Sun,Jul26,2026
ಕನ್ನಡ / English

ಡಿಸಿ, ಕಮಿಷನರ್, ಸಿಇಒಗಳಿಗೆ ರೇಟ್ ಫಿಕ್ಸ್: ಸರ್ಕಾರದ ವಿರುದ್ಧ ಕಟೀಲ್ ಗಂಭೀರ ಆರೋಪ | JANATA NEWS

11 Jul 2023

ಬೆಳಗಾವಿ : ಜಿಲ್ಲಾಧಿಕಾರಿಗಳು, ಆಯುಕ್ತರು, ಸಿಇಒ, ಎಂಜಿನರ್ ಗಳಿಗೆ ರೇಟ್ ಫಿಕ್ಸ್ ಮಾಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗಂಭೀರ ಆರೋಪ ಮಾಡಿದರು.

ಬೆಳಗಾವಿ ಪೊಲೀಸ್ ಕಮಿಷನರ್ ನೇಮಕವಾಗದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಡಿಸಿಗಳಿಗೆ, ಸಿಇಓಗಳಿಗೆ, ಕಮಿಷನರ್ ಗಳಿಗೆ ರೇಟ್ ಫಿಕ್ಸ್ ಆಗಿದೆ. ರೇಟ್ ಕುದುರುವವರೆಗೂ ಯಾರು ನೇಮಕ ಆಗಲ್ಲ ಎಂದು ಗಂಭೀರ ಆರೋಪ ಮಾಡಿದ್ದಾರೆ.

ರಾಜ್ಯದ ಶಾಂತಿ ಸುವ್ಯವಸ್ಥೆ ಕಾಪಾಡುವ ಬದಲು ವರ್ಗಾವಣೆಯಲ್ಲಿ ತೊಡಗಿದೆ. ಐದು ವರ್ಷ ಪೂರ್ಣಗೊಳಿಸುವ ವಿಶ್ವಾಸವಿಲ್ಲ. ಒಂದು ವರ್ಷದಲ್ಲಿ ಎಲ್ಲವನ್ನೂ ದೋಚಲು ಮುಂದಾಗಿದೆ. ಕಾಂಗ್ರೆಸ್ ನ ತಲೆಯಲ್ಲಿ ಮದ, ಮತ್ಸರ, ಅಹಂಕಾರ ಇದೆ. ಜನ ಮತ್ತೆ ಕಾಂಗ್ರೆಸ್ ಗೆ ಬುದ್ದಿ ಕಲಿಸಲಿದ್ದಾರೆ. ಸರ್ಕಾರದ ಅಭಿವೃದ್ಧಿ ಕಾರ್ಯಗಳಿಗೆ ನಮ್ಮ ಸಂಪೂರ್ಣ ಬೆಂಬಲ ಇದೆ. ರಾಜ್ಯದ ಜನರಿಗೆ ತೊಂದರೆಯಾದರೆ ನಮ್ಮ ಹೋರಾಟ ನಿರಂತರವಾಗಿ ಇರಲಿದೆ ಎಂದು ಹೇಳಿದರು.

ಜನರ ಅಭಿವೃದ್ಧಿ ಬಗ್ಗೆ ಚಿಂತನೆ ಇಲ್ಲ, ಲೋಕಸಭೆ ಚುನಾವಣೆ ಈ ರೀತಿ ಮಾಡ್ತಿದ್ದು, 5 ವರ್ಷ ಸರ್ಕಾರ ನಡೆಸುತ್ತೇವೆ ಅಂತಾ ವಿಶ್ವಾಸವಿಲ್ಲ, ಈಗಲೇ ತುಂಬಿಕೊಳ್ಳುವ ವ್ಯವಸ್ಥೆ ಮಾಡುತ್ತಿದ್ದಾರೆ.

ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದಾಗ, ಪಾಕಿಸ್ತಾನ ಧ್ವಜ ಹಿಡಿದು ಕುಣಿದಾಡಿದಾಗ ಕೇಸು ಏಕೆ ದಾಖಲಿಸಲಿಲ್ಲ. ಅವರಿಗೆ ಕಾಂಗ್ರೆಸ್ ಬೆಂಗಾವಲಾಗಿದೆಯೇ? ರಾಷ್ಟ್ರ ಪ್ರೇಮಿಗಳ ಪರವಾವಿ ದೂರು ದಾಖಲಿಸುತ್ತಿದ್ದಾರೆ.‌

ಈ ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾದಾಗ ಗೂಂಡಾಗಿರಿ, ದರೋಡೆ, ಹಿಂದೂಗಳ ಹತ್ಯೆ, ಮಂಗಳೂರಿನ ಜೈಲಿನಲ್ಲಿ ಡಬಲ್ ಮರ್ಡರ್, ಮೈಸೂರಿನಲ್ಲಿ ಜೈಲಿನಲ್ಲಿ ಕೊಲೆ, ಹೀಗೆ ವಿವಿಧ ಪ್ರಕರಣಗಳು ನಡೆದಿವೆ. ಹೀಗೆ ನಿರಂತರ ಕೊಲೆ, ಸುಲಿಗೆ ನಡೆಯುತ್ತವೆ.‌ ಹಿಂದೆ ಅವರ ಸರ್ಕಾರ ಇದ್ದಾಗ 24ಹಿಂದೂ ಕಾರ್ಯಕರ್ತರ ಹತ್ಯೆ ಆಗಿತ್ತು. ಯಾವಾಗ ಯಾವಾಗ ಕಾಂಗ್ರೆಸ್ ಸರ್ಕಾರ ಬರುತ್ತೊ ಆಗಾಗ್ಗೆ ಇಂತಹ ಪ್ರಕರಣ ರಾರಾಜಿಸುತ್ತವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ ಕುಮಾರ್​ ಕಟೀಲ್​ ಕಿಡಿಕಾರಿದ್ದಾರೆ.

ಜೈನಮುನಿ ಹತ್ಯೆ ಪ್ರಕರಣ ಪಾರದರ್ಶಕವಾಗಿ ನಡೆಯಬೇಕು. ತಪ್ಪಿತಸ್ಥಿಗೆ ಕಠಿಣ ಶಿಕ್ಷೆ ಆಗಬೇಕು. ಬಿಜೆಪಿಯ ಸತ್ಯಶೋಧನ ಸಮಿತಿಯಿಂದ‌ ಜನರಿಂದ‌ ಮಾಹಿತಿ ಪಡೆದುಕೊಂಡು ಅಧ್ಯಯನ ನಡೆಸಲಾಗುವುದು ಎಂದರು.

RELATED TOPICS:
English summary :Rate Fix for DC, Commissioner, CEOs: Kateel Serious Allegation Against Govt

ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ  ರಿಜಿಜು ಮನವಿ
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ ರಿಜಿಜು ಮನವಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ

ನ್ಯೂಸ್ MORE NEWS...