Wed,Apr15,2026
ಕನ್ನಡ / English

ಯುವಕನನ್ನು ಬೆತ್ತಲೆಗೊಳಿಸಿ ಅಮಾನುಷವಾಗಿ ಹಲ್ಲೆ! ಐವರು ವಶಕ್ಕೆ | JANATA NEWS

11 Jul 2023

ಹುಬ್ಬಳ್ಳಿ : ಯುವಕನೊಬ್ಬನನ್ನು ಬೆತ್ತಲೆಗೊಳಿಸಿ ಪುಂಡರು ಅಮಾನುಷವಾಗಿ ಹಲ್ಲೆ ಮಾಡಿರುವ ಆಘಾತಕಾರಿ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಹೊಸೂರಿನ ಸಂದೀಪ್ ಸೊಲಂಕಿ ಎಂಬ ಯುವಕನ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಲಾಗಿದೆ. ಇನ್‍ಸ್ಟಾ ಇನ್‍ಬಾಕ್ಸ್ ನಲ್ಲಿ ಬೈಯ್ದು ಮೆಸೇಜ್ ಹಾಕಿದ್ದ ಅನ್ನೋ ಕಾರಣಕ್ಕೆ ಹಲ್ಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಸಂತ್ರಸ್ತ ಸಂದೀಪ್ ಇನ್‍ಸ್ಟಾಗ್ರಾಂನಲ್ಲಿ ರೀಲ್ ಮಾಡಿದ್ದೆ ಪ್ರಕರಣಕ್ಕೆ ಮೂಲ ಕಾರಣ ಎನ್ನಲಾಗಿದೆ.

ಯುವಕನ ಬಟ್ಟೆ ತೆಗೆಸಿ, ಬೆತ್ತಲೆಗೊಳಿಸಿ ಮೊಬೈಲ್‌ನಲ್ಲಿ ಚಿತ್ರೀಕರಣ ಮಾಡಿ ಅಮಾನುಷವಾಗಿ ಹಲ್ಲೆ ಮಾಡಿದ್ದು, ಯುವಕ ಅಳುತ್ತಾ ಕೈ ಮುಗಿದು ಬೇಡಿಕೊಂಡರೂ ಬಿಡದೆ ಹೊಡೆದಿರುವ ದೃಶ್ಯ ವಿಡಿಯೋದಲ್ಲಿ ರೆಕಾರ್ಡ್ ಅಗಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಹು-ಧಾ ಆಯುಕ್ತ ಸಂತೋಷ್ ಬಾಬು, ಎರಡು ವೀಡಿಯೋ ಮೂಲಕ ನಮ್ಮ ಗಮನಕ್ಕೆ ವಿಷಯ ಬಂದಿದೆ. ಈ ಸಂಬಂಧ ಒಟ್ಟು ಐವರನ್ನು ವಶಕ್ಕೆ ಪಡೆಯಲಾಗಿದೆ. ಪ್ರಜ್ವಲ್, ವಿನಾಯಕ್, ಗಣೇಶ್, ಸಚಿನ್ ಹಾಗೂ ಮಂಜು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದ ಎಂದರು.

RELATED TOPICS:
English summary :A young man was stripped naked and brutally assaulted! Five for custody

ಪ್ರಧಾನಿ ಮೋದಿ ಗೆ ದೂರವಾಣಿ ಕರೆ ಮಾಡಿ 40 ನಿಮಿಷ ಮಾತನಾಡಿದ ಅಧ್ಯಕ್ಷ ಟ್ರಂಪ್
ಪ್ರಧಾನಿ ಮೋದಿ ಗೆ ದೂರವಾಣಿ ಕರೆ ಮಾಡಿ 40 ನಿಮಿಷ ಮಾತನಾಡಿದ ಅಧ್ಯಕ್ಷ ಟ್ರಂಪ್
ಹೆಬ್ಬಾಳದಲ್ಲಿ 55 ಎಕರೆ ಭೂಮಿ ಖಾಸಗಿ ಸಂಸ್ಥೆಗೆ ವರ್ಗಾವಣೆ ರದ್ದುಗೊಳಿಸಿದ ಹೈಕೋರ್ಟ್ : ಸಿಬಿಐ ತನಿಖೆಗೆ ಆದೇಶ
ಹೆಬ್ಬಾಳದಲ್ಲಿ 55 ಎಕರೆ ಭೂಮಿ ಖಾಸಗಿ ಸಂಸ್ಥೆಗೆ ವರ್ಗಾವಣೆ ರದ್ದುಗೊಳಿಸಿದ ಹೈಕೋರ್ಟ್ : ಸಿಬಿಐ ತನಿಖೆಗೆ ಆದೇಶ
ಟಿಸಿಎಸ್ ನಲ್ಲಿ ಪಿಓಎಸ್ಎಚ್(ಪೊಶ್) ಆಡಿಟ್ ಕೋರಿದ ಎನ್ಐಟಿಇಎಸ್ : ಐಟಿ ವಲಯದಾದ್ಯಂತ ವ್ಯಾಪಕ ತನಿಖೆಗೆ ಒತ್ತಾಯ
ಟಿಸಿಎಸ್ ನಲ್ಲಿ ಪಿಓಎಸ್ಎಚ್(ಪೊಶ್) ಆಡಿಟ್ ಕೋರಿದ ಎನ್ಐಟಿಇಎಸ್ : ಐಟಿ ವಲಯದಾದ್ಯಂತ ವ್ಯಾಪಕ ತನಿಖೆಗೆ ಒತ್ತಾಯ
 ಟಿಸಿಎಸ್ ನಾಸಿಕ್ ಪ್ರಕರಣ: ಕಾರ್ಯಾಚರಣೆ ಮುಖ್ಯಸ್ಥ ಕಸ್ಟಡಿಗೆ ; ಟಾಟಾ ಇಂದ ಆಂತರಿಕ ತನಿಖೆ ವಿಸ್ತರಣೆ
ಟಿಸಿಎಸ್ ನಾಸಿಕ್ ಪ್ರಕರಣ: ಕಾರ್ಯಾಚರಣೆ ಮುಖ್ಯಸ್ಥ ಕಸ್ಟಡಿಗೆ ; ಟಾಟಾ ಇಂದ ಆಂತರಿಕ ತನಿಖೆ ವಿಸ್ತರಣೆ
ಜನರ ಹೆಸರುಗಳನ್ನು ಅಂತಿಮ ತೀರ್ಪಿನ ನಂತರ ಸೇರಿಸಿದರೆ... ಮತ ಚಲಾಯಿಸಲು ಅವಕಾಶ - ಸುಪ್ರೀಂ
ಜನರ ಹೆಸರುಗಳನ್ನು ಅಂತಿಮ ತೀರ್ಪಿನ ನಂತರ ಸೇರಿಸಿದರೆ... ಮತ ಚಲಾಯಿಸಲು ಅವಕಾಶ - ಸುಪ್ರೀಂ
ಹಿರಿಯ ಗಾಯಕಿ ಆಶಾ ಬೋಸ್ಲೆ ನಿಧನ : ಪ್ರಧಾನಿ ಮೋದಿ ಸಂತಾಪ
ಹಿರಿಯ ಗಾಯಕಿ ಆಶಾ ಬೋಸ್ಲೆ ನಿಧನ : ಪ್ರಧಾನಿ ಮೋದಿ ಸಂತಾಪ
 ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ವಂದೇ ಭಾರತ್ ಸ್ಲೀಪರ್ ರೈಲು ಸೇವೆಗೆ ಅನುಮೋದನೆ
ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ವಂದೇ ಭಾರತ್ ಸ್ಲೀಪರ್ ರೈಲು ಸೇವೆಗೆ ಅನುಮೋದನೆ
ನಾಸಿಕ್ ಟಿಸಿಎಸ್ ಪ್ರಕರಣ: ಮತಾಂತರ, ಮೂಲಭೂತೀಕರಣ ಆರೋಪಗಳ ಮೇಲೆ ತನಿಖೆ ಆರಂಭ
ನಾಸಿಕ್ ಟಿಸಿಎಸ್ ಪ್ರಕರಣ: ಮತಾಂತರ, ಮೂಲಭೂತೀಕರಣ ಆರೋಪಗಳ ಮೇಲೆ ತನಿಖೆ ಆರಂಭ
ದೋಷಾರೋಪಣೆ ಪ್ರಕ್ರಿಯೆ ಆರಂಭವಾದ ಹಿನ್ನೆಲೆಯಲ್ಲಿ ಉಚ್ಚ ನ್ಯಾಯಾಲಯ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ
ದೋಷಾರೋಪಣೆ ಪ್ರಕ್ರಿಯೆ ಆರಂಭವಾದ ಹಿನ್ನೆಲೆಯಲ್ಲಿ ಉಚ್ಚ ನ್ಯಾಯಾಲಯ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ
2008ರ ಮಾಲೆಗಾಂವ್ ಸ್ಫೋಟ ಪ್ರಕರಣ: ಕರ್ನಲ್ ಪುರೋಹಿತ್‌ಗೆ ಬ್ರಿಗೇಡಿಯರ್ ಬಡ್ತಿಗೆ ಅನುಮತಿ
2008ರ ಮಾಲೆಗಾಂವ್ ಸ್ಫೋಟ ಪ್ರಕರಣ: ಕರ್ನಲ್ ಪುರೋಹಿತ್‌ಗೆ ಬ್ರಿಗೇಡಿಯರ್ ಬಡ್ತಿಗೆ ಅನುಮತಿ
ಪ್ರತಿಯೊಬ್ಬ ಸೈನಿಕ ಡ್ರೋನ್ ಹಾರಿಸಲು ಸಿದ್ದವಾಗಬೇಕು - ಪ್ರತಿ ಸೈನಿಕನಿಗೆ ಡ್ರೋನ್ ಒದಗಿಸಲು ಸೇನಾ ಮುಖ್ಯಸ್ಥರು
ಪ್ರತಿಯೊಬ್ಬ ಸೈನಿಕ ಡ್ರೋನ್ ಹಾರಿಸಲು ಸಿದ್ದವಾಗಬೇಕು - ಪ್ರತಿ ಸೈನಿಕನಿಗೆ ಡ್ರೋನ್ ಒದಗಿಸಲು ಸೇನಾ ಮುಖ್ಯಸ್ಥರು
ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ನಾಲ್ವರು ಬಾಂಗ್ಲಾದೇಶಿ ಪ್ರಜೆಗಳಿಗೆ ಶಿಕ್ಷೆ ವಿಧಿಸಿದ ಬೆಂಗಳೂರು ನ್ಯಾಯಾಲಯ
ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ನಾಲ್ವರು ಬಾಂಗ್ಲಾದೇಶಿ ಪ್ರಜೆಗಳಿಗೆ ಶಿಕ್ಷೆ ವಿಧಿಸಿದ ಬೆಂಗಳೂರು ನ್ಯಾಯಾಲಯ

ನ್ಯೂಸ್ MORE NEWS...