Sat,May30,2026
ಕನ್ನಡ / English

ಪ್ರಿಯಕರನಿಗಾಗಿ 11 ತಿಂಗಳ ಮಗು ಬಿಟ್ಟು ಫ್ರೀ ಬಸ್ಸಲ್ಲಿ ಹುಬ್ಬಳ್ಳಿಯಿಂದ ಮಂಗಳೂರಿಗೆ ಬಂದ ವಿವಾಹಿತೆ! | JANATA NEWS

14 Jun 2023

ಮಂಗಳೂರು : ರಾಜ್ಯದಲ್ಲಿ ಜೂನ್ 11 ರಿಂದ ಶಕ್ತಿ ಯೋಜನೆಯ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಆರಂಭಗೊಂಡಿದ್ದು, ಮಹಿಳಾ ಪ್ರಯಾಣಿಕ ಓಡಾಟ ಹೆಚ್ಚಾಗಿದೆ.

ಈ ನಡುವೆ ಪ್ರಿಯಕರನನ್ನ ನೋಡಲು ಫ್ರೀ ಬಸ್ ಹತ್ತಿ‌ ಪ್ರಿಯತಮೆ ಬಂದಿರುವ ಘಟನೆ ನಡೆದಿದೆ. ತನ್ನ 11 ತಿಂಗಳ ಮಗವನ್ನು ಬಿಟ್ಟು ಹುಬ್ಬಳಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿಗೆ ಬಂದು ಪ್ರಿಯಕರನೊಂದಿಗೆ ನಾಪತ್ತೆಯಾಗಿದ್ದಾಳೆ.

ಈ ಹಿಂದೆಯೇ ಇಬ್ಬರ ನಡುವೆ ಪ್ರೀತಿ ಶುರುವಾಗಿತ್ತು. ಯುವತಿಗೆ ಬೇರೆಯವನ ಜೊತೆ ಮದುವೆ ಆದ ಬಳಿಕವೂ ತನ್ನ ಪ್ರಿಯಕರನ‌ ಜೊತೆ ಒಡನಾಟದಲ್ಲಿದ್ದಳು. ಪುತ್ತೂರು ಕೋಡಿಂಬಾಡಿ ಸಮೀಪದಲ್ಲಿ ಪ್ರಿಯಕರ ತೋಟದ ಕೆಲಸ ಮಾಡುತ್ತಿದ್ದ.

ಯುವಕನೋರ್ವನನ್ನು ಪ್ರೀತಿಸುತ್ತಿರುವುದು ತಿಳಿದಿದ್ದ ಮನೆಯವರು ನೇರವಾಗಿ ತನ್ನ ಪ್ರಿಯಕರನ ಹತ್ತಿರ ಹೋಗಿರಬಹುದು ಎಂಬ ಶಂಕೆಯಿಂದ ಆಕೆಯ ಮನೆಯವರು ರಾತ್ರಿ ವೇಳೆ ಪುತ್ತೂರಿನ ಕೋಡಿಬಾಡಿಗೆ ಬಂದು ಹುಡುಕಾಡಿದ್ದಾರೆ.

ಇವರಿಬ್ಬರನ್ನ ಹುಡುಕಿಕೊಂಡು ಬಂದ ಕುಟುಂಬಸ್ಥರಿಗೆ ಗ್ರಾಮ ಪಂಚಾಯತ್ ಸದಸ್ಯ ಜಯಪ್ರಕಾಶ್ ಬದಿನಾರ್ ಧೈರ್ಯ ಹೇಳಿದ್ದಾರೆ. ಮಹಿಳೆ ಮನೆಯವರಿಂದ ಗ್ರಾಮ ಪಂಚಾಯಿಸಿ ಸದಸ್ಯ ಮಾಹಿತಿ ಪಡೆದುಕೊಂಡು ತಕ್ಷಣ ಪೊಲೀಸರಿಗೆ ತಿಳಿಸಿದ್ದಾರೆ. ಮಾಹಿತಿ ಆಧರಿಸಿ ಪೊಲೀಸರು ಅವರ ಜೊತೆ ಹುಡುಕಾಟ ಆರಂಭಿಸಿದ್ದಾರೆ.

ತನ್ನ ಗಂಡನಲ್ಲಿ ಆಧಾರ್ ಲಿಂಕ್ ಮಾಡಿ ಬರುತ್ತೇನೆಂದು ಹೇಳಿ ಈಕೆ ಮನೆಯಿಂದ ಎಸ್ಕೇಪ್ ಆಗಿದ್ದಾಳೆ. ಆಧಾರ್ ಕಾರ್ಡ್ ಅನ್ನು ಬಸ್ಸಿನಲ್ಲಿ ಪ್ರಯಾಣಿಸುವಾಗ ಕಂಡಕ್ಟರ್ ಗೆ ತೋರಿಸಲು ತಂದಿದ್ದಳು. ಗಂಡನಲ್ಲಿ ಆಧಾರ್ ಲಿಂಕ್ ಬಗ್ಗೆ ಸುಳ್ಳು ಹೇಳಿ ಎಸ್ಕೇಪ್ ಆಗಿದ್ದಾಳೆ. ಇದೀಗ ಎರಡೂ ಮನೆಯವರಿಂದ ಮಹಿಳೆ ಹಾಗೂ ಆಕೆಯ ಪ್ರಿಯಕರನಿಗಾಗಿ ಹುಡುಕಾಟ‌ ನಡೆಸುತ್ತಿದ್ದಾರೆ. ಇದೀಗ ಇಬ್ಬರೂ ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ.

RELATED TOPICS:
English summary :A married woman left her 11-month-old baby for her lover and came to Mangalore from Hubli in a free bus!

ಕೇರಳ ವಿಧಾನಸಭೆಯಲ್ಲಿ ವಂದೇ ಮಾತರಂ ಗೀತೆಯನ್ನು ಸಂಪೂರ್ಣವಾಗಿ ಹಾಡದ ಕಾರಣ ಗದ್ದಲ
ಕೇರಳ ವಿಧಾನಸಭೆಯಲ್ಲಿ ವಂದೇ ಮಾತರಂ ಗೀತೆಯನ್ನು ಸಂಪೂರ್ಣವಾಗಿ ಹಾಡದ ಕಾರಣ ಗದ್ದಲ
ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿ, ಮಂತ್ರಿಮಂಡಲ ವಜಾ ಮಾಡಿದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್
ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿ, ಮಂತ್ರಿಮಂಡಲ ವಜಾ ಮಾಡಿದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್
ಅರ್ಮೇನಿಯಾ ಮಿಲಿಟರಿ ಮೆರವಣಿಗೆಯಲ್ಲಿ ಭಾರತೀಯ ಮೂಲದ ಫಿರಂಗಿ, ವಾಯು ರಕ್ಷಣಾ ವ್ಯವಸ್ಥೆಗಳು, ರಾಡಾರ್ ಪ್ರದರ್ಶನ
ಅರ್ಮೇನಿಯಾ ಮಿಲಿಟರಿ ಮೆರವಣಿಗೆಯಲ್ಲಿ ಭಾರತೀಯ ಮೂಲದ ಫಿರಂಗಿ, ವಾಯು ರಕ್ಷಣಾ ವ್ಯವಸ್ಥೆಗಳು, ರಾಡಾರ್ ಪ್ರದರ್ಶನ
ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆಯನ್ನು ಸಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆಯನ್ನು ಸಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
3 ಗಂಟೆಗೆ ರಾಜೀನಾಮೆ ನೀಡಲಿದ್ದಾರೆ ಮುಖ್ಯಮಂತ್ರಿ ಸಿದ್ದರಾಮಯ್ಯ : ಡಿಕೆ ಶಿವಕುಮಾರ್ ಹೊಸ ಸಿಎಂ
3 ಗಂಟೆಗೆ ರಾಜೀನಾಮೆ ನೀಡಲಿದ್ದಾರೆ ಮುಖ್ಯಮಂತ್ರಿ ಸಿದ್ದರಾಮಯ್ಯ : ಡಿಕೆ ಶಿವಕುಮಾರ್ ಹೊಸ ಸಿಎಂ
ಅಂತಾರಾಷ್ಟ್ರೀಯ ಗಡಿಗಳ ಬಳಿಯ ಅಕ್ರಮ ರಚನೆಗಳ ವಿರುದ್ಧ ಕ್ರಮ ಕೈಗೊಳ್ಳಲು ಅಮಿತ್ ಶಾ ಆದೇಶ
ಅಂತಾರಾಷ್ಟ್ರೀಯ ಗಡಿಗಳ ಬಳಿಯ ಅಕ್ರಮ ರಚನೆಗಳ ವಿರುದ್ಧ ಕ್ರಮ ಕೈಗೊಳ್ಳಲು ಅಮಿತ್ ಶಾ ಆದೇಶ
ಅಸ್ಸಾಂ ವಿಧಾನಸಭೆಯು ಏಕರೂಪ ನಾಗರಿಕ ಸಂಹಿತೆ ಮಸೂದೆ, 2026 ಅನ್ನು ಅಂಗೀಕರಿಸಿದೆ
ಅಸ್ಸಾಂ ವಿಧಾನಸಭೆಯು ಏಕರೂಪ ನಾಗರಿಕ ಸಂಹಿತೆ ಮಸೂದೆ, 2026 ಅನ್ನು ಅಂಗೀಕರಿಸಿದೆ
ಕರ್ನಾಟಕದಲ್ಲಿ ಶೀಘ್ರದಲ್ಲೇ ಹೊಸ ಸಿಎಂ ಮತ್ತು ನಾಲ್ವರು ಡಿಸಿಎಂಗಳ ನೇಮಕ ಸಾಧ್ಯತೆ?
ಕರ್ನಾಟಕದಲ್ಲಿ ಶೀಘ್ರದಲ್ಲೇ ಹೊಸ ಸಿಎಂ ಮತ್ತು ನಾಲ್ವರು ಡಿಸಿಎಂಗಳ ನೇಮಕ ಸಾಧ್ಯತೆ?
ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ನಟ ರಣವೀರ್ ಸಿಂಗ್ ಪ್ರಾರ್ಥನೆ ಸಲ್ಲಿಸಿದರು.
ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ನಟ ರಣವೀರ್ ಸಿಂಗ್ ಪ್ರಾರ್ಥನೆ ಸಲ್ಲಿಸಿದರು.
ಪೋರ್ಟಲ್‌ನಲ್ಲಿ ವಕ್ಫ್ ಮಂಡಳಿ ಅಕ್ರಮವಾಗಿ ಅಪ್‌ಲೋಡ್ ಮಾಡಲಾದ ಆಸ್ತಿಗಳನ್ನು ತೆಗೆದುಹಾಕಲು ಕೇಂದ್ರಕ್ಕೆ ರಾಜೀವ್ ಚಂದ್ರಶೇಖರ್ ಮನವಿ
ಪೋರ್ಟಲ್‌ನಲ್ಲಿ ವಕ್ಫ್ ಮಂಡಳಿ ಅಕ್ರಮವಾಗಿ ಅಪ್‌ಲೋಡ್ ಮಾಡಲಾದ ಆಸ್ತಿಗಳನ್ನು ತೆಗೆದುಹಾಕಲು ಕೇಂದ್ರಕ್ಕೆ ರಾಜೀವ್ ಚಂದ್ರಶೇಖರ್ ಮನವಿ
ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭ: 3ನೇ ಸ್ಥಾನದಲ್ಲಿ ಆಸೀನರಾಗಿದ್ದ ಎಚ್‌ಡಿ ಕುಮಾರಸ್ವಾಮಿ
ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭ: 3ನೇ ಸ್ಥಾನದಲ್ಲಿ ಆಸೀನರಾಗಿದ್ದ ಎಚ್‌ಡಿ ಕುಮಾರಸ್ವಾಮಿ
ತನ್ನ ಸ್ವಂತ ತಂದೆಗೆ ನಿಷ್ಠೆ ತೋರದ ಮಗ ದೇಶಕ್ಕೆ ನಿಷ್ಠನಾಗಿರುತ್ತಾನೆಯೇ? - ರಾಹುಲ್ ಗಾಂಧಿ ಸಮಗ್ರತೆ ಪ್ರಶ್ನಿಸಿದ ಎಸ್.ಜೈಶಂಕರ್
ತನ್ನ ಸ್ವಂತ ತಂದೆಗೆ ನಿಷ್ಠೆ ತೋರದ ಮಗ ದೇಶಕ್ಕೆ ನಿಷ್ಠನಾಗಿರುತ್ತಾನೆಯೇ? - ರಾಹುಲ್ ಗಾಂಧಿ ಸಮಗ್ರತೆ ಪ್ರಶ್ನಿಸಿದ ಎಸ್.ಜೈಶಂಕರ್

ನ್ಯೂಸ್ MORE NEWS...