೋರ್ಟ್ : ಸಿಬಿಐ ತನಿಖೆಗೆ ಆದೇಶ
ಹೆಬ್ಬಾಳದಲ್ಲಿ 55 ಎಕರೆ ಭೂಮಿ ಖಾಸಗಿ ಸಂಸ್ಥೆಗೆ ವರ್ಗಾವಣೆ ರದ್ದುಗೊಳಿಸಿದ ಹೈಕೋರ್ಟ್ : ಸಿಬಿಐ ತನಿಖೆಗೆ ಆದೇಶ
ಟಿಸಿಎಸ್ ನಲ್ಲಿ ಪಿಓಎಸ್ಎಚ್(ಪೊಶ್) ಆಡಿಟ್ ಕೋರಿದ ಎನ್ಐಟಿಇಎಸ್ : ಐಟಿ ವಲಯದಾದ್ಯಂತ ವ್ಯಾಪಕ ತನಿಖೆಗೆ ಒತ್ತಾಯ
ಟಿಸಿಎಸ್ ನಲ್ಲಿ ಪಿಓಎಸ್ಎಚ್(ಪೊಶ್) ಆಡಿಟ್ ಕೋರಿದ ಎನ್ಐಟಿಇಎಸ್ : ಐಟಿ ವಲಯದಾದ್ಯಂತ ವ್ಯಾಪಕ ತನಿಖೆಗೆ ಒತ್ತಾಯ
 ಟಿಸಿಎಸ್ ನಾಸಿಕ್ ಪ್ರಕರಣ: ಕಾರ್ಯಾಚರಣೆ ಮುಖ್ಯಸ್ಥ ಕಸ್ಟಡಿಗೆ ; ಟಾಟಾ ಇಂದ ಆಂತರಿಕ ತನಿಖೆ ವಿಸ್ತರಣೆ
ಟಿಸಿಎಸ್ ನಾಸಿಕ್ ಪ್ರಕರಣ: ಕಾರ್ಯಾಚರಣೆ ಮುಖ್ಯಸ್ಥ ಕಸ್ಟಡಿಗೆ ; ಟಾಟಾ ಇಂದ ಆಂತರಿಕ ತನಿಖೆ ವಿಸ್ತರಣೆ
ಜನರ ಹೆಸರುಗಳನ್ನು ಅಂತಿಮ ತೀರ್ಪಿನ ನಂತರ ಸೇರಿಸಿದರೆ... ಮತ ಚಲಾಯಿಸಲು ಅವಕಾಶ - ಸುಪ್ರೀಂ
ಜನರ ಹೆಸರುಗಳನ್ನು ಅಂತಿಮ ತೀರ್ಪಿನ ನಂತರ ಸೇರಿಸಿದರೆ... ಮತ ಚಲಾಯಿಸಲು ಅವಕಾಶ - ಸುಪ್ರೀಂ
ಹಿರಿಯ ಗಾಯಕಿ ಆಶಾ ಬೋಸ್ಲೆ ನಿಧನ : ಪ್ರಧಾನಿ ಮೋದಿ ಸಂತಾಪ
ಹಿರಿಯ ಗಾಯಕಿ ಆಶಾ ಬೋಸ್ಲೆ ನಿಧನ : ಪ್ರಧಾನಿ ಮೋದಿ ಸಂತಾಪ
 ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ವಂದೇ ಭಾರತ್ ಸ್ಲೀಪರ್ ರೈಲು ಸೇವೆಗೆ ಅನುಮೋದನೆ
ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ವಂದೇ ಭಾರತ್ ಸ್ಲೀಪರ್ ರೈಲು ಸೇವೆಗೆ ಅನುಮೋದನೆ
ನಾಸಿಕ್ ಟಿಸಿಎಸ್ ಪ್ರಕರಣ: ಮತಾಂತರ, ಮೂಲಭೂತೀಕರಣ ಆರೋಪಗಳ ಮೇಲೆ ತನಿಖೆ ಆರಂಭ
ನಾಸಿಕ್ ಟಿಸಿಎಸ್ ಪ್ರಕರಣ: ಮತಾಂತರ, ಮೂಲಭೂತೀಕರಣ ಆರೋಪಗಳ ಮೇಲೆ ತನಿಖೆ ಆರಂಭ
ದೋಷಾರೋಪಣೆ ಪ್ರಕ್ರಿಯೆ ಆರಂಭವಾದ ಹಿನ್ನೆಲೆಯಲ್ಲಿ ಉಚ್ಚ ನ್ಯಾಯಾಲಯ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ
ದೋಷಾರೋಪಣೆ ಪ್ರಕ್ರಿಯೆ ಆರಂಭವಾದ ಹಿನ್ನೆಲೆಯಲ್ಲಿ ಉಚ್ಚ ನ್ಯಾಯಾಲಯ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ
2008ರ ಮಾಲೆಗಾಂವ್ ಸ್ಫೋಟ ಪ್ರಕರಣ: ಕರ್ನಲ್ ಪುರೋಹಿತ್‌ಗೆ ಬ್ರಿಗೇಡಿಯರ್ ಬಡ್ತಿಗೆ ಅನುಮತಿ
2008ರ ಮಾಲೆಗಾಂವ್ ಸ್ಫೋಟ ಪ್ರಕರಣ: ಕರ್ನಲ್ ಪುರೋಹಿತ್‌ಗೆ ಬ್ರಿಗೇಡಿಯರ್ ಬಡ್ತಿಗೆ ಅನುಮತಿ
ಪ್ರತಿಯೊಬ್ಬ ಸೈನಿಕ ಡ್ರೋನ್ ಹಾರಿಸಲು ಸಿದ್ದವಾಗಬೇಕು - ಪ್ರತಿ ಸೈನಿಕನಿಗೆ ಡ್ರೋನ್ ಒದಗಿಸಲು ಸೇನಾ ಮುಖ್ಯಸ್ಥರು
ಪ್ರತಿಯೊಬ್ಬ ಸೈನಿಕ ಡ್ರೋನ್ ಹಾರಿಸಲು ಸಿದ್ದವಾಗಬೇಕು - ಪ್ರತಿ ಸೈನಿಕನಿಗೆ ಡ್ರೋನ್ ಒದಗಿಸಲು ಸೇನಾ ಮುಖ್ಯಸ್ಥರು
ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ನಾಲ್ವರು ಬಾಂಗ್ಲಾದೇಶಿ ಪ್ರಜೆಗಳಿಗೆ ಶಿಕ್ಷೆ ವಿಧಿಸಿದ ಬೆಂಗಳೂರು ನ್ಯಾಯಾಲಯ
ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ನಾಲ್ವರು ಬಾಂಗ್ಲಾದೇಶಿ ಪ್ರಜೆಗಳಿಗೆ ಶಿಕ್ಷೆ ವಿಧಿಸಿದ ಬೆಂಗಳೂರು ನ್ಯಾಯಾಲಯ

ನ್ಯೂಸ್ MORE NEWS...