Sun,Jul26,2026
ಕನ್ನಡ / English

ಭೀಮನ ಅಮಾವಾಸ್ಯೆ ದಿನ ಪಾದ ಪೂಜೆ ಮಾಡಿ ಪತಿಯನ್ನು ಬಲಿ ಕೊಟ್ಟ ಪತ್ನಿ | JANATA NEWS

18 Jul 2023

ಬೆಳಗಾವಿ : ಭೀಮನ‌ ಅಮಾವಾಸ್ಯೆ ದಿನದಂದು ಗಂಡನ ಪಾದಪೂಜೆ ಮಾಡಿ ಬಳಿಕ ದೇವಸ್ಥಾನಕ್ಕೆ ಕರೆದೊಯ್ದು ಬಲಿಕೊಟ್ಟಿದ್ದಾಳೆ. ಜಿಲ್ಲೆಯ ಮೂಡಲಗಿ ತಾಲೂಕಿನ ವಡೇರಹಟ್ಟಿ ಗ್ರಾಮದ ಬನಸಿದ್ದೇಶ್ವರ ದೇವಸ್ಥಾನದಲ್ಲಿ ನಡೆದಿದ್ದ ಭೀಕರ ಕೊಲೆಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ.

ಕೊಲೆಯಾದ ಶಂಕರ ಜಗಮುತ್ತಿ ಪತ್ನಿ ಪ್ರಿಯಾಂಕಾ ಜಗಮುತ್ತಿಯನ್ನು ಮೂಡಲಗಿ ಪೊಲೀಸರು ಬಂಧಿಸಿದ್ದಾರೆ. ಮೂಡಲಗಿ ತಾಲೂಕಿನ ವಡೇರಹಟ್ಟಿ ಗ್ರಾಮದಲ್ಲಿ ನಿನ್ನೆ (ಜು.17) ಹತ್ಯೆ ನಡೆದಿದೆ.

ಕೇವಲ ಐದು ತಿಂಗಳ ಹಿಂದೆ ಅಷ್ಟೇ ಸಪ್ತಪದಿ ತುಳಿದಿದ್ದ ಶಂಕರ್ ಜಗಮುತ್ತಿ(25) ಎನ್ನುವಾತನನ್ನು ಪತ್ನಿ ಕಣ್ಣೆದುರಲ್ಲೇ ವಡೇರಹಟ್ಟಿ ಬಳಿ ದೇವಸ್ಥಾನದ ಆವರಣದಲ್ಲಿ ನಿನ್ನೆ ಭೀಕರ ಹತ್ಯೆ ಮಾಡಲಾಗಿತ್ತು.

ಭೀಮನ‌ ಅಮಾವಾಸ್ಯೆ ಹಿನ್ನೆಲೆ ಗಂಡನ ಪಾದ ಪೂಜೆ ಮಾಡಿ, ಊರ ಹೊರ ವಲಯದ ಬನಸಿದ್ದೇಶ್ವರ ದೇವಸ್ಥಾನಕ್ಕೆ ಗಂಡನನ್ನು ಪ್ರಿಯಾಂಕಾ‌ ಕರೆದುಕೊಂಡು ಬಂದಿದ್ದಳು. ಇದಕ್ಕೂ ಮುನ್ನ ಮನೆ ಬಿಡುವ ವೇಳೆ ಪ್ರಿಯಕರ ಶ್ರೀಧರ್​ಗೆ ಕರೆ ಮಾಡಿ ದೇವಸ್ಥಾನಕ್ಕೆ ಬಂದಿದ್ದಳು.

ಅದರಂತೆ ಶಂಕರ್​ನನ್ನು ಹತ್ಯೆ ಮಾಡಲು ಹೊಂಚು ಹಾಕಿಕೊಂಡಿದ್ದ ಪ್ರಿಯಾಂಕಾ‌ಳ ಪ್ರಿಯಕರ ಶ್ರೀಧರ್, ಶಂಕರ್ ದೇವಸ್ಥಾನದ ಆವರಣದಲ್ಲಿ ಕಾಲಿಡುತ್ತಿದ್ದಂತೆಯೇ ಹಿಂದಿನಿಂದ ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದ. ಕೊಲೆ ಬಳಿಕ ಪ್ರಿಯಾಂಕಾ‌ ತನಗೆ ಏನೂ ಗೊತ್ತಿಲ್ಲದಂತೆ ಡ್ರಾಮಾ ಮಾಡಿದ್ದಳು.

ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದಾಗ ಆರೋಪಿ ಶ್ರೀಧರ್ ಮತ್ತು ಪ್ರಿಯಾಂಕಾ ನಡುವೆ ಸಂಬಂಧ ಇರುವುದು ಬೆಳಕಿಗೆ ಬಂದಿತು. ಕಾಲ್ ರೆಕಾರ್ಡ್, ಕಾಲ್ ಡಿಟೈಲ್ಸ್ ಹೀಗೆ ಟೆಕ್ನಿಕಲ್ ಎವಿಡೆನ್ಸ್ ಆಧಾರದ ಮೇಲೆ ಪ್ರಿಯಾಂಕಾಳನ್ನು ಬಂಧಿಸಲಾಗಿದೆ.

RELATED TOPICS:
English summary :A wife who sacrificed her husband on Bhimana amavase day by performing foot puja

ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ  ರಿಜಿಜು ಮನವಿ
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ ರಿಜಿಜು ಮನವಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ

ನ್ಯೂಸ್ MORE NEWS...