Sun,Jul26,2026
ಕನ್ನಡ / English

ಭಾಗ್ಯದ ಲಕ್ಷ್ಮೀ ಬಾರಮ್ಮ ಹಾಡನ್ನು ಹಾಡಿ ಭಾಗ್ಯಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಕೊಳ್ಳಿ | JANATA NEWS

05 Jul 2023

ರಾಮನಗರ : ಭಾಗ್ಯಲಕ್ಷ್ಮೀ ಯೋಜನೆಗೆ ಎಲ್ಲರೂ ನೋಂದಣಿ ಮಾಡಿಕೊಳ್ಳಿ ಎಂದು ಭಾಗ್ಯದ ಲಕ್ಷ್ಮೀ ಬಾರಮ್ಮ ಎಂಬ ಹಾಡು ಹಾಡಿ ಭಾಗ್ಯಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಕೊಳ್ಳಿ ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ಹೇಳಿದದರು.

ಸ್ಯಾಂಡಲ್‌ವುಡ್‌ ನೈಟ್ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಮಾತನಾಡಿದ ಅವರು, ಚಾಮುಂಡೇಶ್ವರಿ ಆಶೀರ್ವಾದ ಪಡೆದು ಬಂದಿದ್ದೇನೆ. ತಾಯಿ ಆಶೀರ್ವಾದ ಹಾಗೂ ಜಿಲ್ಲೆಯ ಜನತೆಯ ಶಕ್ತಿಯಿಂದ ನಮ್ಮ ಸರ್ಕಾರ ಬಂದಿದೆ. ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯಲಿದೆ ಎಂದರು

ಸರ್ಕಾರ ಕೊಟ್ಟ ಐದು ಗ್ಯಾರಂಟಿಗಳನ್ನ ಈಡೇರಿಸುವ ಕೆಲಸ ಮಾಡ್ತಿದ್ದೇವೆ. ಮುಂದಿನ ತಿಂಗಳು ನೀವ್ಯಾರು ಕರೆಂಟ್ ಬಿಲ್ ಕಟ್ಟಂಗಿಲ್ಲ. ಗೃಹಜ್ಯೋತಿಯಲ್ಲಿ ನೊಂದಣಿ ಮಾಡಿಕೊಂಡವ್ರಿಗೆ ಉಚಿತ ವಿದ್ಯುತ್ ಎಂದರು.

ಈಗಾಗಲೇ ಜನ ಉಚಿತ ಬಸ್ ಯೋಜನೆ ಪಡೆದುಕೊಳ್ತಿದ್ದಾರೆ. ಹಾಗೆಯೇ ಭಾಗ್ಯಲಕ್ಷ್ಮೀ ಯೋಜನೆಗೆ ಎಲ್ಲರೂ ನೋಂದಣಿ ಮಾಡಿಕೊಳ್ಳಿ ಎಂದು ಭಾಗ್ಯದ ಲಕ್ಷ್ಮೀ ಬಾರಮ್ಮ ಎಂಬ ಹಾಡು ಹಾಡಿ ಭಾಗ್ಯಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಕೊಳ್ಳಿ ಎಂದು ಡಿಕೆಶಿ ಹೇಳಿದರು. ಕೊಟ್ಟ ಮಾತಿನಂತೆ ಐದು ಗ್ಯಾರಂಟಿಗಳು ಜಾರಿಯಾಗುತ್ತವೆ.

ಸರ್ಕಾರದ ಐದು ಗ್ಯಾರಂಟಿಗಳು ಈಡೇರದಿದ್ದಲ್ಲಿ ನಾನು ಮುಂದೆ ಲೋಕಸಭಾ ಚುನಾವಣೆಗೆ ಮತಕೇಳಲು ಬರಲ್ಲ. ಎಲ್ಲಾ ಭರವಸೆ ಈಡೇರಿಸುತ್ತೇವೆ. ಸರ್ಕಾರದ ಯೋಜನೆ ಪಡೆಯಲು ಯಾರೂ ಲಂಚ ಕೊಡಬೇಡಿ. ನಮ್ಮ ಪಕ್ಷದ ನಾಯಕರು, ಕಾರ್ಯಕರ್ತರೇ ಬಂದು ನಿಮಗೆ ಯೋಜನೆ ತಲುಪಿಸಲಿದ್ದಾರೆ. ರಾಮನಗರದ ಅಭಿವೃದ್ಧಿಗೆ ಶಕ್ತಿಮೀರಿ ಪ್ರಯತ್ನ ಮಾಡ್ತೇನೆ ಎಂದು ಡಿಕೆಶಿ ಹೇಳಿದರು.

RELATED TOPICS:
English summary :Sing Bhagyada Lakshmi Baramma song and register for Bhagyalakshmi Yojana

ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ  ರಿಜಿಜು ಮನವಿ
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ ರಿಜಿಜು ಮನವಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ

ನ್ಯೂಸ್ MORE NEWS...