Sun,Jul26,2026
ಕನ್ನಡ / English

ಕುಮಾರಸ್ವಾಮಿ ಪೆನ್ ಡ್ರೈವ್ ನಲ್ಲಿ ಏನಿದೆಯೋ ಅದಕ್ಕೆ ಸರಿಸಮನಾಗಿ ನಮ್ಮ ಪೆನ್ ಡ್ರೈವ್ ನಲ್ಲೂ ದಾಖಲೆ ಇದೆ | JANATA NEWS

11 Aug 2023

ಬೆಳಗಾವಿ : ಕುಮಾರಸ್ವಾಮಿ ಪೆನ್ ಡ್ರೈವ್ ನಲ್ಲಿ ಏನಿದೆಯೋ ಅದಕ್ಕೆ ಸರಿಸಮನಾಗಿ ನಮ್ಮ ಪೆನ್ ಡ್ರೈವ್ ನಲ್ಲೂ ದಾಖಲೆ ಇದೆ ಎಂದು ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಬಾಂಬ್ ಸಿಡಿಸಿದ್ದಾರೆ.

ನನ್ನ ಹತ್ತಿರ ಪೆನ್‌ಡ್ರೈವ್ ಇರೋದು ಕಟು ಸತ್ಯ. ಸಂದರ್ಭ ಬಂದಾಗ ರಿಲೀಸ್ ಮಾಡುತ್ತೇನೆ ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ.

ನನ್ನ ಬಳಿ ಪೆನ್‌ ಡ್ರೈವ್‌ ಇರುವುದು ಕಟು ಸತ್ಯ ಸಮಯ ಸಂದರ್ಭ ಬಂದಾಗ ಪೆನ್ ಡ್ರೈವ್ ಹೊರ ಬರುತ್ತದೆ. ನನ್ನ ಮೇಲೆ ಎಷ್ಟು ಒತ್ತಡ ಹೆಚ್ಚಾಗುತ್ತದೆಯೋ ಅಷ್ಟು ಬೇಗ ರಿಲೀಸ್ ಮಾಡುತ್ತೇನೆ. ಪೆನ್ ಡ್ರೈವ್ ಯಾವ ಪಕ್ಷಕ್ಕೆ ಸೇರಿದ್ದು ಎಂಬುದು ಬಹಿರಂಗವಾದ ಬಳಿಕ ಗೊತ್ತಾಗಲಿದೆ. ಅಲ್ಲಿಯವರೆಗೆ ಕಾದು ನೋಡಿ ಎಂದು ಲಕ್ಷ್ಮಣ್‌ ಸವದಿ ಅಚ್ಚರಿ ಹೇಳಿಕೆ ನೀಡಿದ್ದಾರೆ.

ಈ ಹಿಂದಿನ ಸಿದ್ದರಾಮಯ್ಯ ಸರಕಾರದ ಅವಧಿಯಲ್ಲಿಯೇ ಪಶು ವೈದ್ಯಕೀಯ ಮಹಾವಿದ್ಯಾಲಯಕ್ಕೆ ಅನುದಾನ ಬಿಡುಗಡೆ ಆಗಿದೆ. ಇಂತಹ ಸಾಮಾನ್ಯ ಜ್ಞಾನವೂ ಇಲ್ಲದೆ ಮಾತನಾಡುವುದು ಹಾಸ್ಯಾಸ್ಪದ ಎಂದು ಶಾಸಕ ಲಕ್ಷ್ಮಣ ಸವದಿ ಅವರು ಮಾಜಿ ಶಾಸಕ ಮಹೇಶ್ ಕುಮಟಳ್ಳಿ ಆರೋಪಕ್ಕೆ ತಿರುಗೇಟು ನೀಡಿದರು.

​ಯಾವುದೇ ಪಕ್ಷದ ಸರಕಾರ ಇರಲಿ ಅಭಿವೃದ್ಧಿ ಕಾಮಗಾರಿಗಳಿಗೆ ಸ್ವತಃ ಸರಕಾರವೇ ಅನುದಾನ ಮಂಜೂರು ಮಾಡುತ್ತದೆ. ಅದು ಸಾರ್ವಜನಿಕರ ದುಡ್ಡು ಯಾವುದೇ ಖಾಸಗಿಯ ವ್ಯಕ್ತಿಯಿಂದ ಬಂದದ್ದಲ್ಲ. ನಾನು ಕೆಳಮಟ್ಟದ ರಾಜಕಾರಣ ಮಾಡುವ ವ್ಯಕ್ತಿಯಲ್ಲ‌ ಎಂದು ಬಿಜೆಪಿ ನಾಯಕರ ವಿರುದ್ದ ವಾಗ್ದಾಳಿ ನಡೆಸಿದರು.

RELATED TOPICS:
English summary :Our pen drive also has a record equal to what is in the Kumaraswamy pen drive

ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ  ರಿಜಿಜು ಮನವಿ
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ ರಿಜಿಜು ಮನವಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ

ನ್ಯೂಸ್ MORE NEWS...