Sat,May30,2026
ಕನ್ನಡ / English

ಪ್ರಿಯಕರ ಮತ್ತೊಬ್ಬಳ ಜೊತೆ ಸುತ್ತಾಡಿದ, ಇಲಿ ಪಾಷಾಣ ತಿಂದು ಆತ್ಮಹತ್ಯೆ ಮಾಡಿಕೊಂಡ ಯುವತಿ | JANATA NEWS

23 Jul 2023

ಮೈಸೂರು : ಪ್ರಿಯಕರ ಮತ್ತೊಬ್ಬಳ ಜೊತೆ ಸುತ್ತಾಡಿದ ಹಿನ್ನೆಲೆಯಲ್ಲಿ ಯುವತಿ ಡೆತ್‍ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರು ಜಿಲ್ಲೆ ಕೆ.ಆರ್ ನಗರ ತಾಲೂಕಿನ ಗೌಡನಹಳ್ಳಿ ಗ್ರಾಮದಲ್ಲಿ ನಡೆದಿದೆ.

ನಿಸರ್ಗ(20) ಮೃತ ಯುವತಿ. ಪ್ರಿಯಕರನಿಂದ ಮೋಸ ಹೋಗಿ, ಅದೇ ದುಃಖದಲ್ಲಿ ಜು.9ರಂದು ಇಲಿ ಪಾಷಾಣ ಸೇವಿಸಿ ನಿಸರ್ಗ, ಪಾಲಕರಿಗೂ ತಿಳಿಸದೇ ಒಂದು ವಾರ ನೋವಿನಿಂದಲೇ ನರಳಿ ಕೊನೆಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.

ನಿಸರ್ಗ ಅಂತಿಮ ವರ್ಷದ ಬಿ.ಕಾಂ ವ್ಯಾಸಂಗ ಮಾಡುತ್ತಿದ್ದಳು. ಈಕೆ ಅದೇ ಕಾಲೇಜಿನಲ್ಲಿ ಓದುತ್ತಿರುವ ಸುಹಾಸ್ ರೆಡ್ಡಿ ಎಂಬ ಯುವಕನನ್ನು ಪ್ರೀತಿಸುತ್ತಿದ್ದಳು. ನಾಲ್ಕು ವರ್ಷಗಳ ಕಾಲ ಈ ಜೋಡಿ ಊರೂರು ಸುತ್ತಾಡಿದೆ. ನಂತರ ಸುಹಾಸ್ ಗೆ ಅನನ್ಯಾ ಎಂಬ ಮತ್ತೊಬ್ಬಳ ಜೊತೆ ಲವ್ ಆಗಿದೆ. ಈ ವಿಚಾರ ತಿಳಿದಾಗಿನಿಂದ ನಿಸರ್ಗ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದಳು.

ಸುಹಾಸ್ ಅನನ್ಯ ಎಂಬ ಮತ್ತೊಂದು ಹುಡುಗಿಯನ್ನು ಪ್ರೀತಿಸಿ ನನಗೆ ಮೋಸ ಮಾಡಿದ. ಅಲ್ಲದೆ, ನನ್ನ ಮುಂದೆಯೇ ಸುತ್ತಾಡಿ ನನಗೆ ಮಾನಸಿಕವಾಗಿ ಹಿಂಸೆ ನೀಡಿ ನೀನು ಇನ್ನೂ ಏಕೆ ಬದುಕಿದಿಯಾ ಸಾಯಿ ಎಂದು ಪದೇ ಪದೇ ಹೇಳುತ್ತಿದ್ದರು.

ಅವರಿಬ್ಬರ ವರ್ತನೆಯಿಂದ ಮನನೊಂದು ಪ್ರೀತಿಯ ವಿಚಾರವನ್ನು ಅನನ್ಯಳ ತಂದೆ ಗೋಪಾಲಕೃಷ್ಣ ಅವರಿಗೂ ತಿಳಿಸಿದೆ. ಆದರೆ, ಅವರು ನನಗೆ ಬಾಯಿಗೆ ಬಂದಂತೆ ನಿಂದಿಸಿ, ಸಾಯಿ ಎಂದರು.

ಬಳಿಕ ಸುಹಾಸ್‌ ರೆಡ್ಡಿ ತಂದೆ ಬಾಬುರೆಡ್ಡಿ, ತಾಯಿ ರೂಪ ಅವರಿಗೂ ನಮ್ಮ ಪ್ರೀತಿಯ ವಿಚಾರವನ್ನು ತಿಳಿಸಿದೆ. ಅವರು ಸಹ ನನಗೆ ಬಾಯಿಗೆ ಬಂದಂತೆ ಬೈಯ್ದು ಅವಮಾನ ಮಾಡಿದರು.

ಯಾರೂ ಕೂಡ ಸಹ ನನ್ನ ಸಹಾಯಕ್ಕೆ ಬರಲಿಲ್ಲ, ಎಲ್ಲರೂ ನನ್ನನ್ನು ನಿಂದಿಸಿ ಪದೇಪದೆ ಸಾಯಿ ಎಂದು ಪ್ರೇರಣೆ ನೀಡಿದ್ದರಿಂದ ನಾನು ಮನೆಯಲ್ಲಿದ್ದ ಇಲಿಪಾಷಾಣವನ್ನು ಸೇವಿಸಿದೆ ಮತ್ತು ಭಯದಿಂದ ಮನೆಯಲ್ಲಿ ಈ ವಿಚಾರವನ್ನು ಯಾರಿಗೂ ತಿಳಸಲಿಲ್ಲ ಎಂದು ಸಾಯುವ ಮುನ್ನ ನಿಸರ್ಗ ಹೇಳಿದ್ದಾಳೆ ಎನ್ನಲಾಗಿದೆ. ಡೆತ್‍ನೋಟ್ ಬರೆದಿಟ್ಟು ಬ್ಯಾಗ್‍ನಲಿಟ್ಟುಕೊಂಡು ನಿಸರ್ಗ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

RELATED TOPICS:
English summary :A young woman who hanged out with another lover, committed suicide by eating rat stone

ಕೇರಳ ವಿಧಾನಸಭೆಯಲ್ಲಿ ವಂದೇ ಮಾತರಂ ಗೀತೆಯನ್ನು ಸಂಪೂರ್ಣವಾಗಿ ಹಾಡದ ಕಾರಣ ಗದ್ದಲ
ಕೇರಳ ವಿಧಾನಸಭೆಯಲ್ಲಿ ವಂದೇ ಮಾತರಂ ಗೀತೆಯನ್ನು ಸಂಪೂರ್ಣವಾಗಿ ಹಾಡದ ಕಾರಣ ಗದ್ದಲ
ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿ, ಮಂತ್ರಿಮಂಡಲ ವಜಾ ಮಾಡಿದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್
ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿ, ಮಂತ್ರಿಮಂಡಲ ವಜಾ ಮಾಡಿದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್
ಅರ್ಮೇನಿಯಾ ಮಿಲಿಟರಿ ಮೆರವಣಿಗೆಯಲ್ಲಿ ಭಾರತೀಯ ಮೂಲದ ಫಿರಂಗಿ, ವಾಯು ರಕ್ಷಣಾ ವ್ಯವಸ್ಥೆಗಳು, ರಾಡಾರ್ ಪ್ರದರ್ಶನ
ಅರ್ಮೇನಿಯಾ ಮಿಲಿಟರಿ ಮೆರವಣಿಗೆಯಲ್ಲಿ ಭಾರತೀಯ ಮೂಲದ ಫಿರಂಗಿ, ವಾಯು ರಕ್ಷಣಾ ವ್ಯವಸ್ಥೆಗಳು, ರಾಡಾರ್ ಪ್ರದರ್ಶನ
ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆಯನ್ನು ಸಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆಯನ್ನು ಸಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
3 ಗಂಟೆಗೆ ರಾಜೀನಾಮೆ ನೀಡಲಿದ್ದಾರೆ ಮುಖ್ಯಮಂತ್ರಿ ಸಿದ್ದರಾಮಯ್ಯ : ಡಿಕೆ ಶಿವಕುಮಾರ್ ಹೊಸ ಸಿಎಂ
3 ಗಂಟೆಗೆ ರಾಜೀನಾಮೆ ನೀಡಲಿದ್ದಾರೆ ಮುಖ್ಯಮಂತ್ರಿ ಸಿದ್ದರಾಮಯ್ಯ : ಡಿಕೆ ಶಿವಕುಮಾರ್ ಹೊಸ ಸಿಎಂ
ಅಂತಾರಾಷ್ಟ್ರೀಯ ಗಡಿಗಳ ಬಳಿಯ ಅಕ್ರಮ ರಚನೆಗಳ ವಿರುದ್ಧ ಕ್ರಮ ಕೈಗೊಳ್ಳಲು ಅಮಿತ್ ಶಾ ಆದೇಶ
ಅಂತಾರಾಷ್ಟ್ರೀಯ ಗಡಿಗಳ ಬಳಿಯ ಅಕ್ರಮ ರಚನೆಗಳ ವಿರುದ್ಧ ಕ್ರಮ ಕೈಗೊಳ್ಳಲು ಅಮಿತ್ ಶಾ ಆದೇಶ
ಅಸ್ಸಾಂ ವಿಧಾನಸಭೆಯು ಏಕರೂಪ ನಾಗರಿಕ ಸಂಹಿತೆ ಮಸೂದೆ, 2026 ಅನ್ನು ಅಂಗೀಕರಿಸಿದೆ
ಅಸ್ಸಾಂ ವಿಧಾನಸಭೆಯು ಏಕರೂಪ ನಾಗರಿಕ ಸಂಹಿತೆ ಮಸೂದೆ, 2026 ಅನ್ನು ಅಂಗೀಕರಿಸಿದೆ
ಕರ್ನಾಟಕದಲ್ಲಿ ಶೀಘ್ರದಲ್ಲೇ ಹೊಸ ಸಿಎಂ ಮತ್ತು ನಾಲ್ವರು ಡಿಸಿಎಂಗಳ ನೇಮಕ ಸಾಧ್ಯತೆ?
ಕರ್ನಾಟಕದಲ್ಲಿ ಶೀಘ್ರದಲ್ಲೇ ಹೊಸ ಸಿಎಂ ಮತ್ತು ನಾಲ್ವರು ಡಿಸಿಎಂಗಳ ನೇಮಕ ಸಾಧ್ಯತೆ?
ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ನಟ ರಣವೀರ್ ಸಿಂಗ್ ಪ್ರಾರ್ಥನೆ ಸಲ್ಲಿಸಿದರು.
ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ನಟ ರಣವೀರ್ ಸಿಂಗ್ ಪ್ರಾರ್ಥನೆ ಸಲ್ಲಿಸಿದರು.
ಪೋರ್ಟಲ್‌ನಲ್ಲಿ ವಕ್ಫ್ ಮಂಡಳಿ ಅಕ್ರಮವಾಗಿ ಅಪ್‌ಲೋಡ್ ಮಾಡಲಾದ ಆಸ್ತಿಗಳನ್ನು ತೆಗೆದುಹಾಕಲು ಕೇಂದ್ರಕ್ಕೆ ರಾಜೀವ್ ಚಂದ್ರಶೇಖರ್ ಮನವಿ
ಪೋರ್ಟಲ್‌ನಲ್ಲಿ ವಕ್ಫ್ ಮಂಡಳಿ ಅಕ್ರಮವಾಗಿ ಅಪ್‌ಲೋಡ್ ಮಾಡಲಾದ ಆಸ್ತಿಗಳನ್ನು ತೆಗೆದುಹಾಕಲು ಕೇಂದ್ರಕ್ಕೆ ರಾಜೀವ್ ಚಂದ್ರಶೇಖರ್ ಮನವಿ
ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭ: 3ನೇ ಸ್ಥಾನದಲ್ಲಿ ಆಸೀನರಾಗಿದ್ದ ಎಚ್‌ಡಿ ಕುಮಾರಸ್ವಾಮಿ
ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭ: 3ನೇ ಸ್ಥಾನದಲ್ಲಿ ಆಸೀನರಾಗಿದ್ದ ಎಚ್‌ಡಿ ಕುಮಾರಸ್ವಾಮಿ
ತನ್ನ ಸ್ವಂತ ತಂದೆಗೆ ನಿಷ್ಠೆ ತೋರದ ಮಗ ದೇಶಕ್ಕೆ ನಿಷ್ಠನಾಗಿರುತ್ತಾನೆಯೇ? - ರಾಹುಲ್ ಗಾಂಧಿ ಸಮಗ್ರತೆ ಪ್ರಶ್ನಿಸಿದ ಎಸ್.ಜೈಶಂಕರ್
ತನ್ನ ಸ್ವಂತ ತಂದೆಗೆ ನಿಷ್ಠೆ ತೋರದ ಮಗ ದೇಶಕ್ಕೆ ನಿಷ್ಠನಾಗಿರುತ್ತಾನೆಯೇ? - ರಾಹುಲ್ ಗಾಂಧಿ ಸಮಗ್ರತೆ ಪ್ರಶ್ನಿಸಿದ ಎಸ್.ಜೈಶಂಕರ್

ನ್ಯೂಸ್ MORE NEWS...