Sun,Jul26,2026
ಕನ್ನಡ / English

ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್​ ಮೆಟ್ಟು ಮೆಟ್ಟಿನಿಂದ ಹೊಡೆದಾಡಿಕೊಳ್ಳುತ್ತಾರೆ: ಯತ್ನಾಳ್ ವಿದಾತ್ಮಕ ಹೇಳಿಕೆ | JANATA NEWS

25 Jun 2023

ಬೆಳಗಾವಿ : ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್​ ಮೆಟ್ಟು ಮೆಟ್ಟಿನಿಂದ ಹೊಡೆದಾಡಿಕೊಳ್ಳುತ್ತಾರೆ ಎಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿವಾದತ್ಮಕ ಹೇಳಿಕೆಯನ್ನು ನೀಡಿದ್ದಾರೆ.

ಬೆಳಗಾವಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಮಾಜಿ ಕೇಂದ್ರ ಸಚಿವ ಯತ್ನಾಳ್, ವಿಧಾನಸಭೆ ಚುನಾವಣೆಯಲ್ಲಿ ಏನಾಗಿದೆ ಎಲ್ಲರಿಗೂ ಗೊತ್ತು.ಯಾರು ಯಾರನ್ನ ಸೋಲಿಸಲು ಯತ್ನಿಸಿದ್ದಾರೆ ಅಂತಾ ಕಾರ್ಯಕರ್ತರಿಗೆ ಗೊತ್ತಿದೆ. ಕಾರ್ಯಕರ್ತರ ಭಾವನೆಯನ್ನ ಕೇಳದಿದ್ರೇ ಇದೇ ಗತಿ ಆಗೋದು.ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಎರಡು ತಾಸು ಕುಳಿತು ಸಭೆ ಮಾಡಿ ಎಂದು ಸಲಹೆ ನೀಡಿದರು.

ಈ ಸರ್ಕಾರ ಐದು ವರ್ಷ ನಡೆಯುವ ಸರ್ಕಾರ ಅಲ್ಲ ಲೋಕಸಭಾ ಚುನಾವಣೆ ಮುನ್ನ ಅಥವಾ ಬಳಿಕ ಅಕ್ಸಿಡೆಂಟ್ ಆಗುತ್ತದೆ . ಅಷ್ಟರಲ್ಲಿ ಇಬ್ಬರೂ ಮೆಟ್ಟು ಮೆಟ್ಟಿನಿಂದ ಹೊಡೆದಾಡಿಕೊಳ್ತಾರೆ ಅಂತ ಹೇಳಿದರು. ಇನ್ನೂ ಮೂರು ತಿಂಗಳಲ್ಲಿ ಗ್ಯಾರಂಟಿ ಬಣ್ಣ ಬಯಲು ಆಗಲಿದೆ. ದೇಶದಲ್ಲಿ ಸಮಾನ ನಾಗರಿಕ ಕಾಯ್ದೆ ಜಾರಿಯಾಗಲಿದೆ ಅಂತ ಅವರು ತಿಳಿಸಿದರು.

ಎಲ್ಲರೂ ಒಗ್ಗಟ್ಟಾಗಿ ಕೆಲಸಮಾಡಿ, ಇಲ್ಲದಿದ್ದರೆ ಪಕ್ಷದಿಂದ ಹೊರ ನಡೆಯಿರಿ. ನಾವ್ಯಾರು ಜಗಳ ಮಾಡಿತ್ತಿಲ್ಲ, ಪಕ್ಷ ನಿರ್ಣಯ ಮಾಡಿದವರ ಪರ ಕೆಲಸ ಮಾಡಿ. ಮುಂದಿನ 3 ತಿಂಗಳಲ್ಲಿ ಕಾಂಗ್ರೆಸ್​ ಪಕ್ಷದ ಗ್ಯಾರಂಟಿ ಬಣ್ಣ ಬಯಲಾಗಲಿದೆ.

ಸಿದ್ದರಾಮಯ್ಯನವರು ಏನ್ ಹೇಳಿದ್ರು ಎನ್ನುವುದನ್ನು ಹೊರತೆಗೆಯುತ್ತೇವೆ. ನಾವು ದನ ಕಾಯುತ್ತಿಲ್ಲ, ಆರ್ಥಿಕ ಸ್ಥಿತಿಗತಿ ಬಗ್ಗೆ ಗೊತ್ತಿದೆ. ಇದು ಐದು ವರ್ಷ ನಡೆಯುವ ಸರ್ಕಾರ ಅಲ್ಲ. ಲೋಕಸಭಾ ಚುನಾವಣೆ ಮುನ್ನ, ಇಲ್ಲ ಆದ ಬಳಿಕ ಆಕ್ಸಿಡೆಂಟ್ ಆಗುತ್ತೆ. ಅಷ್ಟರಲ್ಲಿ ಇಬ್ಬರು (ಸಿದ್ದರಾಮಯ್ಯ- ಡಿಕೆ ಶಿವಕುಮಾರ್) ಮೆಟ್ಟು ಮೆಟ್ಟಿನಿಂದ ಹೊಡೆದಾಡಿಕೊಳ್ಳುತ್ತಾರೆ ಎಂದರು.

ಗ್ಯಾರಂಟಿ ಎಲ್ಲವೂ ಮುಗಿತು ಇವರಿಗೆ ಗ್ಯಾರಂಟಿ ಕೊಡೊಕೆ ಸಾಧ್ಯವಿಲ್ಲ.ಈಗ ಹೇಗೆ ಒದ್ದಾಡುತ್ತಿದ್ದಾರೆ ಎಲ್ಲರೂ.ಯಾವ ಸರ್ಕಾರ ಬಂದರೂ ಇದು ಮಾಡಲು ಆಗುವುದಿಲ್ಲ.ಹಾಗಿದ್ದಿದ್ರೇ ಬೊಮ್ಮಾಯಿ ಅವರು ಕೊಡುತ್ತಿದ್ದರು. ಒಂದು ರೀತಿ ಕರ್ನಾಟಕದಲ್ಲಿ ಅರಾಜಕತೆ ಶುರುವಾಗಿದೆ. ಪಾಕಿಸ್ತಾನದ ಧ್ವಜ ಹಾರಾಡುತ್ತಿವೆ, ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ ಆಗುತ್ತಿವೆ‌.ನಾವು ಎಲ್ಲದಕ್ಕೂ ತಯಾರಾಗಬೇಕು ಇಲ್ಲವಾದರೆ ಮನೆಗೆ ಬಂದು ಹೊಡೆಯುತ್ತಾರೆ ಎಂದರು.

ಯಡಿಯೂರಪ್ಪ, ಬೊಮ್ಮಾಯಿ ಮನೆಗೆ ಸೌಜನ್ಯ ಭೇಟಿ ಅಂತಾರೆ. ಇವರು ಸೌಜನ್ಯ ಭೇಟಿ ಕೊಡ್ತಿಲ್ಲ ಸೋನಿಯಾ ಗಾಂಧಿಗೆ ಅಂಜಿಸುವ ಕೆಲಸ ಮಾಡ್ತಾರೆ.ಬೊಮ್ಮಾಯಿಯವರೇ ಅವರನ್ನ ನೀವು ಮನೆ ವರೆಗೂ ಬಿಟ್ಟುಕೊಳ್ಳಬೇಡಿ.ನಾವು ವಿರೋಧ ಪಕ್ಷದವರ ಮನೆಗೆ ಹೋಗುವುದಿಲ್ಲ ಅಂತಾರೆ‌.ಅದೇ ರೀತಿ ನಾವು ಅವರ ಮನೆಗೆ ಹೋಗುವುದಿಲ್ಲಾ ಅಂತಾ ಹೇಳಿ.ಅವರನ್ನ ಸ್ವಾಗತಿಸಿಕೊಂಡರೆ ನಮ್ಮ ಕಾರ್ಯಕರ್ತರು ಮಲಗಿ ಬಿಡುತ್ತಾರೆ. ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಿ ಹಲಕಟಗಿರಿ ಮಾಡೊದಿದ್ರೇ ಅಲ್ಲಿಗೆ ಹೋಗಿ ಎಂದು ಕಿಡಿ ಕಾರಿದರು.

ನಾವು ಯಾರು ಜಗಳ ಮಾಡುತ್ತಿಲ್ಲ, ಪಾರ್ಟಿ ನಿರ್ಣಯ ಮಾಡಿದವರ ಪರ ಕೆಲಸ ಮಾಡಿ.ಮೂರು ತಿಂಗಳಲ್ಲಿ ಗ್ಯಾರಂಟಿ ಬಣ್ಣ ಬಯಲು ಆಗಲಿದೆ. ಸಿದ್ದರಾಮಯ್ಯನವರು ಎನ್ ಹೇಳಿದರು ಅದನ್ನ ಹೊರ ತೆಗೆಯುತ್ತೇವೆ. ನಾವು ಗಟ್ಟಿ ಇದ್ದೇವೆ, ದನ ಕಾಯುತ್ತಿಲ್ಲ, ಆರ್ಥಿಕತೆ ಬಗ್ಗೆಯೂ ಗೊತ್ತಿದೆ ಎಂದರು.

RELATED TOPICS:
English summary :Siddaramaiah, DK Sivakumar fight each other: Yatnal scholarly statement

ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ  ರಿಜಿಜು ಮನವಿ
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ ರಿಜಿಜು ಮನವಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ

ನ್ಯೂಸ್ MORE NEWS...