Sun,Jul26,2026
ಕನ್ನಡ / English

ವಿಪಕ್ಷ ನಾಯಕ ಆಯ್ಕೆ ವಿಳಂಬ, ಬಿಜೆಪಿಯವರು ವಿಪಕ್ಷ ನಾಯಕನನ್ನು ನೇಮಿಸದಿರುವುದು ದುರಂತ: ಲಕ್ಷ್ಮಣ್​ ಸವದಿ | JANATA NEWS

31 Jul 2023

ಬೆಳಗಾವಿ : ರಾಷ್ಟ್ರೀಯ ಪಕ್ಷ ಬಿಜೆಪಿಗೆ ಅಧಿವೇಶನ ಮುಗಿದರೂ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲಾಗುತ್ತಿಲ್ಲ. ಇದು ಬಿಜೆಪಿಯ ದುರಂತದ ಕತೆ ಎಂದು ಅಥಣಿ ಶಾಸಕ ಹಾಗೂ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ವ್ಯಂಗ್ಯವಾಡಿದ್ದಾರೆ.

ಬೆಳಗಾವಿಯಲ್ಲಿ ಈ ಕುರಿತು ಮಾತನಾಡಿದ ಸವದಿ, ಬಿಜೆಪಿ ಪಕ್ಷಕ್ಕೆ ಯಾರು ರಾಜ್ಯಾಧ್ಯಕ್ಷ ಆಗುತ್ತಾರೆ ಎನ್ನುವುದರ ಅವಶ್ಯಕತೆ ನಮಗಿಲ್ಲ. ಆದರೆ, ದುರ್ದೈವದ ಸಂಗತಿ ಎಂದರೆ, ರಾಷ್ಟ್ರೀಯ ಪಕ್ಷ ಬಿಜೆಪಿಗೆ ಅಧಿವೇಶನ ಮುಗಿದರೂ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲಾಗುತ್ತಿಲ್ಲ. ಇಂತಹದೊಂದು ಬೆಳವಣಿಗೆ ನಡೆದಿರುವುದು ಇತಾಹಸದಲ್ಲೇ ಇದೇ ಮೊದಲು. ಇಂತಹ ಇತಿಹಾಸವನ್ನು ಸೃಷ್ಟಿಸಲು ಬಿಜೆಪಿಯವರಿಂದ ಮಾತ್ರ ಸಾಧ್ಯ ಎಂದು ವ್ಯಂಗ್ಯವಾಡಿದ್ದಾರೆ. ಈ ಮೂಲಕ ಬಿಜೆಪಿ ಹೊಸ ಹೊಸ ಇತಿಹಾಸ ಬರೆಯುವ ಕೆಲಸ ಮಾಡುತ್ತಿದೆ ಎಂದು ಹೇಳಿದ್ದಾರೆ.

ಹೊಸ ಸರ್ಕಾರ ರಚನೆಯಾದ ಮೇಲೆ ಶಾಸಕರು ತಮ್ಮ ಬೇಡಿಕೆಗಳನ್ನು ಮುಖ್ಯಮಂತ್ರಿಗಳ ಬಳಿ ತಿಳಿಸುವುದು ವಾಡಿಕೆ. ರಾಹುಲ್​ ಗಾಂಧಿ ಹಿರಿಯ ಕಾಂಗ್ರೆಸ್​ ನಾಯಕರ ಸಭೆ ಕರೆದಿದ್ದ ಕಾರಣ ಶಾಸಕಾಂಗ ಪಕ್ಷದ ಸಭೆಯನ್ನು ಮುಂದೂಡಲಾಗಿತ್ತು. ಕಾಂಗ್ರೆಸ್​ನಲ್ಲಿ ಯಾವುದೇ ಅಸಮಾಧಾನವಿಲ್ಲ. ವಿರೋಧ ಪಕ್ಷ ಮಾಡುತ್ತಿರುವ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ ಎಂದಿದ್ದಾರೆ.

ಲಕ್ಷ್ಮಣ ಸವದಿ ಹಾಗೂ ಜಗದೀಶ್ ಶೆಟ್ಟರ್ ಅವರಿಗೆ ಮುಂಬರುವ ಲೋಕಸಭಾ ಚುನಾವಣಾ ಟಾಸ್ಕ್ ನೀಡಿರುವ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಅದು ಟಾಸ್ಕ್ ಅಲ್ಲ. ಪಕ್ಷ ನೀಡಿರುವ ಜವಾಬ್ದಾರಿ. ಸಮರ್ಥವಾಗಿ‌ ನಿಭಾಯಿಸುತ್ತೇವೆ. ಆಗಸ್ಟ್‌ 2 ರಂದು ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಕರೆದಿರುವ ಸಭೆಗೂ ಹೋಗುತ್ತೇವೆ. ಅಲ್ಲಿ ಕೊಡುವ ಜವಾಬ್ದಾರಿಗಳನ್ನೂ ಸಮರ್ಥವಾಗಿ ನಿಭಾಯಿಸುತ್ತೇವೆ ಎಂದು ತಿಳಿಸಿದರು.

RELATED TOPICS:
English summary :Delay in electing opposition leader, BJP failure to appoint opposition leader is a tragedy: Laxman Savadi

ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ  ರಿಜಿಜು ಮನವಿ
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ ರಿಜಿಜು ಮನವಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ

ನ್ಯೂಸ್ MORE NEWS...