Sun,Jul26,2026
ಕನ್ನಡ / English

5ನೇ ಕ್ಲಾಸ್ ಓದಿ ಡಾಕ್ಟರ್ ಎಂದು ಹೇಳಿ, 12 ಮದ್ವೆ, 6 ಮಕ್ಕಳು! | JANATA NEWS

13 Jul 2023

ಮೈಸೂರು : ವಿಧವೆಯರು, ಡಿವೋರ್ಸ್‌ ಪಡೆದ ಮಹಿಳೆಯರನ್ನೇ ಟಾರ್ಗೆಟ್ ಮಾಡಿಕೊಂಡು ಬರೋಬರಿ 12 ಮದುವೆಯಾಗಿ 13 ನೇ ಮದುವೆಗೆ ಸಿದ್ಧವಾಗಿದ್ದ ವೇಳೆ ಪೊಲೀಸರಿಗೆ ಸಿಕ್ಕಿಬಿದ್ದ ಖತರ್‌ನಾಕ್ ವಂಚಕ.

ವಿಧವೆಯರು, ಅವಿವಾಹಿತ ಮಹಿಳೆಯರಿಗೆ ಆನ್​ಲೈನ್​ನಲ್ಲಿ ಗಾಳ ಹಾಕಿ ಬೆಣ್ಣೆಯಂತಹ ಮಾತುಗಳಿಂದ ಮರುಳು ಮಾಡಿ, ಮದುವೆಯಾಗಿ ಹಣ ಮತ್ತು ಚಿನ್ನಾಭರಣ ಕದ್ದು ಪರಾರಿಯಾಗುತ್ತಿದ್ದ ಖತರ್ನಾಕ್​ ಆಸಾಮಿಯನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ.

ಮಹೇಶ್ (35) ಬಂಧಿತ ಆರೋಪಿ. ಈತ ಬೆಂಗಳೂರಿನ ಬನಶಂಕರಿ ಬಡಾವಣೆಯ ನಿವಾಸಿ. ಮಹೇಶ್ ಓದಿರೋದು ಬರೀ 5 ನೇ ಕ್ಲಾಸ್. ಆದರೆ ಮಹಿಳೆಯರಿಗೆ ವಂಚಿಸುವಾಗ ನಾನು ಡಾಕ್ಟರ್, ಎಂಜಿನಿಯರ್ ಎಂದು ಹೇಳಿಕೊಳ್ಳುತಿದ್ದ.

ಶೋಕಿ ಜೀವನ ನಡೆಸುತ್ತಿದ್ದ ಮಹೇಶ್​, ಆನ್​ಲೈನ್​ನಲ್ಲಿ ಸಿರಿವಂತ ಮಹಿಳೆಯರಿಗೆ ಗಾಳ ಹಾಕುತ್ತಿದ್ದ. ತನ್ನ ಮರಳು ಮಾತುಗಳಿಂದಲೇ ಪ್ರೀತಿಯ ಬಲೆಗೆ ಬೀಳಿಸಿಕೊಳ್ಳುತ್ತಿದ್ದ. ಬಳಿಕ ಮದುವೆಯಾಗುವ ನಾಟಕವಾಡಿ ವಂಚನೆ ಮಾಡುತ್ತಿದ್ದ. ಮದುವೆ ಆಗಲು ಡೈರೆಕ್ಟರ್ ಸ್ಪೆಷಲ್ ಸಿನಿಮಾ ಮಾದರಿಯನ್ನು ಅನುಸರಿಸುತ್ತಿದ್ದ.

ಮಹಿಳೆಯರನ್ನು ಮದ್ವೆಯಾಗುವಾಗ ತಲಾ 5 ಸಾವಿರ ಕೊಟ್ಟು ಬಾಡಿಗೆಗೆ ತಂದೆ-ತಾಯಿ, ಬಂಧು ಬಳಗವನ್ನು ಕರೆದುಕೊಂಡು ಹೋಗುತ್ತಿದ್ದ. ಒಂದೊಂದು ಮದುವೆಗೆ ಒಂದೊಂದು ಬಳಗ ಫಿಕ್ಸ್ ಮಾಡುತ್ತಿದ್ದ. ಒಟ್ಟು 12 ಮದುವೆ ಆಗಿದ್ದಾನೆ. ಈ ಪೈಕಿ 6 ಮಹಿಳೆಯರಿಗೆ ಮಕ್ಕಳನ್ನು ನೀಡಿದ್ದಾನೆ.

ಸುಲಭವಾಗಿ ಹಣ ಗಳಿಸಬಹುದು ಎನ್ನುವ ಕಾರಣಕ್ಕೆ ಮದುವೆಯನ್ನು ಛಾಳಿ ಮಾಡಿಕೊಂಡ ಇವನು ವರ್ಷಕ್ಕೆ ಸರಾಸರಿ 20 ಲಕ್ಷ ರೂ. ಹಣ ಸಂಪಾದಿಸಿದ್ದ. ಹೀಗೆ ಸಂಪಾದಿಸಿದ ಹಣದಲ್ಲಿ ಶೋಕಿ ಮಾಡುತ್ತಿದ್ದ.

RELATED TOPICS:
English summary :Read 5th class and say doctor, 12 medicine, 6 children!

ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ  ರಿಜಿಜು ಮನವಿ
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ ರಿಜಿಜು ಮನವಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ

ನ್ಯೂಸ್ MORE NEWS...