Sun,Jul26,2026
ಕನ್ನಡ / English

ಪೇಸಿಎಂ ಕಾಂಗ್ರೆಸ್ ಕಾರ್ಬನ್ ಕಾಪಿ, ಕಾಂಗ್ರೆಸ್‌ನವರು ಮಾಡಿದ್ದನ್ನೆ ಕಾಪಿ ಮಾಡಿದ್ರೆ ಜನ ನಂಬಲ್ಲ! | JANATA NEWS

12 Aug 2023

ಹುಬ್ಬಳ್ಳಿ : ಸಚಿವ ಚಲುವರಾಯಸ್ವಾಮಿ ವಿರುದ್ಧ ಪೇ ಸಿಎಸ್‌ ಅಭಿಯಾನ ಕಾಂಗ್ರೆಸ್‌ ಪೋಸ್ಟರ್‌ ಅಭಿಯಾನದ ಕಾರ್ಬನ್‌ ಕಾಪಿ ಆಗಿದೆ. ಇದಕ್ಕೆ ಅರ್ಥವೇ ಇಲ್ಲ, ಪೇ ಸಿಎಂ ಅವತ್ತಿಗೆ ಲೇಟೆಸ್ಟ್‌. ಕಾಂಗ್ರೆಸ್‌ನವರು ಮಾಡಿದ್ದನ್ನೆ ನಕಲು ಮಾಡೋಕೆ ಹೊರಟರೆ ಜನ ನಂಬಲ್ಲ ಎಂದು ಜಗದೀಶ್‌ ಶೆಟ್ಟರ್‌ ಹೇಳಿದ್ದಾರೆ.

ಬಿಜೆಪಿ ಸರ್ಕಾರ ಬಂದ ನಾಲ್ಕು ವರ್ಷಗಳ ಬಳಿಕ ಅಭಿಯಾನ ಆರಂಭವಾಗಿತ್ತು. ಆದರೆ ಕಾಂಗ್ರೆಸ್​ ಬಂದ ಮೂರು ತಿಂಗಳಲ್ಲಿ ಬಿಜೆಪಿಯವರು ಮಾಡ್ತಾರೆ ಅಂದ್ರೆ ಅದಕ್ಕೆ ಅರ್ಥ ಇಲ್ಲ. ಬಿಜೆಪಿಯಲ್ಲಿದ್ದಾಗ ಎಲ್ಲ‌ ವಿಷಯಗಳನ್ನು ನಾನು ಕೋರ್ ಕಮಿಟಿಯಲ್ಲಿ ಹೇಳಿದ್ದೆ. ಹೊರಗಡೆ ಹೇಳೋಕೆ ಆಗದ ವಿಷಯವನ್ನು ಹೇಳಿದ್ದೆ, ಆದ್ರೆ ಅವರು ತಿಳಿದುಕೊಳ್ಳಲಿಲ್ಲ ಎಂದರು.

ದೆಹಲಿ ಸಭೆಗೆ ನಾನು ಕೂಡ ಹೋಗಿದ್ದೆ. ಖುದ್ದು ರಾಹುಲ್ ಗಾಂಧಿ ಅವರೇ ಮೂರು ಗಂಟೆ ನಮ್ಮ ಜೊತೆ ಚರ್ಚೆ ಮಾಡಿದ್ದರು. ಲೋಕಸಭೆಯಲ್ಲಿ ಹೇಗೆ ನಾವು ಗೆಲ್ಲಬೇಕು ಅನ್ನೋದರ ಬಗ್ಗೆ ಚರ್ಚೆ ಆಯ್ತು. ಗ್ಯಾರಂಟಿ ಅನುಷ್ಠಾನದ ಬಗ್ಗೆಯೂ ಚರ್ಚೆ ಆಗಿದೆ. ರಾಜ್ಯ ರಾಜಕಾರಣದ ಅವಲೋಕನವನ್ನು ರಾಹುಲ್ ಗಾಂಧಿ ಪಡೆದುಕೊಂಡರು ಎಂದು ಹೇಳಿದರು.

ರಾಹುಲ್‌ ಗಾಂಧಿ ಯಾವುದೇ ರೀತಿಯ ಟಾಸ್ಕ್ ಅನ್ನು ಕೊಟ್ಟಿಲ್ಲ. ಕೆಲ ವಿಚಾರಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಲೋಕಸಭಾ ಚುನಾವಣೆಯಲ್ಲಿ ನಾವು 15 ರಿಂದ 20 ಸೀಟ್ ಗೆಲ್ಲಬೇಕು ಎಂಬ ಗುರಿ ಎಲ್ಲರದ್ದು ಕೂಡ. ಭಾರತೀಯ ಜನತಾ ಪಕ್ಷ ದಿನದಿಂದ ದಿನಕ್ಕೆ ತನ್ನ ಅಸ್ತಿತ್ವ ಕಳೆದುಕೊಳ್ತಿದೆ. ನಾಯಕತ್ವ ರಹಿತ ಪಕ್ಷ ಆಗಿದೆ. ಚುನಾವಣೆ ಮುಗಿದು ಮೂರು ತಿಂಗಳಾದರೂ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಆಗಿಲ್ಲ. ರಾಜ್ಯ ಬಿಜೆಪಿಯ ದಯನೀಯ ಪರಿಸ್ಥಿತಿ ಬಗ್ಗೆಯೂ ಸಭೆಯಲ್ಲಿ ಚರ್ಚೆ ಆಯ್ತು ಎಂದು ತಿಳಿಸಿದರು.

RELATED TOPICS:
English summary :PACM is a carbon copy of Congress, people will not believe if they have copied what Congress has done!

ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ  ರಿಜಿಜು ಮನವಿ
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ ರಿಜಿಜು ಮನವಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ
ಇದು ನನ್ನ ಬಯಕೆ,. ನನ್ನ ಬೇಡಿಕೆಗಳು ಬದಲಾಗಿವೆ ಎಂದ ರಾಹುಲ್ ಗಾಂಧಿ ಮಾತುಗಳು ಸರಿಯಲ್ಲ - ಕೇಂದ್ರ ಸಚಿವ ಸಿಂಗ್
ಇದು ನನ್ನ ಬಯಕೆ,. ನನ್ನ ಬೇಡಿಕೆಗಳು ಬದಲಾಗಿವೆ ಎಂದ ರಾಹುಲ್ ಗಾಂಧಿ ಮಾತುಗಳು ಸರಿಯಲ್ಲ - ಕೇಂದ್ರ ಸಚಿವ ಸಿಂಗ್

ನ್ಯೂಸ್ MORE NEWS...