Wed,Apr15,2026
ಕನ್ನಡ / English

ಹೆಚ್‌ಡಿಕೆ ಪೆನ್‌ಡ್ರೈವ್ ಸತ್ಯಾಸತ್ಯತೆ ತನಿಖೆ ಮಾಡ್ತೇವೆ: ಸಚಿವ ಎಂ ಬಿ ಪಾಟೀಲ್ | JANATA NEWS

09 Jul 2023

ವಿಜಯಪುರ : ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಅವರು ಪೆನ್​ಡ್ರೈವ್ ಬಿಡುಗಡೆ ಮಾಡಿದರೆ ಅದರ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಸಚಿವ ಎಂಬಿ ಪಾಟೀಲ್ ಹೇಳಿದರು.

ಪೆನ್ ಡ್ರೈವ್‌ನಲ್ಲಿರುವ ಸತ್ಯಾಸತ್ಯತೆ ತಿಳಿದು ಕೊಳ್ಳಬೇಕಾಗುತ್ತೆ, ವೈಸ್ ಡಿಟೆಕ್ಷನ್ ಸರಿಯಾಗಿದೆಯಾ ಎನ್ನೊದನ್ನ ಕೇಳ್ಬೇಕಾಗುತ್ತೆ ಈಗೆಲ್ಲ ಮಿಮಿಕ್ರಿ ಬೇರೆ ಮಾಡ್ತಾರೆ. ಯಾವ ಸಂದರ್ಭದಲ್ಲಿ ಮಾತನಾಡಿದ್ದಾರೆ ಎಲ್ಲದರ ಬಗ್ಗೆಯೂ ತನಿಖೆಯಾಗಬೇಕಾಗುತ್ತದೆ. ಯಾರು ಮಾತನಾಡಿದ್ದಾರೆ, ಯಾವ ಸಂದರ್ಭದಲ್ಲಿ ಮಾತನಾಡಿದ್ದಾರೆ ಎಲ್ಲವು ಕೂಡ ತನಿಖೆಯಾಗ ಬೇಕಾಗುತ್ತೆ ಎಂದರು. ಕುಮಾರಸ್ವಾಮಿ ಅವರು ಪೆನ್​ಡ್ರೈವ್​​​ ಬಿಡುಗಡೆ ಮಾಡಿದಾಗ ಅದಕ್ಕೆ ಉತ್ತರ ಕೊಡುತ್ತೇವೆ ಎಂದರು.

ಮಠಮಾನ್ಯಗಳ ಅನುದಾನ ಕಡಿತ ಮಾಡಿದ್ದಾರೆ ಎಂಬ ಮಾಜಿ ಸಚಿವ ಸಿಸಿ ಪಾಟೀಲ್ ಆರೋಪದ ಬಗ್ಗೆ ಮಾತನಾಡಿದ ಎಂಬಿ ಪಾಟೀಲ್, ಮುಂದಿನ ವರ್ಷ ಎಲ್ಲ ಮಠ ಮಾನ್ಯಗಳಿಗೆ ಅನುದಾನ ಕೊಡುತ್ತೇವೆ. ಮಠ ಮಾನ್ಯಗಳ ಬಗ್ಗೆ ಅಪಾರ ಗೌರವ ಇದೆ. ಸಿ.ಸಿ.ಪಾಟೀಲ್ ಮಠ ಇದ್ದರೂ ಹೇಳಲಿ, ಅವರಿಗೂ ಹಣ ಕೊಡುತ್ತೇವೆ. ನಾವು ಭೇದ ಭಾವ ಮಾಡಲ್ಲ. ಹಿಂದೂ ಮಠಗಳು, ಕ್ರಿಶ್ಚಿಯನ್ ಚರ್ಚಗಳಿಗೆ, ಮುಸ್ಲಿಂ ಮಸೀದಿ, ಜೈನರ ಬಸದಿ, ಬೌದ್ಧ ವಿಹಾರಗಳನ್ನ ಸಮಾನವಾಗಿ ಕಾಣುತ್ತೇವೆ. ಎಲ್ಲರಿಗೂ ಅನುದಾನ‌ ಕೊಡುತ್ತೇವೆ ಎಂದರು.

RELATED TOPICS:
English summary :HDK pen drive genuineness probe: Minister MB Patil

ಪ್ರಧಾನಿ ಮೋದಿ ಗೆ ದೂರವಾಣಿ ಕರೆ ಮಾಡಿ 40 ನಿಮಿಷ ಮಾತನಾಡಿದ ಅಧ್ಯಕ್ಷ ಟ್ರಂಪ್
ಪ್ರಧಾನಿ ಮೋದಿ ಗೆ ದೂರವಾಣಿ ಕರೆ ಮಾಡಿ 40 ನಿಮಿಷ ಮಾತನಾಡಿದ ಅಧ್ಯಕ್ಷ ಟ್ರಂಪ್
ಹೆಬ್ಬಾಳದಲ್ಲಿ 55 ಎಕರೆ ಭೂಮಿ ಖಾಸಗಿ ಸಂಸ್ಥೆಗೆ ವರ್ಗಾವಣೆ ರದ್ದುಗೊಳಿಸಿದ ಹೈಕೋರ್ಟ್ : ಸಿಬಿಐ ತನಿಖೆಗೆ ಆದೇಶ
ಹೆಬ್ಬಾಳದಲ್ಲಿ 55 ಎಕರೆ ಭೂಮಿ ಖಾಸಗಿ ಸಂಸ್ಥೆಗೆ ವರ್ಗಾವಣೆ ರದ್ದುಗೊಳಿಸಿದ ಹೈಕೋರ್ಟ್ : ಸಿಬಿಐ ತನಿಖೆಗೆ ಆದೇಶ
ಟಿಸಿಎಸ್ ನಲ್ಲಿ ಪಿಓಎಸ್ಎಚ್(ಪೊಶ್) ಆಡಿಟ್ ಕೋರಿದ ಎನ್ಐಟಿಇಎಸ್ : ಐಟಿ ವಲಯದಾದ್ಯಂತ ವ್ಯಾಪಕ ತನಿಖೆಗೆ ಒತ್ತಾಯ
ಟಿಸಿಎಸ್ ನಲ್ಲಿ ಪಿಓಎಸ್ಎಚ್(ಪೊಶ್) ಆಡಿಟ್ ಕೋರಿದ ಎನ್ಐಟಿಇಎಸ್ : ಐಟಿ ವಲಯದಾದ್ಯಂತ ವ್ಯಾಪಕ ತನಿಖೆಗೆ ಒತ್ತಾಯ
 ಟಿಸಿಎಸ್ ನಾಸಿಕ್ ಪ್ರಕರಣ: ಕಾರ್ಯಾಚರಣೆ ಮುಖ್ಯಸ್ಥ ಕಸ್ಟಡಿಗೆ ; ಟಾಟಾ ಇಂದ ಆಂತರಿಕ ತನಿಖೆ ವಿಸ್ತರಣೆ
ಟಿಸಿಎಸ್ ನಾಸಿಕ್ ಪ್ರಕರಣ: ಕಾರ್ಯಾಚರಣೆ ಮುಖ್ಯಸ್ಥ ಕಸ್ಟಡಿಗೆ ; ಟಾಟಾ ಇಂದ ಆಂತರಿಕ ತನಿಖೆ ವಿಸ್ತರಣೆ
ಜನರ ಹೆಸರುಗಳನ್ನು ಅಂತಿಮ ತೀರ್ಪಿನ ನಂತರ ಸೇರಿಸಿದರೆ... ಮತ ಚಲಾಯಿಸಲು ಅವಕಾಶ - ಸುಪ್ರೀಂ
ಜನರ ಹೆಸರುಗಳನ್ನು ಅಂತಿಮ ತೀರ್ಪಿನ ನಂತರ ಸೇರಿಸಿದರೆ... ಮತ ಚಲಾಯಿಸಲು ಅವಕಾಶ - ಸುಪ್ರೀಂ
ಹಿರಿಯ ಗಾಯಕಿ ಆಶಾ ಬೋಸ್ಲೆ ನಿಧನ : ಪ್ರಧಾನಿ ಮೋದಿ ಸಂತಾಪ
ಹಿರಿಯ ಗಾಯಕಿ ಆಶಾ ಬೋಸ್ಲೆ ನಿಧನ : ಪ್ರಧಾನಿ ಮೋದಿ ಸಂತಾಪ
 ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ವಂದೇ ಭಾರತ್ ಸ್ಲೀಪರ್ ರೈಲು ಸೇವೆಗೆ ಅನುಮೋದನೆ
ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ವಂದೇ ಭಾರತ್ ಸ್ಲೀಪರ್ ರೈಲು ಸೇವೆಗೆ ಅನುಮೋದನೆ
ನಾಸಿಕ್ ಟಿಸಿಎಸ್ ಪ್ರಕರಣ: ಮತಾಂತರ, ಮೂಲಭೂತೀಕರಣ ಆರೋಪಗಳ ಮೇಲೆ ತನಿಖೆ ಆರಂಭ
ನಾಸಿಕ್ ಟಿಸಿಎಸ್ ಪ್ರಕರಣ: ಮತಾಂತರ, ಮೂಲಭೂತೀಕರಣ ಆರೋಪಗಳ ಮೇಲೆ ತನಿಖೆ ಆರಂಭ
ದೋಷಾರೋಪಣೆ ಪ್ರಕ್ರಿಯೆ ಆರಂಭವಾದ ಹಿನ್ನೆಲೆಯಲ್ಲಿ ಉಚ್ಚ ನ್ಯಾಯಾಲಯ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ
ದೋಷಾರೋಪಣೆ ಪ್ರಕ್ರಿಯೆ ಆರಂಭವಾದ ಹಿನ್ನೆಲೆಯಲ್ಲಿ ಉಚ್ಚ ನ್ಯಾಯಾಲಯ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ
2008ರ ಮಾಲೆಗಾಂವ್ ಸ್ಫೋಟ ಪ್ರಕರಣ: ಕರ್ನಲ್ ಪುರೋಹಿತ್‌ಗೆ ಬ್ರಿಗೇಡಿಯರ್ ಬಡ್ತಿಗೆ ಅನುಮತಿ
2008ರ ಮಾಲೆಗಾಂವ್ ಸ್ಫೋಟ ಪ್ರಕರಣ: ಕರ್ನಲ್ ಪುರೋಹಿತ್‌ಗೆ ಬ್ರಿಗೇಡಿಯರ್ ಬಡ್ತಿಗೆ ಅನುಮತಿ
ಪ್ರತಿಯೊಬ್ಬ ಸೈನಿಕ ಡ್ರೋನ್ ಹಾರಿಸಲು ಸಿದ್ದವಾಗಬೇಕು - ಪ್ರತಿ ಸೈನಿಕನಿಗೆ ಡ್ರೋನ್ ಒದಗಿಸಲು ಸೇನಾ ಮುಖ್ಯಸ್ಥರು
ಪ್ರತಿಯೊಬ್ಬ ಸೈನಿಕ ಡ್ರೋನ್ ಹಾರಿಸಲು ಸಿದ್ದವಾಗಬೇಕು - ಪ್ರತಿ ಸೈನಿಕನಿಗೆ ಡ್ರೋನ್ ಒದಗಿಸಲು ಸೇನಾ ಮುಖ್ಯಸ್ಥರು
ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ನಾಲ್ವರು ಬಾಂಗ್ಲಾದೇಶಿ ಪ್ರಜೆಗಳಿಗೆ ಶಿಕ್ಷೆ ವಿಧಿಸಿದ ಬೆಂಗಳೂರು ನ್ಯಾಯಾಲಯ
ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ನಾಲ್ವರು ಬಾಂಗ್ಲಾದೇಶಿ ಪ್ರಜೆಗಳಿಗೆ ಶಿಕ್ಷೆ ವಿಧಿಸಿದ ಬೆಂಗಳೂರು ನ್ಯಾಯಾಲಯ

ನ್ಯೂಸ್ MORE NEWS...