Sun,Jul26,2026
ಕನ್ನಡ / English

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್: ಪ್ರಕರಣದ ಆರೋಪಿ ನಿರ್ದೋಷಿ; 11 ವರ್ಷ ಬಳಿಕ ತೀರ್ಪು ಪ್ರಕಟ | JANATA NEWS

16 Jun 2023

ಮಂಗಳೂರು : ಉಜಿರೆಯ ಸೌಜನ್ಯ ಕೊಲೆ ಹಾಗೂ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ 11 ವರ್ಷಗಳ ವಿಚಾರಣೆ ಬಳಿಕ ಸಿಬಿಐ ಕೋರ್ಟ್ ಅಂತಿಮ ತೀರ್ಪು ನೀಡಿದೆ.

ಸಿಬಿಐ ವಿಶೇಷ ನ್ಯಾಯಾಲಯ ತೀರ್ಪನ್ನು ಪ್ರಕಟಿಸಿದ್ದು, ಆರೋಪಿ ಸಂತೋಷ್‌ ರಾವ್‌ನನ್ನು ದೋಷ ಮುಕ್ತಗೊಳಿಸಿದೆ. ಸಿಬಿಐ ವಿಷೇಶ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್‌ ಪಿಬಿ ಮಹತ್ವದ ತೀರ್ಪನ್ನು ಪ್ರಕಟಿಸಿದ್ದಾರೆ.

ಅತ್ಯಾಚಾರ ಹಾಗೂ ಕೊಲೆಯಾದ ವೇಳೆ ಆರೋಪಿ ಸ್ಥಳದಲ್ಲಿ ಇರಲಿಲ್ಲ. ಸೌಜನ್ಯ ಮೃತ ದೇಹ ಸತ್ತಾಗ ಮಳೆ ಇತ್ತು. ಆದರೆ ಯಾರು ಪತ್ತೆಯಾಗಿರಲಿಲ್ಲ ಎರಡು ದಿನ ಬಳಿಕ ಆರೋಪಿ ಬಂಧನ ಮಾಡಲಾಗಿತ್ತು. 50 ಮೀಟರ್ ಅಂತರದಲ್ಲಿ ಟೆಂಟ್ ನಲ್ಲಿ ವಾಸಮಾಡಿದ್ದ ಅನುಮಾನ ವ್ಯಕ್ತಪಡಿಸಿ ಬಂಧಿಸಿದ್ದರು. ಪ್ರಕೃತಿ ಚಿಕಿತ್ಸಾಲಯ ಸಂಬಂಧಿಸಿದಂತೆ ಸಿಸಿಟಿವಿ ಸಂಗ್ರಹಿಸಿರಲಿಲ್ಲ. ಪ್ರಾಸಿಕ್ಯೂಷನ್ ಫೇಲ್ಯೂರ್ ಆಗಿದೆ ಎಂದರು.

ಧರ್ಮಸ್ಥಳದ ಸಿಬ್ಬಂದಿ ನನ್ನ ಕಕ್ಷಿದಾರನನ್ನು(ಸಂತೋಷ್) ಶ್ರೀಪೊಲೀಸರಿಗೆ ಹಿಡಿದುಕೊಟ್ಟಿದ್ದರು. 6 ವರ್ಷಗಲ ಕಾಲ ಸಂತೋಷ್ ರಾವ್ ಜೈಲಿನಲ್ಲಿದ್ದರು. ಬಳಿಕ ಜಾಮೀನಿನ ಮೇಲೆ ಹೊರ ಬಂದಿದ್ದ. ಬಡತನದಲ್ಲಿ ಸಂತೋಷ್ ರಾವ್ ನನ್ನ ಪ್ರಕರಣದಲ್ಲಿ ಸಿಲುಕಿಸಲಾಗಿತ್ತು. ಇಂದು ಸಿಬಿಐ ವಿಶೇಷ ನ್ಯಾಯಾಲಯ ಆರೋಪಿಯನ್ನು ನಿರ್ದೋಷಿ ಎಂದು ತೀರ್ಪು ನೀಡಿದೆ.

ಶಂಕಿತ ಆರೋಪಿ ಸಂತೋಷ್ ರಾವ್ ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ನಿವಾಸಿಯಾಗಿದ್ದು, ಆರೋಪಿಯನ್ನು ಬಾಹುಬಲಿ ಬೆಟ್ಟದ ಬಳಿಯಲ್ಲಿ ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು. ಕೃತ್ಯ ನಡೆದು 11 ವರ್ಷಗಳ ಬಳಿಕ ತೀರ್ಪು ಪ್ರಕಟಗೊಂಡಿದೆ. ಆರೋಪಿ ವಿರುದ್ಧ ವಿರುದ್ಧ ಸಲ್ಲಿಕೆ ಮಾಡಲಾಗಿರುವ ಸಾಕ್ಷ್ಯಾಧಾರಗಳಲ್ಲಿ ಕೊರತೆ ಇದೆ ಎನ್ನುವ ಕಾರಣಕ್ಕೆ ಆರೋಪಿಯನ್ನು ದೋಷಮುಕ್ತ ಮಾಡಿರುವುದಾಗಿ ನ್ಯಾಯಮೂರ್ತಿ ಸಿಬಿ ಸಂತೋಷ್‌ ಹೇಳಿದ್ದಾರೆ.

RELATED TOPICS:
English summary :Courtesy rape, murder case: Accused acquitted; The verdict was announced after 11 years

ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ  ರಿಜಿಜು ಮನವಿ
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ ರಿಜಿಜು ಮನವಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ

ನ್ಯೂಸ್ MORE NEWS...